Wednesday, April 22, 2026

ವೆಬ್ ಸ್ಟೋರಿ

ಅತಿಥಿಗಳು ಹಿಂಗೂ ಮಾಡ್ತಾರಾ ? ಗಿಲ್ಲಿ ಫ್ಯಾನ್ಸ್ ಘರಂ !

‘ಬಿಗ್‌ ಬಾಸ್‌ ಕನ್ನಡ ಸೀಸನ್‌ 12’ ಮನೆಯಲ್ಲಿ ಈ ವಾರ ಗೆಸ್ಟ್‌ಗಳ ಎಂಟ್ರಿ ತೀವ್ರ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಉಗ್ರಂ ಮಂಜು, ಕಂಟೆಸ್ಟೆಂಟ್‌ ಗಿಲ್ಲಿಯ ಗಡ್ಡವನ್ನ ಬೋಳಿಸಿ ಹೊಸ ಲುಕ್‌ ಕೊಟ್ಟ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. “ಅತಿಥಿಗಳು ಹೀಗೆ ಮಾಡೋದು ಸರಿಯೇ?” ಎಂದು ಪ್ರೇಕ್ಷಕರು ಪ್ರಶ್ನೆ ಎತ್ತಿದ್ದಾರೆ. ಬಿಗ್ ಬಾಸ್ ಮನೆಗೆ...

ಒಂದಾದ ಟಾಸ್ಕ್ ಮಾಸ್ಟರ್ಸ್: ಮತ್ತೆ ಕ್ಯಾಪ್ಟನ್ ಆದ ಧನುಷ್ ಗೌಡ !

‘ಬಿಗ್ ಬಾಸ್‌’ ಮನೆಯಲ್ಲಿ ಈ ವಾರದ ಕ್ಯಾಪ್ಟನ್ಸಿ ರೇಸ್‌ ಸಂಪೂರ್ಣವಾಗಿ ಎಂಟರ್ಟೈನ್ಮೆಂಟ್‌, ಟಾಸ್ಕ್‌, ಟಿಪ್ಸ್‌ ಮತ್ತು ಗೆಸ್ಟ್‌ಗಳ ಸಂಭ್ರಮದಿಂದ ಕಂಗೊಳಿಸಿತು. ಅತಿಥಿಗಳಿಂದ ಹೆಚ್ಚು ಟಿಪ್ಸ್‌ ಪಡೆಯುವ ಸ್ಪರ್ಧಿಗಳಿಗೆ ಮಾತ್ರ ಕ್ಯಾಪ್ಟನ್ಸಿ ರೇಸ್‌ಗೆ ಎಂಟ್ರಿ ಸಿಕ್ಕ ಕಾರಣ, ಸೂರಜ್‌, ಧನುಷ್‌, ರಘು, ಸ್ಪಂದನಾ ಸೋಮಣ್ಣ ಮತ್ತು ಅಭಿಷೇಕ್‌ ಟಾಪ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡರು. ಅಂತಿಮವಾಗಿ, ಟಾಸ್ಕ್‌ ಅನ್ನು...

ಅಯ್ಯಪ್ಪ ಮಾಲಾಧಾರಣೆಯ ಮಹತ್ವ : 41 ದಿನಗಳ ಆಧ್ಯಾತ್ಮಿಕ ಪಥ

ಅಯ್ಯಪ್ಪ ಸ್ವಾಮಿಯ 41 ದಿನಗಳ ಮಾಲಾಧಾರಣೆ ಕೇವಲ ವ್ರತ ಮಾತ್ರವಲ್ಲ, ಜೀವನ ಶಿಸ್ತಿನ ಮತ್ತು ಆಧ್ಯಾತ್ಮಿಕ ಶುದ್ಧತೆಯ ಪಥವಾಗಿದೆ. ಮಕರ ಸಂಕ್ರಾಂತಿಯ ಜ್ಯೋತಿ ದರ್ಶನಕ್ಕಾಗಿ ದಕ್ಷಿಣ ಭಾರತದಿಂದ ಲಕ್ಷಾಂತರ ಭಕ್ತರು ಈ ವ್ರತವನ್ನು ಕೈಗೊಳ್ಳುತ್ತಾರೆ. ಅಯ್ಯಪ್ಪನ ಮಾರ್ಗದಲ್ಲಿ ನಡೆಯುವ ಈ ಪ್ರಯಾಣ ಭಕ್ತಿ, ತ್ಯಾಗ ಮತ್ತು ನಿಷ್ಠೆಯ ಸಂಕೇತವೆಂದು ಪರಿಗಣಿಸಲಾಗಿದೆ. ವ್ರತ ಆರಂಭವಾಗುವ ಕ್ಷಣದಿಂದಲೇ...

ಮೊಟ್ಟೆ ತಿಂದಮೇಲೆ ಇವುಗಳನ್ನ ತಿನ್ನಬೇಡಿ ಹುಷಾರ್ !

