ದಾವಣಗೆರೆಯ ಮಲ್ಲಶೆಟ್ಟಿಹಳ್ಳಿಯಲ್ಲಿ ನಡೆದ ಹೃದಯವಿದ್ರಾವಕ ದುರಂತ… ರಾಟ್ವೀಲರ್ ನಾಯಿಗಳ ಭೀಕರ ದಾಳಿಗೆ 38 ವರ್ಷದ ಅನಿತಾ ಬಲಿಯಾದರು. ಎರಡು ಗಂಟೆಗಳಿಗೂ ಹೆಚ್ಚು ಕಾಲ ನಾಯಿಗಳು ಎಳೆದಾಡಿ ಕಚ್ಚಿದ ಪರಿಣಾಮ ರಕ್ತಸಿಕ್ತ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಬೆಂಗಳೂರಿಗೆ ಸಾಗಿಸುವ ಮಾರ್ಗದಲ್ಲಿ ಶಿರಾ ಬಳಿ ಅವರು ಕೊನೆಯುಸಿರೆಳೆದರು. ಐದು ವರ್ಷಗಳ ಹಿಂದೆ ಪತಿ ಸಾವು, ಈಗ ತಾಯಿ...
ಜಾನ್ವಿ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಸಂದರ್ಶನಗಳಲ್ಲಿ ಬಿಸಿಯಾಗ್ಬಿಟ್ಟಿದಾರೆ, ಅದ್ರಲ್ಲೂ ಗಿಲ್ಲಿ ವಿರುದ್ಧ ನೆಗೆಟಿವಿಟಿಯನ್ನ ಸ್ಪ್ರೆಡ್ ಮಾಡೋದ್ರಲ್ಲಿ ಸ್ವಲ್ಪ ಜಾಸ್ತಿನೇ ಬಿಸಿಯಾಗಿದ್ದಾರೆ, ಇದು ಸಾಕಷ್ಟು ಜನರ ಅಭಿಪ್ರಾಯ ..
ಗಿಲ್ಲಿ ಬಿಗ್ ಬಾಸ್ ಶೊಗೋಸ್ಕರ ತನ್ನ ವ್ಯಕ್ತಿತ್ವವನ್ನ ಚೇಂಜ್ ಮಾಡ್ಕೊಂಡಿದಾನೆ, ಅವ್ನು ಡ್ರಾಮಾ ಮಾಡ್ತಿದ್ದಾನೆ ಅನ್ನೋ ರೀತಿಯಾಗಿ ಜಾನ್ವಿಯವ್ರು ತಮ್ಮ ಸಾಕಷ್ಟು ಸಂದರ್ಶನಗಳಲ್ಲಿ...
ರಿಲೀಸ್ಗೂ ಮೊದಲೇ ಸಕತ್ ಕುತೂಹಲ ಹುಟ್ಟಿಸಿರುವಂತ ‘45 ಸಿನಿಮಾ ಮತ್ತೊಂದು ಕುತೂಹಲವನ್ನ ಹುಟ್ಟಿ ಹಾಕಿದೆ, ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ‘45’ ಚಿತ್ರದ ಟ್ರೇಲರ್ ಗ್ರ್ಯಾಂಡ್ ಲೆವೆಲ್ನಲ್ಲಿ ಬಿಡುಗಡೆ ಮಾಡುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎಲ್ಲ ಅಭಿಮಾನಿಗಳು ಬೆಂಗಳೂರಿಗೆ ಬರೋದು ಸಾಧ್ಯವಾಗದೆ ಇರೋದನ್ನು ಗಮನದಲ್ಲಿ ಇಟ್ಟುಕೊಂಡು, ಕಾರ್ಯಕ್ರಮವನ್ನು 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಮಾಡಲು ಚಿತ್ರತಂಡ...
