Friday, July 24, 2026

ವೆಬ್ ಸ್ಟೋರಿ

Sandalwood: ನೂತನ ಬ್ಯುಸಿನೆಸ್ ಆರಂಭಿಸಿದ ಪುನೀತ್ ಪುತ್ರಿ: ವಂದಿತಾ ಯಶಸ್ಸಿಗಾಗಿ ಸತ್ಯನಾರಾಯಣ ಪೂಜೆ

Sandalwood: ದಿವಂಗತ ನಟ ಪುನೀತ್ ರಾಜ್‌ಕುಮಾರ್ ಪುತ್ರಿ ವಂದಿತಾ ಇದೀಗ ನೂತನ ಬ್ಯುಸಿನೆಸ್ ಶುರು ಮಾಡಿದ್ದಾರೆ. ಮುಂಚೆಯಿಂದಲೂ ಬೇಕಿಂಗ್‌ನಲ್ಲಿ ಆಸಕ್ತಿ ಇದ್ದು, ಇದೀಗ ಹೋಮ್ ಬೇಕರಿ ಉದ್ಯಮ ಶುರು ಮಾಡಿದ್ದಾರೆ. ಇದಕ್ಕೆ ನುಕಾಸ್ ಕೆಫೆ ಎಂದು ಹೆಸರಿರಿಸಿದ್ದಾರೆ. ಉದ್ಯಮ ಚೆನ್ನಾಗಿ ನಡೆಯಲಿ ಮತ್ತು ವಂದಿತಾ ಈ ಉದ್ಯಮದಲ್ಲಿ ಯಶಸ್ವಿಯಾಗಲಿ ಎಂದು ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಲಾಗಿದೆ....

Financial Knowledge: ಈ 4 ಅಭ್ಯಾಸಗಳು ನಿಮ್ಮಲ್ಲಿದ್ದರೆ ನೀವೆಂದೂ ಶ್ರೀಮಂತರಾಗುವುದಿಲ್ಲ

Financial Knowledge: ಹಣ ಮಾಡಿದವರೆಲ್ಲ, ಶ್ರೀಮಂತರಾದವರೆಲ್ಲ ಅಡ್ಡ ದಾರಿ ಹಿಡಿದೇ ಮಾಡಿದ್ದು ಅಂತಾ ಮಾತಾಡೋದೆಲ್ಲ ಹಳೆ ವಿಷಯವಾಯ್ತು. ಇದೀಗ ಎಲ್ಲವೂ ಸಕಾರಾತ್ಮಕವಾಗಿ ಯೋಚಿಸಿ, ಬುದ್ಧಿವಂತಿಕೆ ಉಪಯೋಗಿಸಿ, ಸರಿ ದಾರಿಯಲ್ಲೇ ನಡೆದು ಶ್ರೀಮಂತರಾಗುತ್ತಿದ್ದಾರೆ. ನೀವೂ ಶ್ರೀಮಂತರಾಗಬೇಕು ಎಂದು ಬಯಸಿದ್ದೀರಿ. ಆದರೆ ಸಾಧ್ಯವಾಗುತ್ತಿಲ್ಲ. ಹಾಗಾದರೆ ಇದಕ್ಕೆ ಕಾರಣವೇನು ಎಂದು ತಿಳಿಯೋಣ ಬನ್ನಿ.. ಯೋಜನೆ ರೂಪಿಸದೇ ಇರುವುದು: ನಾವು ಸಂಬಳ...

Financial Knowledge: ಶ್ರೀಮಂತರಾಗಬಯಸಿದ್ದೀರಾ..? ಹಾಗಾದ್ರೆ ಇಂಥ ಜನರಿಂದ ದೂರವಿರಿ

Financial Knowledge: ಇಂದಿನ ಕಾಲದಲ್ಲಿ ಹಣವಿಲ್ಲದೇ ಯಾವ ಕೆಲಸವೂ ಆಗುವುದಿಲ್ಲ. ಹಣವಿಲ್ಲದಿದ್ದರೆ, ಸಂಬಂಧಿಕರೇ ನಮ್ಮನ್ನು ನಾಯಿಗಿಂತ ಕೀಳಾಗಿ ನೋಡುತ್ತಾರೆ. ಬೇರೆಯವರ್ಯಾಕೆ ಖುದ್ದು ನಮ್ಮ ರಕ್ತ ಸಂಬಂಧಿಕರೇ ನಮ್ಮನ್ನು ಕೀಳಾಗಿ ನೋಡುತ್ತಾರೆ. ಹಾಗಾಗಿ ನಾವು ಜೀವನದಲ್ಲಿ ಉದ್ಧಾರವಾಗಿ ಸ್ವಲ್ಪ ಶ್ರೀಮಂತರಾಗಬೇಕಿದೆ. ಹಾಗಾದ್ರೆ ನಾವು ಶ್ರೀಮಂತರಾಗಬೇಕು ಅಂದ್ರೆ ಎಂಥ ಜನರಿಂದ ದೂರವಿರಬೇಕು ಎಂದು ತಿಳಿಯೋಣ ಬನ್ನಿ.. ಬರೀ ಎಂಜಾಯ್‌...

