Sunday, May 3, 2026

Uncategorized

ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆ..!

www.karnatakatv.net: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 14,348 ಹೊಸ ಕೊವಿಡ್ ಪ್ರಕರಣಗಳು ಕಂಡು ಬಂದಿದೆ. ಹೌದು.. 3,198 ಗುಣಮುಖರಾದರೆ, 805 ಸಾವುಗಳು ವರದಿಯಾಗಿದೆ. ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 3,42,46,157 ಆಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,61,334ಕ್ಕೆ ತಲುಪಿದೆ. ಒಟ್ಟು 1,04,82,00,966 ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೇರಳದಲ್ಲಿ 7,838 ಹೊಸ...

ಏಳು ಸಣ್ಣ ಪಕ್ಷಗಳ ಗುಂಪು ಬಿಜೆಪಿಗೆ ಬೆಂಬಲ..!

www.karnatakatv.net: ಭಾರತೀಯ ಸಮಾಜ ಪಕ್ಷ ಸಮಾಜವಾದಿ ಪಕ್ಷದೊಂದಿಗೆ ಸುಹೇಲ್ ದೇವ್ ಮೈತ್ರಿ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಏಳು ಸಣ್ಣ ಪಕ್ಷಗಳ ಗುಂಪು ಬಿಜೆಪಿಗೆ ಬೆಂಬಲ ಘೋಷಿಸಿದೆ. ಎಸ್‌ಪಿ ಮತ್ತು ಎಸ್‌ಬಿಎಸ್‌ಪಿ ನಾಯಕರು ನಿನ್ನೆ ಮೌದಲ್ಲಿ ವೇದಿಕೆ ಹಂಚಿಕೊoಡಿದ್ದರು ಮತ್ತು 2022ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದವು. ಇದರ...

ZYCOV-D ಲಸಿಕೆಯ ಬೆಲೆ ಅಂತಿಮಗೊಳಿಸಿದ ಕೇಂದ್ರ ಸರ್ಕಾರ..!

www.karnatakatv.net: ಜೈಕೋವ್-ಡಿ ಮಕ್ಕಳ ಮೊದಲ ಕೊರೊನಾ ಲಸಿಕೆಯಾಗಿದ್ದು, ಇದರ ಬೆಲೆಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾತನಾಡಿ, ''ಜೈಕೋವ್-ಡಿಲಸಿಕೆಯ ಬೆಲೆಯನ್ನು ಅಂತಿಮಗೊಳಿಸಲಾಗಿದೆ, ಭಾರತದ ಡ್ರಗ್ ಕಂಟ್ರೋಲರ್ ಜನರಲ್‌ನಿಂದ ತುರ್ತು ಬಳಕೆಯ ಅನುಮತಿಯನ್ನು ಪಡೆದ ಬಳಿಕ ತಯಾರಕರು ತಕ್ಷಣವೇ ಲಸಿಕೆಯ ಉತ್ಪಾದನೆ ಆರಂಭಿಸಿದ್ದಾರೆ'' ಎಮದು ಹೇಳಿದರು. ಮೂಲಗಳ ಪ್ರಕಾರ ಲಸಿಕೆಯ ಬೆಲೆ ಕುರಿತು...

2021 ರ ಟಿ20 ವಿಶ್ವಕಪ್ ಗೆ 4 ದೇಶಗಳ ಜೆರ್ಸಿ ಬಿಡುಗಡೆ

www.karnatakatv.net. ವಿಶ್ವದೆಲ್ಲಡೆ ಈಗ ಐಪಿಎಲ್ ಹಬ್ಬ ರಂಗೇರುತ್ತಿದೆ , ನಂತರ ಟಿ20 ವಿಶ್ವಕಪ್ ಶುರುವಾಗಲಿದ್ದು . ಇದಕ್ಕಿನ್ನೇನು ಕ್ಷಣಗಣನೆ ಬಾಕಿ ಇದೆ , ಐಪಿಲ್ ಟೂರ್ನಿ ಅಕ್ಟೋಬರ್ 15 ರಂದು ಕೊನೆಗೊಂಡರೆ ನಂತರ ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ಟಿ20 ಕಪ್ ನಡೆಯಲಿದೆ. ಈಗಾಗಿ...

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ ಸಿಧು

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಪೊಲೀಸರೆದುರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಆತನನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಾವು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ. ಘಟನೆ ನಡೆದು ಒಂದು ವಾರವಾದ್ರೂ ಪ್ರಕರಣದ ಪ್ರಮುಖ ಆರೋಪಿಯನ್ನು ಈವರೆಗೂ ಬಂಧಿಸಲಾಗಿಲ್ಲ ಅಂತ ಆರೋಪಿಸಿದ  ಕಾಂಗ್ರೆಸ್ ನಾಯಕ...

