Sunday, September 20, 2026

ವೆಬ್ ಸ್ಟೋರಿ

ಸಿಗರೇಟನ್ನು ಯಾಕೆ, ಯಾವಾಗ ಮತ್ತು ಎಲ್ಲಿ ತಯಾರಿಸಲಾಯಿತು ಗೊತ್ತಾ..?

Web News: ಸಿಗರೇಟ್. ಕೆಲವರು ಒತ್ತಡದಿಂದ ಹೊರಬರಲು ಉಪಯೋಗಿಸುವ ವಸ್ತು. ಅದೆಷ್ಟೋ ಜನ ಉಸಿರು ತೆಗೆದ ವಸ್ತು. ಸಿಗರೇಟ್ ಸೇದುವುದರಿಂದ ಆರೋಗ್ಯಕ್ಕೆ ಎಷ್ಟು ನಷ್ಟ ಅಂತಾ ಎಲ್ಲರಿಗೂ ಗೊತ್ತು. ಆದರೆ ಹಲವರು ಚಟ ಬಿಡಲು ಕೇಳುವುದಿಲ್ಲ. ಆ ರೀತಿ ಚಟ ಹಿಡಿಸಿಕೊಂಡಿರುತ್ತಾರೆ. ಹಾಗಾದ್ರೆ ಈ ರೇಂಜಿಗೆ ಮತ್ತು ಬರಿಸುವ ಸಿಗರೇಟ್ ಯಾಕೆ, ಯಾವಾಗ ಮತ್ತು...

ಕರ್ನಾಟಕ ಟಿವಿಯಲ್ಲಿ ಕೆಲಸ ಮಾಡುವ ಆಸಕ್ತಿ ನಿಮಗಿದೆಯೇ..? ಹಾಗಾದ್ರೆ ಈಗಲೇ ಅಪ್ಲೈ ಮಾಡಿ.

News: ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡುವ ಆಸೆ ನಿಮಗಿದೆಯೇ..? ಕಾಪಿ ಎಡಿಟಿಂಗ್, ವೀಡಿಯೋ ಎಡಿಟಿಂಗ್, ಮಾರ್ಕೆಟಿಂಗ್, ಆ್ಯಂಕರಿಂಗ್, ರಿಪೋರ್ಟಿಂಗ್, ಗ್ರಾಫಿಕ್ ಡಿಸೈನಿಂಗ್, ಕ್ಯಾಮೆರಾ ಮ್ಯಾನ್, ಡ್ರೈವರ್, ಪ್ರೊಗ್ರಾಮ್ ಪ್ರೊಡ್ಯುಸರ್, ಇವುಗಳಲ್ಲಿ ಯಾವುದಾದರೂ ಒಂದು ಕೆಲಸ ನಿಮಗೆ ಬಂದರೂ ಸಾಕು, ನಿಮಗೆ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಕರ್ನಾಟಕ...

News: ಶಾಕಿಂಗ್ ವಿಚಾರ : ಕಪಲ್ಸ್‌ ಡೈವೋರ್ಸ್‌ಗೆ ಇದೇ ಕಾರಣ..!

News: ವಿವಾಹದ ಬಳಿಕ ದಂಪತಿಗಳ ನಡುವೆ ವೈ ಮನಸ್ಸು, ಜಗಳ ಇವು ಸಾಮಾನ್ಯವಾಗಿರುತ್ತವೆ. ಆದರೆ ಇದರಲ್ಲಿಯೇ ಅತಿಯಾದ ವ್ಯಾಮೋಹ, ನಿರೀಕ್ಷೆ ಹಾಗೂ ಅನುಮಾನ ಹೀಗೆ ಮಾನಸಿಕ ಆರೋಗ್ಯಕ್ಕೆ ಮಾರಕವಾಗುವ ಸಂಗತಿಗಳೇ ಬಹುತೇಕ ದಾಂಂಪತ್ಯಗಳಿಗೆ ಇತಿಶ್ರೀ ಹಾಡುತ್ತಿವೆ‌. ಅಲ್ಲದೆ ಈ ಡೈವೋರ್ಸ್‌ಗಳ ಬಗ್ಗೆ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಇದೀಗ ಹೊರಬಿದ್ದಿದ್ದು, ಇದು ಈಗ ದಂಪತಿಗಳ ಮಾನಸಿಕ...

Valentines Day Special: ಸುಂದರ ಸಂಬಂಧದ ರಹಸ್ಯವೇನು ಗೊತ್ತಾ..?

