Sunday, July 26, 2026

ವೆಬ್ ಸ್ಟೋರಿ

Web News: YOUTUBE ನಲ್ಲಿ ದುಡ್ಡು ಯಾಕೆ ಬರುತ್ತೆ? ಮತ್ತು ಯಾವಾಗ ಬರುತ್ತೆ?

Web News: ಯೂಟ್ಯೂಬ್ ಮಾಡಿದಾಗ ಅದರಿಂದ ನಾವು ಹೇಗೆ ಹಣ ಪಡೆಯಬಹುದು ಅನ್ನೋದು ಹಲವರಿಗೆ ತಿಳಿದಿರುವುದಿಲ್ಲ. ಕೆಲವರು ಸಬ್‌ಸ್ಕ್ರೈಬರ್ಸ್ ಹೆಚ್ಚಾದ್ರೆ ಹಣ ಬರತ್ತೆ ಅಂತಾ ಹೇಳಿದ್ರೆ, ಇನ್ನು ಕೆಲವರು ವೀವ್ಸ್ ಇದ್ರೆ ಮಾತ್ರ ಹಣ ಬರತ್ತೆ ಅಂತಾ ಹೇಳ್ತಾರೆ. ಹಾಗಾದ್ರೆ ಯೂಟ್ಯೂಬ್‌ನಿಂದ ಹಣ ಬರೋದು ಹೇಗೆ ಅಂತಾ ತಿಳಿಯೋಣ ಬನ್ನಿ. ಕಲಾಹಂಸ ವೆಬ್ ಡಿಸೈನ್-...

”ಯುವಕರ ಜೀವದ ಜೊತೆ ಆಟ” – ಬಜಾಜ್ ಜಾಹೀರಾತಿಗೆ BJP ಕಿಡಿ!

ಅಪಾಯಕಾರಿಯಾದ ವ್ಹಿಲಿಂಗ್ ಗೆ ಪ್ರಚೋದನೆ ನೀಡುವಂತಹ ಜಾಹೀರಾತು ಪ್ರಕಟಿಸಿರುವ ಬಜಾಜ್ ಸಂಸ್ಥೆ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಜಾಜ್ ಎಂಬ ಹೆಸರಾಂತ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ‘ಜಗ ನೋಡುತ್ತೆ ನೀನು ತೋರಿಸು’ ಎಂಬ ಶೀರ್ಷಿಕೆಯಡಿ ಪಲ್ಸರ್...

ಅಜೀತ್ ಧೋವಲ್ ಗೂಢಾಚಾರಿಯಾಗಿ ಪಾಕಿಸ್ತಾನಕ್ಕೆ ಹೋದಾಗ ನಡೆದಿತ್ತು ಈ ರೋಚಕ ಘಟನೆ

National Politics: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ಧೋವಲ್ ಅವರು ಪಾಕಿಸ್ತಾನದಲ್ಲಿ 5 ವರ್ಷ ಗೂಢಾಚಾರಿಯಾಗಿ ಹೋದಾಗ, ಅವರನ್ನು ಓರ್ವ ವ್ಯಕ್ತಿ ಗುರುತು ಹಿಡಿದಿದ್ದನಂತೆ. ಆಗ ಅಜೀತ್ ಧೋವಲ್ ಏನು ಮಾಡಿದ್ರು, ಏನೆಂದು ಉತ್ತರಿಸಿದರು ಅಂತಾ ಅವರೇ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಧುರಂಧರ್ ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ...

ನಟಿ ಗಿರೀಜಾ ಓಕ್ ಮಗನ ಶಾಲೆಯಲ್ಲಿ ಟಿಫಿನ್ ಸಿಸ್ಟಮ್ ಎಷ್ಟು ಡಿಫ್ರೆಂಟ್ ಆಗಿದೆ ನೋಡಿ..

Bollywood: ಸದ್ಯ ನಟಿ ರಶ್ಮಿಕಾ ಮಂದಣ್ಣ ಮತ್ತು ರುಕ್ಮಿಣಿ ವಸಂತ್ ಅವರನ್ನು ಬದಿಗಿರಿಸಿ, ನ್ಯಾಶನಲ್ ಕ್ರಶ್ ಆಗಿರುವಂಥ ನಟಿ ಅಂದ್ರೆ ಮರಾಠಿ ನಟಿ ಗಿರಿಜಾ ಓಕ್. ಗಿರಿಜಾ ಪಾಡ್‌ಕಾಸ್ಟ್‌ನಲ್ಲಿ ಮಾತನಾಡುವಾಗ, ತಮ್ಮ ಮಗನ ಟಿಫಿನ್ ವಿಚಾರವಾಗಿ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. ಅದೇನಂದ್ರೆ, ಎಲ್ಲ ಕಡೆ ಪ್ರತೀದಿನ ತಾಯಂದಿರು, ಇಂದು ಮಕ್ಕಳಿಗೆ ಏನು ಟಿಫಿನ್ ರೆಡಿ ಮಾಡ್ಲಿ...

