ಕೇರಳ : ಕೇರಳ ರಾಜ್ಯದಿಂದ ಟೋಕಿಯೊಗೆ ಕ್ರಿಡಾಪಟುಗಳೋಂದಿಗೆ ಹೊಗಲು ಕೇರಳದ ಕ್ರೀಡಾ ಸಚಿವರಾದ ಅಬ್ದುರಹಿಮಾನ್ವಿಲ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ, ತಮ್ಮ ಸ್ವಂತ ಖರ್ಚಿನಲ್ಲಿ ಹೊಗಲು ಸಿದ್ಧವಿದ್ದು ಇವರಿಗೆ ಅನುಮತಿಯನ್ನು ಕೊಡುವುದಾಗಿ ಹೇಳಿದ್ದಾರೆ. ಒಲಂಪಿಕ್ ನಲ್ಲಿ ಭಾಗವಹಿಸಲು ತಮಗೆ ಭಾರತಿಯ ಒಲಂಪಿಕ್ ಸಂಸ್ಥೆಯಿದ ಆಹ್ವಾನ ಬಂದಿದೆ ಎಂದು ಕೇರಳದ ಕ್ರೀಡಾ ಸಚಿವರು ಕೇಳಿಕೊಂಡಿದ್ದಾರೆ.
https://www.youtube.com/watch?v=NV7utqukK-c
https://www.youtube.com/watch?v=ob1LVuBs2DM
https://www.youtube.com/watch?v=y7ccSYZeH-I
ಹುಬ್ಬಳ್ಳಿ : ಶ್ರೀಮಂತ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರೊಂದಿಗೆ ಸಲುಗೆಯನ್ನು ಬೆಳೆಸಿ ಹನಿಟ್ರ್ಯಾಪ್ ಮಾಡಿ ಹಣವನ್ನು ಕಿತ್ತುಕೊಳ್ಳುತ್ತಿದ್ದ ಗ್ಯಾಂಗ್ ಗೆ ಶಿಕ್ಷೆ ವಿಧಿಸಿ ಹುಬ್ಬಳ್ಳಿಯ 5ನೇ ಆಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಗಂಗಾಧರ ತೀರ್ಪು ನೀಡಿದರು.
ಪ್ರಕರಣದ ಹಿನ್ನೆಲೆ…
30-07-2017 ಆರೋಪಿ ಅನುಭಾ ವಡವಿ ಎಂಬುವಳು ಪಿರ್ಯದಿದಾರನ್ನು ಕಾರವಾರ ರಸ್ತೆಯ ನಿರ್ಜನ ಪ್ರದೇಶಕ್ಕೆ...
ಬೆಂಗಳೂರು : ಕೊರೊನಾ ಕಾರಣದಿಂದ ಎಸೆಎಸೆಎಲ್ಸಿ ಪರೀಕ್ಷೆ ಮೂಂದುಡ್ಡಿದ್ದು ಜುಲೈ ೧೯ ರಿಂದ ಪರೀಕ್ಷೆಯನ್ನು ನಡೆಸಲು ತಿರ್ಮಾನಿಸಿದ್ದು ಪರೀಕ್ಷೆ ದಿನದಂದು ಮಕ್ಕಳಿಗೆ ತೊಂದರೆ ಯಾಗದಂತೆ ಮಕ್ಕಳನ್ನು ಪರೀಕ್ಷಾ ಕೊಠಡಿಗೆ ಉಚಿತವಾಗಿ ಕರೆದುಕೊಂದು ಹೊಗಲು ಕೆಎಸ್ಆರ್ಟಿಸಿ ಅವರು ಈ ನಿರ್ಧಾರವನ್ನು ತೆಗೆದುಂಡಿದ್ದಾರೆ. ಮಕ್ಕಳು ತಮ್ಮ ವಾಸಸ್ಥಳದಿಂದ ನಿಯೊಜಿಸಿದ ಸ್ಥಳಕ್ಕೆ ಹೊಗಲು ತಮ್ಮ ಹಾಲ್ಟಿಕೆಟ್ನ ತೊರಿಸಿ ಹೊಗಬಹುದಾಗಿದೆ...
