Sunday, February 22, 2026

Uncategorized

ZYCOV-D ಲಸಿಕೆಯ ಬೆಲೆ ಅಂತಿಮಗೊಳಿಸಿದ ಕೇಂದ್ರ ಸರ್ಕಾರ..!

www.karnatakatv.net: ಜೈಕೋವ್-ಡಿ ಮಕ್ಕಳ ಮೊದಲ ಕೊರೊನಾ ಲಸಿಕೆಯಾಗಿದ್ದು, ಇದರ ಬೆಲೆಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾತನಾಡಿ, ''ಜೈಕೋವ್-ಡಿಲಸಿಕೆಯ ಬೆಲೆಯನ್ನು ಅಂತಿಮಗೊಳಿಸಲಾಗಿದೆ, ಭಾರತದ ಡ್ರಗ್ ಕಂಟ್ರೋಲರ್ ಜನರಲ್‌ನಿಂದ ತುರ್ತು ಬಳಕೆಯ ಅನುಮತಿಯನ್ನು ಪಡೆದ ಬಳಿಕ ತಯಾರಕರು ತಕ್ಷಣವೇ ಲಸಿಕೆಯ ಉತ್ಪಾದನೆ ಆರಂಭಿಸಿದ್ದಾರೆ'' ಎಮದು ಹೇಳಿದರು. ಮೂಲಗಳ ಪ್ರಕಾರ ಲಸಿಕೆಯ ಬೆಲೆ ಕುರಿತು...

2021 ರ ಟಿ20 ವಿಶ್ವಕಪ್ ಗೆ 4 ದೇಶಗಳ ಜೆರ್ಸಿ ಬಿಡುಗಡೆ

www.karnatakatv.net. ವಿಶ್ವದೆಲ್ಲಡೆ ಈಗ ಐಪಿಎಲ್ ಹಬ್ಬ ರಂಗೇರುತ್ತಿದೆ , ನಂತರ ಟಿ20 ವಿಶ್ವಕಪ್ ಶುರುವಾಗಲಿದ್ದು . ಇದಕ್ಕಿನ್ನೇನು ಕ್ಷಣಗಣನೆ ಬಾಕಿ ಇದೆ , ಐಪಿಲ್ ಟೂರ್ನಿ ಅಕ್ಟೋಬರ್ 15 ರಂದು ಕೊನೆಗೊಂಡರೆ ನಂತರ ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ಟಿ20 ಕಪ್ ನಡೆಯಲಿದೆ. ಈಗಾಗಿ...

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ ಸಿಧು

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಪೊಲೀಸರೆದುರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಆತನನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಾವು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ. ಘಟನೆ ನಡೆದು ಒಂದು ವಾರವಾದ್ರೂ ಪ್ರಕರಣದ ಪ್ರಮುಖ ಆರೋಪಿಯನ್ನು ಈವರೆಗೂ ಬಂಧಿಸಲಾಗಿಲ್ಲ ಅಂತ ಆರೋಪಿಸಿದ  ಕಾಂಗ್ರೆಸ್ ನಾಯಕ...

6-8ನೇ ತರಗತಿ ಮಕ್ಕಳಿಗೆ ತರಗತಿ ಪ್ರಾರಂಭ

ರಾಜ್ಯಾದ್ಯಂತ 6 ರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಶೇಕಡಾ 2ರಷ್ಟು ಪಾಸಿಟಿವಿಟಿ ರೇಟ್ ಇರೋ ತಾಲೂಕುಗಳ ಶಾಲೆಗಳಿಗೆ ತರಗತಿ ನಡೆಸಲು ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಒಂದರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತಜ್ಞರು ಮತ್ತು ಅಧಿಕಾರಿಗಳೊಂದಿಗೆ...

ಶಾಲಾ ಆರಂಭಕ್ಕೆ ಅಂತಿಮ ನಿರ್ಧಾರ

www.karnatakatv.net : ರಾಜ್ಯದಲ್ಲಿ ಶಾಲೆ ಆರಂಭದ ವಿಚಾರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಶಾಲೆ ಆರಂಭದ ವಿಚಾರವಾಗಿ ಎರಡು ದಿನಗಳಲ್ಲಿ ಆಯುಕ್ತರ ವರದಿ ಕೈಸೇರಲಿದ್ದು, ವರದಿ ಬಂದ ಬಳಿಕ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ...

