Tuesday, July 7, 2026

Uncategorized

ಪ. ಬಂಗಾಳದಲ್ಲಿ ಶನಿವಾರ ಬ್ಯಾಂಕ್​ ಸೇವೆಗೆ ಅಸ್ತು

ಕರೊನಾ ಸಂಖ್ಯೆ ಮಿತಿಮೀರಿದ್ದರಿಂದ ಶನಿವಾರ ಬ್ಯಾಂಕ್​ ಸೇವೆಗೆ ಬ್ರೇಕ್​ ಹಾಕಿದ್ದ ದೀದಿ ಸರ್ಕಾರ ಇದೀಗ ತನ್ನ ಆದೇಶ ವಾಪಸ್​ ಪಡೆದಿದೆ. ಹೀಗಾಗಿ ಇನ್ಮುಂದೆ ಆರ್​ಬಿಐನ ಆದೇಶದಂತೆ ತಿಂಗಳ ಮೊದಲ ,ಕೊನೆಯ ಶನಿವಾರ ಮಾತ್ರ ಬ್ಯಾಂಕ್​​ ಸೇವೆ ಬಂದ್​ ಇರಲಿದೆ. https://www.youtube.com/watch?v=6T4WA2tioLw ಪಶ್ಚಿಮ ಬಂಗಾಳದಲ್ಲಿ ಸದ್ಯ ಕಂಟೈನ್ಮೆಂಟ್ ಝೋನ್​ ಹೊರತುಪಡಿಸಿ ವಿವಿಧೆಡೆ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ....

ಬಿಎಸ್​ವೈ ಸರ್ಕಾರಕ್ಕೆ ಶೀಘ್ರದಲ್ಲೇ ಮೇಜರ್​ ಸರ್ಜರಿ..!

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್​ ರಚನೆಯಾಗಲಿದೆ ಅಂತಾ ವಿಧಾನಪರಿಷತ್​ ಸದಸ್ಯ ಎಂಟಿಬಿ ನಾಗರಾಜ್​ ಹೇಳಿದ್ದಾರೆ. https://www.youtube.com/watch?v=n_smSwwrgu8 ಮಾಲೂರು ತಾಲೂಕಿನ ಚಿಕ್ಕತಿರುಪತಿ ಬಳಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವ್ರು.. ಸಿಎಂ ಯಡಿಯೂರಪ್ಪ ಬಳಿ ಈ ವಿಚಾರವಾಗಿ ಮಾತನಾಡಿದ್ದೇವೆ. ಸಿಎಂ ಯಡಿಯೂರಪ್ಪ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಹಾಗೂ ಪುನರ್​ ರಚನೆ ಮಾಡ್ತೇವೆ...

ರಾಹುಲ್​ ಅಮಾಯಕ: ಸಂಜನಾ ಗಲ್ರಾನಿ

ಡ್ರಗ್​ ಮಾಫಿಯಾ ಜಾಲಕ್ಕೆ ಸ್ಯಾಂಡಲ್​ವುಡ್​ ನಂಟು ಪ್ರಕರಣ ಅನೇಕ ಸ್ಟಾರ್​ ನಟಿಯರ ನಿದ್ದೆಗೆಡಿಸಿದೆ, ಈಗಾಗಲೇ ಸ್ಯಾಂಡಲ್​ವುಡ್​ ನಟಿ ರಾಗಿಣಿಯನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು ನಟಿ ಸಂಜನಾ ಗಲ್ರಾನಿಗೆ ಢವ ಢವ ಶುರುವಾಗಿದೆ. ನಟಿ ರಾಗಿಣಿ ಆಪ್ತ ರವಿ ನೀಡಿರುವ ಮಾಹಿತಿ ಹಾಗೂ ಸಾಕ್ಷ್ಯನಾಶ ಆರೋಪ ಹಿನ್ನೆಲೆ ರಾಗಿಣಿ ಯನ್ನ ಸಿಸಿಬಿ ವಶಕ್ಕೆ ಪಡೆದಿದೆ....

ಜಮ್ಮು ಕಾಶ್ಮೀರದಲ್ಲಿ ಕ್ರಾಸ್ ಫೈರಿಂಗ್​; ಭಾರತೀಯ ಯೋಧನಿಗೆ ಗುಂಡೇಟು

ಜಮ್ಮು - ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ಉಪಟಳ ಮಿತಿಮೀರಿದೆ. ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯ ಯೋಧ ಗಾಯಗೊಂಡಿದ್ದು ಸೇನಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಯದಿಪೋರಾದಲ್ಲಿ ಆತಂಕವಾದಿಗಳು ಅಡಗಿರೋ ಶಂಕೆ ಹಿನ್ನೆಲೆ ಭಾರತೀಯ ಸೇನೆ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ​ ಆರಂಭಿಸಿದ್ದಾರೆ. ಮೊದಲು ಶರಣಾಗತಿ...

