Saturday, May 2, 2026

Uncategorized

ಸೋನುಗೌಡಗೆ ಶುರವಾಯ್ತು ರಾಕೇಶ್ ಮೇಲೆ ಫೀಲಿಂಗ್ಸ್..!

Bigboss: ಬಿಗ್ ಬಾಸ್ ಮನೆಯಂಗಳದಲ್ಲಿ  ದಿನದಿಂದ  ದಿನಕ್ಕೆ ಪ್ರತಿಯೊಬ್ಬರೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ ಆಸ್ತಿ ವಿಚಾರದ ಬಳಿಕ ಇದೀಗ ಪ್ರೀತಿ ವಿಚಾರ ಶುರುವಾಗಿದೆ. ಮಾತು  ಸಲುಗೆ ಆಪ್ತತೆ ಬೆಳೆದು ಸೋನು ಗೌಡ ಇದೀಗ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸಾಕಷ್ಟು ಕಣ್ಣೀರು ಹಾಕುತ್ತಲೇ  ನಿರಂತರ ಮನೆಯ ಸದಸ್ಯರ ಗಮನ ಸೆಳೆಯುತ್ತಿದ್ದ ಸೋನು ಗೌಡ  ಇದೀಗ ಹೊಸ ವಿಚಾರದಲ್ಲಿ...

ಪೇಟಿಯಂ ಅಪ್ಡೇಟೆಡ್….ಬಂದಿದೆ ಪೇಟಿಯಂನಲ್ಲಿ ಹೊಸ ಆಯ್ಕೆ..

PAYTM: ತಂತ್ರಜ್ಞಾನ ನಿರಂತರ ಹರಿಯೋ ನೀರು ದಿನಕ್ಕೊಂದು ಆವಿಷ್ಕಾರ ದಿನನಿತ್ಯ ಬದಲಾಗುತ್ತಿದೆ ಹೊಸತರ.ಪೇಟಿಯಂ ಕೂಡಾ ಇನ್ನು ಮುಂದೆ ಹೊಸ ಫೀಚರ್ ನೊಂದಿಗೆ ಬದಲಾಗುತ್ತಿದೆ. ಪೇಟಿಯಂ ಮೂಲಕವೇ ಇನ್ನು ಮುಂದೆ ರೈಲು ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚ ಬಹುದಾಗಿದೆ. ರೈಲನ್ನು ಈಗ ಟ್ರಾಕ್ ಮಾಡಿ ನಿಮ್ಮ ಪೇಟಿಯಂ ಆಪ್ ಮೂಲಕವೇ. ಪೇಟಿಯಂ ಇದೀಗ  ಹೊಸ ಹೊಸ ಫೀಚರ್ ಗಳನ್ನು...

ಬಿಗ್ ಬಾಸ್ ಮನೆಯಲ್ಲಿ ನಡೆದ ಆ ಮೂರು ಪ್ರಮುಖ ಘಟನೆ..! ಅಕ್ಷತಾಗೆ ಜೈಲುವಾಸವೇಕೆ..?

Bigboss: ಬಿಗ್ ಬಾಸ್ ಓಟಿಟಿಯಲ್ಲಿ ಸದ್ದುಗದ್ದಲದ ನಡುವೆ ಇದೀಗ ಒಂದು ವಾರ ಮುಗಿಯುತ್ತಲೇ ಬಂದಿದೆ. ಒಂದೆಡೆ ಪರ್ಫಾಮೆಂಟ್ಸ್ ಪೈಪೋಟಿ ಮತ್ತೊಂದೆಡೆ ಗಾಸಿಪ್ ಗ್ಯಾಂಗ್ ಆಸ್ತಿ ಜಗಳ ಇವುಗಳ ನಡುವೆ ನಾಯಕತ್ವ ವೋಟ್ ಗಳು ಸ್ಪರ್ಧಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಎಲಿಮಿನೇಷನ್ ತೂಗುಗತ್ತಿ ಎಲ್ಲರ ತಲೆಮೇಲೆ ನೇತಾಡಲು ಶುರು ಮಾಡಿದೆ. ಕೆಲವರಿಗೆ ಪ್ರೊಮೋಷನ್ ಇನ್ನು ಕೆಲವರಿಗೆ ಡಿಮೋಷನ್ ಸಕ್ಕಿದೆ. ಬಿಗ್...

