Sunday, April 19, 2026

Uncategorized

ಕಾಂಗ್ರೆಸ್‌ಗೆ ಹೀನಾಯ ಸೋಲು – BJPಗೆ ಅಧಿಕಾರದ ಭಾಗ್ಯ

ಚುನಾವಣೆ ಯಾವುದೇ ಆಗಲಿ ರಣರೋಚಕವಾಗಿರುತ್ತೆ. ತೀವ್ರ ಕುತೂಹಲ ಕೆರಳಿಸಿದ್ದ ಬೀರೂರು ಪುರಸಭೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಶಾಸಕ ಮತ್ತು ಸಂಸದರ ಮತದಾನ, ವಿಪ್ ನಡುವೆಯೂ ಕಾಂಗ್ರೆಸ್ಸಿನ​​ ಮೂವರು ಸದಸ್ಯರ ಗೈರು, ರೋಚಕ ಹಣಾಹಣಿ ನಡುವೆ ಪುರಸಭೆ ಅಧ್ಯಕ್ಷರಾಗಿ ಬಿಜೆಪಿಯ ಭಾಗ್ಯಲಕ್ಷ್ಮೀ ಮೋಹನ್ ಆಯ್ಕೆಯಾಗಿದ್ದಾರೆ. ಪುರಸಭೆ ಅಧ್ಯಕ್ಷ ಸ್ಥಾನಕ್ಕೆ 17ನೇ ವಾರ್ಡ್ ಸದಸ್ಯೆ ಭಾಗ್ಯಲಕ್ಷ್ಮೀ ಹಾಗೂ 23ನೇ...

ಟ್ರಾನ್ಸ್ಲೇಟ್ ತಂದ ಫಜೀತಿ! : ಮೆಟಾ ವಿರುದ್ಧ ಸಿದ್ದರಾಮಯ್ಯ ಆಕ್ರೋಶ! ; ಭಾಷಾಂತರಕ್ಕೆ ಕಕ್ಕಾಬಿಕ್ಕಿಯಾದ ನೆಟ್ಟಿಗರು

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ಲೈನ್​ನಲ್ಲಿ ಟ್ರಾನ್ಸ್ಲೇಷನ್ ಮಾಡುವ ವೇಳೆ ಅನೇಕ ರೀತಿಯ ಯಡವಟ್ಟುಗಳು ನಡೆಯುತ್ತಿರುತ್ತವೆ. ನಮಗೆ ಬೇಕಾದ ಭಾಷೆಗೆ ಅದರಲ್ಲೂ ಕನ್ನಡದಿಂದ ಇಂಗ್ಲಿಷ್ ಭಾಷೆಗೆ ತರ್ಜುಮೆ ಮಾಡುವ ಸನ್ನಿವೇಶಗಳು ಸೃಷ್ಟಿಯಾಗುತ್ತವೆ. ಅಂತಹ ಸಂದರ್ಭದಲ್ಲಿ ನಾವು ಗೂಗಲ್ ಟ್ರಾನ್ಸ್ಲೇಟರ್​ನ ಮೊರೆ ಹೋಗುತ್ತೇವೆ. ಅದರಲ್ಲಿ ನಮಗೆ ಬೇಕಾದ ಮಾಹಿತಿಯನ್ನು ಹಾಕಿ ಭಾಷಾಂತರದ ರೂಪ ಪಡೆಯುತ್ತೇವೆ. ದರೆ ಇದೇ...

ಅನುಶ್ರೀ ಮದುವೆ ದಿನಾಂಕ ಫಿಕ್ಸ್.. ಹುಡುಗ ಇವರೇ!

ಕನ್ನಡ ಫೇಮಸ್ ಆ್ಯಂಕರ್.. ಚಟಪಟ ಮಾತಿನ ಮೂಲಕವೇ ಲಕ್ಷಾಂತರ ಅಭಿಮಾನಿಗಳ ಹೃದಯ ಕದ್ದ ನಗುಮೊಗದ ಚೆಲುವೆ ಅನುಶ್ರೀ.. ಈ ನಿರೂಪಕಿಯ ರೇಂಜ್‌ ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ. ಇದೀಗ ಈ ಮಂಗಳೂರು ಚೆಲುವೆಯ ಮದುವೆ ಕುರಿತಾದ ಇಂಟ್ರೆಸ್ಟಿಂಗ್‌ ಮಾಹಿತಿಯೊಂದು ಹೊರಬಿದ್ದಿದೆ.. ಅನುಶ್ರೀ ಅವರ ಮದುವೆ ಫಿಕ್ಸ್ ಆಗಿದೆ. ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು...