Life Lesson: ಈ Mobile Manners ನಿಮ್ಮಲ್ಲಿ ಇರದಿದ್ದರೆ ನಿಮ್ಮ ಗೌರವ ಹಾಳಾಗುತ್ತದೆ

Life Lesson: ಇಂದಿನ ಕಾಲದಲ್ಲಿ ಸೆಲ್ ಫೋನ್ ಎಲ್ಲಾ ಆಗಿದೆ. ಎಂಥ ಬಡವನಾದರೂ ಅವನ ಕೈಯಲ್ಲಿ ಸ್ಮಾರ್ಟ್ ಫೋನ್ ಅಂತೂ ಇದ್ದೇ ಇರತ್ತೆ. ಅಲ್ಲದೇ, ಇಂದಿನ ಕಾಲದಲ್ಲಿ ಸ್ನೇಹ, ಸಂಬಂಧ ಎಲ್ಲ ಸೆಲ್‌ ಫೋನ್ ಮೇಲೆಯೇ ಡಿಪೆಂಡ್ ಆಗಿದೆ. ಬರ್ತ್‌ಡೇ, ಮ್ಯಾರೇಜ್‌ಡೇ ಎಲ್ಲ ದಿನದಂದು ಸ್ಟೇಟಸ್ ಹಾಕಿಯೇ ವಿಶ್ ಮಾಡಬೇಕು. ಹಾಕದಿದ್ದರೆ, ಸಂಬಂಧಕ್ಕೆ ಬೆಲೆ...

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್: ದೆಹಲಿ ಯುವತಿ ಹೇಳಿಕೆ ವೈರಲ್

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್ ಅಂತಾ ಯಾವುದಾದರೂ ಉತ್ತರ ಭಾರತೀಯ ಹುಡುಗಿ ಹೇಳಿದರೆ, ಅದು ಸತ್ಯಕ್ಕೂ ಅತ್ಯುತ್ತಮ ಕಾಂಪ್ಲಿಮೆಂಟ್. ಇತ್ತೀಚಿನ ದಿನಗಳಲ್ಲಿ ಕನ್ನಡ್ ಬರಲ್ಲಾ, ಮೈ ಕನ್ನಡ್ ಬಾತ್ ನೈ ಕರ್ತಿ ಅಂತಾ ನಖರಾ ತೋರಿಸೋ ಜಾಯಮಾನದವರಿರುವಾಗ, ಇಲ್ಲೋರ್ವ ಯುವತಿ, ನನಗೆ ದಕ್ಷಿಣ ಭಾರತ ಅದರಲ್ಲೂ ಬೆಂಗಳೂರೇ ಸೇಫ್ ಸಿಟಿ...

Financial Knowledge: ಶ್ರೀಮಂತರಾಗಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತನ್ನು ಜೀವನದಲ್ಲಿ ಅಳವಡಿಸಿ

Financial Knowledge: ಜೀವನದ ಎಲ್ಲಾ ಅನುಭವಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಚಾಣಕ್ಯರು, ಹಣ ಉಳಿತಾಯದ ಬಗ್ಗೆಯೂ ಹಲವು ವಿಷಯಗಳನ್ನು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಸರಿಯಾದ ಯೋಜನೆ ರೂಪಿಸಿ: ಯಾವುದೇ ಕೆಲಸ ಶುರು ಮಾಡುವಾಗಲೂ ನಾವು ಯೋಜನೆ ರೂಪಿಸಬೇಕಾಗುತ್ತದೆ. ಅದೇ ರೀತಿ ಹಣ ಉಳಿತಾಯ, ಹೂಡಿಕೆ ಮಾಡುವಾಗ ನಾವು ಪ್ರಥಮವಾಗಿ ಯೋಜನೆ ರೂಪಿಸಬೇಕು. ಬಂದ...

ಡೇಟಿಂಗ್ ಆ್ಯಪ್‌ನಲ್ಲಿ ಸಿಗುವ ಯುವಕನ ಜತೆ ಸಲುಗೆಯಿಂದ ಇರುವ ಮುನ್ನ ಈ ಭಯಾನಕ ಸತ್ಯ ಕಥೆ ಓದಿರಿ..

Crime Story: ನಾವಿಂದು ಯಾವುದೋ ಕಾಲ್ಪನಿಕ ಕಥೆಯೋ, ಚಂದಾಮಾಮ ಕಥೆಯೋ ಹೇಳುತ್ತಿಲ್ಲ. ಬದಲಾಗಿ ಇದು ಇತ್ತೀಚಿನ ದಿನಗಳಲ್ಲಿ ನಡೆದ ಭಯಾನಕ ಘಟನೆ ಬಗ್ಗೆ ಹೇಳಲಿದ್ದೇವೆ. ಈ ಘಟನೆಯ ಬಗ್ಗೆ ಕೇಳಿದಾಗ ನೀವು ಖಂಡಿತವಾಗಿಯೂ ಬೆಚ್ಚಿಬೀಳಲಿದ್ದೀರಿ. ಅಲ್ಲದೇ, ಇದನ್ನು ಓದಿದ ಬಳಿಕ, ನೀವೂ ಅಥವಾ ನಿಮ್ಮ ಮನೆಯಲ್ಲಿ ಯುವತಿಯರಿದ್ದರೆ, ಅವರೂ ಎಚ್ಚೆತ್ತುಕ``ಳ್ಳಬೇಕಾದ್ದದ್ದು ತುಂಬಾ ಮುಖ್ಯ. ಈಗ ನಾವಿಲ್ಲಿ...

