Saturday, July 25, 2026

ವೆಬ್ ಸ್ಟೋರಿ

ಮೊಟ್ಟೆ ತಿಂದಮೇಲೆ ಇವುಗಳನ್ನ ತಿನ್ನಬೇಡಿ ಹುಷಾರ್ !

ಮೊಟ್ಟೆಗಳು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುವ ಅತ್ಯುತ್ತಮ ಆಹಾರ. ಮೊಟ್ಟೆಗಳು ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುತ್ತವೆ, ಸಕ್ಕರೆಯೊಂದಿಗೆ ಬೇಯಿಸಿದ ಅಥವಾ ಮೊಟ್ಟೆ ತಿಂದ ತಕ್ಷಣ ಸಿಹಿತಿಂಡಿ ಸೇವನೆ ಆರೋಗ್ಯಕ್ಕೆ ಒಳ್ಳೆಯದ್ದಲ್ಲ. ಮೊಟ್ಟೆಗಳಲ್ಲಿರುವ ಅಮೈನೋ ಆಮ್ಲಗಳು ಸಕ್ಕರೆಯೊಂದಿಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುತ್ತದೆ ಮತ್ತು ದೀರ್ಘಾವಧಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ. ಸೋಯಾ ಹಾಲು ಮತ್ತು...

ದೀಪಿಕಾಗೆ ದುರಾದೃಷ್ಟದ ಶಾಪ ! ಕೋಟ್ಯಂತರ ವ್ಯವಹಾರ ಕುಸಿತ

ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಈ ಸಮಯದಲ್ಲಿ ಅದೃಷ್ಟದಿಂದ ದೂರವಾಗಿದ್ದಾರಂತೆ. ಇತ್ತೀಚಿಗಷ್ಟೇ ಎರಡು ಬಿಗ್ ಪ್ಯಾನ್ ಇಂಡಿಯಾ ಸಿನಿಮಾಗಳಿಂದ ದೀಪಿಕಾ ಹೊರಬಿದ್ದಿದ್ದು, ಇದರಿಂದ ಅವರ ಕರೀಯರ್‌ಗೆ ದೊಡ್ಡ ಹೊಡೆತವಾಗಿದೆ. ಸಿನಿಮಾಗಳಲ್ಲಿ ಭಾಗವಹಿಸದೆ ಹೋದ ಕಾರಣಗಳು ದೀಪಿಕಾ ೮ ಗಂಟೆ ಕೆಲಸದ ಷರತ್ತು ಮತ್ತು ಸಂಭಾವನೆಯ ಕುರಿತಾಗಿ ಮಾತನಾಡಲಾಗುತ್ತಿದೆ. 8 ಗಂಟೆ ಕೆಲಸದ ನಿಯಮ ಮತ್ತು...

ಕೂತಲ್ಲೇ ಆಧಾರ್ ವಿಳಾಸ ಬದಲಿಸಿ : UIDAI ಹೊಸ ಆನ್‌ಲೈನ್ ಸೇವೆ

ಆಧಾರ್ ಕಾರ್ಡ್ ಇಂದು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಅತ್ಯಂತ ಅಗತ್ಯವಾದ ದಾಖಲೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಮೊಬೈಲ್ ಸಿಮ್, ಸಬ್ಸಿಡಿ, ಪಿಂಚಣಿ ಮತ್ತು ಅನೇಕ ಸರ್ಕಾರಿ ಸೇವೆಗಳು ಆಧಾರ್‌ಗೆ ನೇರವಾಗಿ ಜೋಡಿಸಲಾಗಿರುವುದರಿಂದ, ಅದರಲ್ಲಿರುವ ವಿವರಗಳು ಸರಿಯಾಗಿರುವುದು ಬಹಳ ಮುಖ್ಯ. ವಿಶೇಷವಾಗಿ ಹೊಸ ಮನೆಗೆ ಸ್ಥಳಾಂತರವಾದಾಗ ವಿಳಾಸವನ್ನು ತಕ್ಷಣ ನವೀಕರಿಸಬೇಕು. ಈ ಅಗತ್ಯತೆಯನ್ನು ಗಮನಿಸಿ...

ಈ ವಸ್ತುಗಳನ್ನು ದೇವರ ಕೋಣೆಯಲ್ಲಿ ಇಡಬಾರದು !

