Saturday, July 25, 2026

ವೆಬ್ ಸ್ಟೋರಿ

AI ಯಿಂದ ಇಂಗ್ಲಿಷ್‌ ಕಲಿಯಬಾರದು opportunities ಕಳೆದುಕೊಳ್ಳುತ್ತೀರಾ!

Web News: ಕನ್ನಡಿಗರಿಂದ ಕನ್ನಡಿಗರಿಗಾಗಿ ಇರುವ ಸಂಸ್ಥೆಯಾಗಿರುವ ಇಂಗ್ಲೀಷ್ ಪಾರ್ಟ್ನರ್ ಸಂಸ್ಥೆಯ ರಕ್ಷಿತ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುವುದರಿಂದ ನಮಗೆ ಏನೇನು ಲಾಭವಿದೆ ಎಂಬ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=DM38QU8jqjI ಎಐ ತಂತ್ರಜ್ಞಾನವನ್ನು ಬಳಸಿ ನಾವು ಇಂಗ್ಲೀಷ್ ಕಲಿಯಬಹುದು, ಯಾಕೆ ನಾವು ಇಂಗ್ಲೀಷ್ ಪಾರ್ಟ್ನರ್ ನಲ್ಲಿ ಇಂಗ್ಲೀಷ್ ಕಲಿಯಬೇಕು ಎಂಬ ನಿರೂಪಕರ...

ಒಂದು ಅವಕಾಶ ಕೊಟ್ಟು ನೋಡಿ ಯಶಸ್ಸಿನ ದಾರಿ ಬದಲಾಗುತ್ತದೆ: English Partner

WebNews: ಇಂಗ್ಲೀಷ್ ಪಾರ್ಟ್ನರ್ ತರಬೇತಿ ಕೇಂದ್ರದ ರಕ್ಷಿತ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಜೀವನದಲ್ಲಿ ಯಶಸ್ಸು ಗಳಿಸಬೇಕು ಅಂದ್ರೆ ನಾವು ಯಾವ ರೀತಿ 1 ಅವಕಾಶ ನೀಡಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=79Ym3K6MfPY ಯಾವುದೇ ವ್ಯಕ್ತಿಯಾಗಲಿ, ಏನನ್ನಾದರೂ ಸಾಧಿಸಬೇಕು ಎಂದು ಹೋದಾಗ, ಪ್ರಥಮ ಹಂತದಲ್ಲಿ ಅವನಿಗೆ ಭಯ ಇದ್ದೇ ಇರುತ್ತದೆ. ಅದರಲ್ಲೂ ನಿಮಗೆ ಕೆಲಸ ಸಿಗಲು...

ಇಂಗ್ಲಿಷ್‌ ಅವಶ್ಯಕತೆ ಇಲ್ಲ ಎಂದವನಿಗೆ ಕಾಂಟ್ಯಾಕ್ಟ್‌ ಮಾಡಿ ಇಂಗ್ಲಿಷ್‌ ಕಲಿಸಿದ್ದೇವೆ: English Partner

Web News: ಇಂಗ್ಲೀಷ್ ಭಾಷೆಯನ್ನು ಸರಾಗವಾಗಿ ಮಾತನಾಡಲು ಇನ್ನೂ ಕೂಡ ಹಲವರಿಗೆ ತಿಳಿದಿಲ್ಲ. ಮಾತೃಭಾಷೆ, ಕನ್ನಡ ಮೀಡಿಯಂನಲ್ಲಿ ಓದಿದವರಿಗೆ ಇಂಗ್ಲೀಷ್ ಮಾತನಾಡಲು ಖಂಡಿತ ಕಷ್ಟವಾಗುತ್ತದೆ. ಆದರೆ ನೀವು ಕೂಡ ಇಂಗ್ಲೀಷ್ ಪಾರ್ಟ್ನರ್ ಕ್ಲಾಸ್ ಸೇರಿ ಅಲ್ಲಿ ತರಬೇತಿ ಪಡೆದರೆ, ಸರಾಗವಾಗಿ ನೀವೂ ಇಂಗ್ಲೀಷ್ ಮಾತನಾಡುತ್ತೀರಿ. ಈ ಬಗ್ಗೆ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ತರಬೇತಿ...

ವಂಶಿಗೆ ಮಹಾನಟಿ ಚಿನ್ನದ ಕಿರೀಟ : ಇದರ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ !

ಕನ್ನಡ ಟೆಲಿವಿಷನ್ ಲೋಕದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ‘ಮಹಾನಟಿ’ ಸೀಸನ್ 2ರ ಗ್ರ್ಯಾಂಡ್ ಫಿನಾಲೆ ಶನಿವಾರ ಅದ್ಧೂರಿಯಾಗಿ ನೆರವೇರಿತು. ಮನರಂಜನೆ, ನಟನೆ ಮತ್ತು ಕೌಶಲ್ಯಗಳ ಪೈಪೋಟಿಯಲ್ಲಿ ಅಂತಿಮವಾಗಿ ಮಂಗಳೂರಿನ ವಂಶಿ ರತ್ನಕುಮಾರ್ ತಮ್ಮ ಪ್ರತಿಭೆಯಿಂದ ಎಲ್ಲರ ಮನ ಗೆದ್ದು, ಈ ಸೀಸನ್‌ನ ವಿನ್ನರ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಐದು ಫೈನಲಿಸ್ಟ್‌ಗಳಾದ ಮಾನ್ಯ ರಮೇಶ್,...

‘ಬೇಬಿ ಬ್ಲೂಸ್’ಎಂದರೇನು, ಸಮಸ್ಯೆಗೆ ಪರಿಹಾರವೇನು ?

ಮನೆಯಲ್ಲಿ ಹೊಸ ಮಗು ಬಂದಾಗ ಎಲ್ಲರೂ ಖುಷಿಯಿಂದ ಸಂಭ್ರಮಿಸುತ್ತಾರೆ. ಆದರೆ ಆ ಸಂತೋಷದ ನಡುವೆ ಬಾಣಂತಿಯ ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಜನರು ಗಮನ ಹರಿಸುತ್ತಿಲ್ಲ. ಹೆರಿಗೆಯ ನಂತರ ಶೇ.85ರಷ್ಟು ಮಹಿಳೆಯರು ಮಾನಸಿಕ ಖಿನ್ನತೆಯನ್ನು ಅನುಭವಿಸುತ್ತಾರೆ. ಇದನ್ನು ವೈದ್ಯಕೀಯವಾಗಿ “ಪೋಸ್ಟ್‌ಪಾರ್ಟಮ್ ಡಿಪ್ರೆಷನ್” ಅಥವಾ “ಬೇಬಿ ಬ್ಲೂಸ್” ಎಂದು ಕರೆಯುತ್ತಾರೆ. ಹೆರಿಗೆಯ ನಂತರ ಮಹಿಳೆಯ ದೇಹ ಮತ್ತು...

ಅಮ್ಮನ ಪ್ರತ್ಯಕ್ಷ ದರ್ಶಿ ನಾನು! ನನ್ನ ಬದುಕು ಸಾರ್ಥಕ!: Dr Agarbhanath Aghor Bhairavi Podcast

Web story: ಅಘೋರಿಗಳು, ನಾಗಾಸಾಧುಗಳು ಭಂಗಿ ಸೇದೋದನ್ನು ನೀವು ನೋಡಿರುತ್ತೀರಿ. ಹಾಗಾದ್ರೆ ಯಾಕೆ ನಾಗಾಸಾಧುಗಳು ಭಂಗಿ ಸೇದುತ್ತಾರೆ..? ಕಾರಣವೇನು ಎಂದು ಅಘೋರಭನತ್ ಅಘೋರ ಅವರು ಹೇಳಿದ್ದಾರೆ ಕೇಳಿ. https://youtu.be/hqGVwUfYoOc ಗಣೇಶನಿಗೆ ಗರಿಕೆಪತ್ರೆ, ಶನಿಗೆ ತುಳಸಿ ಪತ್ರೆ, ಶಿವನಿಗೆ ಬಿಲ್ವಪತ್ರೆ, ಸನ್ಯಾಸಿಗೆ ಭಂಗಿ ಪತ್ರೆ ಮತ್ತು ಸಂಸಾರಿಗೆ ತಾಪತ್ರೆ ಅಚ್ಚುಮೆಚ್ಚಂತೆ. ಏಕೆಂದರೆ ಸಂಸಾರಿಯಾದವನಿಗೆ ಜೀವನದಲ್ಲಿ ತಾಪತ್ರಯಗಳೇ ಹೆಚ್ಚು. ಅದೇ...

ಶ*ವ ಆದಾಗ ಶಿವನಾಗಲು ಸಾಧ್ಯ: ಚಿತಾಭಸ್ಮದ ಪ್ರಾಮುಖ್ಯತೆ?: Dr Agarbhanath Aghor Bhairavi Podcast

Web Story: ಅಘೋರಿಗಳನ್ನು ನೋಡಿದಾಗ ಸಾಮಾನ್ಯ ಜನರು ಭಯ ಪಡುತ್ತಾರೆ. ಆದರೆ ಅಘೋರಿಗಳು ಕೆಟ್ಟವರಲ್ಲ. ಕೇಡು ಬಯಸುವವರಲ್ಲ. ಅವರು ಶಿವನ ಭಕ್ತರು ಮಾತ್ರ. ಆದರೆ ಅವರ ವೇಷ ಭೂಷಣ ನೋಡಿ ಕೆಲವರಿಗೆ ಹೆದರಿಕೆಯಾಗಬಹುದು. ಅವರ ಜೀವನ ಹೇಗಿರುತ್ತದೆ ಎನ್ನುವ ಕುತೂಹಲ ಕೂಡ ಕೆಲವರಲ್ಲಿ ಇರುತ್ತದೆ. ಅಲ್ಲದೇ ಅಘೋರಿಗಳು ಶವಗಳನ್ನು ತಿನ್ನುತ್ತಾರೆ ಅಂತಾ ಹೇಳುತ್ತಾರೆ. ಹಾಗಾದ್ರೆ...