ನಮ್ಮ ಜನ ಎಷ್ಟೆ ಓದಿದರೂ ದಡ್ಡರೆ. ಅಕೌಂಟ್ ಅಲ್ಲಿ ಕೋಟಿ ಕೋಟಿ ಇಟ್ಟಿದ್ರೂ ದಡ್ಡನೇ. ATM ಗೆ ಹೋಗ್ತೀವಿ ಬೇಕಾದಷ್ಟು ದುಡ್ಡು ಕೂಡ ಡ್ರಾ ಮಾಡ್ಕೊಂಡು ಬರ್ತೀವಿ. ಡ್ರಾ ಮಾಡಬೇಕಿದ್ರೆ ಯಾರಿಗೂ ಗೊತ್ತಾಗ್ದೆ ಇರುವ ಹಾಗೇ ಆ 4 ಅಂಕಿಯ ಪಿನ್ ಹೊಡ್ದು ಸುಮ್ನೆ ದುಡ್ಡು ತರ್ತಿರದೆ. ಆದರೆ ಯಾವತ್ದರೂ ನಾವು ಯೋಚನೆ ಮಾಡಿದ್ವ...
ಕಳ್ಳನನ್ನಾದರೂ ನಂಬಬಹುದು, ಆದರೆ ಕುಳ್ಳನನ್ನು ನಂಬಬಾರದು ಅನ್ನೋ ನುಡಿಗಟ್ಟು ನಮ್ಮ ಕಡೆ ಪ್ರಸಿದ್ಧ. ಆದರೆ ಆ ನುಡಿಗಟ್ಟನ್ನೇ ತಪ್ಪು ಎಂದು ಸಾಬೀತುಪಡಿಸಿದ್ದಾನೆ ನಮ್ಮ ಭಾರತದ ಒಬ್ಬ ಯುವ ವೈದ್ಯ. ಕೇವಲ ಮೂರು ಅಡಿ ಎತ್ತರ, 18 ಕೇಜಿ ತೂಕ… ಆದರೂ ದೊಡ್ಡ ಕನಸು, ಅದನ್ನು ನಿಜ ಮಾಡಿದ ಬದುಕಿನ ಹೋರಾಟ. ಇದು ಗುಜರಾತ್ನ ಯುವ...
Bengaluru News: ಬಿಡಿಎ ಮನೆಗಳನ್ನು ಖರೀದಿಸಬೇಕು ಎನ್ನುವವರಿಗೆ 1 ಸದಾವಕಾಶವಿದ್ದು, ಇದೇ ಡಿಸೆಂಬರ್ 6 ಮತ್ತು 7ಕ್ಕೆ ಬಿಡಿಎ ಫ್ಲಾಟ್ ಮೇಳ ನಡೆಯಲಿದೆ.
ಈ ಮೇಳದಲ್ಲಿ ನೀವು ಬಿಡಿಎ ಯೋಜನೆಯಲ್ಲಿ ಲಭ್ಯವಿರುವ ಫ್ಲಾಟ್ಗಳನ್ನು ಖರೀದಿಸಬಹುದು. ಅಲ್ಲದೇ ಬ್ಯಾಂಕ್ಗಳಿಂದಲೇ ನಿಮಗೆ ಸಾಲ ಸೌಲಭ್ಯ ಕೂಡ ಮಾಡಿಕ``ಡಲಾಗುತ್ತದೆ. ಹುಣ್ಣಿಗೆರೆ, ಕೊಮ್ಮಘಟ್ಟ, ಕಣಿಮಿಣಿಕೆ ಇಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಸೇಲ್ ಮಾಡಲಾಗುತ್ತಿದ್ದು,...
ಮಹಾರಾಷ್ಟ್ರ ಟಾಪ್, ಕರ್ನಾಟಕ ನೆಕ್ಸ್ಟ್. ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿದೇಶಿ ನೇರ ಹೂಡಿಕೆ ಆಕರ್ಷಿಸಿದ ರಾಜ್ಯಗಳ ಪೈಕಿ ಕರ್ನಾಟಕ 2ನೇ ಸ್ಥಾನ ದಾಖಲಿಸಿದೆ. ಈ ಅವಧಿಯಲ್ಲಿ ರಾಜ್ಯವು ₹81,000 ಕೋಟಿ ಹೂಡಿಕೆಗೆ ಸಾಕ್ಷಿಯಾಗಿದೆ. ವಿದೇಶಿ ಹೂಡಿಕೆಯಲ್ಲಿ ₹91,000 ಕೋಟಿ ರೂ. ಆಕರ್ಷಿಸಿಕೊಂಡಿರುವ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ವಲಯ ಮೂಲಗಳು ತಿಳಿಸಿವೆ.
