ಬಿಗ್ ಬಾಸ್ ಕನ್ನಡ ಸೀಸನ್ 8
ಪ್ರಶಾಂತ್ ಸಂಬರಗಿ ಕಾಲೇಜು ದಿನಗಳಲ್ಲಿ ವಿವಾಹಿತ ಮಹಿಳೆಗೆ ಪ್ರಪೊಸ್ ಮಾಡಿದ್ದೆ ಏಂದು ಹೇಳಿಕೊಂಡಿದ್ದಾರೆ ; ನೆನ್ನೆ ನಡೆದ ಬಿಗ್ ಬಾಸ್ನ ಟಾಸ್ಕ್ ಒಂದರಲ್ಲಿ ಈ ರೀತಿ ಹೇಳಿಕೆಯೊಂದನ್ನು ನೀಡಿದ್ದಾರೆಬಿಗ್ ಬಾಸ್ ಎಂದರೆ ಮೊಜು ಮಸ್ತಿ ಮನೊರಂಜನೆ ಇವೆಲ್ಲವು ಕೂಡಿರುತ್ತೆ .ಪ್ರಶಾಂತ್ ತನ್ನ ಕಾಲೇಜಿನ ಕ್ಷಣಗಳನ್ನು ಮೆಲುಕುಹಾಕ್ಕಿದ್ದಾರೆ ....
ವೆಸ್ಟ್ ವರ್ಜೀನಿಯಾದ ಆರೋಗ್ಯ ಆಯುಕ್ತರಾಗಿದ್ದ ಡಾ. ರಾಹುಲ್ ಗುಪ್ತಾ ಅವರನ್ನು ಜೋ ಬೈಡನ್ ಅಮೆರಿಕದ ರಾಷ್ಟ್ರೀಯ ಔಷಧ ನಿಯಂತ್ರಣ ನೀತಿಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದ್ದರೆ 25 ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಡಾ. ಗುಪ್ತಾ ಅವರಿಗೆ ಇಬ್ಬರು ಗೌರ್ನರ್ ಗಳ ಅವಧಿಯಲ್ಲಿ ವೆಸ್ಟ್ ವರ್ಜೀನಿಯಾದ ಆರೋಗ್ಯ ಆಯುಕ್ತರಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ. ಎಬೋಲಾ ವೈರಾಣು...
ಮೇ 30 ರಂದು ಹೇಳಿಕೆ ಕೊಟ್ಟಿದ್ದ ಅವರು ನಾನು ಆ ರೀತಿ ಹೆಳಲೇ ಇಲ್ಲಾ ನನ್ನಾ ಮಾತನ್ನು ಯಾರೊ ತಿರುಚಿದ್ದಾರೆ ಏಂದು ಮಂಡ್ಯ MP ಹೇಳಿಕೆಕೊಟ್ಟಿದ್ದಾರೆ . ಅಧಿಕಾರಿಗಳ ಜೊತೆ krs ನಾ ಪಕ್ಕಾ ಬೆಬೀ ಬೆಟ್ಟದಲ್ಲಿ ಗಣಿಗಾರಿಕೆ ವೀಕ್ಷಣೆ ಮಾಡಲು ಹೊಗಿದ್ದ ಅವರು ಈ ಏಳಿಕೆಯನ್ನು ನೀಡಿದ್ದಾರೆ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಗ್ಗೆ...
ಆಯಂಡಿ ಬಾಲ್ಬಿನ್ರಿ 102 ಶತಕತ ನೆರವಿನಿಂದ ಎರಡನೇ ಏಕದಿನ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಪಡೆದಿದೆ .ಮೊದಲ ಬಾರಿ ಗೆದ್ದುಇತಿಹಾಸ ಸೃಷ್ಟಿಸಿದ್ದಾರೆ .ಮೊದಲು ಬ್ಯಾಟಿಂಗ್ ಮಾಡಿದ ಆಯಂಡಿ ಪಡೆ 50 ಓವರ್ ಗಳಲ್ಲಿ5 ವಿಕೆಟ್ ನಷ್ಟಕ್ಕೆ 290 ರನ್ ಬೃಹತ್ ಮೊತ್ತ ಗಳಿಸಿದರು. ಈ ಗುರಿಯನ್ನು ಬೆನ್ನತ್ತಿದ್ದ ಬವುಮಾ ಪಡೆ ಜಾನೆಮನ್ ಮಾಲನ್ ಅವರ ಹೋರಟದ...
ಭಾರತಕ್ಕೆ ಈಗ ಏರಡನೇ ಬಾರಿ ವಿಶ್ವ ಬ್ಯಾಡ್ಮಿಂಟನ್ ಟೂರ್ನಿಯನ್ನು 2026 ಕ್ಕೆ ಆತಿಥ್ಯ ನೀಡಲಾಗಿದೆ. 2023 ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಸುದಿರ್ ಮನ್ ಕಪ್ ಅನ್ನು ಚೀನಾಗೆ ಸ್ಥಳಾಂತರಿಸಲಾಗಿದ್ದು ಈಗ 2026 ಕ್ಕೆ ಭಾರತಕ್ಕೆ ಆತಿಥ್ಯವನ್ನು ನಿಡಲಾಗಿದೆ ಎಂದು ಬಿಡಬ್ಲ್ಯುಎಫ್ ಪ್ರಕಟಿಸಿದೆ. ಈ ಮೊದಲು 2009 ರಲ್ಲಿ ಹೈದರಾಬಾದ್ನಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್...
