Wednesday, April 8, 2026

Uncategorized

ರಷ್ಯಾಗೆ ರಾಜನಾಥ್​ ಸಿಂಗ್​ ಪ್ರವಾಸ; ಎಸ್​ಸಿಓ ಸಭೆಯಲ್ಲಿ ಭಾಗಿ

ಚೀನಾದಲ್ಲಿ ಗಡಿ ವಿವಾದ ಉದ್ವಿಘ್ನಗೊಂಡಿರೋ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​ ರಷ್ಯಾಗೆ ಪ್ರವಾಸ ಬೆಳೆಸಿದ್ದಾರೆ.ಶಾಂಘೈ ಸಹಕಾರ ಸಂಘಟನೆಯ ಪ್ರಮುಖ ಸಭೆಯಲ್ಲಿ ಭಾಗಿಯಾಗಲಿರೋ ರಾಜನಾಥ್​ ಸಿಂಗ್​ ಮೂರು ದಿನಗಳ ಕಾಲ ರಷ್ಯಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ. https://www.youtube.com/watch?v=z6wkL_cSBSc ಎಸ್​ಸಿಓ ಸಭೆಯಲ್ಲಿ ಎಂಟು ರಾಷ್ಟ್ರಗಳ ರಕ್ಷಣಾ ಸಚಿವರು ಭಾಗಿಯಾಗಲಿದ್ದಾರೆ. ಶುಕ್ರವಾರ ಮಾಸ್ಕೋದಲ್ಲಿ ನಡೆಯಲಿರುವ ಸಭೆಯಲ್ಲಿ ಭಯೋತ್ಪಾದನೆ ವಿಚಾರವಾಗಿ ಚರ್ಚೆ...

ಸೆ.26ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮೋದಿ ಭಾಷಣ ?

ಸೆಪ್ಟೆಂಬರ್​ 26ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನ ನಡೆಯಲಿದೆ. ಸಭೆಯಲ್ಲಿ ಮಾತನಾಡುವವರ ನಾಯಕರ ತಾತ್ಕಾಲಿಕ ಪಟ್ಟಿ ಸಿದ್ಧವಾಗಿದ್ದು ಇದರ ಪ್ರಕಾರ ಪ್ರಧಾನಿ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ. https://www.youtube.com/watch?v=e0hjF0Zml0g ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನ ಇದಾಗಿದೆ, ಇನ್ನು ಭಾಷಣ ಮಾಡುವವರ ತಾತ್ಕಾಲಿಕ ಪಟ್ಟಿಯಲ್ಲಿ ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೋಲ್ಸೊನಾರೊ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌...

ಮತ್ತೆ ಸಿಎಸ್​ಕೆ ತಂಡಕ್ಕೆ ವಾಪಸ್ಸಾಗ್ತಾರಾ ರೈನಾ..?

ಐಪಿಎಲ್​ ಟೂರ್ನಿಗಾಗಿ ಯುಎಇಗೆ ತೆರಳಿದ್ದ ಸುರೇಶ್​ ರೈನಾ ಟೂರ್ನಿ ಆರಂಭಕ್ಕೂ ಮುನ್ನವೇ ಸಿಎಸ್​ಕೆ ತಂಡದಿಂದ ಹೊರನಡೆದಿದ್ದರು, ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಮ್ಯಾನೇಜ್​ಮೆಂಟ್ ಜತೆ ರೈನಾ ಕಿರಿಕ್​ ಮಾಡಿಕೊಂಡು ತಾಯ್ನಾಡಿಗೆ ಮರಳಿದ್ದಾರೆ ಅಂತಾ ಹೇಳಲಾಗಿತ್ತು. ಆದ್ರೀಗ ಭಾರತಕ್ಕೆ ವಾಪಸ್ಸಾದ ಬಗ್ಗೆ ಸ್ವತಃ ಸುರೇಶ್​ ರೈನಾ ಕಾರಣ ಬಿಚ್ಚಿಟ್ಟಿದ್ದಾರೆ. https://www.youtube.com/watch?v=WjM761eDq0g ನನ್ನ ಹಾಗೂ ಸಿಎಸ್​ಕೆ ಟೀಂ ಮ್ಯಾನೇಜ್​ಮೆಂಟ್​...

