Sunday, February 22, 2026

Uncategorized

ಅಮೆರಿಕದಿಂದ ಚೀನಾಗೆ ಮತ್ತೊಂದು ಶಾಕ್​:1000 ಚೀನಾ ವೀಸಾ ರದ್ದು

ಡ್ರ್ಯಾಗನ್​ ರಾಷ್ಟ್ರ ಚೀನಾಗೆ ಅಮೆರಿಕ ದೊಡ್ಡ ಶಾಕ್​ ನೀಡಿದ್ದು 1000 ಚೀನಾ ನಾಗರಿಕರ ವೀಸಾವನ್ನ ರದ್ದು ಮಾಡಿದೆ. https://www.youtube.com/watch?v=CTeKyVhECFM ರಾಷ್ಟ್ರದ ಭದ್ರತೆಯ ಕಾರಣವೊಡ್ಡಿರೋ ಅಮೆರಿಕ, ರಾಷ್ಟ್ರಕ್ಕೆ ಎಂಟ್ರಿ ಕೊಟ್ಟಿರೋ 1000 ಚೀನಿ ವಿದ್ಯಾರ್ಥಿಗಳು ಹಾಗೂ ರಿಸಚರ್ಸ್​ ವೀಸಾಗಳನ್ನ ರದ್ದುಗೊಳಿಸಿದೆ. ಇನ್ನು ಈ ವಿಚಾರವಾಗಿ ಮಾತನಾಡಿದ ಚೀನಾ ಗೃಹ ಸಚಿವಾಲಯದ ಅದ್ಯಕ್ಷ ಚಾಡ್ ವೋಲ್ಫ್​ ಅಮೆರಿಕಕ್ಕೆ...

‘ಭ್ರಮೆ’ ಮೂಡಿಸ್ತಾ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದ್ದಾರೆ ನಟ ನವೀನ್ ರಘು..!

ಲಾಕ್ ಡೌನ್ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಈಗೀಗ ಒಂದೊಂದೇ ಹೊಸಬರ ಸಿನಿಮಾಗಳು ಶುರುವಾಗ್ತಿವೆ.. ಹಾಗೆ ಇದೀಗ ಚಿತ್ರರಂಗದಲ್ಲಿ ಭ್ರಮೆ ಅನ್ನೋ ಸಿನಿಮಾ ಮೂಡಿಬರ್ತಿದೆ.. ಹಿರಿಯ ನಿರ್ದೇಶಕ ತಿಪಟೂರ್ ರಘು ಅವರ ಪುತ್ರ ನವೀನ್ ರಘು ಈ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದ್ದಾರೆ.. ಈ ಚಿತ್ರದ ಟ್ರೇಲರ್ ಸದ್ಯ ಬಿಡುಗಡೆಯಾಗಿದೆ.. ವಿಶೇಷ ಅಂದ್ರೆ ಹಿರಿಯ ನಿರ್ದೇಶಕ...

‘ವೀರಪುತ್ರ’ನಾಗಿ ಬರ್ತಿದ್ದಾರೆ ನಟ ವಿಜಯ್ ಸೂರ್ಯ..!

ಕಿರುತೆರೆಯ ಜನಪ್ರಿಯ ನಟ ವಿಜಯ್ ಸೂರ್ಯ ಈಗಾಗ್ಲೇ ಕೆಲ ಸಿನಿಮಾಗಳಲ್ಲೂ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ.. ಅವರ ನಟನೆಯ ಮುಂದಿನ ಸಿನಿಮಾ ವೀರಪುತ್ರ.. ಬಿಗ್ ಸ್ಕ್ರೀನ್ ನಲ್ಲಿ ಲವರ್ ಬಾಯ್ ಲುಕ್ ನಲ್ಲಿ ಮಿಂಚಿ ಪ್ರೇಕ್ಷಕರ ಮನಸ್ಸು ಗೆದ್ದ ವಿಜಯ್ ಸೂರ್ಯ ಅವರು ಈ ಬಾರಿ ಪವರ್ ಫುಲ್ ಟೈಟಲ್ ನ ವೀರಪುತ್ರ ಅನ್ನುವ ಸಿನಿಮಾದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ತಿದ್ದಾರೆ.. ನಟ...

