Sunday, May 3, 2026

Uncategorized

5 ರಾಜ್ಯಗಳಲ್ಲಿ 7 ಹಂತಗಳ ಚುನಾವಣೆ :

ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗ ಸುದ್ದಿಗೋಷ್ಟಿಯನ್ನು ನಡೆಸಿ ಚುನಾವಣಾ ದಿನಾಂಕದ ಸ್ಪಷ್ಟನೆ ಕೊಟ್ಟಿದೆ.ಪಂಚರಾಜ್ಯಗಳ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು. ಫೆ. 10 ರಿಂದ ಮತದಾನ ಮಾರ್ಚ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.ಫೆಬ್ರವರಿ 10 , 14 20 23 27 ,3 ,7 ರಂದು ಏಳು ಹಂತದ ಚುನಾವಣೆಗಳು ನಡೆಯಲಿವೆ . https://youtu.be/6oUKyeHYR20

BBMP ಗೆ 6000 ಕೋಟಿ ವಿಶೇಷ ಅನುದಾನ

ಸರ್ಕಾರ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗೆ 6.000 ಕೋಟಿ ವಿಶೇಷ ಅನುದಾನ ಕೊಡಲು ಮುಂದಾಗಿದೆ.ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಈ ಅನುದಾನ ಕೊಡಲು ರೆಡಿಯಾಗಿದೆ. ಈ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.2021 ರ ಆಗಸ್ಟ್ 15 ರಂದು ನಡೆದ ಸ್ವಾತಂತ್ರö್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ...

ಕ್ರಿಕೆಟರ್ ಪಾತ್ರದಲ್ಲಿ ನಟಿ ಅನುಷ್ಕಾ ಶರ್ಮಾ :

ವಿರಾಟ್ ಕೊಹ್ಲಿ ವಿಶ್ವದ ಕ್ರಿಕೆಟ್ ದಿಗ್ಗಜ ಹೀಗಿರುವಾಗ ಅವರ ಪತ್ನಿ ಅನುಷ್ಕಾ ಶರ್ಮಾ ಸಹ ಕ್ರಿಕೆಟ್ ಮೇಲೆ ಆಸಕ್ತಿಯನ್ನು ಹೊಂದಿದ್ದಾರೆ.ಹೀಗಿರುವಾಗ ಅವರು ಕ್ರಿಕೆಟ್ ಕಥೆ ಹಂದರವುಳ್ಳ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಜನಪ್ರಿಯ ಬೌಲರ್ ಜೂಲನ್ ಗೋಸ್ವಾಮಿಯ ಜೀವನ ಸಿನಿಮಾ ಆಗುತ್ತಿದ್ದು, ಜೂಲನ್ ಗೋಸ್ವಾಮಿಯ ಪಾತ್ರದಲ್ಲಿ ಅನುಷ್ಕಾ ಶರ್ಮಾ ನಟಿಸುತ್ತಿದ್ದಾರೆ. ಸಿನಿಮಾಕ್ಕೆ 'ಚಾಕ್ಕಡ್...

73 ಜಾತಿಗಳನ್ನು ಗುರುತಿಸಿ reservation ಶಿಫಾರಸ್ಸು ಮಾಡುತ್ತೇವೆ; ಕೋಟಾ ಶ್ರೀನಿವಾಸ ಪೂಜಾರಿ

73 ಜಾತಿಗಳನ್ನು ಗುರುತಿಸಿ ಮೀಸಲಾತಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಜೊತೆಗೆ ಅದೇ ರೀತಿ ದೇವರಾಜು ಅರಸು ಪೀಠಕ್ಕೆ ಅನುದಾನವನ್ನು ಸಹ ಕೊಡುತ್ತೇವೆ ಎಂದು ಬೆಂಗಳೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯಿಂದ ಸನ್ಮಾನ ಮಾಡಲಾಯಿತು, ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ಮೀಸಲಾತಿ ತೆಗೆದುಕೊಳ್ಳದ...

