Wednesday, April 22, 2026

ವೆಬ್ ಸ್ಟೋರಿ

‘ದಿ ಗರ್ಲ್‌ಫ್ರೆಂಡ್’ – ರಶ್ಮಿಕಾಗೆ ಸಣ್ಣ ಗೆಲುವಾ? OTT ಎಂಟ್ರಿ ಯಾವಾಗ ?

ರಶ್ಮಿಕಾ ಮಂದಣ್ಣ ಹೆಚ್ಚು ನಟಿಸಿದ್ದು ನಾಯಕ ಪ್ರಧಾನ ಸಿನಿಮಾಗಳಲ್ಲೇ. ಅಲ್ಲಿ ಅವರಿಗೆ ಹಾಡು, ರೋಮ್ಯಾನ್ಸ್ , ಕೆಲವು ದೃಶ್ಯಗಳಷ್ಟೇ ಸಿಕ್ಕಿದ್ದವು. ಆದರೆ ಇದೇ ಮೊದಲ ಬಾರಿಗೆ ಮಹಿಳಾ ಪ್ರಧಾನ ಸಿನಿಮಾವಾದ "ದಿ ಗರ್ಲ್‌ಫ್ರೆಂಡ್’" ಸಿನಿಮಾ ನಲ್ಲಿ ಅಭಿನಯಿಸಿದ್ದರು. ರಶ್ಮಿಕಾ ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು, ಪ್ರಚಾರವನ್ನೂ ತಾವೇ ಮುಂದೆನಿಂತು ಮಾಡಿದ್ದರು. ನವೆಂಬರ್ 7ರಂದು...

ಜಾನ್ವಿ ಆಂಕರಿಂಗ್ ಟೀಸ್ ಮಾಡಿದ್ರಾ ಗಿಲ್ಲಿ ?

ಜಾನ್ವಿಯ ಆಂಕರಿಂಗ್ ಮತ್ತೆ ಜಾನ್ವಿ ಕಲರ್ಸ್ ಕನ್ನಡದಲ್ಲಿ ಮಾಡುತ್ತಿದ್ದಂತಹ ಸವಿರುಚಿ ಶೋ ಬಗ್ಗೆ ಕೀಳಾಗ್ ಮಾತಾಡ್ತೀಯಾ ? ಅಂತ ಜಾನ್ವಿ ರೊಚ್ಚಿಗೆದ್ದಿದ್ರು , ಆದ್ರೆ ಅಲ್ಲಿ ನಿಜ್ವಾಗ್ಲೂ ಗಿಲ್ಲಿ ಕೀಳಾಗಿ ಮಾತಾಡಿದ್ರಾ ? ಅನ್ನೋದು ಪ್ರಶ್ನೆಯಾಗಿದೆ., ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿಟ್ಟಿದ್ದ ‘ಸವಿರುಚಿ’ ಪ್ರೋಗ್ರಾಂ ಬಗ್ಗೆ ಗಿಲ್ಲಿ ನಟ ಕೀಳಾಗಿ ಮಾತಾಡಿದ್ದಾರೆ ಎಂದು ಜಾಹ್ನವಿ...

25 ನವೆಂಬರ್ ಮಹಿಳಾ ದೌರ್ಜನ್ಯ ವಿರೋಧಿ ದಿನ !

ಮಹಿಳೆಯರ ಮೇಲೆ ನಡೆಯುತ್ತಿರುವ ದೈಹಿಕ, ಮಾನಸಿಕ, ಸಾಮಾಜಿಕ ಹಿಂಸಾಚಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ವರ್ಷ ನವೆಂಬರ್ 25ರಂದು ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ. ಮಹಿಳೆಯರ ಸುರಕ್ಷತೆ ಮತ್ತು ಗೌರವಕ್ಕೆ ಈ ದಿನ ಮಹತ್ವದ ಸಂದೇಶ ನೀಡುತ್ತದೆ. 1960 ರಲ್ಲಿ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಮಿನರ್ವಾ, ಮರಿಯಾ ಹಾಗೂ ಪ್ಯಾಟ್ರಿಯಾ ಮಿರಾಬೆಲ್ ಸಹೋದರಿಯರನ್ನು ಸರ್ವಾಧಿಕಾರಿ...

