News: ಜಿಕೆವಿಕೆಯಲ್ಲಿ ಕೃಷಿ ಮೇಳ ನಡೆಯುತ್ತಿದ್ದು, ಕೃಷಿಗೆ ಸಂಬಂಧಿಸಿದ ವಿವಿಧ ರೀತಿಯ ಕೃಷಿ ತಳಿಗಳು, ಪ್ರಾಣಿ, ಪಕ್ಷಿಗಳು, ಆಹಾರ ಧಾನ್ಯ, ತಿಂಡಿ ತಿನಿಸು ಎಲ್ಲವನ್ನೂ ಅನಾವರಣಗೊಳಿಸಲಾಗುತ್ತಿದೆ.
ತಿಂಡಿ ತಿನಿಸಿನ ಲೀಸ್ಟ್ನಲ್ಲಿ ರುಚಿಕರವಾದ ಕೇಕ್ ಕುಕೀಸ್ ಕೂಡ ಮಾರಾಟಕ್ಕೆ ಇದ್ದು, ಇದನ್ನು ಟೇಸ್ಟ್ ಮಾಡಿರುವ ಗ್ರಾಹಕರು, ವಾಹ್ ಸೂಪರ್ ಅಂತಲೂ ಹೇಳಿದ್ದಾರೆ. ಇದು ವಿಶ್ವವಿದ್ಯಾನಿಯಲದ ವಿದ್ಯಾರ್ಥಿಗಳು ಮಾಡಿರುವ...
Financial Tips: ಇಂದಿನ ಕಾಲದಲ್ಲಿ ದುಡ್ಡು ಅನ್ನೋದು ಅದೆಷ್ಟು ಮುಖ್ಯ ಅಂದ್ರೆ, ಮನುಷ್ಯ ಹುಟ್ಟುವಾಗಲೂ ದುಡ್ಡು ಬೇಕು, ಬದುಕಿರುವಷ್ಟು ಸಮಯ ದುಡ್ಡು ಬೇಕು, ಸತ್ತ ಮೇಲೆ ಕ್ರಿಯೆ ಮಾಡಲು ದುಡ್ಡು ಬೇಕು. ಶ್ರಾದ್ಧ, ವರ್ಷಾಂತಿಕವೆಂದು ಎಲ್ಲ ಕೆಲಸ ಮಾಡಲು ದುಡ್ಡು ಬೇಕು. ನಾವು ಹುಟ್ಟಿ ಸಾಯುತ್ತೇವೆ. ಆದರೆ ದುಡ್ಡು ಮಾತ್ರ ನಡೆಯುತ್ತಲೇ ಇರುತ್ತದೆ. ಹಾಗಾಗಿ...
ಇಂದಿನ ಕಾಲದಲ್ಲಿ ಸೈಕಲ್ ಓಡಿಸುವವರ ಸಂಖ್ಯೆ ಕಡಿಮೆಯಾಗಿರಬಹುದು. ಆದರೆ ಸೈಕಲ್ ಕ್ರೇಜ್ ಮಾತ್ರ ಹಾಗೇ ಇದೆ. ಕೆಲವರು ಬೆಳ್ಳಂಬೆಳಿಗ್ಗೆ ಸೈಕಲ್ ಓಡಿಸಿ, ಫಿಟ್ ಆಗಿ ಇರ್ತಾರೆ. ಇನ್ನು ಕೆಲವರು ತಮ್ಮ ಮಕ್ಕಳಿಗೆ ಸೈಕಲ್ ಕೊಡಿಸಿ, ಖುಷಿ ಪಡ್ತಾರೆ. ಹಾಗಾಗಿ ಇವತ್ತು ನಾವು ಸಾವಿರ ರೂಪಾಯಿಯಿಂದ ಲಕ್ಷದವರೆಗೆ ಬೆಲೆಬಾಳುವ ಸಾವಿರಾರು ವೆರೈಟಿ ಸೈಕಲ್ ಎಲ್ಲಿ ಸಿಗತ್ತೆ...
