Tuesday, May 5, 2026

Uncategorized

ಸಿನಿರಂಗಕ್ಕೆ ಇನ್ನೆಷ್ಟು ದಿನ ಕೊರೊನಾ ಸಂಕಷ್ಟ

www.karnatakatv.net : ಯಶ್: ಕೆಜಿಎಫ್: ಇಡೀ ದೇಶವೇ ಕೊರೊನಾ ಅಟ್ಟಹಾಸಕ್ಕೆ ನಲುಗಿದೆ. ವ್ಯಾಪಾರ ವಹಿವಾಟುಗಳು ನಿಂತು ಆರ್ಥಿಕ ಸಂಕಷ್ಟ ಎದುರಾಗಿದೆ. ಕನ್ನಡ ಚಿತ್ರರಂಗ ಇದಕ್ಕೆ ಹೊರತಾಗಿಲ್ಲ. ಕನ್ನಡದಲ್ಲಿ ಸಾಲು ಸಾಲು ಚಿತ್ರಗಳು ಸೆಟ್ಟೇರುತ್ತಿವೆ. ಬಹು ಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ ಕೆಜಿ ಎಫ್ ಸೇರಿದಂತೆ ಹಲವು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ....

10 ಮೊಟ್ಟೆಗಳನ್ನ ಬಾಯಿಂದ ಹೊರಹಾಕಿದ ನಾಗರಹಾವು…!

www.karnatakatv.net: ಮಹಾರಾಷ್ಟ್ರ- ಒಂದಲ್ಲಾ.. ಎರಡಲ್ಲಾ.. ಬರೋಬ್ಬರಿ 10 ಕೋಳಿ ಮೊಟ್ಟೆಗಳನ್ನು ನಾಗರ ಹಾವು ನುಂಗಿದೆ. ಇಂತಹ ಅಚ್ಚರಿಯ ಘಟನೆಯೊಂದು ಮಹಾರಾಷ್ಟ್ರದ ಕೊಸಾಂಬಿ ಗ್ರಾಮದಲ್ಲಿ ನಡೆದಿದೆ. 6 ಅಡಿ ಉದ್ದದ ಹಾವು ಮೊಟ್ಟೆಗಳನ್ನ ಬಾಯಿಯಿಂದ ಹೊರಹಾಕುತ್ತಿರುವ ದೃಶ್ಯವನ್ನ ನೋಡಿದ ಜನರು ಅಚ್ಚರಿಗೊಂಡಿದ್ದಾರೆ. ಕೊಸಾಂಬಿ ಗ್ರಾಮದ ಪವನ್ ಎಂಬುವರು ಕೋಳಿ ಸಾಕಾಣಿಕೆ ಮಾಡ್ತಾರೆ. ಸಾಕಾಣಿಕೆ ಕೇಂದ್ರಕ್ಕೆ ಸದ್ದಿಲ್ಲದೆ...

ಬುಧವಾರದಿಂದ ಬಿಗ್ ಬಾಸ್ ಸೀಸನ್-8ರ 2ನೇ ಇನ್ನಿಂಗ್ಸ್

www.karnatakatv.net: ಸಿನಿಮಾ- ಬಿಗ್ ಬಾಸ್ ಪ್ರಿಯರಿಗೆ ಸಿಹಿ ಸುದ್ದಿ..ಲಾಕ್ ಡೌನ್ ನಿಂದ ಅರ್ಧಕ್ಕೆ ನಿಂತಿದ್ದ ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 8ನೇ ಸೀಸನ್ ಮತ್ತೆ ಆರಂಭವಾಗಲಿದೆ. 100 ದಿನಗಳು ನಡೆಯಬೇಕಾಗಿದ್ದ ಕಾರ್ಯಕ್ರಮ ಕೊರೋನಾದಿಂದಾಗಿ ಇದೇ ಮೊದಲ ಬಾರಿಗೆ 72 ದಿನಕ್ಕೆ ಅಂತ್ಯಗೊಂಡಿತ್ತು. ಇದೀಗ ಇದೇ ಸೀಸನ್ ಮತ್ತೆ ಶುರುವಾಗಲಿದ್ದು ಹೊಸದಾಗಿ ಆರಂಭಿಸಲು...

ಸರ್ಕಾರದ ವಿರುದ್ಧ ಚಾಲಕ ಆಕ್ರೋಶ

Karnatakatv.net : ಮೊನ್ನೆ ನೆಡೆದ ಪ್ರತಾಪ್ ಸಾವನ್ನ ಕುರಿತು ಟ್ಯಾಕ್ಸಿ ಚಾಲಕರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ನಿಗ ವಹಿಸದೆ ಇದ್ದರೆ ಪ್ರತಾಪ್ ರೀತಿ ಇನ್ನು ಬಹಳಷ್ಟು ಟ್ಯಾಕ್ಸಿ ಚಾಲಕರು ಆತ್ಮಹತ್ಯೆ ಮಾಡಿಕೊಳ್ಳತ್ತಾರೆ. ನಮಗೆ ಬಾಡಿಗೆಗಳು ಸರಿಯಾಗಿ ಆಗುತ್ತಿಲ್ಲಾ , ಹಾಗೆ ಓಲಾ, ಉಬರ್ ಕಂಪನಿಗಳು ಸಹ ಸರಿಯಾದ ರೀತಿಯಲ್ಲಿ ಸರ್ಕಾರ ನಿಗದಿ...