Valentines Day Special: ಸಂಬಂಧಗಳಲ್ಲೇ ಶ್ರೇಷ್ಠ ಸಂಬಂಧ ಅಂದ್ರೆ, ಅದು ಪತಿ ಪತ್ನಿ ಸಂಬಂಧ. ಇದೇನಪ್ಪಾ ಅಮ್ಮ ಮಕ್ಕಳ ಸಂಬಂಧ ಎಲ್ಲಕ್ಕಿಂತ ಶ್ರೇಷ್ಠ ಅಂತಾ ನೀವು ಹೇಳಬಹುದು. ಅಮ್ಮನಾಗಬೇಕು ಅಂದ್ರುನೂ ಪತಿ-ಪತ್ನಿ ಸಂಬಂಧದಿಂದಲೇ ಆಗಬೇಕು ಅಲ್ವಾ..? ಒಂದು ಕುಟುಂಬವನ್ನು ನಿರ್ಮಿಸುವ ಶಕ್ತಿ ಇರೋದು ಪತಿ- ಪತ್ನಿಯಲ್ಲಿ. ಹಿಂದಿನ ಕಾಲದಲ್ಲಿ ಒಂದು ದಂಪತಿಗೆ 6ರಿಂದ 7...

Kannada Fact Check: ವೈರಲ್ ಆಗಿರುವ ವಶೀಕರಣ ವೀಡಿಯೋ ಹಿಂದಿರುವ ಸತ್ಯ ರಿವೀಲ್

Kannada Fact Check: ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋ ಒಂದು ವೈರಲ್ ಆಗಿದೆ. ಈ ವೀಡಿಯೋದಲ್ಲಿ ಓರ್ವ ಮುಸುಧಾರಿ ವ್ಯಕ್ತಿ ನಡೆಯುತ್ತ ಬಂದು, ಬೈಕ್‌ನಲ್ಲಿ ಬಂದ ವ್ಯಕ್ತಿಯನ್ನು ನಿಲ್ಲಿಸಿ, ಒಂದು ಕಾಗದ ಕೊಟ್ಟು, ಈ ವಿಳಾಸ ಎಲ್ಲಿ ಬರತ್ತೆ ಎಂದು ಕೇಳುತ್ತಾನೆ. ಬೈಕ್‌ ಮೇಲಿದ್ದ ವ್ಯಕ್ತಿ, ಆ ಕಾಗದ ಓದಲು ಶುರು ಮಾಡಿ, ಹಿಪ್ನೋಟೈಸ್ ಆಗಿ,...

Viatina19 Cow : 40 ಕೋಟಿಗೆ ಮಾರಾಟವಾದ ನೆಲ್ಲೂರು ಹಸು ತಳಿ

KARNATAKA TV SPECIAL BENGALURU : ಈ ಹಸುಗಳಂದ್ರೆ ನಾವು ಅದೊಂದು ಸಾಮಾನ್ಯ ಪ್ರಾಣಿ, ರೈತ ಅವುಗಳನ್ನ ಸಾಕುತ್ತಾನೆ. ಅವುಗಳಿಗೆ ಬೇಕಾದ ಮೇವು , ನೀರಿನ ಜೊತೆಗೆ ಪಾಲನೆ ಪೋಷಣೆಯನ್ನಷ್ಟೇ ಮಾಡುತ್ತಾನೆ. ಅಬ್ಬಬ್ಬಾ ಅಂದ್ರೆ ಅವುಗಳಿಂದ ಹಾಲು ಹಾಗೂ ಗೊಬ್ಬರದ ಲಾಭವನ್ನ ಮಾತ್ರ ರೈತ ಪಡೆಯಲು ಸಾಧ್ಯ ಅಂತ ನಾವೆಲ್ಲರೂ ಸಾಮಾನ್ಯವಾಗಿ ಭಾವಿಸಿರುತ್ತೇವೆ. ಆದರೆ ತಮ್ಮ...

Web News: ಯೂಟ್ಯೂಬರ್ ದತ್ತಾ ಅವರ ಕಾರ್‌ನ ವಿಶೇಷಗಳೇನು ಅಂತಾ ನೀವೇ ನೋಡಿ

Web News: ಪ್ರಸಿದ್ಧ ಯೂಟ್ಯೂಬರ್ ದತ್ತಾ ಅವರು ಯಾವ ರೀತಿ ಯೂಟ್ಯೂಬ್ ಶುರು ಮಾಡಿದ್ರು, ಅವರ ಯೂಟ್ಯೂಬ್ ಜರ್ನಿ ಹೇಗಿತ್ತು. ಅವರ ತಿಂಗಳ ಆದಾಯ ಎಷ್ಟಿತ್ತು ಅನ್ನೋ ಬಗ್ಗೆ ದತ್ತಾ ಅವರೇ, ಕರ್ನಾಟಕ ಟಿವಿ ಸಂದರ್ಶನದಲ್ಲಿ ಹೇಳಿದ್ದಾರೆ. ಇದೀಗ, ಇನ್ನಷ್ಟು ಸುದ್ದಿಗಳನ್ನು ದತ್ತಾ ಅವರು ಹಂಚಿಕೊಂಡಿದ್ದಾರೆ. ದತ್ತಾ ಅವರ ಕಾರ್ ಒಳಗಡೆ ಯಾವ ರೀತಿ ಇದೆ...

