Sunday, September 20, 2026

ವೆಬ್ ಸ್ಟೋರಿ

ಮಹಾ ಕುಂಭ ಮೇಳದಲ್ಲಿ ಕೆಲವರು ಯಾವ ಯಾವ ಕೆಲಸ ಮಾಡಿ ಲಾಭ ಮಾಡಿಕೊಳ್ಳುತ್ತಿದ್ದಾರೆ ನೋಡಿ..

Maha Kumbha Mela News: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಫೇಕ್ ವೀಡಿಯೋ, ಫೋಟೋಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಆದರೆ ಕೆಲವು ನಿಜವಾದ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಓಡಾಡುತ್ತಿದ್ದು, ಮಹಾ ಕುಂಭ ಮೇಳದಲ್ಲಿ ಜನ ಯಾವ ರೀತಿ ದುಡ್ಡು ಮಾಡುತ್ತಿದ್ದಾರೆ ಅನ್ನೋ ಸತ್ಯಾಸತ್ಯತೆ ಇದು ತೋರಿಸುತ್ತದೆ. ಓರ್ವ ವ್ಯಕ್ತಿ ನೀರಿನಲ್ಲಿ ಮುಳುಗಿ ಏಳುವ ಕೆಲಸ ಮಾಡುತ್ತಿದ್ದು,...

ಷೇರು ಮಾರುಕಟ್ಟೆ ತರಬೇತುದಾರರಾದ ರೋಹನ್ ಭರತ್ ಚಂದ್ರರಿಂದ Finance Weekly Report

Finance Weekly Report: ಶೇರ್ ಮಾರ್ಕೇಟ್ ತರಬೇತುದಾರರಾದ ರೋಹನ್ ಭರತ್ ಚಂದ್ರ ಅವರು ಶೇರು ಮಾರುಕಟ್ಟೆಯ ವೀಕ್ಲಿ ರೀಪೋರ್ಟ್ ಹೇಳಿದ್ದಾರೆ. ಡಿಮಾರ್ಟ್‌ಗೆ ಮುಂದಿನ ವರ್ಷ ಅಂದ್ರೆ, 2026 ಫೆಬ್ರವರಿಯಲ್ಲಿ ಹೊಸ ಸಿಇಓ ಬರಲಿದ್ದಾರೆ. ಗ್ರೋ ಎಂಬ ಕಂಪನಿಯವರು ಶೇರು ಮಾರುಟ್ಟೆಯಲ್ಲಿ ಐಪಿಓ ಲಾಂಚ್ ಮಾಡಲು ನಿರ್ಧರಿಸಿದ್ದಾರೆ. ಈ ವಾರ ಡಾಲರ್ ಮುಂದೆ ರೂಪಾಾಯಿ ಬೆಲೆ ಕುಸಿದಿದೆ. ಮೊದಲು 1...

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ, ಸೈಫ್‌ ದೇಹಕ್ಕೆ ಚಾಕು ಇರಿದಿದ್ದ. ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದ್ದು, ಅದೇ ವೇಳೆಗೆ ಸೈಫ್‌ರನ್ನು ಅವರ ಮಗ ಆಟೋದಲ್ಲಿ ಲೀಲಾವತಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ...

Sukanya Samruddhi Yojana: ಸುಕನ್ಯಾ ಸಮೃದ್ಧಿಗಿಂತ ಈ ಯೋಜನೆ 3 ಪಟ್ಟು ಜಾಸ್ತಿ RETURNS

  Sukanya Samruddhi Yojana: ಹಲವರು ಕೇಂದ್ರ ಸರ್ಕಾರದ ಯೋಜನೆಯಾಗಿರುವ ಸುಕನ್ಯಾಾ ಸಮೃದ್ಧಿ ಯೋಜನೆಯಲ್ಲಿ ಹಲವರು ಹಣ ಹೂಡಿಕೆ ಮಾಡುತ್ತಿದ್ದಾರೆ. ಮಗುವಿಗೆ 5 ವರ್ಷ ತುಂಬುವುದರೊಳಗೆ, ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಬೇಕು. ಮಗುವಿಗೆ 18 ವರ್ಷವಾದ ಬಳಿಕ, ಈ ಹಣಕ್ಕೆ ಸರ್ಕಾರ ಇಂತಿಷ್ಟು ಲಾಭ ಹಾಕಿ ಕೊಡುತ್ತದೆ. ಈ ಹಣವನ್ನು ಮಗುವಿನ ಶಿಕ್ಷಣಕ್ಕೆ, ಮದುವೆಗೆ...