6-8ನೇ ತರಗತಿ ಮಕ್ಕಳಿಗೆ ತರಗತಿ ಪ್ರಾರಂಭ

ರಾಜ್ಯಾದ್ಯಂತ 6 ರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಶೇಕಡಾ 2ರಷ್ಟು ಪಾಸಿಟಿವಿಟಿ ರೇಟ್ ಇರೋ ತಾಲೂಕುಗಳ ಶಾಲೆಗಳಿಗೆ ತರಗತಿ ನಡೆಸಲು ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಒಂದರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತಜ್ಞರು ಮತ್ತು ಅಧಿಕಾರಿಗಳೊಂದಿಗೆ...

ಶಾಲಾ ಆರಂಭಕ್ಕೆ ಅಂತಿಮ ನಿರ್ಧಾರ

www.karnatakatv.net : ರಾಜ್ಯದಲ್ಲಿ ಶಾಲೆ ಆರಂಭದ ವಿಚಾರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಶಾಲೆ ಆರಂಭದ ವಿಚಾರವಾಗಿ ಎರಡು ದಿನಗಳಲ್ಲಿ ಆಯುಕ್ತರ ವರದಿ ಕೈಸೇರಲಿದ್ದು, ವರದಿ ಬಂದ ಬಳಿಕ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ...

ರಾಜೀನಾಮೆ ವಿಚಾರವಾಗಿ ಬಿಎಸ್ ವೈ ಹೇಳಿದ್ದೆನು…?

www.karnatakatv.net: ರಾಜೀನಾಮೆ ಕೊಡೊ ಪ್ರಶ್ನೆಯೆ ಇಲ್ಲ, ನನಗೆ  ರಾಜಿನಾಮೆ ಕೊಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ದೆಹಲಿಯಲ್ಲಿ ಸಿಎಂ ಸ್ಫಷ್ಟನೆ ನೀಡಿದ್ದಾರೆ , ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೊಲ್ಲ,  ರಾಜ್ಯ ರಾಜಕಿಯ ಬಗ್ಗೆ ಜೆ ಪಿ ನ್ಡತಾ ಜೋತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.  ರಾಜಿನಾಮೆ ವದಂತಿಗೆ ತೆರೆ ಎಳೆದ ಯಡಿಯೂರಪ್ಪ, ರಾಜನಾಥ್ ಸಿಂಗ್...

ದಾಸರಹಳ್ಳಿ ಶಾಸಕ ಮಂಜುನಾಥ್ ರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

www.karnatakatv.net : ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲನಗರ ವಾರ್ಡ್ ರಾಮಯ್ಯ ಬಡಾವಣೆಯ ಒಳಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿದರು.ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಅಂದಾನಪ್ಪ, ಎಚ್ ಎನ್ ಗಂಗಾಧರ್, ಶಿವಶಂಕರ್, ಮಂಜೇಗೌಡ, ರುದ್ರೇಗೌಡ, ಶಿವಣ್ಣ, ವಿನಯ, ಚಂದ್ರು, ಮಂಜಣ್ಣ, ಸ್ಥಳೀಯ ಮುಖಂಡರು...

ಆರ್ ಸಿ ಕಚೇರಿ ರದ್ದು ಪಡಿಸಿರುವ ಆದೇಶ ಹಿಂಪಡೆಯಲು ಕನ್ನಡ ಪರ ಹೋರಾಟಗಾರರಿಂದ ಆಗ್ರಹ

www.karnatakatv.net : ಬೆಳಗಾವಿ: ಬೆಳಗಾವಿ ಸೇರಿದಂತೆ ರಾಜ್ಯ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿ ರದ್ದು ಪಡಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಅದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕನ್ನಡ ಪರ ಹೊರಾಟಗಾರರು ಪ್ರತಿಭಟನೆ ನಡೆಸಿದರು. ಇಂದು ಬೆಳಗಾವಿಯ ಪ್ರದೇಶಿಕ ಆಯುಕ್ತ ಕಚೇರಿಗೆ ತೇರಳಿದ ಕನ್ನಡಪರ ಹೊರಾಟಗಾರರು ಉಪ ಪ್ರಾದೇಶಿಕ ಆಯುಕ್ತೆ ಗೀತಾ ಕವಲಗಿ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img