2026ಕ್ಕೆ ಚಿನ್ನದ ದರ ಭಾರಿ ಜಿಗಿತ! ಎಷ್ಟಾಗಬಹುದು ಗೋಲ್ಡ್‌ ರೇಟ್‌

ಚಿನ್ನದ ಬೆಲೆಯಲ್ಲಿ ಕಳೆದ ಒಂದು–ಎರಡು ವರ್ಷಗಳಿಂದ ಅತೀವ ಏರಿಕೆ ಕಂಡುಬಂದಿದೆ. ಒಂದು ವರ್ಷದೊಳಗೆ ಚಿನ್ನದ ಬೆಲೆ ಅರ್ಧದಷ್ಟು ಹೆಚ್ಚಳ ಕಂಡಿದ್ದು, ಹೂಡಿಕೆದಾರರನ್ನು ಮತ್ತೆ ಚಿನ್ನದತ್ತ ಸೆಳೆದಿದೆ. ಕಳೆದ ಎರಡು ವಾರಗಳಿಂದ ಸ್ಥಿರವಾಗಿದ್ದ ಸ್ವರ್ಣದ ದರ ಈಗ ಮತ್ತೆ ಏರಿಕೆಯ ಹಾದಿಯಲ್ಲಿದೆ. ಅಮೆರಿಕಾ ಫೆಡರಲ್‌ ರಿಸರ್ವ್ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆ ಜೋರಾಗಿರುವುದರಿಂದ, ಜಾಗತಿಕ ಮಾರುಕಟ್ಟೆಯಲ್ಲಿ ಹೂಡಿಕೆದಾರರು ಚಿನ್ನವನ್ನು...

ಮೃತರ ATM ಬಳಕೆ ಕಾನೂನುಬಾಹಿರ : ಹಾಗಿದ್ರೆ ಏನ್ಮಾಡ್ಬೇಕು ?

ಮೃತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಹಣವನ್ನು ಹಿಂಪಡೆಯುವುದು ಕೇವಲ ತಪ್ಪಲ್ಲ, ಕಾನೂನುಬಾಹಿರವೂ ಆಗಿದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಮನೆಮಂದಿಯಲ್ಲಿ ಯಾರಾದರೂ ಸತ್ತಾಗ, ತುರ್ತು ಖರ್ಚುಗಳಿಗೆ ಅವರ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಸಹಜವೆನಿಸಬಹುದು. ಆದರೆ ಬ್ಯಾಂಕ್ ನಿಯಮಗಳ ಪ್ರಕಾರ, ಮರಣದ ನಂತರ ಆ ಖಾತೆಯಿಂದ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಅಪರಾಧ. ಇದರಲ್ಲಿ...

ತಾಯಿಯ ಹಾಲಲ್ಲೂ ವಿಷ :ಎದೆಹಾಲು ಸುರಕ್ಷಿತವೇ?

ಇದಾಗಲೇ ನಿಮ್ಮೆಲ್ಲರಿಗೂ ಗೊತ್ತಾಗಿರುತ್ತೆ, ಮಕ್ಕಳ ಪಾಲಿಗೆ ಅಮೃತವಾಗಿರುವಂತ ತಾಯಿಯ ಎದೆ ಹಾಲು ವಿಷವಾಗ್ತಿದೆ ಅನ್ನೋವಂತದ್ದು, ಇದೊಂದು ಅಘಾತಕಾರಿ ಸತ್ಯ ಅಂತಲೇ ಹೇಳಬಹುದು, ಜಗತ್ತಲ್ಲಿ ಯಾವುದರಲ್ಲಿ ವಿಷ ಇಲ್ಲ ಹೇಳಿ, ನಾವ್ ಉಸಿರಾಡೋ ಗಾಳಿಯಿಂದ ಹಿಡಿದು ತಿನ್ನೋ ಆಹಾರದಲ್ಲೂ ರಾಸಾಯನಿಕಗಳು ಇದ್ದೆ ಇರುತವೆ ಆದ್ರೆ, ತಾಯಿಯ ಎದೆ ಹಾಲಲ್ಲೂ ಇದೇ ಕತೆ ಅಂದ್ರೆ ನಿಜಕ್ಕೂ ಅಚ್ಚರಿ,...

ಕರ್ನಾಟಕ ಟಿವಿ-AD6 ಸಹಯೋಗದಲ್ಲಿ ನಡೆದ “ಕರುನಾಡ ಸುಧಾರಕರು” ಕಾರ್ಯಕ್ರಮಕ್ಕೆ ಸಂಸದರಿಂದ ಶ್ಲಾಘನೆ

Bengaluru: ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ ಕನ್ನಡದ ಸುದ್ಧಿ ವಾಹಿನಿ ಕರ್ನಾಟಕ ಟಿವಿ ಸಹಯೋಗದಲ್ಲಿ ಆಯೋಜಿಸಿದ್ದ “ಕರುನಾಡ ಸುಧಾರಕರು” ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದರಾದ ಮಾನ್ಯ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ರವರು ಭಾಗವಹಿಸಿ, ಕನ್ನಡ ನಾಡು–ನುಡಿಯ ಮಹಿಮೆ, ಪರಂಪರೆ ಮತ್ತು ಸಂಸ್ಕೃತಿಯ ಶಾಶ್ವತತೆ ಬಗ್ಗೆ ವಿಶಿಷ್ಟವಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ೭೦ ವರ್ಷದ...

ರಕ್ಷಿತಾ ಮಾಡ್ತಾರಾ ಔಟ್ ಮ್ಯಾಜಿಕ್? ನೆಕ್ಸ್ಟ್ ಯಾರ್ ಹೋಗ್ತಾರೆ ಗೊತ್ತಾ?

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಹೆಚ್ಚಾಗಿ ಬೆರೆತಿದದ್ದು ಅಂದ್ರೆ ಅದು ಮಲ್ಲಮ್ಮ ಮತ್ತು ಚಂದ್ರಪ್ರಭಾ ಆದ್ರೆ ಇವರಿಬ್ಬರು ಮನೆಯಿಂದ ಹೊರ ಬಿದಿದ್ದಾರೆ. ಈ ಸಮಯದಲ್ಲಿ ಮನೆಯಲ್ಲಿ ಹೀಗೊಂದು ಚರ್ಚೆ ಶುರುವಾಗಿದೆ. ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದ ಮೊದಲ ದಿನವೇ ರಕ್ಷಿತಾ ಶೆಟ್ಟಿ ಮನೆಯಿಂದ ಹೊರ ಬಂದಿದ್ದರು. ನಂತರ ಒಂದು ವಾರಗಳ ಕಾಲ ಸೀಕ್ರೆಟ್...

ಬನಿಯನ್ ಹಾಕೋರು ಬಡವರಾ? ಧ್ರುವಂತ್‌ಗೆ ‘ಗಿಲ್ಲಿ’ಯ ಟಕ್ಕರ್

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ(Gilli Nata) ಬನಿಯನ್ ಮತ್ತೆ ಸೌಂಡ್ ಮಾಡಿದೆ, ಗಿಲ್ಲಿ ನಟ ಬನಿಯನ್ ಹಾಕೊಂಡು ತಾವು ಬಡವ ಅಂತ ನಟಿಸುತ್ತಿದ್ದಾರೆ, ಅವ್ರತ್ರ ಎಂಜಿ ಹೆಕ್ಟರ್ ಕಾರು ಇದೆ, 100 ಕುರಿ ಇದಾವೆ, ಸುಮ್ನೆ ಬಡವ ಅನ್ನೋ ಸಿಂಪತಿ ಕಾರ್ಡ್ ಯೂಸ್ ಮಾಡ್ಕೋತಿದಾನೇ ಅಂತ ಧ್ರುವಂತ್ ವಿವಾದ ಹುಟ್ಟಾಕಿದ್ರು, ಬಿಗ್ ಬಾಸ್​ನಲ್ಲಿ ಗಿಲ್ಲಿ...

ಈ ವಾರ ಧ್ರುವಂತ್ ಔಟ್ ಪಕ್ಕಾ? ಕಿಚ್ಚನ ಮೇಲೆ ಧ್ರುವಂತ್ ಆರೋಪ !

ಬಿಗ್ ಬಾಸ್ ಮನೆಯಲ್ಲಿರೋ ಸ್ಪರ್ದಿಗಳ ಮೇಲೆ ಆರೋಪ ಮಾಡಿ, ಜಗಳ ಕಾರಿದ್ದಾಯ್ತು, ಈಗ ತಮ್ಮ ತಪ್ಪು ಸರಿಗಳ ಪಾಠ ಮಾಡೋ ಮೇಷ್ಟ್ರು ಮೇಲೇನೆ ಧ್ರುವಂತ್ ಕಂಪ್ಲೈನ್ ಮಾಡ್ತಿದ್ದಾರೆ. ಎಸ್, ಕಿಚ್ಚ ಸುದೀಪ್ ಅವ್ರು ತಮಗೆ ಮಾತಾಡೋಕೆ ಸ್ಪೇಸ್ ಕೊಟ್ಟಿಲ್ಲ ಅಂತ ಧ್ರುವಂತ್ ಮಾತಾಡ್ತಿರೋ ವಿಡಿಯೋ ಈಗ ಸಕ್ಕತ್ ವೈರಲ್ ಆಗ್ತಿದ್ದು,ವಿವಾದಕ್ಕೆ ಸಿಲುಕಿದೆ.ಧ್ರುವಂತ್ ಅವರಲ್ಲಿ ಅಚ್ಚರಿಯ ಬದಲಾವಣೆ...
- Advertisement -spot_img

Latest News

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ...
- Advertisement -spot_img