‘ಸಿಎಂಗೆ ಕೇಂದ್ರದ ಮುಂದೆ ಮಾತನಾಡುವ ಧೈರ್ಯವಿಲ್ಲ’

ರಾಜ್ಯದಲ್ಲಿ ಮಿತಿಮೀರಿರೋ ಡ್ರಗ್​ ದಂಧೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್​ ಆಗ್ರಹಿಸಿದ್ದಾರೆ. https://www.youtube.com/watch?v=CL2BF95bLHA ರಾಜ್ಯ ಸರ್ಕಾರಕ್ಕೆ ಕೇಂದ್ರದ ಎದುರು ನಿಂತು ಮಾತನಾಡುವ ಧೈರ್ಯವಿಲ್ಲ. ಸಿಎಂಯಡಿಯೂರಪ್ಪರನ್ನ ರಾಹಾಹುಲಿ ಅಂತಾ ಕರೀತಾರೆ. ರಾಜಾಹುಲಿ ಎಂದು ಕರೆಸಿಕೊಂಡ ಮೇಲೆ ಅದೇ ರೀತಿ ಕೆಲಸವನ್ನೂ ಮಾಡಬೇಕು.ಇದೇ ರೀತಿ ಕೇಂದ್ರದ ಮುಂದೆ ಮಾತನಾಡದೇ ಹೋದಲ್ಲಿ...

ಸೆ.7ರಿಂದ ತಮಿಳುನಾಡಿನಲ್ಲಿ ರೈಲು, ಬಸ್ ಸೇವೆ ಪುನಾರಂಭ

ಸೋಮವಾರದಿಂದ ತಮಿಳುನಾಡಿನಲ್ಲಿ ಪ್ಯಾಸೆಂಜರ್​ ರೈಲು ಸೇವೆ ಹಾಗೂ ಅಂತರ್​ಜಿಲ್ಲಾ ಬಸ್​ ಸೇವೆ ಪುನಾರಂಭವಾಗಲಿದೆ ತಮಿಳುನಾಡು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ. https://www.youtube.com/watch?v=WjM761eDq0g ತಮಿಳುನಾಡಿನ ಜಿಲ್ಲೆಗಳಲ್ಲಿ ಬಸ್​ ಸಂಚಾರ ಮೊದಲೇ ಆರಂಭವಾಗಿತ್ತು. ಆದರೆ ಅಂತರ್​ಜಿಲ್ಲಾ ಬಸ್​ ಸೇವೆಗೆ ಮಾತ್ರ ನಿರ್ಬಂಧ ವಿಧಿಸಲಾಗಿತ್ತು.  ಅಂತರ್​ಜಿಲ್ಲಾ ಬಸ್​ ಸಂಚಾರಕ್ಕೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಈ ವ್ಯವಸ್ಥೆ ಆರಂಭಿಸಿದ್ದೇವೆ ಅಂತಾ ಪಳನಿಸ್ವಾಮಿ ಹೇಳಿದ್ರು. https://www.youtube.com/watch?v=WjM761eDq0g ಇನ್ನು ಪ್ಯಾಸೆಂಜರ್​ ರೈಲು ಸೇವೆಯೂ ಇದೇ ದಿನದಿಂದ ಆರಂಭವಾಗಲಿದ್ದು...

ಸುಶಾಂತ್ ಸಿಂಗ್ ಕೇಸ್; ಇನ್ನೂ ಸಿಕ್ಕಿಲ್ಲ ಒಂದೇ ಒಂದು ಸಾಕ್ಷಿ

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಪ್ರಕರಣವನ್ನ ಸಿಬಿಐ ಕೈಗೆತ್ತಿಕೊಂಡಾಗಿನಿಂದ ಈವರೆಗೆ ಅನೇಕರ ವಿಚಾರಣೆ ನಡೆಸಿದೆ.ಹೀಗಾಗಿ ಸುಶಾಂತ್​ರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಗೊಂದಲಕ್ಕೆ ಇನ್ನೂ ಯಾವುದೇ ಸ್ಪಷ್ಟ ಚಿತ್ರಣ ದೊರಕಿಲ್ಲ, https://www.youtube.com/watch?v=0hSR4eBkU0g ಇನ್ನು ಇದೇ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿರೋ ರಿಯಾ ಚಕ್ರಬೋರ್ತಿ ಪರ ವಕೀಲ ಇದು 2008ರ ಆರುಷಿ ಪ್ರಕರಣದ ಮತ್ತೊಂದು ರೂಪವಾಗಿದೆ ಅಂತಾ ಬಣ್ಣಿಸಿದ್ದಾರೆ. ತಪ್ಪು ಯಾರದ್ದು ಅಂತಾ ವಿಶ್ವಕ್ಕೆ ಗೊತ್ತಿದ್ದರೂ ಆರುಷಿ ತಲ್ವಾರ್​...