www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಕನ್ನಡ ಸೀಸನ್ 8ನ್ನು ಮತ್ತೆ ಅನ್ ಲಾಕ್ ನಂತರ ಮತ್ತೆ ಮುಂದುವರೆಸಿದ್ದಾರೆ. ಎಲ್ಲಾ ಸ್ಪರ್ಧಿಗಳು ಕೇವಲ ಆಟ ಮಾತ್ರ ಆಡದೆ ಒಬ್ಬರ ಮೇಲೊಬ್ಬರು ಆರೋಪಿಸಿಕೊಳ್ಳುತ್ತಿದ್ದಾರೆ. ಅದು ಇತ್ತೀಚೆಗೆ ಜಗಳಕ್ಕೂ ದಾರಿ ಮಾಡಿಕೊಡುತ್ತಿದೆ. ಬಿಗ್ ಬಾಸ್ ಗೆಲ್ಲುವ ಸ್ಪರ್ಧಿ ಎಂದೇ ಹೇಳಲಾಗುತ್ತಿರುವ ಅರವಿಂದ್ ಕೆಪಿ....
www.karnatakatv.net ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ಲಸಿಕೆ ನೀಡುವ ಕಾರಯಕ್ರಮ ಆರಂಭವಾಗಿದೆ. ಪ್ರೈಮರಿ ಹೆಲ್ತ್ ಆಫೀಸರ್ ಸುಮಿತ್ರ ರಿಂದ ಮಕ್ಕಳಿಗೆ ಲಸಿಕೆ. ಮಕ್ಕಳಿಗೆ ಡಿ.ಡಿ. ಟೆಕ್ನೆಸ್ ಹಿಪ್ಟೆರಿಯಲ್ ಎಂಬ ಲಸಿಕೆ ನೀಡಲಾಗುತ್ತಿದೆ. ಕೆಮ್ಮು, ದಮ್ಮು, ಧನುರ್ವಾಯು ಸೋಂಕು, ನಾಯಿ ಕೆಮ್ಮು, ಚರ್ಮರೋಗಗಳಿಗೆ ಈ ಲಸಿಕೆ ಪ್ರತಿರೋಧವಾಗುತ್ತದೆ ಎಂದು ಹೇಳಿದ್ದಾರೆ. ಮಕ್ಕಳಲ್ಲಿ ಹೆಚ್ಚಾಗಿ...
www.karnatakatv.net ಕರ್ನಾಟಕ : ದೇಶದಲ್ಲಿ ಕೊರೊನಾ ಅಲೆಗಳ ಅಟ್ಟಹಾಸ ಮುಂದುವರೆದಿದ್ದು ರಾಜ್ಯಕ್ಕೆ ಆಗಸ್ಟ್ ನಲ್ಲಿ3ನೇ ಅಲೆ ಅಪ್ಪಳಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿರುವುದಾಗಿ ತಜ್ಞರು ಎಚ್ಚರಿಸುತ್ತಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೂ ಇದೇ ಮಾರ್ಗವಾಗಿ ಬರುವ ಸೂಚನೆಗಳಿವೆ. ಈ ಮೊದಲು ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ವೈರಸ್ ಗಳು ಇದೇ...
www.karnatakatv.net ಕೊರೊನಾ ಅಲೆಗಳ ಮೇಲೆ ಅಲೆಗಳಂತೆ ಬರುತ್ತಿದ್ದು ಮಕ್ಕಳೆನ್ನದೆ ವೃದ್ಧರೆನ್ನದೆ ದಾಳಿ ಮಾಡುತ್ತಿದೆ. ಕೊರೊನಾ ವಿರುದ್ಧ ಸಮರ ಸಾರಿರುವ ದೇಶ ಲಸಿಕೆ ಕಂಡಿಹಿಡಿಯುವಲ್ಲಿ ಹಾಗೂ ಅದನ್ನ ಹಂಚಿಕೆ ಮಾಡುವಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ಈಗಾಗಲೇ ಕೊರೊನಾ 3ನೇ ಅಲೆಯ ಲಸಿಕೆ ಸಿದ್ಧ ಪಡಿಸಿದ್ದು ಅದರ ಪರಿಣಾಮ ತುಂಬಾ ಇದೆ. ಇದು ಡೆಲ್ಟಾ ಮಹಾಮಾರಿಯ ವಿರುದ್ಧ ಹೋರಾಡುವ...
