Sunday, May 3, 2026

Uncategorized

“ಯಡಿಯೂರಪ್ಪ ಬೆಂಬಲಿತ ಲಿಂಗಾಯತರನ್ನ ಕಾಂಗ್ರೆಸ್ ಗೆ ಕರೆತರ್ತೀನಿ”

ಬೆಳಗಾವಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ನಗರದಲ್ಲಿರುವ ನಾಗನೂರು ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲಿಂಗಾಯತ ಸಮುದಾಯದ ಮಾಸ್ ಲೀಡರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರುವ ವಿಧಾನಸಭಾ ಚುನಾವಣೆಯ 2023ರಲ್ಲಿ...

ಶಿಕ್ಷಕರು ನ್ಯಾವಿನ್ಯತೆಯ ರಾಯಭಾರಿಗಳು

 www.karnatakatv.net : ಕೇಂದ್ರ ಶಿಕ್ಷಕ ಅಧಿಕಾರಿಯಾದ ದರ್ಮೆಂದ್ರ ಪ್ರಧಾನ್ ಅವರು  ಶಿಕ್ಷಕರು ನಮ್ಮ ಜೀವನದಲ್ಲಿ ತುಂಬಾ ಪ್ರಭಾವನ್ನು ಬಿರುತ್ತಾರೆ, ಅವರು ಬದಲಾವಣೆಯನ್ನು ತಂದು ಹೋಸತನವನ್ನು ಕಲಿಸುವವರು ಎಂದು ಇಂದು ನಡೆದ ಟ್ರೆನಿಂಗ್ ಪ್ರೋಗ್ರಾಂ ನಲ್ಲಿ ಹೇಳಿದರು , ಬುಡಕಟ್ಟು ಶಾಲಾ ಶಿಕ್ಷಕರಿಗೆ ಹೊಸತನದ ಆನೈನ್ ಮೂಲಕ ತರಬೇತಿಯನ್ನು ಕೊಡಲಾಗಿತ್ತು 50,000 ಶಾಲೆಯ ಶಿಕ್ಷಕರಿಗೆ ನಾವಿನ್ಯತೆ,...

ಪ್ರವಾಹ ಸಮಸ್ಯೆ ಎದುರಾದರೂ ಎದುರಿಸಲು ಸಿದ್ಧ: ಸಕಲ ಸಿದ್ಧತೆಯಲ್ಲಿ ಅಗ್ನಿಶಾಮಕ ಇಲಾಖೆ…!

www.karnatakatv.net : ಹುಬ್ಬಳ್ಳಿ: ಕಳೆದ ವರ್ಷ ಮಳೆರಾಯನ ಅಬ್ಬರಕ್ಕೆ ಜನ ಜೀವನವೇ ಅಸ್ತವ್ಯಸ್ಥಗೊಂಡಿತ್ತು. ಅಲ್ಲದೇ ಪ್ರವಾಹದಿಂದ ಜನರು ತಮ್ಮ ಬದುಕುವ ಆಸೆಯನ್ನು ಕೈ ಬಿಟ್ಟು ಆಕಾಶದತ್ತ ಮುಖ ಮಾಡಿದ್ದರೂ. ಆದರೆ ಈ ಭಾರಿ ಮಾತ್ರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಸಾರ್ವಜನಿಕರ ಸೇವೆಗೆ ತಕ್ಷಣವೇ ಮುಂದಾಗಲು ಸಿದ್ಧತೆ ನಡೆಸಿಕೊಂಡಿದೆ. ಹಾಗಿದ್ದರೇ ಏನಿದು...