Uttarakannada News: Mobile ಹೆಚ್ಚು ನೋಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Uttarakannada News: ಮುಂಚೆ ಎಲ್ಲಾ ಮಕ್ಕಳು ಸರಿ ದಾರಿಗೆ ಬರಬೇಕು ಎಂದು ತಂದೆ ತಾಯಿ ಮಕ್ಕಳಿಗೆ ಬಡಿದು ಬುದ್ಧಿ ಹೇಳುತ್ತಿದ್ದರು. ಬೈಯ್ಯುವುದಕ್ಕಂತೂ ಲೆಕ್ಕವೇ ಇಲ್ಲ. ಹಾಗಾಗಿಯೇ ಆ ಮಕ್ಕಳು ಇಂದಿಗೂ ತಂದೆ ತಾಯಿಗಳಿಗೆ ಧನ್ಯಾವದ ಹೇಳುತ್ತಾರೆ. ಆದರೆ ಇಂದಿನ ಮಕ್ಕಳಿಗೆ ಬೈಯ್ಯೋದು ತಪ್ಪು. ಅದಕ್ಕೆ ತ್ಕಕ ಹಾಗೆ ಶಾಲೆಯಲ್ಲಿಯೂ ಮಕ್ಕಳಿಗೆ ಬಡಿಯದೇ ಬುದ್ಧಿ ಹೇಳಬೇಕು...

ಮರಳಿ ಬಂತು ಮೂರು ವರ್ಷದ ಹಿಂದೆ ಕಳೆದಿದ್ದ ಬಂಗಾರದ ಬಳೆ : ಕೇರಳದಲ್ಲೊಂದು ಕಾಗೆಯ ವಿಸ್ಮಯ!

ಬೆಂಗಳೂರು : ನಮ್ಮ ದಿನನಿತ್ಯದ ಜೀವನದಲ್ಲಿ ಕೆಲವೊಂದು ವಿಸ್ಮಯಕಾರಿ ಘಟನೆಗಳನ್ನು ನೋಡಿದ್ದೇವೆ. ಅವುಗಳಲ್ಲಿ ಕೆಲವೊಂದು ಅತ್ಯಂತ ಮನ ಮುಟ್ಟುತ್ತವೆ, ಇನ್ನನೂ ಕೆಲವು ನಮ್ಮನ್ನು ಮಂತ್ರಮುಗ್ದರನ್ನಾಗಿಸುತ್ತವೆ. ಆದರೆ ಇದೇ ರೀತಿಯಾದ ಅಚ್ಚರಿಯ ಸನ್ನಿವೇಶಕ್ಕೆ ಕೇರಳ ಸಾಕ್ಷಿಯಾಗಿದೆ. ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಪುನಃ ಆ ಮಹಿಳೆಯ ಕೈ ಸೇರಿರುವ ಅಪರೂಪದ ಘಟನೆ...

ಫಾಲ್ಸ್‌ಗೆ ಉರುಳಿ ಬಿದ್ದ ಕಾರು! ಅಯ್ಯೋ ಹೇಗಾಯ್ತು?

ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ. ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...

ಮಂಡ್ಯದಲ್ಲಿ ‘ಕನ್ನಂಬಾಡಿ ಕಟ್ಟೆ ಉಳಿಸಿ’ ಹೋರಾಟ..!?

ಮಂಡ್ಯದಲ್ಲಿ ಕನ್ನಂಬಾಡಿ ಕಟ್ಟೆ ಉಳಿಸಿ ಹೋರಾಟ ಭುಗಿಲೆದ್ದಿದೆ. ಕನ್ನಂಬಾಡಿ ಕಟ್ಟೆ ಬಳಿ ಅಮ್ಯೂಸ್ ಮೆಂಟ್ ನಿರ್ಮಾಣಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದೇ ವಿಚಾರವಾಗಿ ಹಲವು ಸಂಘಟನೆಗಳು ಜೊತೆಯಾಗಿದ್ದು, ಹೋರಾಟಕ್ಕೆ ಧುಮುಕುವ ಲಕ್ಷಣಗಳು ಕಾಣಿಸ್ತಿವೆ. ಮಂಡ್ಯದ ಗಾಂಧಿ ಭವನದಲ್ಲಿ ‘ಕನ್ನಂಬಾಡಿ ಕಟ್ಟೆ ಉಳಿಸಿ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ರೈತ ಸಂಘಟನೆಗಳು, ದಲಿತ-ಕಾರ್ಮಿಕ-ಕನ್ನಡಪುರ ಮತ್ತು...