ತಂತ್ರಜ್ಞಾನ,...
‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆಯಲ್ಲಿ ಈ ವಾರ ಗೆಸ್ಟ್ಗಳ ಎಂಟ್ರಿ ತೀವ್ರ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಉಗ್ರಂ ಮಂಜು, ಕಂಟೆಸ್ಟೆಂಟ್ ಗಿಲ್ಲಿಯ ಗಡ್ಡವನ್ನ ಬೋಳಿಸಿ ಹೊಸ ಲುಕ್ ಕೊಟ್ಟ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. “ಅತಿಥಿಗಳು ಹೀಗೆ ಮಾಡೋದು ಸರಿಯೇ?” ಎಂದು ಪ್ರೇಕ್ಷಕರು ಪ್ರಶ್ನೆ ಎತ್ತಿದ್ದಾರೆ.
ಬಿಗ್ ಬಾಸ್ ಮನೆಗೆ...
‘ಬಿಗ್ ಬಾಸ್’ ಮನೆಯಲ್ಲಿ ಈ ವಾರದ ಕ್ಯಾಪ್ಟನ್ಸಿ ರೇಸ್ ಸಂಪೂರ್ಣವಾಗಿ ಎಂಟರ್ಟೈನ್ಮೆಂಟ್, ಟಾಸ್ಕ್, ಟಿಪ್ಸ್ ಮತ್ತು ಗೆಸ್ಟ್ಗಳ ಸಂಭ್ರಮದಿಂದ ಕಂಗೊಳಿಸಿತು. ಅತಿಥಿಗಳಿಂದ ಹೆಚ್ಚು ಟಿಪ್ಸ್ ಪಡೆಯುವ ಸ್ಪರ್ಧಿಗಳಿಗೆ ಮಾತ್ರ ಕ್ಯಾಪ್ಟನ್ಸಿ ರೇಸ್ಗೆ ಎಂಟ್ರಿ ಸಿಕ್ಕ ಕಾರಣ, ಸೂರಜ್, ಧನುಷ್, ರಘು, ಸ್ಪಂದನಾ ಸೋಮಣ್ಣ ಮತ್ತು ಅಭಿಷೇಕ್ ಟಾಪ್ ಲಿಸ್ಟ್ನಲ್ಲಿ ಕಾಣಿಸಿಕೊಂಡರು. ಅಂತಿಮವಾಗಿ, ಟಾಸ್ಕ್ ಅನ್ನು...
ಅಯ್ಯಪ್ಪ ಸ್ವಾಮಿಯ 41 ದಿನಗಳ ಮಾಲಾಧಾರಣೆ ಕೇವಲ ವ್ರತ ಮಾತ್ರವಲ್ಲ, ಜೀವನ ಶಿಸ್ತಿನ ಮತ್ತು ಆಧ್ಯಾತ್ಮಿಕ ಶುದ್ಧತೆಯ ಪಥವಾಗಿದೆ. ಮಕರ ಸಂಕ್ರಾಂತಿಯ ಜ್ಯೋತಿ ದರ್ಶನಕ್ಕಾಗಿ ದಕ್ಷಿಣ ಭಾರತದಿಂದ ಲಕ್ಷಾಂತರ ಭಕ್ತರು ಈ ವ್ರತವನ್ನು ಕೈಗೊಳ್ಳುತ್ತಾರೆ. ಅಯ್ಯಪ್ಪನ ಮಾರ್ಗದಲ್ಲಿ ನಡೆಯುವ ಈ ಪ್ರಯಾಣ ಭಕ್ತಿ, ತ್ಯಾಗ ಮತ್ತು ನಿಷ್ಠೆಯ ಸಂಕೇತವೆಂದು ಪರಿಗಣಿಸಲಾಗಿದೆ. ವ್ರತ ಆರಂಭವಾಗುವ ಕ್ಷಣದಿಂದಲೇ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...