Life lesson: ಈ 4 ಲಕ್ಷಣಗಳು ನಿಮ್ಮಲ್ಲಿದ್ದರೆ ನೀವು ಪರಿಪಕ್ವರಾಗಿದ್ದೀರಿ ಎಂದರ್ಥ

Life lesson: ನಾವು ಸೇರುವ ಶಾಲೆ- ಕಾಲೇಜಿಗಿಂತ ಹೆಚ್ಚು ಮ್ಮ ಜೀವನವೇ ನಮಗೆ ಮರೆಯದ ಪಾಠ ಕಲಿಸಿರುತ್ತದೆ. ಅಂಥ ಪಾಠ ಕಲಿತ ಬಳಿಕವೇ ನಾವು ಪರಿಪಕ್ವರಾಗಲು, ಪ್ರಬುದ್ಧರಾಗಲು ಸಾಧ್ಯ. ಹಾಗಾದ್ರೆ ನಾವು ಪ್ರಬುದ್ಧರಾಗಿದ್ದೇವೆ, ಜೀವನ ಪಾಠವನ್ನು ಚೆನ್ನಾಗಿ ಕಲಿತಿದ್ದೇವೆ ಅನ್ನೋಕ್ಕೆ ನಮ್ಮಲ್ಲಿ ಕೆಲ ಲಕ್ಷಣಗಳಿರಬೇಕು. ಆ ಲಕ್ಷಣಗಳು ಯಾವುದು ಎಂದು ತಿಳಿಯೋಣ ಬನ್ನಿ. ಎಲ್ಲ ಸಮಸ್ಯೆಗಳಿಗೆ...

ನಿರಾಭರಣ ಸುಂದರಿಯಾಗಿ ವಿವಾಹವಾದ ಕೇರಳದ ವಧು: ಟ್ರೆಂಡ್ ಆಗಲಿ ಇಂಥ ಮದುವೆ ಎನ್ನುತ್ತಿದ್ದಾರೆ ಯುವ ಪೀಳಿಗೆ

Kerala Viral News: ಸಾಮಾನ್ಯ ಮದುವೆ ಅಂದ್ರೆ ನಮಗೆ ನೆನಪಿಗೆ ಬರೋದು ಚಿನ್ನ, ರೇಷ್ಮೆ ಸೀರೆ, ಮೇಕಪ್ ಮಾಡಿದ ವಧು, ಜಿಗಿ ಜಿಗಿಯಾಗಿ ಮಿಂಚುವ ವರ, ಭರ್ಜರಿ ಊಟ, ಡೆಕೋರೇಷನ್. ಅದರಲ್ಲೂ ಕೇರಳದ ಮದುವೆಗೆ ಹೋದ್ರೆ, ಅಲ್ಲಿನ ವಧುವಿಗೆ ಕೆಜಿ ಕೆಜಿ ಬಂಗಾರವನ್ನೇ ಹಾಕಲಾಗತ್ತೆ. ಆದರೆ ಇಲ್ಲಿ ಓರ್ವ ಯುವತಿ 1 ಗ್ರಾಮ್ ಬಂಗಾರವಾಗಲಿ, ನಕಲಿ...

Gold Rate: ಆಭರಣ ಪ್ರಿಯರಿಗೆ GOOD NEWS! ಪಾತಾಳಕ್ಕೆ ಕುಸಿದ ಅಪರಂಜಿ ದರ?

Gold Rate: ಸತತ ಏರಿಕೆಯಿಂದ ಆಭರಣ ಪ್ರಿಯರ ಕೈಗೆಟುಕದಂತಾಗಿದ್ದ ಚಿನ್ನದ ಬೆಲೆ ಇದೀಗ ಭಾರೀ ಕುಸಿತ ಕಂಡಿದೆ. ಒಂದೇ ತಿಂಗಳಲ್ಲಿ ಸುಮಾರು 50 ಸಾವಿರ ರೂಪಾಯಿ ಇಳಿಕೆಯಾಗಿರುವುದು ಚಿನ್ನದ ಮಾರುಕಟ್ಟೆಯಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇರಾನ್–ಅಮೆರಿಕ ಉದ್ವಿಗ್ನತೆಯ ಸಂದರ್ಭದಲ್ಲಿ 10 ಗ್ರಾಂ ಚಿನ್ನದ ದರ ₹1,92,991ಕ್ಕೆ ಏರಿಕೆ ಕಂಡು ದಾಖಲೆ ನಿರ್ಮಿಸಿತ್ತು. ಆದರೆ ಇದೀಗ ಪರಿಸ್ಥಿತಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img