ಘೋರಿ ಇಲ್ಲದಿರುವವರೇ ಅಘೋರಿ: 12 ಅಡಿ ಆಳದಲ್ಲಿ 9 ದಿನ!: Dr Agarbhanath Aghor Bhairavi Podcast

Web News: ಅಘೋರಿಗಳನ್ನು ನೋಡಿದಾಗ ಸಾಮಾನ್ಯ ಜನರು ಭಯ ಪಡುತ್ತಾರೆ. ಆದರೆ ಅಘೋರಿಗಳು ಕೆಟ್ಟವರಲ್ಲ. ಕೇಡು ಬಯಸುವವರಲ್ಲ. ಅವರು ಶಿವನ ಭಕ್ತರು ಮಾತ್ರ. ಆದರೆ ಅವರ ವೇಷ ಭೂಷಣ ನೋಡಿ ಕೆಲವರಿಗೆ ಹೆದರಿಕೆಯಾಗಬಹುದು. ಅವರ ಜೀವನ ಹೇಗಿರುತ್ತದೆ ಎನ್ನುವ ಕುತೂಹಲ ಕೂಡ ಕೆಲವರಲ್ಲಿ ಇರುತ್ತದೆ. ಹಾಗಾಗಿಯೇ ನಾವು ಅಘೋರರಾಗಿರುವ ಡಾ.ಅಗರಭನತ್ ಅಘೋರ ಅವರ ಸಂದರ್ಶನ...

ಅಘೋರ್ ಅಘೋರಿ ವ್ಯತ್ಯಾಸ? ಕೋಪ ಬಂದ್ರೆ ನೋಡೋಕಾಗಲ್ಲ!: Dr Agarbhanath Aghor Bhairavi Podcast

Webnews: ಅಘೋರರಾಗಿರುವ ಡಾ.ಅಗರ್‌ಭನತ್ ಅಘೋರ ಭೈರವಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಘೋರಿಗೂ ಅಘೋರ್‌ಗೂ ಇರುವ ವ್ಯತ್ಯಾಸದ ಬಗ್ಗೆ ತಿಳಿಸಿದ್ದಾರೆ. https://youtu.be/r8ChuNcOfE8 ಶಿವನ ಭಕ್ತರಾದ ನಾಗಾಸಾಧುಗಳು, ಸಾಧನೆ ಮಾಡಿ ಮಾಡಿ, ಅಘೋರ ಸಾಧನೆಗೆ ಇಳಿಯುತ್ತಾರೆ. ಈ ವೇಳೆ ಅವರು 1 ದೇವರನ್ನು ಮಾತ್ರ ಸಾಧನೆ ಮಾಡಬೇಕು. ಅವರ ಮನಸ್ಸಿನಲ್ಲಿ ಬೇರೆ ಯಾವ ಭಾವನೆಯೂ ಇರಬಾರದು. ಲೋಭ,...

ಏಕಾಏಕಿ ಚಿನ್ನದ ಬೆಲೆ ಇಳಿಕೆ? 1979ರ ಪುನರಾವರ್ತನೆ ರಹಸ್ಯ!

ಕಳೆದ ಕೆಲ ವಾರಗಳಿಂದ ಚಿನ್ನದ ಬೆಲೆಗಳು ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿವೆ. ಮಧ್ಯೆ ಅಲ್ಪ ಇಳಿಕೆ ಕಂಡರೂ ತಕ್ಷಣವೇ ಮತ್ತೆ ಹೊಸ ದಾಖಲೆ ನಿರ್ಮಿಸುತ್ತಿವೆ. ಅಕ್ಟೋಬರ್ 9ರಂದು 24 ಕ್ಯಾರೆಟ್ ಚಿನ್ನದ ದರ ₹1, 24,150 ತಲುಪಿದೆ. ತಜ್ಞರ ಪ್ರಕಾರ ಇದು ಹಠಾತ್ ಬದಲಾವಣೆ ಆಗಿದ್ದು, ಬಬಲ್ ಟ್ರೆಂಡ್‌ನ ಲಕ್ಷಣಗಳು ಕಾಣಿಸುತ್ತಿವೆ — ಅಂದರೆ ವೇಗವಾಗಿ...
- Advertisement -spot_img

Latest News

ಬೆಂಗಳೂರಿನಲ್ಲಿ ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ – ಇಲ್ಲಿದೆ ಇಂದಿನ ಗೋಲ್ಡ್ ರೇಟ್ ವಿವರ!

ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...
- Advertisement -spot_img