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

mysoor: ವಿಶ್ವಪ್ರಸಿದ್ಧ ಮೈಸೂರು ದಸರಾ ಆಚರಣೆಗೆ ಮುನ್ನುಡಿ ಬರೆದ ಹಿನ್ನಲೆಯಲ್ಲಿ ಜಂಬೂ ಸವಾರಿಯಲ್ಲಿ ಚಾಮುಂಡಿಯನ್ನು ಹೊತ್ತೊಯ್ಯುವ ಮತ್ತು ಅದರ ಹಿಂದೆ ಸಾಗುವ ಗಜಪಡೆಗಳಿಗೆ ಭಾನುವಾರ ಕಾಡಿನಿಂದ ಪೂಜೆ ಸಲ್ಲಿಸಿ ನಾಡಿನತ್ತ ಕಳುಹಿಸಲಾಗಿತ್ತು. ಗಜಪಡೆಗಳು ಬುಧವಾರ ಮೈಸೂರು ಪುರವನ್ನು ಪ್ರವೇಶಿಸಿದೆ. ಮೈಸೂರು ಅರಮನೆ ಮುಂದೆ ಗಜಪಡೆಗಳಿಗೆ ಅದ್ದೂರಿ ಹಾಗು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಜಿಲ್ಲಾ ಉಸ್ತುವಾರಿ ಸಚಿವ...

[PSC] ಸಾರ್ವಜನಿಕ ಸೇವಾ ಆಯೋಗ ಪರೀಕ್ಷೆಯಲ್ಲಿ ತಾಯಿ, ಮಗ ಒಟ್ಟಿಗೆ ಉತ್ತೀರ್ಣರಾದರು!

Psc examination: kerala news Malappuram: ಕೇರಳದ ಮಲಪ್ಪುರಂನಲ್ಲಿ ಎಲ್ಲ ಅಡೆ ತಡೆಗಳನ್ನು ಮುರಿದು ತಾಯಿಯೊಬ್ಬರು ಅದ್ಭುತ ದಾಖಲೆ ನಿರ್ಮಿಸಿದ್ದಾರೆ.ಪಿಎಸ್ ಸಿ ಪರೀಕ್ಷೆಯಲ್ಲಿ ತಾಯಿ ಮಗ ಒಟ್ಟಿಗೆ ಉತ್ತೀರ್ಣರಾಗಿದ್ದಾರೆ.42 ವರ್ಷದ ತಾಯಿ ತನ್ನ 24 ವರ್ಷದ ಮಗನೊಂದಿಗೆ ಅಧ್ಯಯನ ಮಾಡಿ,ಈಗ ಇಬ್ಬರೂ ಒಟ್ಟಿಗೆ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ತಾಯಿ ಮತ್ತು ಮಗ ಇಬ್ಬರೂ ಕೇರಳದ...

ಬಿಗ್ ಬಾಸ್ ಮನೆಯೊಳಗೆ ಗುರೂಜಿ ಗರಂ ಆಗಿದ್ದೇಕೆ…?! ಉದಯ್ಗೆ ಗುರೂಜಿ ವಾರ್ನಿಂಗ್..!

bigboss news: ಸಾಕಷ್ಟು ಕುತೂಹಲ ಮೂಡಿಸುತ್ತಿದೆ ಬಿಗ್ ಬಾಸ್ ಒಟಿಟಿ .ಬಿಗ್ ಬಾಸ್  ಆರಂಭವಾದ ಒಂದೇ ವಾರದಲ್ಲಿ ಮನೆಯಲ್ಲಿ ಅನೇಕ ವಿಚಾರಗಳು ನಡೆಯುತ್ತಿವೆ.ಕೆಲವರು ಲವ್-ಫ್ಲರ್ಟ್ ವಿಚಾರಕ್ಕೆ ಸುದ್ದಿಯಾದ್ರೆ, ಇನ್ನೂ ಕೆಲವರು ಕಿತ್ತಾಟದಿಂದಲೇ ಸದ್ದು ಮಾಡುತ್ತಿದ್ದಾರೆ.ಇದೇ ವಿಚಾರವಾಗಿ ಆರ್ಯವರ್ಧನ್ ಗುರೂಜಿ ಸುದ್ದಿಯಲ್ಲಿದ್ದಾರೆ.ಸೈಲೆಂಟ್ ಆಗಿದ್ದ ಗುರೂಜಿ ಏಕಾಏಕಿ ಗರಂ ಆಗಿದ್ದೇಕೆ ಎಂಬುವುದೇ ಕುತೂಹಲದ ವಿಚಾರ. ಟ್ರೋಲ್​ಆಗುತ್ತಾ ಸದಾ ಸುದ್ದಿಯಲ್ಲಿದ್ದ ಆರ್ಯವರ್ಧನ್...