ಹಿಂದೂ ಧರ್ಮದಲ್ಲಿ ದೇವರ ಕೋಣೆಯನ್ನು ಅತ್ಯಂತ ಪವಿತ್ರ ಮತ್ತು ಶುದ್ಧತೆಯ ಸ್ಥಳವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿಯಬೇಕೆಂದರೆ ಈ ಸ್ಥಳದ ಶುದ್ಧತೆಗೆ ಬಹಳ ಮಹತ್ವ ಇದೆ. ಆದರೆ ಅನೇಕ ಬಾರಿ ತಿಳಿಯದೇ ಕೆಲ ಅಶುಭ ವಸ್ತುಗಳನ್ನು ದೇವರ ಕೋಣೆಯ ಬಳಿ ಇಡುತ್ತೇವೆ. ವಾಸ್ತು ಪ್ರಕಾರ, ಈ ವಸ್ತುಗಳು ಮನೆಯಲ್ಲಿ ಕಲಹ, ಅಶಾಂತಿ ಮತ್ತು...

2047ಕ್ಕೆ ‘ವಿಕಸಿತ ಭಾರತ’ ಗುರಿ : ಭಾರತದ GDP 8.2%ಗೆ ಏರಿಕೆ

ಅಚ್ಚರಿ ಹುಟ್ಟಿಸಿದ ಭಾರತದ ಆರ್ಥಿಕತೆ, 2ನೇ ಕ್ವಾರ್ಟರ್ನಲ್ಲಿ ಜಿಡಿಪಿ,ಅಂದ್ರೆ ಗ್ರಾಸ್ ಡೊಮೆಸ್ಟಿಕ್ ಪ್ರಾಡಕ್ಟ್ ಶೇ. 8.2ರಷ್ಟು ಬೆಳೆದಿದೆ. ಈ ವರ್ಷದ ಮೊದಲ ಕ್ವಾರ್ಟರ್ನಲ್ಲಿ ಶೇ. 7.8ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದ ಭಾರತ, ಜುಲೈನಿಂದ ಸೆಪ್ಟೆಂಬರ್ವರೆಗಿನ ತ್ರೈಮಾಸಿಕದಲ್ಲಿ ಇನ್ನಷ್ಟು ಅಚ್ಚರಿ ತಂದಿದೆ. ಹೆಚ್ಚಿನ ಆರ್ಥಿಕ ತಜ್ಞರು ಶೇ. 7ರಿಂದ ಶೇ. 7.5ರಷ್ಟು ಬೆಳೆಯಬಹುದು ಎಂದು ನಿರೀಕ್ಷಿಸಿದ್ದರೂ, ಈ...

ಭಾರತಕ್ಕೆ ಬಂತು ನಥಿಂಗ್ 3a ಲೈಟ್ !

ಪ್ರಸಿದ್ಧ ಟೆಕ್ ಕಂಪನಿ ‘ನಥಿಂಗ್’ ಭಾರತದಲ್ಲಿ ತನ್ನ ಹೊಸ ಬಜೆಟ್ ಸ್ಮಾರ್ಟ್‌ಫೋನ್ ನಥಿಂಗ್ ಫೋನ್ 3a ಲೈಟ್ ಅನ್ನು ಬಿಡುಗಡೆ ಮಾಡಿದೆ. ಕಾರ್ಲ್ ಪೀ ನೇತೃತ್ವದ ಕಂಪನಿಯಿಂದ ಬಂದಿರುವ ಇದು 3a ಸರಣಿಗೆ ಇತ್ತೀಚಿನ ಸೇರ್ಪಡೆ. ಕಡಿಮೆ ಬೆಲೆಯಲ್ಲಿಯೇ ಪ್ರೀಮಿಯಂ ಲುಕ್ ಹಾಗೂ ದಕ್ಷತೆಯ ಸಂಯೋಜನೆಯನ್ನು ತೆಗೆದುಕೊಂಡು ಬರುತ್ತಿರುವ ಈ ಹ್ಯಾಂಡ್‌ಸೆಟ್ ಈಗಾಗಲೇ ಟೆಕ್...

Karnataka TV : ಕರುನಾಡ ಸುಧಾರಕರು ಕಾರ್ಯಕ್ರಮಕ್ಕೆ ವ್ಯಾಪಕ ಪ್ರಶಂಸೆ

Bengaluru: ನಮ್ಮ ಹೆಮ್ಮೆಯ ಕರ್ನಾಟಕ ಏಕೀಕರಣಗೊಂಡು 70 ವರ್ಷಕ್ಕೆ ಕಾಲಿಟ್ಟ ಸುವರ್ಣ ಸಂದರ್ಭ ಕರ್ನಾಟಕ ಟಿವಿ ಮತ್ತು AD6 ಅಡ್ವರ್ಟೈಸಿಂಗ್ ಜಂಟಿಯಾಗಿ ಕರುನಾಡ ಸುಧಾರಕರು ಅನ್ನೋ ಅದ್ಭುತ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸುದೀರ್ಘ 7 ದಶಕಗಳ ಕಾಲ ಕರುನಾಡು ಅಸಂಖ್ಯಾತ ಸುಧಾರಕರನ್ನ, ಸಾಧಕರನ್ನ ಕಂಡಿದೆ. ನಾಡು, ನುಡಿ, ನೆಲ, ಜಲದ ವಿಷಯಕ್ಕೆ ಪದೇ ಪದೇ ಎದ್ದು ನಿಲ್ಲುವ...