ರಾಜಸ್ತಾನ ಸಿ ಎಂ ಅಶೋಕ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್

ದೇಶದಾದ್ಯಂತ ಕೋವಿಡ್-19 ಹಿನ್ನಲೆ ಈಗ ರಾಜಸ್ತಾನದ ಮುಖ್ಯಮಂತ್ರಿಗೂ ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಏಪ್ರಿಲ್ 2 ನೇ ಅಲೆಯ ಸಮಯದಲ್ಲೂ ಸಹ ಇವರಿಗೆ ಕೋವಿಡ್ 19 ಪಾಸಿಟಿವ್ ಬಂದಿತ್ತoತೆ ,ಈಗ ಎರಡನೇ ಬಾರಿ ಬಂದಿರುವುದು ವಿಶೇಷವಾಗಿದೆ.ಗುರುವಾರ ಅವರು ಪರೀಕ್ಷಿಸಿದ ಸಮಯದಲ್ಲಿ ಕೊರೊನಾ ಪಾಸಿಟಿವ್ ಬಂದಿದೆಯoತೆ ಟ್ವೀಟ್ ಮಾಡಿರುವ ಅವರು ನನಗೆ ಕೋವಿಡ್ ಪಾಸಿಟಿವ್ ಬಂದಿದೆ ಅದಕ್ಕೆ...

Corona Blast : ರಾಜ್ಯದಲ್ಲಿ 5 ಸಾವಿರ, ಬೆಂಗಳೂರಲ್ಲಿ 4 ಸಾವಿರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.95...

India ದಲ್ಲಿ 24 ಗಂಟೆಯಲ್ಲಿ 90,928 ಕೊರೊನಾ ಕೇಸ್‌ಗಳು ಪತ್ತೆ. 325 ಮಂದಿ ಸಾವು

Covid - 19 ಈಗ ವಿಶ್ವವ್ಯಾಪಿ ತಾಂಡವವಾಡುತ್ತಿದೆ, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 90.928 ಕೊರೊನಾ ಕೇಸ್‌ಗಳು ದಾಖಲಾಗಿವೆ. ನೆನ್ನೆಗಿಂತಲೂ ಶೇಖಡ 57%ಕೊರೋನಾ ಕೇಸ್‌ಗಳು ದಾಖಲಾಗಿವೆ. ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಕಳೆದ 24 ಗಂಟೆಯಲ್ಲಿ 325 ಜನರು ಮೃತಪಟ್ಟಿದ್ದಾರೆ. ದಿನದ ಪಾಸಿಟಿವಿಟಿ ದರ ಶೇಖಡ 6.43% ಕ್ಕೆ ಏರಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ 2.85.401...

Varanasiಯಲ್ಲಿ ನವೀಕರಣಗೊಂಡ ಕಾಶಿ ವಿಶ್ವನಾಥನನ್ನು ನೋಡಲು ಬಂದ ಜನಸಾಗರ.

Varanasi: ಕಾಶಿ ವಿಶ್ವನಾಥ ಧಾಮ (Kashi Vishwanath Dham) ಕಾರಿಡಾರ್​​ನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಯವರು ಇತ್ತೀಚೆಗಷ್ಟೇ ಉದ್ಘಾಟನೆ ಮಾಡಿದ್ದಾರೆ. ಅದ್ದೂರಿಯಾಗಿ ಲೋಕಾರ್ಪಣೆಗೊಂಡ ಕಾಶಿ ವಿಶ್ವನಾಥ ಧಾಮ ದೇಗುಲಕ್ಕೆ ಹೊಸವರ್ಷದ ಮೊದಲ ದಿನ 5 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ...