ಮೊಟ್ಟೆಗಳು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುವ ಅತ್ಯುತ್ತಮ ಆಹಾರ. ಮೊಟ್ಟೆಗಳು ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುತ್ತವೆ, ಸಕ್ಕರೆಯೊಂದಿಗೆ ಬೇಯಿಸಿದ ಅಥವಾ ಮೊಟ್ಟೆ ತಿಂದ ತಕ್ಷಣ ಸಿಹಿತಿಂಡಿ ಸೇವನೆ ಆರೋಗ್ಯಕ್ಕೆ ಒಳ್ಳೆಯದ್ದಲ್ಲ. ಮೊಟ್ಟೆಗಳಲ್ಲಿರುವ ಅಮೈನೋ ಆಮ್ಲಗಳು ಸಕ್ಕರೆಯೊಂದಿಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುತ್ತದೆ ಮತ್ತು ದೀರ್ಘಾವಧಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ. ಸೋಯಾ ಹಾಲು ಮತ್ತು...

ದೀಪಿಕಾಗೆ ದುರಾದೃಷ್ಟದ ಶಾಪ ! ಕೋಟ್ಯಂತರ ವ್ಯವಹಾರ ಕುಸಿತ

ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಈ ಸಮಯದಲ್ಲಿ ಅದೃಷ್ಟದಿಂದ ದೂರವಾಗಿದ್ದಾರಂತೆ. ಇತ್ತೀಚಿಗಷ್ಟೇ ಎರಡು ಬಿಗ್ ಪ್ಯಾನ್ ಇಂಡಿಯಾ ಸಿನಿಮಾಗಳಿಂದ ದೀಪಿಕಾ ಹೊರಬಿದ್ದಿದ್ದು, ಇದರಿಂದ ಅವರ ಕರೀಯರ್‌ಗೆ ದೊಡ್ಡ ಹೊಡೆತವಾಗಿದೆ. ಸಿನಿಮಾಗಳಲ್ಲಿ ಭಾಗವಹಿಸದೆ ಹೋದ ಕಾರಣಗಳು ದೀಪಿಕಾ ೮ ಗಂಟೆ ಕೆಲಸದ ಷರತ್ತು ಮತ್ತು ಸಂಭಾವನೆಯ ಕುರಿತಾಗಿ ಮಾತನಾಡಲಾಗುತ್ತಿದೆ. 8 ಗಂಟೆ ಕೆಲಸದ ನಿಯಮ ಮತ್ತು...

ಕೂತಲ್ಲೇ ಆಧಾರ್ ವಿಳಾಸ ಬದಲಿಸಿ : UIDAI ಹೊಸ ಆನ್‌ಲೈನ್ ಸೇವೆ

ಆಧಾರ್ ಕಾರ್ಡ್ ಇಂದು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಅತ್ಯಂತ ಅಗತ್ಯವಾದ ದಾಖಲೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಮೊಬೈಲ್ ಸಿಮ್, ಸಬ್ಸಿಡಿ, ಪಿಂಚಣಿ ಮತ್ತು ಅನೇಕ ಸರ್ಕಾರಿ ಸೇವೆಗಳು ಆಧಾರ್‌ಗೆ ನೇರವಾಗಿ ಜೋಡಿಸಲಾಗಿರುವುದರಿಂದ, ಅದರಲ್ಲಿರುವ ವಿವರಗಳು ಸರಿಯಾಗಿರುವುದು ಬಹಳ ಮುಖ್ಯ. ವಿಶೇಷವಾಗಿ ಹೊಸ ಮನೆಗೆ ಸ್ಥಳಾಂತರವಾದಾಗ ವಿಳಾಸವನ್ನು ತಕ್ಷಣ ನವೀಕರಿಸಬೇಕು. ಈ ಅಗತ್ಯತೆಯನ್ನು ಗಮನಿಸಿ...

ಈ ವಸ್ತುಗಳನ್ನು ದೇವರ ಕೋಣೆಯಲ್ಲಿ ಇಡಬಾರದು !

ಹಿಂದೂ ಧರ್ಮದಲ್ಲಿ ದೇವರ ಕೋಣೆಯನ್ನು ಅತ್ಯಂತ ಪವಿತ್ರ ಮತ್ತು ಶುದ್ಧತೆಯ ಸ್ಥಳವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿಯಬೇಕೆಂದರೆ ಈ ಸ್ಥಳದ ಶುದ್ಧತೆಗೆ ಬಹಳ ಮಹತ್ವ ಇದೆ. ಆದರೆ ಅನೇಕ ಬಾರಿ ತಿಳಿಯದೇ ಕೆಲ ಅಶುಭ ವಸ್ತುಗಳನ್ನು ದೇವರ ಕೋಣೆಯ ಬಳಿ ಇಡುತ್ತೇವೆ. ವಾಸ್ತು ಪ್ರಕಾರ, ಈ ವಸ್ತುಗಳು ಮನೆಯಲ್ಲಿ ಕಲಹ, ಅಶಾಂತಿ ಮತ್ತು...