ಗಡಿಯಲ್ಲಿ ಮಾನವೀಯತೆ ತೋರಿದ ಭಾರತೀಯ ಸೇನೆ

ಅರುಣಾಚಲ ಪ್ರದೇಶ ವಾಸ್ತವಿಕ ನಿಯಂತ್ರಣ ರೇಖೆ ಗಡಿಯಲ್ಲಿ ದಾರಿ ತಪ್ಪಿ ಬಂದಿದ್ದ ಕಾಡೆಮ್ಮೆಗಳನ್ನ ಭಾರತೀಯ ಸೇನೆಗೆ ಚೀನಾಗೆ ಹಸ್ತಾಂತರಿಸಿದೆ. https://www.youtube.com/watch?v=8F7E3IzXeUc ಇನ್ನು ಈ ಸಂಬಂಧ ಟ್ವೀಟ್​ ಮಾಡಿರೋ ಈಸ್ಟರ್ನ್ ಕಮಾಂಡ್​, ಭಾರತೀಯ ಸೇನೆ ಅರುಣಾಚಲ ಪ್ರದೇಶದ ಕಾಮೆಂಗ್​ ಪ್ರದೇಶದಲ್ಲಿ ಎಲ್​ಎಸಿಯಲ್ಲಿ ದಾರಿ ತಪ್ಪಿ ಬಂದಿದ್ದ 13 ಕಾಡೆಮ್ಮೆಗಳು ಹಾಗೂ ಅದರ ಕರುಗಳನ್ನ ಚೀನಾಗೆ ಹಸ್ತಾಂತರಿಸಿದೆ ಅಂತಾ...

ಕುಟುಂಬ ಮೋಹ ಬಿಡಿ: ಸೋನಿಯಾ ಗಾಂಧಿಗೆ ಪತ್ರ

ಕುಟುಂಬ ಮೋಹ ಬಿಟ್ಟು ಕಾಂಗ್ರೆಸ್​ ಪಕ್ಷ ಮುನ್ನೆಡಿಸಿ ಅಂತಾ ಸೋನಿಯಾ ಗಾಂಧಿಗೆ ಉತ್ತರ ಪ್ರದೇಶ ಕಾಂಗ್ರೆಸ್​ನ ಉಚ್ಚಾಟಿತ ಕಾಂಗ್ರೆಸ್​ ಮುಖಂಡರು ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕತ್ವದ ವಿಚಾರದಲ್ಲಿ ಕೆಲ ದಿನಗಳ ಹಿಂದಷ್ಟೇ ಭಾರೀ ಗೊಂದಲವೇರ್ಪಟ್ಟಿತ್ತು. ಸೋನಿಯಾ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಎಂದಿದ್ದರೂ ಸಹ ಹಲವು ಮುಖಂಡರ ಒತ್ತಾಯದ ಮೇರೆಗೆ ಸುಮ್ಮನಾಗಿದ್ದರು. ಈ...

ಚಿರು ಕುಟುಂಬದ ಬಳಿ ಕ್ಷಮೆಯಾಚಿಸಿದ ಇಂದ್ರಜಿತ್​

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಪ್ರಕರಣ ಸಂಬಂಧ ದಿವಂಗತ ಚಿರಂಜೀವಿ ಸರ್ಜಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಇಂದ್ರಜಿತ್​ ಲಂಕೇಶ್​ ಕ್ಷಮೆಯಾಚಿಸಿದ್ದಾರೆ. https://www.youtube.com/watch?v=bJLNwAiwaL8 ಫಿಲಂ ಚೇಂಬರ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು..ನನ್ನ ಹೇಳಿಕೆಯಿಂದ ಚಿರು ಕುಟುಂಬಸ್ಥರಿಗೆ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆಯಾಚಿಸುವೆ ಅಂತಾ ಹೇಳಿದ್ರು. ಕ್ಷಮೆಗೆ ಆಗ್ರಹಿಸಿ ಮೇಘನಾ ಫಿಲಂ ಚೇಂಬರ್​ಗೆ ಪತ್ರ ಬರೆದಿದ್ದಾರೆ ಅನ್ನೋ ವಿಷಯವನ್ನ ಕಾಲ್​...

ರಾಬರ್ಟ್ ಬೆಡಗಿಗೆ ಫಸ್ಟ್ ಲುಕ್​ ಗಿಫ್ಟ್

ಸ್ಯಾಂಡಲ್​ವುಡ್​ ಸುಲ್ತಾನ ದರ್ಶನ್​ ಅಭಿನಯದ ರಾಬರ್ಟ್ ಸಿನಿಮಾ ಹಿರೋಯಿನ್​ ಆಶಾ ಭಟ್​ಗೆ ಇಂದು ಬರ್ತಡೇ ಸಂಭ್ರಮ. ಹುಟ್ಟು ಹಬ್ಬದ ಸಂಭ್ರಮದಲ್ಲಿರೊ ನಟಿಗೆ ಚಿತ್ರ ತಂಡ ಫಸ್ಟ್ ಲುಕ್​ನ್ನ ಗಿಫ್ಟ್ ಆಗಿ ನೀಡಿದೆ. https://www.youtube.com/watch?v=vsgvG0tD27A ದರ್ಶನ್​ ಪೋಸ್ಟರ್​ ಹಾಗೂ ಟೀಸರ್​ ಮೂಲಕವೇ ರಾಬರ್ಟ್ ಸಿನಿಮಾ ಸಖತ್​ ಹೈಪ್​ ಕ್ರಿಯೇಟ್​ ಮಾಡಿತ್ತು. ಇದೀಗ ಆಶಾ ಭಟ್​ ಫಸ್ಟ್ ಲುಕ್​...