ವಾಸವಿರದ ಪ್ರದೇಶದಿಂದಲೇ ಮತದಾನ: 61ನೇ ವಾರ್ಡಿನಲ್ಲಿ ಬಹುದೊಡ್ಡ ಯಡವಟ್ಟು…!

www.karnatakatv.net : ಹುಬ್ಬಳ್ಳಿ: ಆ ಪ್ರದೇಶದಲ್ಲಿ ಜನರು ಇಲ್ಲ, ಮನೆಗಳು ಸಹ ಇಲ್ಲ. ಆ‌ ಪ್ರದೇಶದಲ್ಲಿದ್ದ ಜನರು ಮನೆ ತೊರೆದು‌ ದಶಕವೇ ಕಳೆದಿದೆ. ಹೀಗೆ ಜನರು ವಾಸವಿಲ್ಲದಿದ್ದರೂ ಅಲ್ಲಿನ‌ ಮತದಾರರ ಪಟ್ಟಿಯಲ್ಲಿ ಸಾವಿರಾರು ಜನರ ಹೆಸರಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ಇತಂಹ ನಕಲಿ...

ಪೊಲೀಸರು ಬಳೆ ತೋಟ್ಟುಕೊಂಡಂಗೆ ಆಗಿದೆ : ನಿರ್ದೆಶಕ ಇಂದ್ರಜಿತ್ ಮಾತು

 ಸಪ್ಲೈರ್ ಮೇಲೆ ಹಲ್ಲೆ ಮಾಡಿದ್ದಾರೆ , ಇದಕ್ಕೆಲ್ಲ ನನ್ನ ಹತ್ರ ಸಾಕ್ಷಿಗಳೂ ಇದ್ದಾವೆ ಎಂದು ಇಂದ್ರಜಿತ್ ಅವರು ಹೇಳಿದ್ದಾರೆ ,  ಗಂಗಾಧರ್ ಅವರು ಬೀಹಾರ್ ದವರಲ್ಲ ಅವರು ಕರ್ನಾಟಕ ದವರು ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇ ಬೇಕು ,ರಾಕೇಶ್ ಅವರು ಪೊಲೀಸ್ ಎಲ್ಲಾ ನಮ್ಮ ಕೈ ಯಲ್ಲಿ ಎಂದಾಗ  ಪೊಲೀಸರು...

ರಿಷಭ್ ಪಂತ್ ಗೆ ಕೋವಿಡ್ ಪಾಸಿಟಿವ್

ಭಾರತದ ಪ್ರಮುಖ ವಿಕೆಟ್ ಕೀಪ್ ರಾದ ರಿಷಭ್ ಪಂತ್ ಗೆ  ಕೊರೋನಾ ಪಾಸಿಟಿವ್ ಇಂಗ್ಲೆಂಡ್ ನಲ್ಲಿಐಶೊಲೆಶನಲ್ಲಿದ್ದಾರೆ .ಬುದವಾರ ನಡೆದ  ಆಯ್ಕೆಗಾರರಾದ ಚೇತನ್ ಶರ್ಮಾ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೊಲ್ಕತ್ತಾ ದಲ್ಲಿ ನಡೆದ ಸಭೆಯಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.ಆಗಷ್ಟ್ 4ರಿಂದ ಆರಂಭವಾಗಲಿರುವ 5 ಟೆಸ್ಟ ಪಂದ್ಯಗಳು .ಪಾಕಿಸ್ತಾನ ದ ವಿರುದ್ದ 3 ಟಿ20...

ನಾನು ಅಲ್ಲಿ ಎಗರಾಡಿರ್ ಬಹುದು ಆದರೆ ಹಲ್ಲೆ ಮಾಡಿಲ್ಲ

ಯಾವುದೇ ಕಾರಣಕ್ಕೂ ವಂಚನೆ ಮಾಡಿರುವ ಕೇಸ್ ಮುಚ್ಚಿ ಹಾಕೊಲ್ಲ, ಬರಿ ಉಹಾಪೋಹಗಳು ಯಾವುದನ್ನು ನಂಬ ಬೇಡಿ, ಯಾರು ಹೆಗೆ ಮಾತನಾಡುತ್ತಾರೊ ಅವರಿಗೆ ನಾನು ಹಾಗೆ ಮಾತನಾಡುತ್ತಾನೆ ಹಾಗೆಯೇ,  ಇಂದ್ರಜಿತ್ ಅವರು ನಿನ್ನೆ ನನಗೆ ಸಮಾದಾನ ಮಾಡಿ ಈಗ ಇನ್ನೊಂದು ಮಾತು ಆಡಿದರೆ ನಾನು ಏನ್ ಮಾಡೊಕೆ ಆಗೊಲ್ಲ ,ಕಾಣದ ಕೈಗಳು ಯಾವುದು ಎಂದು ನಿವೇ...

