Wednesday, January 14, 2026

Uncategorized

‘ನಾಗೇಶ್ ಕೈ ಕೊಡ್ತಾರೆ ಅಂತ ನನಗೆ ಮೊದಲೇ ಗೊತ್ತಿತ್ತು’- ಮಾಜಿ ಸಂಸದ ಮುನಿಯಪ್ಪ

ಬೆಂಗಳೂರು: ಪಕ್ಷೇತರ ಶಾಸಕ ಎಚ್.ನಾಗೇಶ್ ರನ್ನು ನಂಬಬೇಡಿ ಅಂತ ನಾನು ಕಾಂಗ್ರೆಸ್ ನಾಯಕರಿಗೆ ಮೊದಲೇ ಹೇಳಿದ್ದೆ. ಆದ್ರೆ ಇವತ್ತು ಅವರೇ ರಾಜೀನಾಮೆ ನೀಡಿ ಹೋಗಿದ್ದಾರೆ ಅಂತ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡಿರೋ ವಿಚಾರವಾಗಿ...

ನಾಲ್ವರು ನರ್ಸ್ ಗಳ ಕೆಲಸಕ್ಕೆ ಕುತ್ತು ತಂದ ಟಿಕ್ ಟಾಕ್..!

ಒಡಿಶಾ: ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಟಿಕ್ ಟಾಕ್ ವಿಡಿಯೋ ಮಾಡಿದ್ದ ಹಿನ್ನೆಲೆಯಲ್ಲಿ ನಾಲ್ಕು ಮಂದಿ ನರ್ಸ್ ಗಳ ಕೆಲಸಕ್ಕೆ ಸಂಚಕಾರ ಎದುರಾಗಿದೆ. ಒಡಿಶಾದ ಮಾಲ್ಕನ್ ಗಿರಿ ಜಿಲ್ಲಾ ಪ್ರಧಾನ ಕಚೇರಿಯ ಆಸ್ಪತ್ರೆಯ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ನಾಲ್ವರು ದಾದಿಯರು ಟಿಕ್ ಟಾಕ್ ವಿಡಿಯೋ ಮಾಡಿದ್ರು. ರೋಗಿಗಳತ್ತ ಗಮನಹರಿಸದೆ ಕರ್ತವ್ಯದ ಮೇಲಿದ್ದ...

ಸಾಂಸ್ಕೃತಿಕ ಉಡುಗೆಯಲ್ಲಿ ಮಿಂಚಿದ ಸಿಂಹ, ತೇಜಸ್ವಿ- ಡಿಕೆಶಿ ಜೊತೆ ಸಂಸದರ ಪೋಸ್..!

ನವದೆಹಲಿ: ಬಿಜೆಪಿ ಸಂಸದರಾದ ತೇಸಜ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಇವತ್ತು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಸಾಂಪ್ರದಾಯಿಕ ಉಡುಗೆಯುಟ್ಟು ಸಂಸದರು ಸಂಸತ್ ಪ್ರವೇಶಿಸಿದ್ದಾರೆ. ತೇಜಸ್ವಿ ಸೂರ್ಯ ರೇಷ್ಮೆ ಪಂಚೆ, ಶರ್ಟ್ ಮತ್ತು ಶಲ್ಯ ಧರಿಸಿದ್ರೆ ಪ್ರತಾಪ್ ಸಿಂಹ ಕೊಡವ ಸಾಂಸ್ಕೃತಿಕ ಉಡುಪು ಧರಿಸಿ ಮಿಂಚಿದ್ದಾರೆ. ಕರ್ನಾಟಕದ ಉಡುಗೆ-ತೊಡುಗೆ ರಾಷ್ಟ್ರ ಮಟ್ಟದಲ್ಲಿ...

ಸಚಿವರಾಗಿ ಪಕ್ಷೇತರ ಶಾಸಕರು ಪ್ರಮಾಣವಚನ

ಬೆಂಗಳೂರು: ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ರು. ಸರ್ಕಾರವನ್ನು ಸುಭದ್ರಗೊಳಿಸೋ ಸಲುವಾಗಿ ಮೈತ್ರಿ ನಾಯಕರು ಪಕ್ಷೇತರ ಶಾಸಕರನ್ನು ಒಲಿಸಿಕೊಂಡಿದ್ದಾರೆ. ಇಬ್ಬರು ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಇವತ್ತು ರಾಜ್ಯಪಾಲರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಾ.ಜಿ ಪರಮೇಶ್ವರ್, ಮಾಜಿ ಸಿಎಂ...

ನಿದ್ರಿಸುವಾಗ ಲೈಟ್ ಹಾಕಿ ಮಲಗ್ತೀರಾ..? ಹಾಗಾದ್ರೆ ನೀವ್ ದಪ್ಪಾ ಆಗೋದು ಪಕ್ಕಾ..!

ಕೆಲವ್ರಿಗೆ ನಿದ್ರೆ ಮಾಡೋವಾಗ ಲೈಟ್ ಹಾಕಿದ್ರೆ ನಿದ್ರೇನೇ ಬರೋದಿಲ್ಲ. ಇನ್ನು ಕೆಲವರಿಗೆ ಲೈಟ್ ಹಾಕಿದ್ರೆ ಮಾತ್ರ ನಿದ್ರೆ ಬರುತ್ತೆ. ಹೀಗಿರೋವಾಗ ಲೈಟ್ ಹಾಕಿಕೊಂಡು ಮಲಗಿದ್ರೆ ತೂಕ ಹೆಚ್ಚಾಗುತ್ತೆ ಅಂತ ಅಧ್ಯಯನವೊಂದು ಬಹಿರಂಗಪಡಿಸಿದೆ. ಹೌದು ಯೂ.ಎಸ್ ನ ರಾಷ್ಟ್ರೀಯ ಆರೋಗ್ಯ ಶಿಕ್ಷಣ ಸಂಸ್ಥೆ ಈ ಕುರಿತಾಗಿ ಅಧ್ಯಯನ ನಡೆಸಿದ್ದು, ಮಲಗುವ ಕೋಣೆಯಲ್ಲಿ ಕೃತಕ ಬೆಳಕು...

ಇಂಡೋನೇಷ್ಯಾದಲ್ಲಿ ಮತ್ತೆ ಜ್ವಾಲಾಮುಖಿ- 6,000 ಅಡಿಯಷ್ಟು ದಟ್ಟ ಹೊಗೆ

ಜಕಾರ್ತಾ: ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಮೌಂಟ್​​ ಸಿನಾಬಂಗ್​​ನಲ್ಲಿ ಇಂದು ಬೆಳಗ್ಗೆ ಮತ್ತೆ ಜ್ವಾಲಾಮುಖಿ ಮುನ್ನೆಚ್ಚರಿಕೆ ಸ್ಫೋಟಿಸಿದೆ. ಇದರಿಂದ ಗಾಳಿಯಲ್ಲಿ ಸುಮಾರು 6,500 ಅಡಿ ಎತ್ತರದಷ್ಟು ದಟ್ಟ ಹೊಗೆ ಆವರಿಸಿದ್ದು, ಸಮೀಪದ ಗ್ರಾಮಗಳೆಲ್ಲಾ ಧೂಳು ಮತ್ತು ಬೂದಿಯಿಂದ ಆವೃತವಾಗಿವೆ. ಜ್ವಾಲಾಮುಖಿಯ ದಟ್ಟ ಹೊಗೆಯಿಂದ ವಿಮಾನ ಹಾರಾಟಕ್ಕೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಅಂತ ವಿಪತ್ತು ನಿರ್ವಹಣಾ...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img