ಬರೀ ಯೂಟ್ಯೂಬರ್ ಅಷ್ಟೇ ಅಲ್ಲ, ಟೆರೆಸ್ ಗಾರ್ಡೆನಿಂಗ್ ಕೂಡ ಮಾಡ್ತಾರೆ ದತ್ತಾ ಬೇನೂರ್

Web News: ಪ್ರಸಿದ್ಧ ಯೂಟ್ಯೂಬರ್ ದತ್ತಾ ಬೇನೂರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಯೂಟ್ಯೂಬ್ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ದತ್ತಾ ಅವರು ತಮ್ಮ ಮನೆಯಲ್ಲಿ ಟೆರೆಸ್ ಗಾರ್ಡೆನಿಂಗ್ ಮಾಡಿದ್ದು, ಆರೋಗ್ಯಕರವಾದ ಜೀವನ ನಡೆಸುತ್ತಿದ್ದಾರೆ. ಇವರು ಪೇರಲೆ ಗಿಡ, ಸ್ಟಾರ್ ಫ್ರೂಟ್ಸ್ ಸೇರಿ ಹಲವು ಹಣ್ಣುಗಳನ್ನು ಮನೆಯಲ್ಲೇ ಬೆಳೆಯುತ್ತಾರೆ. ದತ್ತಾ ಹೇಳುವುದೇನೆಂದರೆ, ಎಲ್ಲೆಡೆ ಆರ್ಗ್ಯಾನಿಕ್...

ಮಹಾ ಕುಂಭ ಮೇಳದಲ್ಲಿ ಫೆವಿಕೋಲ್ ಯಾವ ರೀತಿ ತನ್ನ ಬ್ರ್ಯಾಂಡನ್ನು ಪ್ರಮೋಟ್ ಮಾಡಿದೆ ಗೊತ್ತಾ..?

Web News: ಉತ್ತರಪ್ರದೇಶದ ಅಲಹಾಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೋಟ್ಯಂತರ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಾಯಾಗಿದ್ದಾರೆ. ಇಷ್ಟು ಜನ ಸೇರುವ ಈ ಸಂಭ್ರಮದಲ್ಲಿ ಫೆವಿಕೋಲ್ ತಮ್ಮ ಬ್ರ್ಯಾಂಡ್‌ನ್ನು ಡಿಫ್ರೆಂಟ್ ಆಗಿ ಪ್ರಮೋಟ್ ಮಾಡಿದೆ. ಅದು ಹೇಗೆ ಅಂತಾ ತಿಳಿಯೋಣ ಬನ್ನಿ. ಕೋಟ್ಯಂತರ ಜನ ಸೇರುವ ಜಾಗದಲ್ಲಿ ನೂಕು ನುಗ್ಗಲು ಉಂಟಾಗುವುದು ಸಹಜ. ಈ ವೇಳೆ...

ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದ ಬಾಳು ಬೆಳಗುಂದಿ: ಕುರಿ ಗಾಹಿಯ ಸಾಹಿತ್ಯದ ಮೋಡಿಗೆ ಮರುಳಾದ ಜನ

Sandalwood News: ಬಾಳು ಬೆಳಗುಂದಿ ಉತ್ತರ ಕರ್ನಾಟಕದ ಜಾನಪದ ಲೋಕದ ಅಪ್ಪಟ ದೇಶಿ ಪ್ರತಿಭೆ. ಕೋಗಿಲೆಯಂತೆ ಹಾಡುವ ಇವರ ಕಂಠವನ್ನ ಈಗ ಇಡೀ ಕರುನಾಡೇ ಮೆಚ್ಚಿಕೊಳ್ಳುತ್ತಿದೆ. ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಈ ಸಂಗೀತದ ಕಲೆಯು ಬಾಳು ಬೆಳಗುಂದಿಯಂತಹ ಅನೇಕ ಕಲಾವಿದರಿಗೆ ಕರಗತವಾಗಿರುವ ಕಾರಣಕ್ಕೆ ಉತ್ತರ ಕರ್ನಾಟಕಕ್ಕೂ ಕಾಲಿಟ್ಟಿದೆ. ಉತ್ತರದ ಕೀರ್ತಿಈಗ ಎಲ್ಲೆಡೆ ಪಸರಿಸಲು...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img