Sunday, September 20, 2026

ವೆಬ್ ಸ್ಟೋರಿ

Financial Knowledge: ಶ್ರೀಮಂತರಾಗಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತನ್ನು ಜೀವನದಲ್ಲಿ ಅಳವಡಿಸಿ

Financial Knowledge: ಜೀವನದ ಎಲ್ಲಾ ಅನುಭವಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಚಾಣಕ್ಯರು, ಹಣ ಉಳಿತಾಯದ ಬಗ್ಗೆಯೂ ಹಲವು ವಿಷಯಗಳನ್ನು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಸರಿಯಾದ ಯೋಜನೆ ರೂಪಿಸಿ: ಯಾವುದೇ ಕೆಲಸ ಶುರು ಮಾಡುವಾಗಲೂ ನಾವು ಯೋಜನೆ ರೂಪಿಸಬೇಕಾಗುತ್ತದೆ. ಅದೇ ರೀತಿ ಹಣ ಉಳಿತಾಯ, ಹೂಡಿಕೆ ಮಾಡುವಾಗ ನಾವು ಪ್ರಥಮವಾಗಿ ಯೋಜನೆ ರೂಪಿಸಬೇಕು. ಬಂದ...

ಡೇಟಿಂಗ್ ಆ್ಯಪ್‌ನಲ್ಲಿ ಸಿಗುವ ಯುವಕನ ಜತೆ ಸಲುಗೆಯಿಂದ ಇರುವ ಮುನ್ನ ಈ ಭಯಾನಕ ಸತ್ಯ ಕಥೆ ಓದಿರಿ..

Crime Story: ನಾವಿಂದು ಯಾವುದೋ ಕಾಲ್ಪನಿಕ ಕಥೆಯೋ, ಚಂದಾಮಾಮ ಕಥೆಯೋ ಹೇಳುತ್ತಿಲ್ಲ. ಬದಲಾಗಿ ಇದು ಇತ್ತೀಚಿನ ದಿನಗಳಲ್ಲಿ ನಡೆದ ಭಯಾನಕ ಘಟನೆ ಬಗ್ಗೆ ಹೇಳಲಿದ್ದೇವೆ. ಈ ಘಟನೆಯ ಬಗ್ಗೆ ಕೇಳಿದಾಗ ನೀವು ಖಂಡಿತವಾಗಿಯೂ ಬೆಚ್ಚಿಬೀಳಲಿದ್ದೀರಿ. ಅಲ್ಲದೇ, ಇದನ್ನು ಓದಿದ ಬಳಿಕ, ನೀವೂ ಅಥವಾ ನಿಮ್ಮ ಮನೆಯಲ್ಲಿ ಯುವತಿಯರಿದ್ದರೆ, ಅವರೂ ಎಚ್ಚೆತ್ತುಕ``ಳ್ಳಬೇಕಾದ್ದದ್ದು ತುಂಬಾ ಮುಖ್ಯ. ಈಗ ನಾವಿಲ್ಲಿ...

Life lesson: ಈ 4 ಲಕ್ಷಣಗಳು ನಿಮ್ಮಲ್ಲಿದ್ದರೆ ನೀವು ಪರಿಪಕ್ವರಾಗಿದ್ದೀರಿ ಎಂದರ್ಥ

Life lesson: ನಾವು ಸೇರುವ ಶಾಲೆ- ಕಾಲೇಜಿಗಿಂತ ಹೆಚ್ಚು ಮ್ಮ ಜೀವನವೇ ನಮಗೆ ಮರೆಯದ ಪಾಠ ಕಲಿಸಿರುತ್ತದೆ. ಅಂಥ ಪಾಠ ಕಲಿತ ಬಳಿಕವೇ ನಾವು ಪರಿಪಕ್ವರಾಗಲು, ಪ್ರಬುದ್ಧರಾಗಲು ಸಾಧ್ಯ. ಹಾಗಾದ್ರೆ ನಾವು ಪ್ರಬುದ್ಧರಾಗಿದ್ದೇವೆ, ಜೀವನ ಪಾಠವನ್ನು ಚೆನ್ನಾಗಿ ಕಲಿತಿದ್ದೇವೆ ಅನ್ನೋಕ್ಕೆ ನಮ್ಮಲ್ಲಿ ಕೆಲ ಲಕ್ಷಣಗಳಿರಬೇಕು. ಆ ಲಕ್ಷಣಗಳು ಯಾವುದು ಎಂದು ತಿಳಿಯೋಣ ಬನ್ನಿ. ಎಲ್ಲ ಸಮಸ್ಯೆಗಳಿಗೆ...

