Thursday, February 26, 2026

Uncategorized

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ. ಇದು ಎಲ್ಲರಿಗೂ ಆಶ್ಚರ್ಯವಾಗಿಸುವಂಥದ್ದು. ಇದಕ್ಕೆ ಕಾರಣ ಕರ್ಣಪಿಶಾಚಿನಿಯನ್ನು ಬಾಬಾ ಒಲಿಸಿಕ``ಂಡಿದ್ದಾರೆ. ಇದರಿಂದಲೇ ಪ್ರಪಂಂಚದಾದ್ಯಂತ ಅವರಿಗೆ ಭಕ್ತರೂ ಇದ್ದಾರೆ. ಲೋಕದ ಮೋಹ ಮಾಯೆಗಳನ್ನು ತೊರೆದು, ಸನ್ಯಾಸಿಯ ರೀತಿ ಇರುವ ಬಾಬಾ...

ಇಕ್ಕಟ್ಟಿನಲ್ಲಿ ತೆಲುಗು ನಟ : ಇ.ಡಿ. ನೋಟಿಸ್‌ ಹಿಂದಿನ ಶಾಕಿಂಗ್‌ ಸ್ಟೋರಿ..!

ಬೆಂಗಳೂರು : ರಿಯಲ್‌ ಎಸ್ಟೇಟ್‌ ಕಂಪನಿಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕೆ ಇದೀಗ ಖ್ಯಾತ ನಟ ಹಾಗೂ ತೆಲುಗಿನ ಸೂಪರ್‌ ಸ್ಟಾರ್‌ ಮಹೇಶ್‌ ಬಾಬು ಅವರಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ನೋಟಿಸ್‌ ಜಾರಿಗೊಳಿಸಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ವಿವಾದಗಳಿಂದ ದೂರ ಉಳಿದಿದ್ದ...

Bengaluru News: ಈ ಇಲಾಖೆಯಲ್ಲಿ ಲಂಚವೆ ಪ್ರಧಾನ, ಕಾಸು ಕೊಟ್ರೆ ಮಾತ್ರ ಕೆಲ್ಸ..!

Bengaluru News: ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಅಧಿಕಾರಿಗಳನ್ನು ಕಾಲ ಕಾಲಕ್ಕೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿರುತ್ತದೆ. ಇದು ಎಲ್ಲ ಇಲಾಖೆಗಳಿಗೂ ಅನ್ವಯವಾಗುತ್ತದೆ, ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಇದಕ್ಕೆ ಅವಕಾಶವೇ ಇಲ್ಲವೇನೊ.. ಆದ್ಯಾಗೂ ಇದ್ದರೂ ಕೂಡ ಅದು ಡೋಂಟ್‌ ಕೇರ್‌ ಅನ್ನೋ ರೀತಿಯಲ್ಲಿಯೇ ಇರುವುದು ಕಂಡು ಬಂದಿದೆ. https://youtu.be/RLkQJjGHaE4 ಇನ್ನೂ...

ಸದ್ಗುರು ಸಿದ್ಧಾರೂಢರ ರಥೋತ್ಸವದ ಸಂಭ್ರಮ: ಕಣ್ಮನ ಸೆಳೆದ ಭಕ್ತಸಾಗರ..!

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ಹುಬ್ಬಳ್ಳಿಯ ಸಿದ್ಧಾರೂಢರ ಜಾತ್ರೆ ಸಂಭ್ರಮ ಸಾಕಷ್ಟು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಶಿವರಾತ್ರಿ ಹಬ್ಬದಂದು ನಡೆಯುವ ಸಿದ್ಧಾರೂಢರ ರಥೋತ್ಸವ ಸಾಕಷ್ಟು ವೈಭವಕ್ಕೆ ಸಾಕ್ಷಿಯಾಗಿದೆ. ಹೌದು.. ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರಥೋತ್ಸವ ಅದ್ದೂರಿಯಾಗಿ ಜರುಗಿದ್ದು, ಉತ್ತರ ಕರ್ನಾಟಕದ ಪ್ರಸಿದ್ದಿ ಪಡೆದ ಸಿದ್ಧಾರೂಢರ ರಥೋತ್ಸವಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ವಿಶೇಷವಾಗಿದೆ....

Health Tips: ಈ ರೀತಿಯಾಗಿ ನೀವು ಡಯಟ್ ಮಾಡಿ ತೂಕ ಇಳಿಸಿಕೊಳ್ಳುತ್ತಿದ್ದರೆ… ಇದು ತಪ್ಪು ವಿಧಾನ

Health Tips: ಈಗಿನ ಕಾಲದ ಆಹಾರ ಪದ್ಧತಿಯಿಂದ ಹಲವರು ದೇಹದ ಬೊಜ್ಜು ಹೆಚ್ಚಿಸಿಕೊಂಡು, ಡಯಟ್ ಮಾಡಿ, ಮತ್ತೆ ಫಿಟ್ ಆಗಬೇಕು ಅಂತಾ ಒದ್ದಾಡುತ್ತಿರುತ್ತಾರೆ. ಕೆಲವರು ಯೋಗ, ಜಿಮ್ ಜಾಯಿನ್ ಮಾಡಿ, ತೂಕ ಇಳಿಸುವ ಪ್ರಯತ್ನ ಮಾಡುತ್ತಾರೆ. ಮತ್ತೆ ಕೆಲವರು ಡಯಟ್ ಮಾಡಿ ತೂಕ ಇಳಿಸಲು ನೋಡುತ್ತಾರೆ. ಆದ್ರೆ ತೂಕ ಇಳಿಸುವುದು ಅಷ್ಟು ಈಸಿಯಲ್ಲ. ಅದರಲ್ಲೂ...