www.karnatakatv.net : ಯಶ್: ಕೆಜಿಎಫ್: ಇಡೀ ದೇಶವೇ ಕೊರೊನಾ ಅಟ್ಟಹಾಸಕ್ಕೆ ನಲುಗಿದೆ. ವ್ಯಾಪಾರ ವಹಿವಾಟುಗಳು ನಿಂತು ಆರ್ಥಿಕ ಸಂಕಷ್ಟ ಎದುರಾಗಿದೆ. ಕನ್ನಡ ಚಿತ್ರರಂಗ ಇದಕ್ಕೆ ಹೊರತಾಗಿಲ್ಲ. ಕನ್ನಡದಲ್ಲಿ ಸಾಲು ಸಾಲು ಚಿತ್ರಗಳು ಸೆಟ್ಟೇರುತ್ತಿವೆ. ಬಹು ಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ ಕೆಜಿ ಎಫ್ ಸೇರಿದಂತೆ ಹಲವು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ....
www.karnatakatv.net: ಮಹಾರಾಷ್ಟ್ರ- ಒಂದಲ್ಲಾ.. ಎರಡಲ್ಲಾ.. ಬರೋಬ್ಬರಿ 10 ಕೋಳಿ ಮೊಟ್ಟೆಗಳನ್ನು ನಾಗರ ಹಾವು ನುಂಗಿದೆ. ಇಂತಹ ಅಚ್ಚರಿಯ ಘಟನೆಯೊಂದು ಮಹಾರಾಷ್ಟ್ರದ ಕೊಸಾಂಬಿ ಗ್ರಾಮದಲ್ಲಿ ನಡೆದಿದೆ. 6 ಅಡಿ ಉದ್ದದ ಹಾವು ಮೊಟ್ಟೆಗಳನ್ನ ಬಾಯಿಯಿಂದ ಹೊರಹಾಕುತ್ತಿರುವ ದೃಶ್ಯವನ್ನ ನೋಡಿದ ಜನರು ಅಚ್ಚರಿಗೊಂಡಿದ್ದಾರೆ. ಕೊಸಾಂಬಿ ಗ್ರಾಮದ ಪವನ್ ಎಂಬುವರು ಕೋಳಿ ಸಾಕಾಣಿಕೆ ಮಾಡ್ತಾರೆ. ಸಾಕಾಣಿಕೆ ಕೇಂದ್ರಕ್ಕೆ ಸದ್ದಿಲ್ಲದೆ...
www.karnatakatv.net: ಸಿನಿಮಾ- ಬಿಗ್ ಬಾಸ್ ಪ್ರಿಯರಿಗೆ ಸಿಹಿ ಸುದ್ದಿ..ಲಾಕ್ ಡೌನ್ ನಿಂದ ಅರ್ಧಕ್ಕೆ ನಿಂತಿದ್ದ ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 8ನೇ ಸೀಸನ್ ಮತ್ತೆ ಆರಂಭವಾಗಲಿದೆ. 100 ದಿನಗಳು ನಡೆಯಬೇಕಾಗಿದ್ದ ಕಾರ್ಯಕ್ರಮ ಕೊರೋನಾದಿಂದಾಗಿ ಇದೇ ಮೊದಲ ಬಾರಿಗೆ 72 ದಿನಕ್ಕೆ ಅಂತ್ಯಗೊಂಡಿತ್ತು. ಇದೀಗ ಇದೇ ಸೀಸನ್ ಮತ್ತೆ ಶುರುವಾಗಲಿದ್ದು ಹೊಸದಾಗಿ ಆರಂಭಿಸಲು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....