Saturday, July 25, 2026

ವೆಬ್ ಸ್ಟೋರಿ

2026ಕ್ಕೆ ಚಿನ್ನದ ದರ ಭಾರಿ ಜಿಗಿತ! ಎಷ್ಟಾಗಬಹುದು ಗೋಲ್ಡ್‌ ರೇಟ್‌

ಚಿನ್ನದ ಬೆಲೆಯಲ್ಲಿ ಕಳೆದ ಒಂದು–ಎರಡು ವರ್ಷಗಳಿಂದ ಅತೀವ ಏರಿಕೆ ಕಂಡುಬಂದಿದೆ. ಒಂದು ವರ್ಷದೊಳಗೆ ಚಿನ್ನದ ಬೆಲೆ ಅರ್ಧದಷ್ಟು ಹೆಚ್ಚಳ ಕಂಡಿದ್ದು, ಹೂಡಿಕೆದಾರರನ್ನು ಮತ್ತೆ ಚಿನ್ನದತ್ತ ಸೆಳೆದಿದೆ. ಕಳೆದ ಎರಡು ವಾರಗಳಿಂದ ಸ್ಥಿರವಾಗಿದ್ದ ಸ್ವರ್ಣದ ದರ ಈಗ ಮತ್ತೆ ಏರಿಕೆಯ ಹಾದಿಯಲ್ಲಿದೆ. ಅಮೆರಿಕಾ ಫೆಡರಲ್‌ ರಿಸರ್ವ್ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆ ಜೋರಾಗಿರುವುದರಿಂದ, ಜಾಗತಿಕ ಮಾರುಕಟ್ಟೆಯಲ್ಲಿ ಹೂಡಿಕೆದಾರರು ಚಿನ್ನವನ್ನು...

ಮೃತರ ATM ಬಳಕೆ ಕಾನೂನುಬಾಹಿರ : ಹಾಗಿದ್ರೆ ಏನ್ಮಾಡ್ಬೇಕು ?

ಮೃತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಹಣವನ್ನು ಹಿಂಪಡೆಯುವುದು ಕೇವಲ ತಪ್ಪಲ್ಲ, ಕಾನೂನುಬಾಹಿರವೂ ಆಗಿದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಮನೆಮಂದಿಯಲ್ಲಿ ಯಾರಾದರೂ ಸತ್ತಾಗ, ತುರ್ತು ಖರ್ಚುಗಳಿಗೆ ಅವರ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಸಹಜವೆನಿಸಬಹುದು. ಆದರೆ ಬ್ಯಾಂಕ್ ನಿಯಮಗಳ ಪ್ರಕಾರ, ಮರಣದ ನಂತರ ಆ ಖಾತೆಯಿಂದ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಅಪರಾಧ. ಇದರಲ್ಲಿ...

ತಾಯಿಯ ಹಾಲಲ್ಲೂ ವಿಷ :ಎದೆಹಾಲು ಸುರಕ್ಷಿತವೇ?

ಇದಾಗಲೇ ನಿಮ್ಮೆಲ್ಲರಿಗೂ ಗೊತ್ತಾಗಿರುತ್ತೆ, ಮಕ್ಕಳ ಪಾಲಿಗೆ ಅಮೃತವಾಗಿರುವಂತ ತಾಯಿಯ ಎದೆ ಹಾಲು ವಿಷವಾಗ್ತಿದೆ ಅನ್ನೋವಂತದ್ದು, ಇದೊಂದು ಅಘಾತಕಾರಿ ಸತ್ಯ ಅಂತಲೇ ಹೇಳಬಹುದು, ಜಗತ್ತಲ್ಲಿ ಯಾವುದರಲ್ಲಿ ವಿಷ ಇಲ್ಲ ಹೇಳಿ, ನಾವ್ ಉಸಿರಾಡೋ ಗಾಳಿಯಿಂದ ಹಿಡಿದು ತಿನ್ನೋ ಆಹಾರದಲ್ಲೂ ರಾಸಾಯನಿಕಗಳು ಇದ್ದೆ ಇರುತವೆ ಆದ್ರೆ, ತಾಯಿಯ ಎದೆ ಹಾಲಲ್ಲೂ ಇದೇ ಕತೆ ಅಂದ್ರೆ ನಿಜಕ್ಕೂ ಅಚ್ಚರಿ,...

ಕರ್ನಾಟಕ ಟಿವಿ-AD6 ಸಹಯೋಗದಲ್ಲಿ ನಡೆದ “ಕರುನಾಡ ಸುಧಾರಕರು” ಕಾರ್ಯಕ್ರಮಕ್ಕೆ ಸಂಸದರಿಂದ ಶ್ಲಾಘನೆ

Bengaluru: ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ ಕನ್ನಡದ ಸುದ್ಧಿ ವಾಹಿನಿ ಕರ್ನಾಟಕ ಟಿವಿ ಸಹಯೋಗದಲ್ಲಿ ಆಯೋಜಿಸಿದ್ದ “ಕರುನಾಡ ಸುಧಾರಕರು” ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದರಾದ ಮಾನ್ಯ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ರವರು ಭಾಗವಹಿಸಿ, ಕನ್ನಡ ನಾಡು–ನುಡಿಯ ಮಹಿಮೆ, ಪರಂಪರೆ ಮತ್ತು ಸಂಸ್ಕೃತಿಯ ಶಾಶ್ವತತೆ ಬಗ್ಗೆ ವಿಶಿಷ್ಟವಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ೭೦ ವರ್ಷದ...

ರಕ್ಷಿತಾ ಮಾಡ್ತಾರಾ ಔಟ್ ಮ್ಯಾಜಿಕ್? ನೆಕ್ಸ್ಟ್ ಯಾರ್ ಹೋಗ್ತಾರೆ ಗೊತ್ತಾ?

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಹೆಚ್ಚಾಗಿ ಬೆರೆತಿದದ್ದು ಅಂದ್ರೆ ಅದು ಮಲ್ಲಮ್ಮ ಮತ್ತು ಚಂದ್ರಪ್ರಭಾ ಆದ್ರೆ ಇವರಿಬ್ಬರು ಮನೆಯಿಂದ ಹೊರ ಬಿದಿದ್ದಾರೆ. ಈ ಸಮಯದಲ್ಲಿ ಮನೆಯಲ್ಲಿ ಹೀಗೊಂದು ಚರ್ಚೆ ಶುರುವಾಗಿದೆ. ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದ ಮೊದಲ ದಿನವೇ ರಕ್ಷಿತಾ ಶೆಟ್ಟಿ ಮನೆಯಿಂದ ಹೊರ ಬಂದಿದ್ದರು. ನಂತರ ಒಂದು ವಾರಗಳ ಕಾಲ ಸೀಕ್ರೆಟ್...

ಬನಿಯನ್ ಹಾಕೋರು ಬಡವರಾ? ಧ್ರುವಂತ್‌ಗೆ ‘ಗಿಲ್ಲಿ’ಯ ಟಕ್ಕರ್

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ(Gilli Nata) ಬನಿಯನ್ ಮತ್ತೆ ಸೌಂಡ್ ಮಾಡಿದೆ, ಗಿಲ್ಲಿ ನಟ ಬನಿಯನ್ ಹಾಕೊಂಡು ತಾವು ಬಡವ ಅಂತ ನಟಿಸುತ್ತಿದ್ದಾರೆ, ಅವ್ರತ್ರ ಎಂಜಿ ಹೆಕ್ಟರ್ ಕಾರು ಇದೆ, 100 ಕುರಿ ಇದಾವೆ, ಸುಮ್ನೆ ಬಡವ ಅನ್ನೋ ಸಿಂಪತಿ ಕಾರ್ಡ್ ಯೂಸ್ ಮಾಡ್ಕೋತಿದಾನೇ ಅಂತ ಧ್ರುವಂತ್ ವಿವಾದ ಹುಟ್ಟಾಕಿದ್ರು, ಬಿಗ್ ಬಾಸ್​ನಲ್ಲಿ ಗಿಲ್ಲಿ...

ಈ ವಾರ ಧ್ರುವಂತ್ ಔಟ್ ಪಕ್ಕಾ? ಕಿಚ್ಚನ ಮೇಲೆ ಧ್ರುವಂತ್ ಆರೋಪ !

ಬಿಗ್ ಬಾಸ್ ಮನೆಯಲ್ಲಿರೋ ಸ್ಪರ್ದಿಗಳ ಮೇಲೆ ಆರೋಪ ಮಾಡಿ, ಜಗಳ ಕಾರಿದ್ದಾಯ್ತು, ಈಗ ತಮ್ಮ ತಪ್ಪು ಸರಿಗಳ ಪಾಠ ಮಾಡೋ ಮೇಷ್ಟ್ರು ಮೇಲೇನೆ ಧ್ರುವಂತ್ ಕಂಪ್ಲೈನ್ ಮಾಡ್ತಿದ್ದಾರೆ. ಎಸ್, ಕಿಚ್ಚ ಸುದೀಪ್ ಅವ್ರು ತಮಗೆ ಮಾತಾಡೋಕೆ ಸ್ಪೇಸ್ ಕೊಟ್ಟಿಲ್ಲ ಅಂತ ಧ್ರುವಂತ್ ಮಾತಾಡ್ತಿರೋ ವಿಡಿಯೋ ಈಗ ಸಕ್ಕತ್ ವೈರಲ್ ಆಗ್ತಿದ್ದು,ವಿವಾದಕ್ಕೆ ಸಿಲುಕಿದೆ.ಧ್ರುವಂತ್ ಅವರಲ್ಲಿ ಅಚ್ಚರಿಯ ಬದಲಾವಣೆ...