ತಾಮ್ರದ ಗ್ಲಾಸಿನಲ್ಲಿ ನೀರು ಕುಡಿಯುವುದರಿಂದ ಎಷ್ಟೆಲ್ಲ ಪ್ರಯೋಜನವಿದೆ ಗೊತ್ತೇ..?

ಹಿರಿಯರು ಹೇಳುವ ಪ್ರಕಾರ, ತಾಮ್ರದ ಲೋಟದಲ್ಲಿ ನೀರು ಕುಡಿಯಬೇಕು. ಬೆಳ್ಳಿ ಲೋಟದಲ್ಲಿ ಹಾಲು ಕುಡಿಯಬೇಕು ಮತ್ತು ಹಿತ್ತಾಳೆ ತಟ್ಟೆಯಲ್ಲಿ ಊಟ ಮಾಡಬೇಕು ಅಂತಾ ಹೇಳ್ತಾರೆ. ಹೀಗೆ ಊಟ ಮಾಡುವುದರಿಂದ ನಮ್ಮ ಆರೋಗ್ಯ ಸದಾಕಾಲ ಉತ್ತಮವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ...

ತುಳಸಿ ಗಿಡವನ್ನು ನೆಡುವಾಗ ಖಂಡಿತ ಈ ನಿಯಮಗಳನ್ನು ಅನುಸರಿಸಿ..

ತುಳಸಿ ಇಲ್ಲದ ಪೂಜೆ ಒಲ್ಲನೋ ಹರಿ ಅನ್ನೋ ಹಾಗೆ ಶ್ರೀಕೃಷ್ಣನ, ವಿಷ್ಣು- ಲಕ್ಷ್ಮೀ ಪೂಜೆಯ ವೇಳೆ ತುಳಸಿಯನ್ನ ಬಳಸಲಾಗುತ್ತದೆ. ಸಾತ್ವಿಕ, ದೈವಿಕ ಗುಣ ಹೊಂದಿರುವ ತುಳಸಿ ಗಿಡವನ್ನು ನೆಡುವಾಗ ನಾವು ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಅದು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಯಾರ ಮನೆಯಲ್ಲಿ ತುಳಸಿ...

ಪ್ರಗತಿಗೆ ಇಂಬು ಕೊಡುವ ಸಮತೋಲನ ಬಜೆಟ್ : ಬಸವರಾಜ ಬಿಮ್ಮಯಿ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೋವಿಡ್ 19 ರ ಸಂಕಷ್ಟ ಸಂದರ್ಭದಲ್ಲಿಯೂ ಮಂಡಿಸಿದ 2021-22 ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಯಾವುದೇ ಹೊಸ ತೆರಿಗೆಗಳನ್ನು ಜನಸಾಮಾನ್ಯರ ಮೇಲೆ ಹೊರಿಸದೇ ಪ್ರಗತಿಗೆ ಇಂಬು ಕೊಡುವ ಸಮತೋಲಿತ ಬಜೆಟ್ ನ್ನು ಕೊಟ್ಟಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು...

ಸೋಲುವ ಭಯ ಇದ್ದರೆ ಗೆಲವು ಸಿಗಲ್ಲ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಯಾರಿಗೆ ಸೋಲುವ ಭಯ ಇರುತ್ತೋ ಅಂಥವರಿಗೆ ಗೆಲುವು ಸಿಗುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2020 ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಯಾವುದೇ ಕೆಲಸ ಇರಲಿ. ಶ್ರಮವಹಿಸಬೇಕು‌....

ಕಾನೂನುಗಳಲ್ಲಿ ಇರುವ ಅಸ್ಪಷ್ಟತೆ ನಿವಾರಣೆ ಆಗಬೇಕು- ಬಸವರಾಜ ಬೊಮ್ಮಾಯಿ

ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಕಾನೂನುಗಳಲ್ಲಿನ ಅಸ್ಪಷ್ಟತೆಯನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್...

ಕ್ರೀಡಾ ಚಟುವಟಿಕೆ ಪುನಾರಂಭಿಸಲು ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

WWW.KARNATAKATV.NET : ಕೋವಿಡ್ 19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕ್ರೀಡಾ ಚಟುವಟಿಕೆ ಪುನಾರಂಭಿಸಲು ಇಲಾಖೆಯಿಂದ ಮಾರ್ಗಸೂಚಿ ಸಿದ್ದಪಡಿಸಲಾಗಿದೆ. ಯುವಸಬಲೀಕರ ಹಾಗೂ ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ವಿಧಾನ ಸೌಧದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಿದರು. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಶ್ರೀನಿವಾಸ್, ಕ್ರೀಡಾ...
- Advertisement -spot_img

Latest News

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ...
- Advertisement -spot_img