ಷೇರು ಮಾರುಕಟ್ಟೆ ಕುಸಿತ: ಹೂಡಿಕೆದಾರರಲ್ಲಿ ಆತಂಕ

ವಾರಾಂತ್ಯದಲ್ಲಿ ಷೇರು ಮಾರುಕಟ್ಟೆ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಮುಂಬೈ ಸ್ಟಾಕ್​ ಎಕ್ಸ್​ಚೇಂಜ್​ನಲ್ಲಿ ಸೆನ್ಸೆಕ್ಸ್ 634 ಅಂಕ ಕುಸಿತದೊಂದಿಗೆ 38,357 ಅಂಕಕ್ಕೆ ಇಳಿದಿದೆ. ಇದರಿಂದಾಗಿ ಹೂಡಿಕೆದಾರರಿಗೆ 2,36,937.69 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಇದರ ಜೊತೆಯಲ್ಲಿ ಎನ್​ಎಸ್​ಇ ಹಾಗೂ ನಿಫ್ಟಿ ಕೂಡ 11,500ಕ್ಕೆ ಇಳಿದಿದೆ. https://www.youtube.com/watch?v=6T4WA2tioLw ಷೇರು ಮಾರುಕಟ್ಟೆಯ ಕೊನೆಯ ದಿನವಾದ ಇಂದು ಬ್ಯಾಂಕ್​, ಟಾಟಾ...

ಪ. ಬಂಗಾಳದಲ್ಲಿ ಶನಿವಾರ ಬ್ಯಾಂಕ್​ ಸೇವೆಗೆ ಅಸ್ತು

ಕರೊನಾ ಸಂಖ್ಯೆ ಮಿತಿಮೀರಿದ್ದರಿಂದ ಶನಿವಾರ ಬ್ಯಾಂಕ್​ ಸೇವೆಗೆ ಬ್ರೇಕ್​ ಹಾಕಿದ್ದ ದೀದಿ ಸರ್ಕಾರ ಇದೀಗ ತನ್ನ ಆದೇಶ ವಾಪಸ್​ ಪಡೆದಿದೆ. ಹೀಗಾಗಿ ಇನ್ಮುಂದೆ ಆರ್​ಬಿಐನ ಆದೇಶದಂತೆ ತಿಂಗಳ ಮೊದಲ ,ಕೊನೆಯ ಶನಿವಾರ ಮಾತ್ರ ಬ್ಯಾಂಕ್​​ ಸೇವೆ ಬಂದ್​ ಇರಲಿದೆ. https://www.youtube.com/watch?v=6T4WA2tioLw ಪಶ್ಚಿಮ ಬಂಗಾಳದಲ್ಲಿ ಸದ್ಯ ಕಂಟೈನ್ಮೆಂಟ್ ಝೋನ್​ ಹೊರತುಪಡಿಸಿ ವಿವಿಧೆಡೆ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ....

ಬಿಎಸ್​ವೈ ಸರ್ಕಾರಕ್ಕೆ ಶೀಘ್ರದಲ್ಲೇ ಮೇಜರ್​ ಸರ್ಜರಿ..!

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್​ ರಚನೆಯಾಗಲಿದೆ ಅಂತಾ ವಿಧಾನಪರಿಷತ್​ ಸದಸ್ಯ ಎಂಟಿಬಿ ನಾಗರಾಜ್​ ಹೇಳಿದ್ದಾರೆ. https://www.youtube.com/watch?v=n_smSwwrgu8 ಮಾಲೂರು ತಾಲೂಕಿನ ಚಿಕ್ಕತಿರುಪತಿ ಬಳಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವ್ರು.. ಸಿಎಂ ಯಡಿಯೂರಪ್ಪ ಬಳಿ ಈ ವಿಚಾರವಾಗಿ ಮಾತನಾಡಿದ್ದೇವೆ. ಸಿಎಂ ಯಡಿಯೂರಪ್ಪ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಹಾಗೂ ಪುನರ್​ ರಚನೆ ಮಾಡ್ತೇವೆ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img