ಮುಂದಿನವಾರದಿಂದ ದೆಹಲಿಯಲ್ಲಿ ಮೆಟ್ರೋ ಸೇವೆ ಪುನಾರಂಭ

ಕರೊನಾ ಭೀತಿ, ಲಾಕ್​ಡೌನ್​ನಿಂದಾಗಿ ಕಳೆದ 5 ತಿಂಗಳಿನಿಂದ ದೆಹಲಿಯಲ್ಲಿ ಬಂದ್​ ಆಗಿದ್ದ ಮೆಟ್ರೋ ಸೇವೆ ಸೆಪ್ಟೆಂಬರ್​ 7ರಿಂದ ಪುನಾರಂಭವಾಗಲಿದೆ. ಹಲವು ನಿಯಮಗಳನ್ನ ಅನುಸರಿಸಿಕೊಂಡು ಮೆಟ್ರೋ ಸೇವೆ ಆರಂಭಿಸಲಿದ್ದೇವೆ ಅಂತಾ ದೆಹಲಿಯ ಲೆ. ಗವರ್ನರ್​ ಅನಿಲ್​ ಬೈಜಲ್​ ಮಾಹಿತಿ ನೀಡಿದ್ರು. https://www.youtube.com/watch?v=56mQrvBF1Jg ಮೆಟ್ರೋ ಪ್ರಯಾಣದ ವೇಳೆ ಪ್ರಯಾಣಿಕರಿಗೆ ಮಾಸ್ಕ್​ ಧರಿಸೋದು ಕಡ್ಡಾಯವಾಗಿರಲಿದೆ.ಅಲ್ಲದೇ ಅನಗತ್ಯ ಸಂಪರ್ಕ ತಪ್ಪಿಸುವ ಸಲುವಾಗಿ...

39 ಮಠಗಳಿಗೆ ರಾಜ್ಯ ಸರ್ಕಾರದಿಂದ ತಲಾ 1 ಕೋಟಿ ರೂ…!

ಕರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋ ರಾಜ್ಯದ ಮಠಗಳಿಗೆ ಸರ್ಕಾರ ನೆರವಾಗಿದೆ. ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ರಾಜ್ಯ ಸರ್ಕಾರ. https://www.youtube.com/watch?v=oaZ0j-vMWR4 ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಯ್ದ 39 ಮಠಗಳಿಗೆ ಹಣ ಹಂಚಿಕೆ ಮಾಡಲಾಗಿತ್ಯು. ಬಳಿಕ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ 60 ಕೋಟಿ...

ಸುಶಾಂತ್​ ಸಾವಿನ ಬಳಿಕ ಗೂಗಲ್​ನಲ್ಲಿ ಹೆಚ್ಚಾಯ್ತು ಸೂಸೈಡ್​ ಸರ್ಚ್​..!

ಬಾಲಿವುಡ್​ ನಟ ಸುಶಾಂತ್​ ಸಾವಿನ ಕೇಸ್​ ದಿನಕ್ಕೊಂದು ಟ್ವಿಸ್ಟ್ ಪಡೀತಾನೇ ಇದೆ. ಕೇಸ್​ ಕೈಗೆತ್ತಿಕೊಂಡಿರೋ ಸಿಬಿಐ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದೆ. ಆದ್ರೆ ಈ ನಡುವೆ ಏಷಿಯನ್​ ಜರ್ನಲ್​ ಆಫ್​ ಸೆಕ್ರೆಟ್ರಿ ನಡೆಸಿದ ಸಮೀಕ್ಷೆಯಲ್ಲಿ ಸುಶಾಂತ್​ ಸಾವಿನ ಬಳಿಕ ಗೂಗಲ್​ನಲ್ಲಿ ಸೂಸೈಡ್​ ಬಗ್ಗೆ ಜನತೆ ಅತಿ ಹೆಚ್ಚು ಬಾರಿ ಸರ್ಚ್ ನಡೆಸಿದ್ದಾರೆ ಎನ್ನಲಾಗಿದೆ. https://www.youtube.com/watch?v=fGCvl49WQh4 14...

ಎಸ್​ಬಿಐ ಖಾತೆದಾರರಿಗಿಲ್ಲಿದೆ ಉಪಯುಕ್ತ ಮಾಹಿತಿ..!