SOCIAL MEDIA ದಲ್ಲಿ ದುಡ್ಡು ಗಳಿಸಲು ಸುಲಭ ಮಾರ್ಗ: Chandan Kalahamsa

Web News: ಸೋಶಿಯಲ್ ಮೀಡಿಯಾದ ಮೂಲಕ ನಾವು ಹೇಗೆ ಹಣ ಗಳಿಸಬಹುದು ಅನ್ನೋದನ್ನು ಕಲಾಹಂಸ ವೆಬ್ ಡಿಸೈನ್- ಡಿಜಿಟಲ್ ಮಾರ್ಕೇಟಿಂಗ್ ಕಂಪನಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಚಂದನ್ ಕಲಾಹಂಸ ಅವರು ವಿವರಿಸಿದ್ದಾರೆ. https://youtu.be/s-9-sdhwhZA ಸೋಶಿಯಲ್ ಮೀಡಿಯಾದಿಂದಲೇ ಹಲವರು ಹಣ ಗಳಿಸುತ್ತಿದ್ದಾರೆ. ಇರುವ ಕೆಲಸಕ್ಕೆ ಬ್ರೇಕ್ ಹಾಕಿ, ಸೋಶಿಯಲ್ ಮೀಡಿಯಾದಲ್ಲೇ ದುಡ್ಡುಮ ಮಾಡುತ್ತಿದ್ದಾರೆ. ಹಾಗಾದ್ರೆ ಸೋಶಿಯಲ್ ಮೀಡಿಯಾದಿಂದ ಹೇಗೆ ಹಣ...

SOCIAL MEDIA ಪ್ರಾಮುಖ್ಯತೆ ಏನು? ಇದರಿಂದಾಗೋ ಉಪಯೋಗಗಳೇನು? 

   ಇಂದಿನ ದಿನಗಳಲ್ಲ ನಮಗೆ ಹಲವು ವಿಷಯಗಳ ವಿವರಣೆ ಸಿಗೋದೇ ಸೋಶಿಯಲ್ ಮೀಡಿಯಾದಿಂದ. ಸೋಶಿಯಲ್ ಮೀಡಿಯಾ ಕೆಲ ವಿಷಯಗಳಲ್ಲಿ ಸಮಸ್ಯೆ ತಂದರೂ, ಅದರಿಂದ ತುಂಬಾ ವಿಷಯಗಳನ್ನು ಕಲಿಯಬಹುದು. ಹಾಗಾಗಿ ಸೋಶಿಯಲ್ ಮೀಡಿಯಾ ಯಾಕೆ ಮುಖ್ಯ ಅನ್ನೋ ಬಗ್ಗೆ ಕಲಾಹಂಸ ವೆಬ್ ಡಿಸೈನ್-ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಡೈರೆಕ್ಟರ್ ಚಂದನ್ ಕಲಾಹಂಸ ಅವರು ವಿವರಿಸಿದ್ದಾರೆ. https://youtu.be/suD0lXAtnQ0 ನೀವು 1 ಉದ್ಯಮ ಶುರು...

ಕುಡಿದ ಮೇಲೆ ಕನಸಲ್ಲೂ ಬಸ್ ಬೇಡ!

ಕುಡಿದ ಮೇಲೆ “ನಾವು ಏನಾದ್ರೂ ಮಾಡ್ಬಹುದು” ಅನ್ನೋ ಓವರ್‌ಕಾನ್ಫಿಡೆನ್ಸ್ ಬಂದಾಗ ಏನಾಗುತ್ತೆ ಅನ್ನೋದಕ್ಕೆ ಆನೇಕಲ್‌ನಲ್ಲೇ ಲೈವ್ ಡೆಮೋ ಆಯ್ತು! ತಡರಾತ್ರಿ ನಾಲ್ವರು ಯುವಕರು—ಕಾರ್ ಅಲ್ಲ, ಬೈಕ್ ಅಲ್ಲ—ಪೂರ್ತಿ ಖಾಸಗಿ ಬಸ್‌ನೇ ಕದ್ದುಕೊಂಡು ಹೊರಟಿದ್ದಾರೆ. ಸ್ಟೀರಿಂಗ್ ಹಿಡಿದ ಕ್ಷಣಕ್ಕೆ ಬಸ್ ಡ್ರೈವಿಂಗ್ ಅನ್ನೋದು ಗೇಮ್ ಅಂತ ಭಾವಿಸಿದ್ರೋ ಏನೋ, ಬಸ್ ಅಡ್ಡಾದಿಡ್ಡಿ ಡ್ಯಾನ್ಸ್ ಶುರು. ಮೊದಲು...