ಈ ಬಾರಿಯ ಬಿಗ್‌ಬಾಸ್-9ಕ್ಕೆ ಯಾರಾಗ್ತಾರೆ ಹೋಸ್ಟ್..?

https://www.youtube.com/watch?v=dpDNkTBl-Eg   ಪ್ರತೀಬಾರಿ ಬಿಗ್‌ಬಾಸ್ ಸೀಸನ್ ಬಂದ್ರೆ ಸಾಕು ಅಲ್ಲಿ ಕಿಚ್ಚನ ಅಭಿಮಾನಿಗಳೂ ಕೂಡ ಈ ರಿಯಾಲಿಟಿ ಶೋಗಾಗಿ ಎದುರು ನೋಡ್ತಿರ್ತಾರೆ. ಯಾಕಂದ್ರೆ ಬಿಗ್‌ಬಾಸ್ ಸೀಸನ್ ಶುರುವಾದಾಗಿನಿಂದ ಈ ಶೋನ ಅದ್ಭುತವಾಗಿ ಅಚ್ಚುಕಟ್ಟಾಗಿ ನಿರೂಪಣೆ ಮಾಡಿಕೊಂಡು ಬರ್ತಿರೋದು ನಮ್ಮೆಲ್ಲರ ಪ್ರೀತಿಯ ಕಿಚ್ಚ ಸುದೀಪ್. ಸಾಕಷ್ಟು ಬಾರಿ ಈ ಬಾರಿಯ ಬಿಗ್‌ಬಾಸ್ ಶೋಗೆ ಕಿಚ್ಚನ ನಿರೂಪಣೆ ಇರೋದಿಲ್ಲ ಅಮತೆಲ್ಲಾ ಸುದ್ದಿಯಾಗಿತ್ತು....

ಈ ಬಾರಿಯ ಬಿಗ್‌ಬಾಸ್-೯ರ ಸ್ಪರ್ಧಿಗಳ ಟ್ರೆಂಡಿಂಗ್ ಲಿಸ್ಟ್..!

https://www.youtube.com/watch?v=D_xeuyl4Bj0 ಬಿಗ್‌ಬಾಸ್-9 ಕ್ಕೆ ಎಂಟ್ರಿ ಕೊಡಲಿದ್ದಾರಾ ಸೆಲೆಬ್ರೆಟೀಸ್..? ಕನ್ನಡ ಕಿರುತೆರೆಯಲ್ಲಿ ಹಲವಾರು ರಿಯಾಲಿಟಿ ಶೋಗಳಿವೆ. ಆದರೆ ಮನೆಯಲ್ಲಿರೋ ಪ್ರತಿಯೊಬ್ಬ ಸದಸ್ಯರೂ ಒಟ್ಟಿಗೆ ಕೂತು ನೋಡೋ ಒನ್ ಅಂಡ್ ಓನ್ಲೀ ಶೋ ಅಂದ್ರೆ ಅದು ಬಿಗ್‌ಬಾಸ್ ರಿಯಾಲಿಟಿ ಶೋ. ಎಂದಿನAತೆ ಈ ಬಾರಿಯೂ ಬಿಗ್‌ಬಾಸ್ ಸೀಸನ್ ಮತ್ತೊಂದು ಶುರುವಾಗೋದಕ್ಕೆ ಸಜ್ಜಾಗ್ತಿದೆ. ಸೀಸನ್ 1 ರಿಂದ ಶುರುವಾಗಿ  ಸೀಸನ್ 8...

ಬಿಗ್‌ಬಾಸ್ ಸೀಸನ್-9ಗೆ ಭರ್ಜರಿ ಸಿದ್ಧತೆ..!

https://www.youtube.com/watch?v=orTN1APexl4 ಈ ಬಾರಿಯ ಬಿಗ್‌ಬಾಸ್ ಮನೆ ಹೇಗಿರಲಿದೆ ಎಂಬ ಸುಳಿವು ನೀಡಿದ ಪರಮೇಶ್ವರ್ ಗುಂಡ್ಕಲ್..! ಬಿಗ್‌ಬಾಸ್...ಕನ್ನಡದ ಬಿಗ್ಗೆಸ್ಟ್ ರಿಯಾಲಿಟಿ ಶೋ.. ಮನೆ ಮಂದಿಯೆಲ್ಲಾ ಒಟ್ಟಿಗೆ ಕೂತು ನೋಡುವ ಬಿಗ್‌ಬಾಸ್ ರಿಯಾಲಿಟಿ ಶೋನ ಮುಂದಿನ ಸೀಸನ್‌ನಲ್ಲಿ ಯಾರಾರೆಲ್ಲಾ ಬರ್ತಾರೆ. ಈ ಬಾರಿಯ ಬಿಗ್‌ಮನೆ ಹೇಗಿರುತ್ತೆ...ಹೀಗೆ ಒಂದಲ್ಲಾ ಎರಡಲ್ಲಾ ಸಾಕಷ್ಟು ಪ್ರಶ್ನೆಗಳು ಬಿಗ್‌ಬಾಸ್ ಅಭಿಮಾನಿಗಳಲ್ಲಿ ಮೂಡೋದು ಸಾಮಾನ್ಯ. ಅದರಂತೆ ನಿಮ್ಮ...

ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಭೀಕರ ಹತ್ಯೆ

  ಹುಬ್ಬಳ್ಳಿ (ಜುಲೈ 5): ಸರಳ ವಾಸ್ತು  ಖ್ಯಾತಿಯ  ಗುರೂಜಿ ಚಂದ್ರಶೇಖರ್‌  ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭೀಕರ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img