ಗ್ರಾಹಕರ ಸುರಕ್ಷತೆಗಾಗಿ ಸದಾ ಗಮನ ಹರಿಸೋ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಇದೀಗ ಎಟಿಎಂ ಫ್ರಾಡ್​ ತಪ್ಪಿಸುವ ಸಲುವಾಗಿ ಹೊಸ ಸರ್ವೀಸ್ ಒಂದನ್ನ ಆರಂಭಿಸಿದೆ. ಇದರಿಂದಾಗಿ ನೀವು ಎಟಿಎಂಗೆ ಹೋಗಿ ನಿಮ್ಮ ಬ್ಯಾಂಕ್​ ಬ್ಯಾಲೆನ್ಸ್ ಅಥವಾ ಮಿನಿ ಸ್ಟೇಟ್​ಮೆಂಟ್​ ನೋಡಬೇಕೆಂದರೆ ನೋಂದಾಯಿತ ಮೊಬೈಲ್​ ಸಂಖ್ಯೆಗೆ ಎಸ್​ಎಂಎಸ್​ ಬರಲಿದೆ. ಈ ಸಂಬಂಧ ಟ್ವೀಟ್​ ಮಾಡಿರೋ ಎಸ್​ಬಿಐ...

ಪಾಕ್​ನಿಂದ ಅಪ್ರಚೋದಿತ ಗುಂಡಿನ ದಾಳಿ; ಜೆಸಿಓ ಹುತಾತ್ಮ

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಸೇನೆಯ ಜ್ಯೂನಿಯರ್​ ಕಮಿಷನ್ಡ್ ಆಫೀಸರ್​ ಹುತಾತ್ಮರಾಗಿದ್ದಾರೆ. https://www.youtube.com/watch?v=JAjG5ZmboKM ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್​ನ ಫಾರ್ವಡ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ಸುರಿಮಳೆಗೈದಿದ್ದಾರೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಓ ಬಳಿಕ ಮೃತ ಪಟ್ಟಿದ್ದಾರೆ ಅಂತಾ ರಕ್ಷಣಾ...

ಮುಟ್ಟಾದಾಗ ಇಂಥ ವಸ್ತುಗಳನ್ನ ಮುಟ್ಟಲೇಬೇಡಿ..!

ಹಿಂದೂ ಪದ್ಧತಿ ಪ್ರಕಾರ ಮುಟ್ಟಾದಾಗ ಕೆಲ ಕೆಲಸಗಳನ್ನ ಮಾಡಬಾರದು. ಕೆಲ ವಸ್ತುಗಳನ್ನ ಮುಟ್ಟಬಾರದು. ಇದರಿಂದ ದೋಷ ಉಂಟಾಗುತ್ತದೆ ಎನ್ನಲಾಗಿದೆ. ಹಾಗಾದ್ರೆ ಯಾವ ವಸ್ತುಗಳನ್ನ ಮುಟ್ಟಾದಾಗ ಮುಟ್ಟಬಾರದು ಅನ್ನೋ ಬಗ್ಗೆ ತಿಳಿಯೋಣ. ಮುಟ್ಟಾದಾಗ ಕೆಲ ವಸ್ತುಗಳನ್ನ ಮುಟ್ಟಿದ್ದಲ್ಲಿ, ಕೆಲ ಹುಳುಗಳು ಮನೆಗೆ ಬಂದು ಏನೋ ತಪ್ಪಾಗಿದೆ ಎಂಬ ಸೂಚನೆ ನೀಡುತ್ತದೆ. ಕೆಲವರ ಮನೆಯಲ್ಲಿ ಅಡುಗೆ ಕೋಣೆಗೆ ಅಥವಾ...

ರಗಡ್ ಲುಕ್, ಜಬರ್ದಸ್ತ್ ಡೈಲಾಗ್ಸ್, ‘ಸೂಪರ್ ಸ್ಟಾರ್’ ಗೆ ರಾಕಿಂಗ್ ಟಚ್..!

Sandalwood is now the entry of a new talented hero. Real star Upendra Anna's son Niranjan Sudheendra has stepped into the film industry through superstar cinema. Released ..
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img