ದುಡಿಯೋ ಮಹಿಳೆಗೆ ‘ಪತಿ’ ಹಣ ಕೊಡಬೇಕಿಲ್ಲ!

ದುಡಿಯುವ ಮಹಿಳೆಗೆ ಜೀವನಾಂಶ ಬೇಕಾ? ಈ ಪ್ರಶ್ನೆಗೆ ಅಲಹಾಬಾದ್ ಹೈಕೋರ್ಟ್ ಸ್ಪಷ್ಟ ಉತ್ತರ ನೀಡಿದ್ದು, ಸ್ವಾವಲಂಬಿಯಾಗಿ ಬದುಕುವ ಮಹಿಳೆಗೆ ಪತಿಯಿಂದ ಜೀವನಾಂಶ ಕೊಡಬೇಕಿಲ್ಲ ಎಂದು ಮಹತ್ವದ ತೀರ್ಪು ಪ್ರಕಟಿಸಿದೆ. ಹೌದು ವಿಚ್ಛೇದಿತ ಮಹಿಳೆ ಸ್ವತಃ ದುಡಿಯುವ ಸಾಮರ್ಥ್ಯ ಹೊಂದಿದ್ದು, ತನ್ನ ಜೀವನವನ್ನು ತಾನು ನಡೆಸುವ ಶಕ್ತಿಯಿದ್ದರೆ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಲ್ಲ ಎಂದು ಅಲಹಾಬಾದ್...

Money Tips: ಈ 10 ಕಾರಣಗಳಿಂದಾಗಿ ಬಡವರು ಶ್ರೀಮಂತರಾಗಲು ಸಾಧ್ಯವಿಲ್ಲ: ಭಾಗ 2

Web Story: ಇದಕ್ಕೂ ಮುನ್ನ ನಾವು ಯಾವ ಕಾರಣಗಳಿಂದ ಜನ ಬಡವರಾಗುತ್ತಿದ್ದಾರೆ ಅನ್ನೋ ವಿಷಯಕ್ಕೆ ಸಂಬಂದಿಸಿದಂತೆ 5 ವಿಷಯಗಳನ್ನು ತಿಳಿದಿದ್ದೆವು. ಇದೀಗ ಉಳಿದ 5 ವಿಷಯಗಳ ಬಗ್ಗೆ ತಿಳಿಯೋಣ. ಇಮಿಟೇಶನ್ ಆಭರಣ ಧರಿಸೋದು: ಸಿನಿಮಾ ತಾರೆಯರು ಯಾವುದೋ ಬ್ರ್ಯಾಂಡೆಡ್ ಬ್ಯಾಗ್ ಬಳಸುತ್ತಾರೆ. ಯಾವುದೋ, ಆಭರಣ ಹಾಕುತ್ತಾರೆ. ತಾನೂ ಅಂಥದ್ದೇ ಹಾಕಬೇಕು ಅಂತಾ ಕೆಲವರು ಅವರನ್ನು ಫಾಲೋ...

Money Tips: ಈ 10 ಕಾರಣಗಳಿಂದಾಗಿ ಬಡವರು ಶ್ರೀಮಂತರಾಗಲು ಸಾಧ್ಯವಿಲ್ಲ: ಭಾಗ 1

Web Story: ಶ್ರೀಮಂತರಾಗೋಕ್ಕೆ ಮತ್ತು ಶ್ರೀಮಂತರಂತೆ ಕಾಣೋ ಮಧ್ಯೆ ತುಂಬಾ ವ್ಯತ್ಯಾಸವಿದೆ. ಶ್ರೀಮಂತರ ಹಾಗೆ ಇರಬೇಕು, ಅವರಂತೆ ಕಾಣಬೇಕು ಅಂತಾ ಬಯಸುವವನು ಶ್ರೀಮಂತನಾಗೋಕ್ಕೆ ಸಾಧ್ಯವಿಲ್ಲ. ಶ್ರೀಮಂತನಾಗಬೇಕು ಅಂದ್ರೆ, ನಾವು ಕೆಲವು ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ಆ ತಪ್ಪುಗಳು ಯಾವ್ದು ಅಂತಾ ತಿಳಿಯೋಣ ಬನ್ನಿ.. ಇಎಂಐ ಬಳಸಿ ಫೋನ್ ಖರೀದಿಸೋದು: ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಶೋಕಿಗಾಗಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img