Tech News: ಇತ್ತೀಚಿನ ದಿನಗಳಲ್ಲಿ ಬರೀ ಸ್ಮಾರ್ಟ್ ಫೋನ್ ಇದ್ರೆ ಸಾಕಾಗಲ್ಲ. ಅದರಲ್ಲಿ ಸಾಕಷ್ಟು ಉತ್ತಮ ಫೀಚರ್ಸ್ ಇರಬೇಕು. ಒಳ್ಳೆಯ ಕ್ಯಾಮೆರಾ, ಬ್ಯಾಟರಿ ಬ್ಯಾಕಪ್ ಇರಬೇಕು. ಆದ್ರೆ ಅದೇ ರೀತಿ ಮೊಬೈಲ್ ರೇಟ್ ಕೂಡ ಇದೆ. ಹಾಗಾಗಿ ನಾವಿಂದು ನಿಮಗೆ ಅರ್ಧ ಬೆಲೆಗೆ, ಉತ್ತಮ ಕ್ವಾಲಿಟಿಯ ಮೊಬೈಲ್ ಎಲ್ಲಿ ಸಿಗತ್ತೆ ಅನ್ನೋ ಬಗ್ಗೆ ಮಾಹಿತಿ...
Policy: ಟರ್ಮ್ ಇನ್ಶೂರೆನ್ಸ್ ಪಾಲಿಸಿ. ಕೆಲವರ ಪ್ರಕಾರ, ಭವಿಷ್ಯದಲ್ಲಿ ಹಣದ ಸಮಸ್ಯೆ ಬರಬಾರದು ಎಂಬ ರಕ್ಷಣೆಗೆ ಇರುವ ಕವಚ. ಇನ್ನು ಕೆಲವರ ಪ್ರಕಾರ, ಸುಮ್ಮನೆ ದುಡ್ಡು ವೇಸ್ಟ್ ಮಾಡುವ ಕೆಲಸ. ಆದರೆ ಟರ್ಮ್ ಇನ್ಶೂರೆನ್ಸ್ ಪಾಲಿಸಿ, ಅದೆಷ್ಟೋ ಜನರ ಸಂಕಷ್ಟಕ್ಕೆ ಪರಿಹಾರವಾಗಿದೆ. ಹಾಗಾಗಿಯೇ ಭಾರದಲ್ಲಿ ಟರ್ಮ್ ಇನ್ಶೂರೆನ್ಸ್ ಪಾಲಿಸಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ...
Business News: ಭಾರತದಲ್ಲಿ ಟಾಟಾ ಕಂಪನಿಗೆ ಸೇರಿದ ಅಥವಾ ಟಾಟಾ ಬ್ರ್ಯಾಂಡ್ನ ಇಂಥ ವಸ್ತು ಇಲ್ಲ ಎಂದಿಲ್ಲ. ಉಕ್ಕಿನಿಂದ ಹಿಡಿದು ಉಪ್ಪಿನವರೆಗೂ ಟಾಟಾ ಪ್ರಾಡಕ್ಟ್ಗಳಿದೆ. ರತನ್ ಟಾಟಾ ಮನಸ್ಸು ಮಾಡಿದರೆ, ಇಂದಿನವರೆಗೂ ಅಂದ್ರೆ ಅವರ ಮರಣದವರೆಗೂ ಪ್ರಪಂಚದ ಶ್ರೀಮಂತ ಉದ್ಯಮಿ ಎನ್ನಿಸಿಕೊಳ್ಳಬಹುದಿತ್ತು. ಆದ್ರೆ ರತನ್ ಟಾಟಾ ಹೆಸರು ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲೇ ಇಲ್ಲ. ಹಾಗಾದ್ರೆ...
Web Story: ಕೆಲವು ಹೊಟೇಲ್ನಲ್ಲಿ ರೂಮ್ ಬುಕ್ ಮಾಡಿದಾಗ, ನಿಮಗೆ ಫ್ರೀಯಾಗಿ ಬೆಳಗ್ಗಿನ ತಿಂಡಿ ಕೊಡಲಾಗತ್ತೆ. ಆದರೆ ಅದಕ್ಕೆ ಇಂತಿಷ್ಟೇ ಗಂಟೆಯೊಳಗೆ ಬಂದು ತಿಂಡಿ ಸೇವಿಸಬೇಕು. ಇಲ್ಲವಾದಲ್ಲಿ ತಿಂಡಿ ಸಿಗುವುದಿಲ್ಲವೆಂದು ಹೇಳಿರಲಾಗುತ್ತದೆ. ಹಾಗಾದ್ರೆ ಹೊಟೇಲ್ನಲ್ಲಿ ರೂಮ್ ಬುಕ್ ಮಾಡಿದಾಗ, ಏಕೆ ಫ್ರಿಯಾಗಿ ಬ್ರೇಕ್ಫಾಸ್ಟ್ ಕೊಡಲಾಗುತ್ತದೆ ಅಂತಾ ತಿಳಿಯೋಣ ಬನ್ನಿ..
https://youtu.be/qaF5qVysVUw
3 ಸ್ಟಾರ್, 5 ಸ್ಟಾರ್ ಹೊಟೇಲ್ಗಳಲ್ಲಿ...