ಥಾಯ್ಲ್ಯಾಂಡ್ ರಾಣಿಗೆ ಜೈಲು ಸಜೆಯಿಂದ ಮುಕ್ತಿ

ಥಾಯ್​ಲ್ಯಾಂಡ್ ಮಹಾರಾಜ ಮಹಾ ವಾಜಿರಾಲೊಂಗ್​ಕಾರ್ನ್ ತಮ್ಮ ಪತ್ನಿ ವೋಂಗ್​ವಾಜಿರಾಪಾಕಡಿಗೆ ನೀಡಿದ್ದ ಜೈಲು ಶಿಕ್ಷೆಯಿಂದ ಮುಕ್ತಿ ನೀಡಿದ್ದಾರೆ. https://www.youtube.com/watch?v=0hSR4eBkU0g ಒಂದು ವರ್ಷ  ಜೈಲಿನಲ್ಲಿದ್ದ  ಥಾಯ್​ಲ್ಯಾಂಡ್​ ರಾಣಿ ರಾಜನ ಜತೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಮನೆಯಲ್ಲೇ ಜಾನ್ವಿ ಸಹೋದರಿ ಫೋಟೋಶೂಟ್;ವೈರಲ್ ಆಯ್ತು ಕ್ಯೂಟ್ ಪಿಕ್ಸ್

ಕರೊನಾದಿಂದಾಗಿ ಶೂಟಿಂಗ್​ನಲ್ಲಿ ಭಾಗಿಯಾಗದೇ ಸಧ್ಯ ತಮ್ಮ ನಿವಾಸದಲ್ಲೇ ಇರೋ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಸೋಶಿಯಲ್​ ಮೀಡಿಯಾದಲ್ಲಿ ಸೌಂಡ್​ ಮಾಡ್ತಿದ್ದಾರೆ. ಸದಾ ಶೂಟಿಂಗ್​, ಜಿಮ್​, ಫೋಟೋಶೂಟ್​ ಅಂತಾ ಫೀಲ್ಡ್​ನಲ್ಲಿ ಇರ್ತಿದ್ದ ಜಾನು ಇದೀಗ ಮನೆಯಲ್ಲೇ ತಮ್ಮ ಸಹೋದರಿ ಖುಶಿಗೆ ಫೋಟೋಶೂಟ್​ ಮಾಡಿಸಿದ್ದಾರೆ. https://www.youtube.com/watch?v=tKWpmyMiB0E ಸದ್ಯ ಜಾನ್ವಿ ಕಪೂರ್​ ನಟನೆಯ ಗುಂಜನ್​ ಸಕ್ಸೇನಾ ನೆಟ್​ಫ್ಲಿಕ್ಸ್​ನಲ್ಲಿ ಸಖತ್​ ಸದ್ದು ಮಾಡ್ತಿದೆ. ಈ ನಡುವೆ ಮ್ಯಾಗ್​ಜಿನ್​ ಒಂದರ ಕವರ್​...

ವಿಪಕ್ಷ ಸ್ಥಾನಕ್ಕೆ ಕಾಂಗ್ರೆಸ್ ಯೋಗ್ಯವಿಲ್ಲ- ಹೆಚ್ಡಿಕೆ

ವಿರೋಧ ಪಕ್ಷದ ಸ್ಥಾನದಲ್ಲಿ ಇರಲು ಕಾಂಗ್ರೆಸ್​ ಯೋಗ್ಯವಾಗಿಲ್ಲ ಅಂತಾ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ದೂರಿದ್ದಾರೆ. ಚೆನ್ನರಾಯಪಟ್ಟಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಕರೊನಾ ಮಹಾಮಾರಿ ಹೆಸರಲ್ಲಿ ರಾಜ್ಯ ಸರ್ಕಾರ ಗೋಲ್​ಮಾಲ್​ ಮಾಡಿದೆ, ಆದ್ರೆ ಇದನ್ನ ಬಯಲಿಗೆಳೆಯುವಲ್ಲಿ ಕಾಂಗ್ರೆಸ್​ ಸಂಪೂರ್ಣ ವಿಫಲವಾಗಿದೆ ಅಂತಾ ಆರೋಪಿಸಿದ್ರು. https://www.youtube.com/watch?v=0hSR4eBkU0g ಬಿಜೆಪಿ ವಿರುದ್ಧ ಆರೋಪ ಮಾಡುವ ಕಾಂಗ್ರೆಸ್​ ಸೂಕ್ತ ದಾಖಲೆಗಳನ್ನ ತೋರಿಸುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ ರಾಜ್ಯ ಸರ್ಕಾರದ ನ್ಯೂನತೆಗಳನ್ನ ಎತ್ತಿ ತೋರಿಸಲಾಗ್ತಿಲ್ಲ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img