ನಿರಾಭರಣ ಸುಂದರಿಯಾಗಿ ವಿವಾಹವಾದ ಕೇರಳದ ವಧು: ಟ್ರೆಂಡ್ ಆಗಲಿ ಇಂಥ ಮದುವೆ ಎನ್ನುತ್ತಿದ್ದಾರೆ ಯುವ ಪೀಳಿಗೆ

Kerala Viral News: ಸಾಮಾನ್ಯ ಮದುವೆ ಅಂದ್ರೆ ನಮಗೆ ನೆನಪಿಗೆ ಬರೋದು ಚಿನ್ನ, ರೇಷ್ಮೆ ಸೀರೆ, ಮೇಕಪ್ ಮಾಡಿದ ವಧು, ಜಿಗಿ ಜಿಗಿಯಾಗಿ ಮಿಂಚುವ ವರ, ಭರ್ಜರಿ ಊಟ, ಡೆಕೋರೇಷನ್. ಅದರಲ್ಲೂ ಕೇರಳದ ಮದುವೆಗೆ ಹೋದ್ರೆ, ಅಲ್ಲಿನ ವಧುವಿಗೆ ಕೆಜಿ ಕೆಜಿ ಬಂಗಾರವನ್ನೇ ಹಾಕಲಾಗತ್ತೆ. ಆದರೆ ಇಲ್ಲಿ ಓರ್ವ ಯುವತಿ 1 ಗ್ರಾಮ್ ಬಂಗಾರವಾಗಲಿ, ನಕಲಿ...

Gold Rate: ಆಭರಣ ಪ್ರಿಯರಿಗೆ GOOD NEWS! ಪಾತಾಳಕ್ಕೆ ಕುಸಿದ ಅಪರಂಜಿ ದರ?

Gold Rate: ಸತತ ಏರಿಕೆಯಿಂದ ಆಭರಣ ಪ್ರಿಯರ ಕೈಗೆಟುಕದಂತಾಗಿದ್ದ ಚಿನ್ನದ ಬೆಲೆ ಇದೀಗ ಭಾರೀ ಕುಸಿತ ಕಂಡಿದೆ. ಒಂದೇ ತಿಂಗಳಲ್ಲಿ ಸುಮಾರು 50 ಸಾವಿರ ರೂಪಾಯಿ ಇಳಿಕೆಯಾಗಿರುವುದು ಚಿನ್ನದ ಮಾರುಕಟ್ಟೆಯಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇರಾನ್–ಅಮೆರಿಕ ಉದ್ವಿಗ್ನತೆಯ ಸಂದರ್ಭದಲ್ಲಿ 10 ಗ್ರಾಂ ಚಿನ್ನದ ದರ ₹1,92,991ಕ್ಕೆ ಏರಿಕೆ ಕಂಡು ದಾಖಲೆ ನಿರ್ಮಿಸಿತ್ತು. ಆದರೆ ಇದೀಗ ಪರಿಸ್ಥಿತಿ...

Gold Rate: ಚಿನ್ನ, ಬೆಳ್ಳಿ ದರ ಭಾರೀ ಕುಸಿತ: ಖರೀದಿದಾರರಿಗೆ ಸುವರ್ಣಾವಕಾಶ!

Gold Rate: ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಜೂನ್ ತಿಂಗಳ ಅಂತ್ಯದಲ್ಲಿ ಸುವರ್ಣಾವಕಾಶ ಸಿಕ್ಕಿದ್ದು, ಕಳೆದ ಕೆಲ ವಾರಗಳಲ್ಲಿ ಎರಡೂ ಅಮೂಲ್ಯ ಲೋಹಗಳ ಬೆಲೆಯಲ್ಲಿ ಭಾರೀ ಕುಸಿತ ದಾಖಲಾಗಿದೆ. ಈ ಬೆಳವಣಿಗೆ ಆಭರಣ ಖರೀದಿದಾರರು ಹಾಗೂ ಹೂಡಿಕೆದಾರರ ಗಮನ ಸೆಳೆದಿದೆ. ಜೂನ್ ಆರಂಭದಿಂದ ಇಲ್ಲಿವರೆಗೆ ಮಲ್ಟಿ ಕಮೋಡಿಟಿ ಎಕ್ಸ್‌ಚೇಂಜ್‌ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ...