2047ಕ್ಕೆ ‘ವಿಕಸಿತ ಭಾರತ’ ಗುರಿ : ಭಾರತದ GDP 8.2%ಗೆ ಏರಿಕೆ

ಅಚ್ಚರಿ ಹುಟ್ಟಿಸಿದ ಭಾರತದ ಆರ್ಥಿಕತೆ, 2ನೇ ಕ್ವಾರ್ಟರ್ನಲ್ಲಿ ಜಿಡಿಪಿ,ಅಂದ್ರೆ ಗ್ರಾಸ್ ಡೊಮೆಸ್ಟಿಕ್ ಪ್ರಾಡಕ್ಟ್ ಶೇ. 8.2ರಷ್ಟು ಬೆಳೆದಿದೆ. ಈ ವರ್ಷದ ಮೊದಲ ಕ್ವಾರ್ಟರ್ನಲ್ಲಿ ಶೇ. 7.8ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದ ಭಾರತ, ಜುಲೈನಿಂದ ಸೆಪ್ಟೆಂಬರ್ವರೆಗಿನ ತ್ರೈಮಾಸಿಕದಲ್ಲಿ ಇನ್ನಷ್ಟು ಅಚ್ಚರಿ ತಂದಿದೆ. ಹೆಚ್ಚಿನ ಆರ್ಥಿಕ ತಜ್ಞರು ಶೇ. 7ರಿಂದ ಶೇ. 7.5ರಷ್ಟು ಬೆಳೆಯಬಹುದು ಎಂದು ನಿರೀಕ್ಷಿಸಿದ್ದರೂ, ಈ...

ಭಾರತಕ್ಕೆ ಬಂತು ನಥಿಂಗ್ 3a ಲೈಟ್ !

ಪ್ರಸಿದ್ಧ ಟೆಕ್ ಕಂಪನಿ ‘ನಥಿಂಗ್’ ಭಾರತದಲ್ಲಿ ತನ್ನ ಹೊಸ ಬಜೆಟ್ ಸ್ಮಾರ್ಟ್‌ಫೋನ್ ನಥಿಂಗ್ ಫೋನ್ 3a ಲೈಟ್ ಅನ್ನು ಬಿಡುಗಡೆ ಮಾಡಿದೆ. ಕಾರ್ಲ್ ಪೀ ನೇತೃತ್ವದ ಕಂಪನಿಯಿಂದ ಬಂದಿರುವ ಇದು 3a ಸರಣಿಗೆ ಇತ್ತೀಚಿನ ಸೇರ್ಪಡೆ. ಕಡಿಮೆ ಬೆಲೆಯಲ್ಲಿಯೇ ಪ್ರೀಮಿಯಂ ಲುಕ್ ಹಾಗೂ ದಕ್ಷತೆಯ ಸಂಯೋಜನೆಯನ್ನು ತೆಗೆದುಕೊಂಡು ಬರುತ್ತಿರುವ ಈ ಹ್ಯಾಂಡ್‌ಸೆಟ್ ಈಗಾಗಲೇ ಟೆಕ್...

Karnataka TV : ಕರುನಾಡ ಸುಧಾರಕರು ಕಾರ್ಯಕ್ರಮಕ್ಕೆ ವ್ಯಾಪಕ ಪ್ರಶಂಸೆ

Bengaluru: ನಮ್ಮ ಹೆಮ್ಮೆಯ ಕರ್ನಾಟಕ ಏಕೀಕರಣಗೊಂಡು 70 ವರ್ಷಕ್ಕೆ ಕಾಲಿಟ್ಟ ಸುವರ್ಣ ಸಂದರ್ಭ ಕರ್ನಾಟಕ ಟಿವಿ ಮತ್ತು AD6 ಅಡ್ವರ್ಟೈಸಿಂಗ್ ಜಂಟಿಯಾಗಿ ಕರುನಾಡ ಸುಧಾರಕರು ಅನ್ನೋ ಅದ್ಭುತ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸುದೀರ್ಘ 7 ದಶಕಗಳ ಕಾಲ ಕರುನಾಡು ಅಸಂಖ್ಯಾತ ಸುಧಾರಕರನ್ನ, ಸಾಧಕರನ್ನ ಕಂಡಿದೆ. ನಾಡು, ನುಡಿ, ನೆಲ, ಜಲದ ವಿಷಯಕ್ಕೆ ಪದೇ ಪದೇ ಎದ್ದು ನಿಲ್ಲುವ...
- Advertisement -spot_img

Latest News

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ...
- Advertisement -spot_img