‘ದಿ ಗರ್ಲ್‌ಫ್ರೆಂಡ್’ – ರಶ್ಮಿಕಾಗೆ ಸಣ್ಣ ಗೆಲುವಾ? OTT ಎಂಟ್ರಿ ಯಾವಾಗ ?

ರಶ್ಮಿಕಾ ಮಂದಣ್ಣ ಹೆಚ್ಚು ನಟಿಸಿದ್ದು ನಾಯಕ ಪ್ರಧಾನ ಸಿನಿಮಾಗಳಲ್ಲೇ. ಅಲ್ಲಿ ಅವರಿಗೆ ಹಾಡು, ರೋಮ್ಯಾನ್ಸ್ , ಕೆಲವು ದೃಶ್ಯಗಳಷ್ಟೇ ಸಿಕ್ಕಿದ್ದವು. ಆದರೆ ಇದೇ ಮೊದಲ ಬಾರಿಗೆ ಮಹಿಳಾ ಪ್ರಧಾನ ಸಿನಿಮಾವಾದ "ದಿ ಗರ್ಲ್‌ಫ್ರೆಂಡ್’" ಸಿನಿಮಾ ನಲ್ಲಿ ಅಭಿನಯಿಸಿದ್ದರು. ರಶ್ಮಿಕಾ ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು, ಪ್ರಚಾರವನ್ನೂ ತಾವೇ ಮುಂದೆನಿಂತು ಮಾಡಿದ್ದರು. ನವೆಂಬರ್ 7ರಂದು...

ಜಾನ್ವಿ ಆಂಕರಿಂಗ್ ಟೀಸ್ ಮಾಡಿದ್ರಾ ಗಿಲ್ಲಿ ?

ಜಾನ್ವಿಯ ಆಂಕರಿಂಗ್ ಮತ್ತೆ ಜಾನ್ವಿ ಕಲರ್ಸ್ ಕನ್ನಡದಲ್ಲಿ ಮಾಡುತ್ತಿದ್ದಂತಹ ಸವಿರುಚಿ ಶೋ ಬಗ್ಗೆ ಕೀಳಾಗ್ ಮಾತಾಡ್ತೀಯಾ ? ಅಂತ ಜಾನ್ವಿ ರೊಚ್ಚಿಗೆದ್ದಿದ್ರು , ಆದ್ರೆ ಅಲ್ಲಿ ನಿಜ್ವಾಗ್ಲೂ ಗಿಲ್ಲಿ ಕೀಳಾಗಿ ಮಾತಾಡಿದ್ರಾ ? ಅನ್ನೋದು ಪ್ರಶ್ನೆಯಾಗಿದೆ., ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿಟ್ಟಿದ್ದ ‘ಸವಿರುಚಿ’ ಪ್ರೋಗ್ರಾಂ ಬಗ್ಗೆ ಗಿಲ್ಲಿ ನಟ ಕೀಳಾಗಿ ಮಾತಾಡಿದ್ದಾರೆ ಎಂದು ಜಾಹ್ನವಿ...

25 ನವೆಂಬರ್ ಮಹಿಳಾ ದೌರ್ಜನ್ಯ ವಿರೋಧಿ ದಿನ !

ಮಹಿಳೆಯರ ಮೇಲೆ ನಡೆಯುತ್ತಿರುವ ದೈಹಿಕ, ಮಾನಸಿಕ, ಸಾಮಾಜಿಕ ಹಿಂಸಾಚಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ವರ್ಷ ನವೆಂಬರ್ 25ರಂದು ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ. ಮಹಿಳೆಯರ ಸುರಕ್ಷತೆ ಮತ್ತು ಗೌರವಕ್ಕೆ ಈ ದಿನ ಮಹತ್ವದ ಸಂದೇಶ ನೀಡುತ್ತದೆ. 1960 ರಲ್ಲಿ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಮಿನರ್ವಾ, ಮರಿಯಾ ಹಾಗೂ ಪ್ಯಾಟ್ರಿಯಾ ಮಿರಾಬೆಲ್ ಸಹೋದರಿಯರನ್ನು ಸರ್ವಾಧಿಕಾರಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img