Life Lesson: ಇಂಥ ಜನಗಳಿಂದ ದೂರವಾಗದಿದ್ದರೆ ನಿಮಗೆ ಜೀವನದಲ್ಲಿ ಎಂದಿಗೂ ನೆಮ್ಮದಿ ಸಿಗುವುದಿಲ್ಲ

Life Lesson: ಕೆಲ ವ್ಯಕ್ತಿಗಳಿಂದ ಇನ್ನು ಕೆಲವರ ಜೀವನದಲ್ಲಿ ನೆಮ್ಮದಿ ಅನ್ನೋದೇ ಇರುವುದಿಲ್ಲ. ಏಕೆಂದರೆ, ಅವರಿಗೆ ನಿಮ್ಮನ್ನು ಕಂಡರೆ ಆಗುವುದಿಲ್ಲ. ಹಾಗಾಗಿ ನೀವು ದೂರವಾಗಲು ಏನೇನು ಬೇಕೋ ಅದೆಲ್ಲವನ್ನೂ ಅವರು ಮಾಡುತ್ತಾರೆ. ಅದನ್ನು ಅರ್ಥ ಮಾಡಿಕ``ಂಡು ನೀವಾಗಿಯೇ ದೂರವಾಗಬೇಕು. ಹಾಗಾಗಿ ನಿಮ್ಮ ನೆಮ್ಮದಿಗಾಗಿ ನೀವು ಎಂಥವರಿಂದ ದೂರವಿರಬೇಕು ಎಂದು ನಾಾವಿಂದು ಹೇಳಲಿದ್ದೇವೆ. ನಿಮ್ಮ ಯೋಗತ್ಯೆಯನ್ನೇ ಮರೆಸುವವರು:...

Life Lesson: ಈ 6 ವಿಷಯದ ಬಗ್ಗೆ ಯಾರಲ್ಲಿಯೂ ಹೇಳಬೇಡಿ: ಹೇಳಿದರೆ ನಿಮ್ಮ ಯಶಸ್ಸು ಅಂತ್ಯ..

Life Lesson: ಕೆಲ ವಿಷಯಗಳು ನಮ್ಮಲ್ಲೇ ಇದ್ದರೆ ಉತ್ತಮ. ಆ ವಿಷಯದ ಬಗ್ಗೆ ಇತರರಿಗೆ ತಿಳಿದರೆ, ಅದು ನಿಮ್ಮ ಯಶಸ್ಸನ್ನು ಅಂತ್ಯವಾಗಿಸಬಹುದು. ಹಾಗಾಗಿ ಕೆಲ ವಿಷಯಗಳನ್ನು ಯಾರಿಗೂ ಹೇಳಬೇಡಿ.  ಆ ವಿಷಯಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಬ್ಯಾಾಂಕ್ ಬ್ಯಾಲೆನ್ಸ್: ನಿಮ್ಮ ಬಳಿ ಹೆಚ್ಚು ಹಣವಿರಲಿ, ಕಡಿಮೆ ಹಣವಿರಲಿ. ಅದನ್ನು ಯಾರಲ್ಲಿಯೂ ಹೇಳಬೇಡಿ. ಏಕೆಂದರೆ ಹಣ...

News: ನಿಮಗೆಲ್ಲಾದರೂ ಈ ಪೆನ್ ಸಿಕ್ಕರೆ ಯಾವ ಕಾರಣಕ್ಕೂ ಅದನ್ನು ಮುಟ್ಟಬೇಡಿ

Viral News: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಪೆನ್ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಟಿಕ್‌ಟಾಕ್ ಪೆನ್ ಇದಾಗಿದ್ದು, ಇದನ್ನು ಬಳಸಿದವರಿಗೆ ಬೆರಳು ಹೋಗಿದ್ದು, ಚರ್ಮ ಕಿತ್ತಿು ರಕ್ತ ಬಂದಿದ್ದು, ಹೀಗೆ ಅನೇಕ ಸಮಸ್ಯೆಗಳಾಗಿದೆ ಎಂದು ತಿಳಿದು ಬಂದಿದೆ. ಈ ಮಾಹಿತಿ ಪ್ರಕಾರ, ಇದು ಗ್ರೆನೈಡ್ ತುಂಬಿಸಿದ ಪೆನ್ ಆಗಿದ್ದು, ಇದನ್ನು ಬಳಸಿದಾಗ ಇದು ಬ್ಲಾಸ್ಟ್ ಆಗುತ್ತಿದ್ದು, ಜನರ...

ಒಂದೇ ದಿನದಲ್ಲಿ ಕುಸಿದ ಚಿನ್ನ! ಗ್ರಾಹಕರಿಗೆ ಬಿಗ್ ರಿಲೀಫ್

ಚಿನ್ನಾಭರಣ ಖರೀದಿಸಲು ಕಾಯುತ್ತಿದ್ದವರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಸತತ ಏರಿಳಿತದ ನಡುವೆ ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ದಾಖಲಾಗಿದ್ದು, ಖರೀದಿದಾರರ ಜೇಬಿಗೆ ದೊಡ್ಡ ಮಟ್ಟದ ಉಳಿತಾಯವಾಗಿದೆ. ಜೂನ್ 10ರಂದು 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 4,000 ರೂಪಾಯಿಗೂ ಅಧಿಕ ಇಳಿಕೆಯಾಗಿದ್ದು, ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img