German Kannadati: ಜರ್ಮನಿಯಲ್ಲಿ ಜರ್ಮನ್ ಕಲಿಲೇ ಬೇಕು.. ಭಾಷೆ ಒಂದು ಅಸ್ತ್ರ: ರಶ್ಮಿ ನಾಗರಾಜ್ ಸಂದರ್ಶನ

German Kannadati: ಇಂದಿನ ಕಾಲದಲ್ಲಿ ಬೆಂಗಳೂರಿನಂಥ ಊರಿನಲ್ಲಿ ಇದ್ದು ಕೂಡ, ಕನ್ನಡ ಕಲಿಯದೇ ಗಾಂಚಾಲಿ ತೋರಿಸುವವರ ಮಧ್ಯೆ ಜರ್ಮನಿಗೆ ಹೋಗಿ, ಅಲ್ಲಿ ಕನ್ನಡ ಕಲಿಸಿರುವ ರಶ್ಮಿ ನಾಗರಾಜ್ ಎಂಬ ಕನ್ನಡತಿಯನ್ನು ಇಂದು ಕರ್ನಾಟಕ ಟಿವಿ ಸಂದರ್ಶನ ಮಾಡಿದೆ. ಮೂಲತಃ ಶಿವಮೊಗ್ಗದವರಾದ ರಶ್ಮಿ ನಾಗರಾಜ್, ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವಂಥ ಗಿರೀಶ್ ಜೊಯೀಸ್ ಅವರನ್ನು ವರಿಸಿದ ಬಳಿಕ, ಜರ್ಮನಿಗೆ...

Karnataka TV Exclusive: ಹುಬ್ಬಳ್ಳಿಯ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ದರೋಡೆ ಯತ್ನ.. ಕೇಸ್ ಮುಚ್ಚಿ ಹಾಕಲು ಪ್ರಯತ್ನ..?

Hubli News: ರಾಜ್ಯದಲ್ಲಿ ಪದೇ ಪದೇ ಬ್ಯಾಂಕ್ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಹುಬ್ಬಳ್ಳಿ ರಾಷ್ಟ್ರೀಕೃತ ಬ್‌ಯಾಂಕ್‌ನಲ್ಲೂ ದರೋಡೆ ಯತ್ನ ನಡೆದಿದೆ. ಹುಬ್ಬಳ್ಳಿ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ದರೋಡೆ ಯತ್ನ ನಡೆದಿದ್ದು, ದುಷ್ಕರ್ಮಿಗಳು ಮುಖ್ಯ ಬಾಾಗಿಲು ಮುರಿದು, ಕೀ ಕಟ್‌ ಮಾಡಿದ್ದು, ದರೋಡೆಗೆ ಪ್ರಯತ್ನಿಸಿದ್ದಾರೆ. ಇನ್ನು ಬ್ಯಾಂಕ್ ಮುಖ್ಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದೇ, ಇಂಥ ಘಟನೆಗೆ...

Kasaragodu News: ಪಿಸ್ತಾ ಸಿಪ್ಪೆ ನುಂಗಿ ದುರಂತ ಅಂತ್ಯ ಕಂಡ 2 ವರ್ಷದ ಬಾಲಕ

Kasaragodu News: ಕೆಲ ಮಕ್ಕಳು ನಾಣ್ಯ, ಇತ್ಯಾದಿ ನುಂಗಿ ಸಾವನ್ನಪ್ಪಿದ ಘಟನೆ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಆರೋಗ್ಯಕರವಾದ ಡ್ರೈಫ್ರೂಟ್ಸ್ ತಿನ್ನುವ ವೇಳೆ, ಅದರ ಸಿಪ್ಪೆಯನ್ನೇ ನುಂಗಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಕುಂಬಳೆಯ ಭಾಸ್ಕರ್ ನಗರದ ನಿವಾಸಿಯಾಗಿರುವ ಅನ್ವರ್ ಮತ್ತು ಮೆಹರೂಫ್ ದಂಪತಿಯ ಮಗ ಅನಸ್ ಸಾವನ್ನಪ್ಪಿರುವ 2 ವರ್ಷದ...

Political News: ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...

MANDYA: ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಎಸ್.ಎಂ.ಕೆ ಸ್ಮರಣಾರ್ಥ ಬೃಹತ್ ಕಾರ್ಯಕ್ರಮ

ಮಾಜಿ ಸಿಎಂ ಎಸ್. ಎಂ ಕೃಷ್ಣ ಅವ್ರ ಸ್ಮರಣಾರ್ಥದಲ್ಲಿ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಜಿಲ್ಲೆಯ ಸಚಿವ ಹಾಗೂ ಶಾಸಕರು ನಿರ್ಧ ರಿಸಿದ್ದಾರೆ. ಆ ಈ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ತಯಾರಿ ಆರಂಭಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯ ಸ್ವಾಮಿ ನಿವಾಸದಲ್ಲಿ ಇಂದು ಭೋಜನ ಕೂಟಸಹಿತ ನಡೆದ ಸಭೆ ನಡೆಸಿದ್ರು. ಈ ಸಭೆಯಲ್ಲಿ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img