ಕರ್ನಾಟಕ ಪೊಲೀಸ್ ಅಕಾಡೆಮಿ ವತಿಯಿಂದ ಮೈಸೂರಿನಲ್ಲಿ ಬುಧವಾರ ಆಯೋಜಿಸಲಾಗಿದ್ದ 35 ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ಅಧೀಕ್ಷಕರು ( ಸಿವಿಲ್) ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಶ್ರೀ...
ಕ್ರೀಡೆ : ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಪರಾಕ್ರಮ ತೋರಿದ್ದಾರೆ.
ಸರಣಿಯ 3 ಪಂದ್ಯಗಳನ್ನೂ ಗೆಲ್ಲುವ ಮೂಲಕ ಇಂಗ್ಲೆಂಡ್ ದಿಗ್ವಿಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ ಬಾಬರ್ ಅಜಮ್ ಅಬ್ಬರದ ಬ್ಯಾಟಿಂಗ್ ಎಸೆತದಲ್ಲಿ 158 ರನ್ ಸಿಡಿಸಿದರು ರಿಜ್ವಾನ್ 74 ಇವರ ಜೊತೆಯಟದ...
ಈಗಿನ ಕಾಲದಲ್ಲಿ ಏನೇ ಇದ್ದರು ಜೀವನಾಧಾರಿತ ಸಿನೆಮಾಗಳು, ಈಗಾಗಲೆ ಕ್ರಿಕೆಟಿಗರ ಜೀವನಾಧಾರಿತ ಚಿತ್ರವು ತೆರೆಕಂಡಿದೆ ಹಾಗೆ ಸದ್ಯದಲ್ಲಿ ಗಂಗೂಲಿಯವರ ಚಿತ್ರವು ತೆರೆಗೆ ಬರಲು ಸಿದ್ದವಾಗಿದೆ . ಈ ಚಿತ್ರಕ್ಕೆ ಗಂಗೂಲಿಯವರು ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇನ್ನೂ ನಿರ್ದೇಶಕರು ಯಾರು ಎಂದು ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ. ಇನ್ನೂ ಗಂಗೂಲಿಯವರ ಚಿತ್ರಣವನ್ನು ಬಾಲಿವುಡ್ ನಲ್ಲಿ ರಣಭೀರ್ ಅವರೆ...
ಕೇರಳ : ಕೇರಳ ರಾಜ್ಯದಿಂದ ಟೋಕಿಯೊಗೆ ಕ್ರಿಡಾಪಟುಗಳೋಂದಿಗೆ ಹೊಗಲು ಕೇರಳದ ಕ್ರೀಡಾ ಸಚಿವರಾದ ಅಬ್ದುರಹಿಮಾನ್ವಿಲ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ, ತಮ್ಮ ಸ್ವಂತ ಖರ್ಚಿನಲ್ಲಿ ಹೊಗಲು ಸಿದ್ಧವಿದ್ದು ಇವರಿಗೆ ಅನುಮತಿಯನ್ನು ಕೊಡುವುದಾಗಿ ಹೇಳಿದ್ದಾರೆ. ಒಲಂಪಿಕ್ ನಲ್ಲಿ ಭಾಗವಹಿಸಲು ತಮಗೆ ಭಾರತಿಯ ಒಲಂಪಿಕ್ ಸಂಸ್ಥೆಯಿದ ಆಹ್ವಾನ ಬಂದಿದೆ ಎಂದು ಕೇರಳದ ಕ್ರೀಡಾ ಸಚಿವರು ಕೇಳಿಕೊಂಡಿದ್ದಾರೆ.
https://www.youtube.com/watch?v=NV7utqukK-c
https://www.youtube.com/watch?v=ob1LVuBs2DM
https://www.youtube.com/watch?v=y7ccSYZeH-I
ಹುಬ್ಬಳ್ಳಿ : ಶ್ರೀಮಂತ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರೊಂದಿಗೆ ಸಲುಗೆಯನ್ನು ಬೆಳೆಸಿ ಹನಿಟ್ರ್ಯಾಪ್ ಮಾಡಿ ಹಣವನ್ನು ಕಿತ್ತುಕೊಳ್ಳುತ್ತಿದ್ದ ಗ್ಯಾಂಗ್ ಗೆ ಶಿಕ್ಷೆ ವಿಧಿಸಿ ಹುಬ್ಬಳ್ಳಿಯ 5ನೇ ಆಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಗಂಗಾಧರ ತೀರ್ಪು ನೀಡಿದರು.
ಪ್ರಕರಣದ ಹಿನ್ನೆಲೆ…
30-07-2017 ಆರೋಪಿ ಅನುಭಾ ವಡವಿ ಎಂಬುವಳು ಪಿರ್ಯದಿದಾರನ್ನು ಕಾರವಾರ ರಸ್ತೆಯ ನಿರ್ಜನ ಪ್ರದೇಶಕ್ಕೆ...
Political News: ಸಿಎಂ ಸಿದ್ದರಾಮಯ್ಯ ನಿನ್ನೆ ಸಾಲು ಸಾಲು ಟ್ವೀಟ್ ಮಾಡಿದ್ದು, ಇಂದು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು...