Saturday, July 25, 2026

ವೆಬ್ ಸ್ಟೋರಿ

Money Knowledge: ಹಣ ಹೂಡಿಕೆ ಮಾಡೋದು ಹೇಗೆ? ಎಚ್ಚರವಹಿಸಿ.!

Web News: ಇಂದಿನ ಕಾಲದಲ್ಲಿ ದುಡ್ಡು ಎಷ್ಟು ಮುಖ್ಯ ಅಂದ್ರೆ, 1 ಮಗು ಜನಿಸಿದಾಗಿನಿಂದಲೂ, ಅದು ವಯಸ್ಸಾಗಿ ಸಾಯುವವರೆಗೂ ಹಣ ಬೇಕು. ಜನಿಸಿದಾಗ ಆಸ್ಪತ್ರೆ ಖರ್ಚು, ಶಾಲೆಗೆ ಹೋಗಲು ಶುರು ಮಾಡಿದಾಗ, ಅದರ ಖರ್ಚು, ವಯಸ್ಸಿಗೆ ಬಂದಾಗ ಮದುವೆ ಖರ್ಚು, ಬಳಿಕ ಅವರ ಮಕ್ಕಳ ಖರ್ಚು, ಎಲ್ಲ ಮುಗಿಸಿ ಆಸ್ಪತ್ರೆ ಸೇರಿದಾಗ ಆಸ್ಪತ್ರೆ ಖರ್ಚು,...

ಬಣ್ಣದಿಂದ HEART ATTACK ಆಗೋದು ತಡೆಯಬಹುದು! ನಿಮ್ಮೆಲ್ಲ ಸಮಸ್ಯೆಗೆ ಬಣ್ಣಗಳೇ ಪರಿಹಾರ!

Web Story: ಬಣ್ಣ ಅನ್ನೋದು ನಮ್ಮ ಜೀವನದ ಬಹುಮುಖ್ಯ ಭಾಗ. ನಾವು ಬಣ್ಣ ಬಣ್ಣದ ಉಡುಪು ಧರಿಸುತ್ತೇವೆ. ಬಣ್ಣದ ಪ್ರಾಣಿ, ಪಕ್ಷಿ, ಗಿಡ ಮರ, ಹೂವು, ಹಣ್ಣು ನೋಡುತ್ತೇವೆ. ಆಹಾರದಲ್ಲಿಯೂ ಬಣ್ಣವಿದೆ. ಆದರೆ ಇದೇ ಬಣ್ಣ ನಿಮ್ಮ ಆರೋಗ್ಯ ವೃದ್ಧಿಸುತ್ತದೆ ಅಂದ್ರೆ ನೀವು ನಂಬ್ತೀರಾ..? ಖಂಡಿತ ನಂಬಲೇಬೇಕು. ಅಂಥದ್ದು 1 ಚಿಕಿತ್ಸೆ ಇಲ್ಲಿದೆ. ಆ...

ಕಡಿಮೆ ಖರ್ಚಿನಲ್ಲಿ ವಿದೇಶದಲ್ಲಿ MBBS ನಿಮ್ಮ ಕನಸು Doctor Dreams ನಿಂದ ನನಸು

Education Knowledge: ನಿಮಗೇನಾದರೂ ಅಥವಾ ನಿಮ್ಮ ಮಕ್ಕಳಿಗೇನಾದರೂ ವೈದ್ಯರಾಗುವ ಕನಸಿದೆಯೇ..? ವಿದೇಶದಲ್ಲಿ ಮೆಡಿಕಲ್ ಓದಬೇಕೆಂಬ ಆಸೆ ಇದೆಯೇ..? ಹಾಗಾದ್ರೆ ನಿಮಗೆ ಇಲ್ಲಿ ಉತ್ತಮ ಅವಕಾಶವಿದೆ. ಡಾಕ್ಟರ್ ಡ್ರೀಮ್ಸ್ ಅನ್ನೋ ಸಂಸ್ಥೆ ಕಡಿಮೆ ಖರ್ಚಿನಲ್ಲ್ ವಿದೇಶದಲ್ಲಿ ಮೆಡಿಕಲ್ ಮಾಡುವ ಅವಕಾಶ ನೀಡುತ್ತಿದ್ದು, ಇದರ ಪ್ರ``ಸೆಸ್ ಹೇಗಿರತ್ತೆ ಅಂತಾ ನೀವೇ ಕೇಳಿ. https://youtu.be/Vxj2q9nBsV8 ಡಾಕ್ಟರ್ ಡ್ರೀಮ್ಸ್ ಸಂಸ್ಥೆಯ ಸಂಸ್ಥಾಪಕರಾಗಿರುವ ಮಹಮ್ಮದ್...