ಕಿಚ್ಚನ ಕ್ಲಾಸ್ ಕೆಲಸ ಮಾಡ್ತು: ಸೈಲೆಂಟ್ ಮೋಡ್‌ನಲ್ಲಿ ಅಶ್ವಿನಿ ಗೌಡ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅಶ್ವಿನಿ ಗೌಡ ಅವರ ವರ್ತನೆ ಈಗ ಎಲ್ಲರ ಗಮನ ಸೆಳೆದಿದೆ. ಕಿಚ್ಚನ ಖಡಕ್ ಕ್ಲಾಸ್ನ ನಂತರ ಅಶ್ವಿನಿ ಇದೀಗ ಸಂಪೂರ್ಣ ಸೈಲೆಂಟ್ ಮೋಡ್‌ಗೆ ಹೋಗಿದ್ದಾರೆ. ಮೊದಲು ಸಿಟ್ಟಿನಿಂದ ಪ್ರತಿಕ್ರಿಯಿಸುತ್ತಿದ್ದ ಅಶ್ವಿನಿ, ಈಗ ಆರೋಪಗಳನ್ನು ನಗುತ್ತಾ ಸ್ವೀಕರಿಸುತ್ತಿದ್ದಾರೆ. ಈ ಬದಲಾವಣೆ ವೀಕ್ಷಕರಲ್ಲೂ ಕುತೂಹಲ ಹುಟ್ಟಿಸಿದೆ. ನವೆಂಬರ್ 10ರ ಎಪಿಸೋಡ್‌ನಲ್ಲಿ ನಡೆದ...

ನಂಬರ್‌ 1 ಸ್ಪೋಕನ್‌ ಇಂಗ್ಲಿಷ್‌ ಫ್ಲ್ಯಾಟ್‌ಫಾರ್ಮ್‌ ಅಂತಾ ಸುಮ್ನೆ ಬಂದಿಲ್ಲ: English Partner

Web News: ನೀವೂ ಸರಳವಾಗಿ, ಸರಾಾಗವಾಗಿ, ಕಾನ್ಫಿಡೆನ್ಸ್‌ನಲ್ಲಿ ಇಂಗ್ಲೀಷ್ ಮಾತನಾಡಬೇಕು ಅಂದ್ರೆ, ಇಂಗ್ಲೀಷ್ ಪಾರ್ಟ್ನರ್ ಜಾಯಿನ್ ಆಗಿ ಅಂತಾರೆ ರಕ್ಷಿತ್. https://www.youtube.com/watch?v=IZIsLoanh8k ಯಾಕಂದ್ರೆ ಬರೀ ಕನ್ನಡ ಮಾತ್ರವಲ್ಲ, ಬೇರೆ ಬೇರೆ ಭಾಷೆಗಳನ್ನು ಮಾತನಾಡುವವರು ಕೂಡ, ಮನೆಯಲ್ಲೇ ಕುಳಿತು ಆಡಿಯೋ ಕಾಲ್, ವೀಡಿಯೋ ಕಾಲ್, ಆಡಿಯೋ ನೋಟ್ ಮೂಲಕವೂ ಇಂಗ್ಲೀಷ್ ಸ್ಪೀಕಿಂಗ್ ತರಬೇತಿ ಪಡೆಯುವ ಅವಕಾಶ ಇಲ್ಲಿದೆ. ಇನ್ನು ಗವರ್ನ್‌ಮೆಂಟ್...

75% ಜನರಿಗೆ ಇಂಗ್ಲಿಷ್‌ ಗೊತ್ತಿಲ್ಲದೆ ಅವಕಾಶಗಳು ಮಿಸ್ ಆಗುತ್ತಿದೆ: English Partner Podcast

Web News: ಬೆಂಗಳೂರು ಅನ್ನೋದು ಐಟಿ ಸಿಟಿ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಇಲ್ಲಿ ಕನ್ನಡಿಗರಿಗೇ ಸರಿಯಾಗಿ ಕೆಲಸ ಸಿಗುತ್ತಿಲ್ಲ. ಕನ್ನಡಿಗರಿಗೂ ಟ್ಯಾಲೆಂಟ್ ಇದೆ. ಆದರೆ ಅವರಿಗೆ ಇಂಗ್ಲೀಷ್ ಬಾರದ ಕಾರಣ, ಹಲವು ಅವಕಾಶಗಳು ಕೈತಪ್ಪಿ ಹೋಗುತ್ತಿದೆ. ಈ ಬಗ್ಗೆ ಇಂಗ್ಲೀಷ್ ಪಾರ್ಟ್ನರ್ ತರಬೇತಿ ಕೇಂದ್ರದ ರಕ್ಷಿತ್ ಅವರು ಮಾತನಾಡಿದ್ದಾರೆ. https://www.youtube.com/watch?v=2nj0oFx9Eqw ರಕ್ಷಿತ್ ಅವರು ಹೇಳುವ ಪ್ರಕಾರ,...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img