ಕನ್ನಡಿ ಇಲ್ದೇ ಇರೋ ಮನೆ ಲೋಕದಲ್ಲಿ ಎಲ್ಲಿ ಸಹ ನೋಡಲೂ ಸಿಗೋದಿಲ್ಲ.ಯಾಕಂದ್ರೆ ಕನ್ನಡಿ ಜನ ಜೀವನದ ಒಂದು ಭಾಗವಾಗಿದೆ.ಅದರಲ್ಲೂ ಮುಖ್ಯವಾಗಿ ಮನೆಯ ವಾಸ್ತುವಿನ ದೋಷ ಪರಿಹಾರಕ್ಕೆ ಕನ್ನಡಿ ಪರಿಹಾರವಾಗುತ್ತೋ? ಇಲ್ವೋ? ಎಂಬುದು ಹಲವರ ಪ್ರಶ್ನೆ.ಕನ್ನಡಿಯನ್ನ ಕೆಲವೊಂದು ಸೂಕ್ತ ದಿಕ್ಕಿಗೆ ಇಟ್ರೆ ಮಾತ್ರ ವಾಸ್ತು ದೋಷ ಪರಿಹಾರ ಮಾಡೋಕ್ಕೆ ಸಾಧ್ಯ. ಹಾಗಿದ್ರೆವಾಸ್ತು ಪರಿಹಾರಕ್ಕೆ ಕನ್ನಡಿಯನ್ನ ಯಾವ...
ಸಾಮಾನ್ಯವಾಗಿ ಕಾರಿನ ಡ್ಯಾಷ್ ಬೋರ್ಡ್ ನಲ್ಲಿ ಪುಟ್ಟ ಗಣೇಶನನ್ನ ಇಡೋದು ಕಾಮನ್. ಪ್ರಯಾಣದಲ್ಲಿ ಯಾವುದೇ ವಿಘ್ನ ಬರದಂತೆ ಕಾಪಾಡು ಎಂಬುದಕ್ಕಾಗಿ ಈ ರೀತಿ ಗಣೇಶನ ಪುಟ್ಟ ವಿಗ್ರಹಳನ್ನ ಇಟ್ಕೋತಾರೆ.ಕಾರು ಚಾಲನೆ ಮಾಡುವ ಮುನ್ನ ಬಹುತೇಕರು ಡ್ಯಾಶ್ಬೋರ್ಡ್ ಗಣೇಶನ ನೆನೆದು ಕಾರ್ ಸ್ಟಾರ್ಟ್ ಮಾಡುತ್ತಾರೆ.ಅಲ್ಲದೇ ಮನೆಗಳಲ್ಲಿ ಒಂದಕ್ಕಿಂತ ಹೆಚ್ಚು ಗಣೇಶ ಮೂರ್ತಿಗಳನ್ನ ಇಟ್ಕೋಬಾರದು ಅಂತಾರೆ, ಹಾಗಿದ್ರೆ...
ಹಿಂದಿಯಲ್ಲಿ ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮ ತುಂಬಾನೇ ಫೇಮಸ್.. ಅಮಿತಾಬ್ ಬಚ್ಚನ್ ನಡೆಸಿಕೊಡೋ ಈ ಕಾರ್ಯಕ್ರಮದಲ್ಲಿ ಆದಿವಾಸಿ ಯುವಕನೊಬ್ಬ ಮೊದಲ ಬಾರಿ ಹಾಟ್ಸೀಟ್ ಏರಿದ್ದ.. 14 ಪ್ರಶ್ನೆಗಳಿಗೂ ಸರಿಯಾದ ಉತ್ತರ ಕೊಟ್ಟಿದ್ದ.. ರೋಚಕವಾಗಿದ್ದ ₹1 ಕೋಟಿಯ ಕಡೇ ಪ್ರಶ್ನೆ ಹೇಗಿತ್ತು? ಆತನ ಉತ್ತರ ಏನು? ₹1 ಕೋಟಿ ಹಣ ಗೆದ್ದನಾ? ಈ ಮುಂದೆ ಓದಿ
ಅಮಿತಾಬ್...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...