FREE ಮೆಡಿಕಲ್ ಸೀಟ್, ಸಕ್ಸಸ್ ಫಾರ್ಮುಲಾ LONG TERM NEET

Education Knowledge: ನನ್ನ ಮಗನಿಗೆ ಅಥವಾ ಮಗಳಿಗೆ ಡಾಕ್ಟರ್ ಆಗೋ ಆಸೆ ಇದೆ. ಆದ್ರೆ ಮೆಡಿಕಲ್ ಕಲಿಸೋಕ್ಕೆ ಕೋಟಿ ಕೋಟಿ ಬೇಕು. ಅದಕ್ಕೆ ಆ ಆಸೆಯನ್ನೇ ಬಿಟ್ಟಿದ್ದಾಳೆ ಅನ್ನೋ ಅಪ್ಪ- ಅಮ್ಮನ್ನ ನೀವು ನೋಡಿರುತ್ತೀರಿ. ಅವರ ಮಾತಿನಲ್ಲೇ ಅವರೆಷ್ಟು ಬೇಸರವಾಗಿದ್ದಾರೆ ಅಂತಾ ತಿಳಿಯುತ್ತೆ. ಆದರೆ ಈಗ ಯಾರಿಗಾದರೂ ಮೆಡಿಕಲ್ ಕಲಿಯೋ ಆಸೆ ಇದ್ದಲ್ಲಿ, ನಿಮಗೆ...

ಬೈಗುಳಗಳ ರಾಜಧಾನಿ “ಈ” ರಾಜ್ಯ! : ಕರ್ನಾಟಕವಲ್ಲ, ಉತ್ತರ ಪ್ರದೇಶ ಅಲ್ಲ, ಇನ್ಯಾವುದು?

ನವದೆಹಲಿ :  ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಕೆಲವೊಮ್ಮೆ ಕೋಪಗೊಳ್ಳುತ್ತೇವೆ, ಆಕ್ರೋಶಿತರಾಗುತ್ತೇವೆ. ನಾನಾ ಕಾರಣಗಳಿಗಾಗಿ ನಮ್ಮ ತಾಳ್ಮೆಯನ್ನೂ ಕಳೆದುಕೊಳ್ಳುವ ಸಂದರ್ಭಗಳೂ ಎದುರಾಗುತ್ತವೆ. ಇಂತಹ ಸಮಯದಲ್ಲಿ ನಾವು ಬಳಸುವ ಭಾಷೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದು. ಅದರಲ್ಲಿಯೇ ಕೆಲವು ನಿಂದನಾತ್ಮಕವಾಗಿ ಬಳಸುತ್ತೇವೆ. ಸಾಮಾನ್ಯ ಭಾಷೆಯಲ್ಲಿ ಹೇಳುವುದಾದರೆ, ಬೈಗುಳಗಳನ್ನು ಹೊರಹಾಕುತ್ತೇವೆ. ಆದರೆ ಇಡೀ ದೇಶದಲ್ಲಿ ಯಾವ ರಾಜ್ಯ ಈ...

ವಾಹನ ಸವಾರರೇ ಎಚ್ಚರ! : ಈ ತಪ್ಪು ಮಾಡಿದ್ರೆ ನಿಮ್ಮ DL ಕ್ಯಾನ್ಸಲ್!

ಟ್ರಾಫಿಕ್‌ ನಿಯಮಗಳಲ್ಲಿ ಈಗಾಗಲೇ ಬಹಳಷ್ಟು ಬದಲಾವಣೆಯನ್ನು ತಂದಿರುವ ಸಾರಿಗೆ ಸಚಿವಾಲಯ ಈಗ ಮತ್ತೊಂದು ಹೊಸ ನಿಯಮವನ್ನು ಜಾರಿಗೊಳಿಸುತ್ತಿದೆ. ಸಣ್ಣ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ವಿಧಿಸಲು ಮತ್ತು ಡಿಎಲ್‌ ಕ್ಯಾನ್ಸಲ್‌ ಮಾಡಲು ಇದೀಗ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವಾಗ ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೆ...