ಕಂದಾಯ ಇಲಾಖೆಯಿಂದ ಬಂಪರ್ ಗಿಫ್ಟ್ – ಆಸ್ತಿ ನೋಂದಣಿ ಮಾಡುವವರಿಗೆ ಶೇ.೧೦ ರಷ್ಟು ಡಿಸ್ಕೌಂಟ್

ಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರೋ ಜನರಿಗೆ ಕಂದಾಯ ಇಲಾಖೆಯಿಂದ ಹೊಸವರ್ಷಕ್ಕೆ  ಬಂಪರ್ ಗಿಫ್ಟ್ ನೀಡಲು ನಿರ್ಧಾರಿಸಲಾಗಿದ್ದು, ಆಸ್ತಿ ವಹಿವಾಟು ಸಂಬಂಧಿಸಿದಂತೆ, ಯಾರು ಖರೀದಿ ಮಾಡುತ್ತಾರೆ, ಅಂತಹವರಿಗೆ ರೆವಿನ್ಯೂ, ಸೈಟ್, ಫ್ಲಾಟ್ ಗೈಡೆನ್ಸ್ ವ್ಯಾಲ್ಯು 10% ಕಡಿಮೆ ಮಾಡಿ ಆದೇಶ ಹೊರಡಿಸಲಾಗಿದೆ.  ಅಗ್ರಿಮೆಂಟ್ ಮಾಡಿರೋ, ರಿಜಿಸ್ಟ್ರೇಷನ್ ಮಾಡಿಸಲು ತಯಾರಾಗಿರೋರಿಗೆ ಕಂದಾಯ ಇಲಾಖೆಯಿಂದ ಈ ಗಿಫ್ಟ್ ನೀಡಲಾಗಿದ್ದು, ಮೂರು ತಿಂಗಳವರೆಗೆ ಈ ಆಫರ್ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿಕೆ ನೀಡಿದ್ದಾರೆ.   ರಾಜ್ಯದ ಲಕ್ಷಾಂತರ ಜನರಿಗೆ ಇದು ಅನ್ವಯವಾಗಲಿದ್ದು, 1-1-2022 ರಿಂದ 31-3-2022ರ ವರೆಗೂ ರಿಯಾಯಿತಿ ನೀಡಲು ನಿರ್ಧರಿಸಲಾಗಿದ್ದು, ರಾಜ್ಯದ ಸಚಿವರ ಜೊತೆ ಚರ್ಚೆ ಮಾಡಿ ಈ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.  ಆಯಾ ಪ್ರದೇಶದ ಗೈಡ್‌ಲೈನ್ಸ್ ವ್ಯಾಲ್ಯೂ ಪ್ರಕಾರ ಇದು ಅನ್ವಯ ಆಗಲಿದ್ದು, ಎಲ್ಲಾ ರೀತಿಯ ರಿಜಿಸ್ಟ್ರೇಷನ್‌ಗೆ ಇದು ಅನ್ವಯವಾಗಲಿದೆ ಎಂದು ಆದೇಶ ನೀಡಲಾಗಿದೆ. https://www.youtube.com/watch?v=3QnFYwZijc0 https://www.youtube.com/watch?v=vbW-8lKu9Ro https://www.youtube.com/watch?v=EB_MFgGVC2o

ಭಾರತದ omicron ಸಂಖ್ಯೆ ಹೆಚ್ಚಳ..

ಭಾರತದಲ್ಲಿ ಕೋವಿಡ್-19 ಓಮಿಕ್ರಾನ್ ಪ್ರಕರಣಗಳು ಮತ್ತು ಸಾವುಗಳು ಶನಿವಾರದಂದು 1,431 ಕ್ಕೆ ತಲುಪಿದೆ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು 454, ನಂತರ ದೆಹಲಿಯಲ್ಲಿ 351, ತಮಿಳುನಾಡು 118, ಗುಜರಾತ್ 115 ಮತ್ತು ಕೇರಳ 109. ಏತನ್ಮಧ್ಯೆ, ದೇಶವು ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ 22,775 ಹೊಸ ಕರೋನವೈರಸ್ ಪ್ರಕರಣಗಳು ಮತ್ತು 406 ಸಾವುಗಳು. ಸಕ್ರಿಯ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img