ವಲಸೆ ಪಕ್ಷಿಗಳ ಕಲರವ

ರಾಯಚೂರಿನ ಎಗನೂರು ಕೆರೆಯಲ್ಲಿ ಬಾನಾಡಿಗಳ ಲೋಕ..ವಲಸೆ ಪಕ್ಷಿಗಳ ಸಾಮ್ರಾಜ್ಯ ನೋಡುಗರ ಕಣ್ಣಿಗೆ ಹಬ್ಬ. ರಾಯಚೂರು ತಾಲ್ಲೂಕಿನ ಯರಮರಸ್ ದಂಡ್ ಸಮೀಪದ ಏಗನೂರು ಅನ್ನೋ ಕೆರೆ ತೀರದ ಗ್ರಾಮದಲ್ಲಿ ಬಾನಾಡಿಗಳ ಲೋಕ ಸೃಷ್ಟಿಯಾಗಿದೆ.ಇಲ್ಲಿ ಪ್ರತೀ ವರ್ಷ ಚಳಿಗಾಲ ಮತ್ತು ಮಳೆಗಾಲದಲ್ಲಿ ಮಂಗೋಲಿಯಾ, ಟಿಬೆಟ್, ಉತ್ತರ ಚೈನಾ, ರಷ್ಯಾ ಸೇರಿದಂತೆ ಅನೇಕ ಭಾಗದ ಹಕ್ಕಿಗಳ ಲಗ್ಗೆ..ಸಂತಾನೋತ್ಪತ್ತಿಗಾಗಿ ಇಲ್ಲಿಗೆ ಬರುವ...

ಗಬ್ಬೂರು ಗ್ರಾಮ ಪಂಚಾಯತಯಲ್ಲಿ ಪ್ರಜಾಪ್ರಭುತ್ವದ ಕಖ್ಗೊಲೆ

ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮ ಪಂಚಾಯತ ಕಾರ್ಯಾಲಯದ ಮುಂದೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ದಿನಾಂಕ ೧೨-೭-೨೦೨೧ರಂದು ಕೆಲ ಬೇಡಿಕೆಯೊಂದಿಗೆ ಧರಣಿ ಮಾಡುತಿದ್ದು, ಬೇಡಿಕೆಗೆ ಸೂಕ್ತ ಅಧಿಕಾರಿಗಳಾಗಳಿ ಮತ್ತು ರಾಜಕೀಯ ವ್ಯಕ್ತಿಗಳಾಗಲಿ ಸ್ಪಂದಿಸದೆ ಇರುವುದು ವಿಷಧನಿಯ.ಗ್ರಾಮದಲ್ಲಿ ಸತತ ಮೂರು ದಿನದಿಂದ ಆಡಳಿತ ಕುಂಟಿತ ಗೊಂಡಿದ್ದು ಅಲ್ಲದೆ ನಿರಂತರವಾಗಿ ಸುರಿಯುವ ಮಳೆಯಿಂದ ಗ್ರಾಮದಲ್ಲಿನ ಸಾರ್ವಜನಿಕ ರಸ್ತೆಗಳು...

ಓಲಂಪಿಕ್‌ಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ವಿತರಣೆ

ಬೆಂಗಳೂರು, ಜು. 14 ಜಪಾನ್‌ನ ಟೋಕಿಯೋದಲ್ಲಿ ನಡೆಯಲಿರುವ ಓಲಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಮೂವರು ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಘೋಷಣೆ ಮಾಡಲಾಗಿದ್ದ, ತಲಾ ಹತ್ತು ಲಕ್ಷ ರೂ. ಪ್ರೋತ್ಸಾಹಧನವನ್ನು ಇಂದು ಮುಖ್ಯಮಂತ್ರಿ ಬಿಎಸ್‌ಯಡಿಯೂರಪ್ಪನವರು ವಿತರಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಒಲಂಪಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಹೆಮ್ಮೆಯ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img