ಬಿ. ಸರೋಜಾ ದೇವಿ ಬಗ್ಗೆ ಅಪ್ಪು ಹೇಳಿದ್ದೇನು?

ಕನ್ನಡ ಚಿತ್ರರಂಗದ ಕುಡಿಗಳು, ನಯ ವಿನಯಕ್ಕೆ ಹೆರುವಾಸಿ. ಅದ್ರಲ್ಲೂ ಪವರ್ ಸ್ಟಾರ್ ಪುನೀತ್ ರಾಜ್​ ಕುಮಾರ್ ಅಂದ್ರೆ ಕೇಳ್ಬೇಕಾ? ದೊಡ್ಡವರಿಗಂತೂ ತಲೆ ಬಾಗಿಸಿ ಗೌರವ ಕೊಡ್ತಾರೆ. ಶ್ರೀಕೃಷ್ಣನಿಗೆ ಇದ್ದಂತೆ, ಪುನಿತ್ ರಾಜ್ ಕುಮಾರ್‌ಗೂ ಯಶೋಧೆ ಇದ್ರು. ಅವರೇ ಬಿ. ಸರೋಜಾ ದೇವಿ. ಖ್ಯಾತ ಬಹುಭಾಷಾ ನಟಿ ಸರೋಜಾ ದೇವಿ ಅವ್ರನ್ನ ಪ್ರೀತಿಯಿಂದ ಸರೋಜಮ್ಮ ಅಂತ್ಲೇ ಅಪ್ಪು...

ಎಂದೂ ಮರೆಯದ ಡಾ. ರಾಜ್‌ – ಬಿ. ಸರೋಜಾ ದೇವಿ ಜೋಡಿ

ಹಿರಿಯ ನಟಿ ಸರೋಜಾ ದೇವಿ ಕನ್ನಡದ ಮೊದಲ ಮಹಿಳಾ ಸೂಪರ್ ಸ್ಟಾರ್. ಬಹುಭಾಷಾ ನಟಿ ಸರೋಜಾ ದೇವಿ ಮತ್ತು ಡಾ.ರಾಜ್ ಕುಮಾರ್ ಜೋಡಿ, ಕನ್ನಡ ಚಿತ್ರರಂಗದಲ್ಲಿ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಈ ಜೋಡಿ ಅಭಿನಯದ ಹಲವು ಸಿನಿಮಾಗಳು ಸೂಪರ್ ಹಿಟ್ ಆಗಿವೆ. 1960ರಲ್ಲಿ ರಿಲೀಸ್ ಆದ ಭಕ್ತ ಕನಕದಾಸ ಸಿನಿಮಾದಲ್ಲಿ, ಮೊದಲ ಬಾರಿಗೆ ಡಾ. ರಾಜ್,...

ರಿಸ್ಕ್ ಲೆಸ್ ಹೂಡಿಕೆಗೆ ಪೋಸ್ಟ್ ಆಫೀಸ್ ಬೆಸ್ಟ್!

ನೀವು ರಿಸ್ಕ್ ಲೆಸ್ ಆಗಿ ಹೂಡಿಕೆ ಮಾಡಬೇಕಾ..? ಹೆಚ್ಚು ಆದಾಯ ಬರದಿದ್ರೂ ಪರವಾಗಿಲ್ಲ. ನಾವು ಹಾಕಿರೋ ಬಂಡವಾಳ ಸುರಕ್ಷಿತವಾಗಿರಬೇಕು ಅನ್ನೋ ಮೈಂಡ್ ಸೆಟ್ ಇರೋರಿಗೆ, ಪೋಸ್ಟ್ ಆಫೀಸ್ ಉತ್ತಮ ಆಯ್ಕೆ. ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡಿದ್ರೆ, ಬಂಡವಾಳವೂ ಸುರಕ್ಷಿತ ಮತ್ತು ನಿಗದಿತ ಆದಾಯ ಸರಿಯಾದ ಸಮಯಕ್ಕೆ ನಿಮ್ಮ ಕೈಸೇರುತ್ತದೆ.  ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ. 1)...
- Advertisement -spot_img

Latest News

Haveri News: ನಾವು ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ: ಸಿಎಂ ಸಿದ್ದರಾಮಯ್ಯ

Haveri News: ಹಾವೇರಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಹಿಳಾ ಮೀಸಲಾಾತಿ ಬಗ್ಗೆ ಮಾತನಾಡಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ....
- Advertisement -spot_img