ಒಂದು ವಾರ ಭಾರೀ ಮಳೆ, ರಾಜ್ಯದಲ್ಲಿ ಫುಲ್ ಅಲರ್ಟ್! : ಗುಡುಗು ಸಹಿತ ಅಬ್ಬರಿಸಲಿರುವ ವರುಣ..

ಬೆಂಗಳೂರು : ರಾಜ್ಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಒಂದು ವಾರದ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಅಲ್ಲದೆ ಇದೀಗ ಮತ್ತೆ ಕರಾವಳಿ ಭಾಗದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ರೆಡ್...

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ನಾವು ಬೇರೆಯವರ ಮನೆಗೆ ಹೋದರೆ ಅವರು ನೀಡಿದರೂ, ಅಥವಾ ನಾವಾಗಿಯೇ ಕೆಲ ವಸ್ತುಗಳನ್ನು ತರಬಾರದು. ಹಾಗಾದ್ರೆ ನಾವು ಎಂಥ ವಸ್ತುಗಳನ್ನು ಮತ್ತು ಯಾಕೆ ತರಬಾರದು ಅಂತಾ ತಿಳಿಯೋಣ ಬನ್ನಿ.. ಛತ್ರಿ: ಬೇರೆಯವರ ಮನೆಯಿಂದ ನೀವು ಛತ್ರಿ ತರಬಾರದು. ಅಥವಾ ಯಾರ ಛತ್ರಿಯನ್ನಾದರೂ ಕದಿಯಬಾರದು. ಇದರಿಂದ ಗ್ರಹಗತಿ ಬದಲಾಗಿ, ಅವರ ಪಾಲಿನ ದುರಾದೃಷ್ಟ ನಿಮ್ಮ ಪಾಲಾಗುತ್ತದೆ. ಚಪ್ಪಲಿ:...

Dr Bharath Chandra Podcast ಯಶಸ್ಸುಗಳಿಸೋದು ಹೇಗೆ..? ಗೆಲುವಿನ ಮಾರ್ಗಗಳು ಯಾವುದು..?

Web Story: ಇಂದಿನ ಕಾಲದಲ್ಲಿ ದುಡ್ಡಿಗೆ ಅದೆಷ್ಟರ ಮಟ್ಟಿಗೆ ಬೆಲೆ ಇದೆ ಅಂದ್ರೆ, ಸಂಬಂಧ, ಸ್ನೇಹ ಎಲ್ಲದಕ್ಕೂ ಮೀರಿ ಬೆಲೆ ಇದೆ. ಆದರೆ ದುಡ್ಡಿದ್ರೆ ಮಾತ್ರ ಸಾಕಾಗೋದಿಲ್ಲ. ದುಡ್ಡಿನ ಜತೆ ನೆಮ್ಮದಿಯೂ ಬೇಕು. ಈ ಬಗ್ಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ.ಭರತ್ ಚಂದ್ರ ಅವರು ಮಾತನಾಡಿದ್ದಾರೆ. ಡಾ.ಭರತ್ ಚಂದ್ರ ಅವರು ಕಾರ್ಯಾಗಾರವನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಅವರು...

Dr Bharath Chandra with KM Shivakumar ಡಾ. ವಿಷ್ಣುವರ್ಧನ್ ನಮ್ಮ ಕಾರ್ಯಾಗಾರಕ್ಕೆ ಬಂದಿದ್ರು

Web Story: ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ.ಭರತ್ ಚಂದ್ರ ಅವರು ಹಲವು ದೇಶ, ರಾಜ್ಯಗಳಿಗೆ ಹೋಗಿ, ಕಾರ್ಯಾಗಾರವನ್ನು ನಡೆಸಿದ್ದಾರೆ. ಅವರ ಕಾರ್ಯಾಗಾರದಲ್ಲಿ ಭಾಗವಹಿಸಿರುವ ಹಲವರು, ಗಳಿಸಿದ ದುಡ್ಡನ್ನು ಯಾವ ರೀತಿ ಇರಿಸಿಕ``ಳ್ಳಬೇಕು, ಸೇವಿಂಗ್ಸ್, ಇನ್ವೆಸ್ಟ್ ಮೆಂಟ್ ಮಾಡಬೇಕು ಎಂದು ತಿಳಿದಿದ್ದಾರೆ. ನಟರಾಗಿದ್ದ ಸಾಹಸಸಿಂಹ ವಿಷ್ಣುವರ್ಧನ ಅವರು ಸಹ ಡಾ.ಭರತ್ ಚಂದ್ರ ಅವರ ಬಳಿ ಇದರ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img