ರಾಜೀನಾಮೆ ವಿಚಾರವಾಗಿ ಬಿಎಸ್ ವೈ ಹೇಳಿದ್ದೆನು…?

www.karnatakatv.net: ರಾಜೀನಾಮೆ ಕೊಡೊ ಪ್ರಶ್ನೆಯೆ ಇಲ್ಲ, ನನಗೆ  ರಾಜಿನಾಮೆ ಕೊಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ದೆಹಲಿಯಲ್ಲಿ ಸಿಎಂ ಸ್ಫಷ್ಟನೆ ನೀಡಿದ್ದಾರೆ , ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೊಲ್ಲ,  ರಾಜ್ಯ ರಾಜಕಿಯ ಬಗ್ಗೆ ಜೆ ಪಿ ನ್ಡತಾ ಜೋತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.  ರಾಜಿನಾಮೆ ವದಂತಿಗೆ ತೆರೆ ಎಳೆದ ಯಡಿಯೂರಪ್ಪ, ರಾಜನಾಥ್ ಸಿಂಗ್...

ದಾಸರಹಳ್ಳಿ ಶಾಸಕ ಮಂಜುನಾಥ್ ರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

www.karnatakatv.net : ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲನಗರ ವಾರ್ಡ್ ರಾಮಯ್ಯ ಬಡಾವಣೆಯ ಒಳಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿದರು.ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಅಂದಾನಪ್ಪ, ಎಚ್ ಎನ್ ಗಂಗಾಧರ್, ಶಿವಶಂಕರ್, ಮಂಜೇಗೌಡ, ರುದ್ರೇಗೌಡ, ಶಿವಣ್ಣ, ವಿನಯ, ಚಂದ್ರು, ಮಂಜಣ್ಣ, ಸ್ಥಳೀಯ ಮುಖಂಡರು...

ಆರ್ ಸಿ ಕಚೇರಿ ರದ್ದು ಪಡಿಸಿರುವ ಆದೇಶ ಹಿಂಪಡೆಯಲು ಕನ್ನಡ ಪರ ಹೋರಾಟಗಾರರಿಂದ ಆಗ್ರಹ

www.karnatakatv.net : ಬೆಳಗಾವಿ: ಬೆಳಗಾವಿ ಸೇರಿದಂತೆ ರಾಜ್ಯ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿ ರದ್ದು ಪಡಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಅದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕನ್ನಡ ಪರ ಹೊರಾಟಗಾರರು ಪ್ರತಿಭಟನೆ ನಡೆಸಿದರು. ಇಂದು ಬೆಳಗಾವಿಯ ಪ್ರದೇಶಿಕ ಆಯುಕ್ತ ಕಚೇರಿಗೆ ತೇರಳಿದ ಕನ್ನಡಪರ ಹೊರಾಟಗಾರರು ಉಪ ಪ್ರಾದೇಶಿಕ ಆಯುಕ್ತೆ ಗೀತಾ ಕವಲಗಿ...

“ಯಡಿಯೂರಪ್ಪ ಬೆಂಬಲಿತ ಲಿಂಗಾಯತರನ್ನ ಕಾಂಗ್ರೆಸ್ ಗೆ ಕರೆತರ್ತೀನಿ”

ಬೆಳಗಾವಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ನಗರದಲ್ಲಿರುವ ನಾಗನೂರು ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲಿಂಗಾಯತ ಸಮುದಾಯದ ಮಾಸ್ ಲೀಡರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರುವ ವಿಧಾನಸಭಾ ಚುನಾವಣೆಯ 2023ರಲ್ಲಿ...

ಶಿಕ್ಷಕರು ನ್ಯಾವಿನ್ಯತೆಯ ರಾಯಭಾರಿಗಳು

 www.karnatakatv.net : ಕೇಂದ್ರ ಶಿಕ್ಷಕ ಅಧಿಕಾರಿಯಾದ ದರ್ಮೆಂದ್ರ ಪ್ರಧಾನ್ ಅವರು  ಶಿಕ್ಷಕರು ನಮ್ಮ ಜೀವನದಲ್ಲಿ ತುಂಬಾ ಪ್ರಭಾವನ್ನು ಬಿರುತ್ತಾರೆ, ಅವರು ಬದಲಾವಣೆಯನ್ನು ತಂದು ಹೋಸತನವನ್ನು ಕಲಿಸುವವರು ಎಂದು ಇಂದು ನಡೆದ ಟ್ರೆನಿಂಗ್ ಪ್ರೋಗ್ರಾಂ ನಲ್ಲಿ ಹೇಳಿದರು , ಬುಡಕಟ್ಟು ಶಾಲಾ ಶಿಕ್ಷಕರಿಗೆ ಹೊಸತನದ ಆನೈನ್ ಮೂಲಕ ತರಬೇತಿಯನ್ನು ಕೊಡಲಾಗಿತ್ತು 50,000 ಶಾಲೆಯ ಶಿಕ್ಷಕರಿಗೆ ನಾವಿನ್ಯತೆ,...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img