Jump Deposit ಬಗ್ಗೆ ಡಾ.ಭರತ್ ಚಂದ್ರರಿಂದ ಸಂಪೂರ್ಣ ಮಾಹಿತಿ

Jump Deposit: ಜಂಪ್ ಡಿಪಾಸಿಟ್ ಅನ್ನೋ ಕಾನ್ಸೆಪ್ಟ್ ಬಗ್ಗೆ ನಾವು ನಿಮಗೆ ಈಗಾಗಲೇ ವಿವರಿಸಿದ್ದೇವೆ. ನಿಮ್ಮ ಅಕೌಂಟ್‌ಗೆ ಒಂದೆರಡು ಸಾವಿರ ರೂಪಾಯಿ ಟ್ರಾನ್ಸಫರ್ ಮಾಡಿ, ವಿತ್‌ಡ್ರಾವಲ್ ರಿಕ್ವೆಸ್ಟ್ ಕಳುಹಿಸಿ, ನೀವು ಬ್ಯಾಲೆನ್ಸ್ ಚೆಕ್ ಮಾಡಲು ಪಿನ್ ಹಾಕಿದಾಗ, ನಿಮ್ಮ ಅಂಕೌಂಟ್‌ನಲ್ಲಿದ್ದ ದುಡ್ಡೆಲ್ಲ, ಸ್ಕ್ಯಾಮರ್ ಪಾಲಾಗುತ್ತದೆ. ಇದನ್ನೇ ಜಂಪ್ ಡಿಪೆಸಾಟ್ ಎನ್ನಲಾಗುತ್ತದೆ. ಈ ಬಗ್ಗೆ ಷೇರು...

Advocate V Manjunath: ಆಸ್ತಿಯನ್ನ ಉಳಿಸಿಕೊಳ್ಳೋದು ಹೇಗೆ? ಕಾನೂನಿನಲ್ಲಿದೆ ಮಹಾ ಅಸ್ತ್ರ!

Advocate V Manjunath: ಇಂದಿನ ಕಾಲದಲ್ಲಿ ಆಸ್ತಿ ಮಾಡಿಕೊಳ್ಳೋದು ಎಷ್ಟು ಕಷ್ಟವೋ, ಅದನ್ನು ಕಾಪಾಡಿಕೊಳ್ಳುವುದು ಕೂಡ ಅಷ್ಟೇ ಕಷ್ಟ. ಹಾಗಾಗಿ ಅಡ್ವೋಕೇಟ್ ಮಂಜುನಾಥ್ ಅವರು, ನಾವು ಯಾವ ರೀತಿ ಆಸ್ತಿಯನ್ನು ಕಾಪಾಡಿಕೊಳ್ಳಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. ಒಂದು ಮನೆಯಲ್ಲಿ ಯಾರಾದರೂ ಬಾಡಿಗೆಗೆ ಇದ್ದರೆ, ಅವರು ಇನ್ನು ಬಾಡಿಗೆ ಕೊಡುವುದಿಲ್ಲ, ನೀವು ಬೇರೆ ಮನೆ ನೋಡಿಕೊಳ್ಳಿ ಎಂದರೂ...

Investment: 1 ಕೋಟಿ ಗಳಿಸಬೇಕಾದರೆ ಯಾವ ವಯಸ್ಸಿನಲ್ಲಿ ಎಷ್ಟು ಹೂಡಿಕೆ ಮಾಡಬೇಕು..?

Investment News: ಶೇರು ಮಾರುಕಟ್ಟೆ ತರಬೇತುದಾರರಾದ ಡಾ. ಭರತ್ ಚಂದ್ರ ಅವರು ಈಗಾಗಲೇ ಹಣ ಹೂಡಿಕೆ ಮಾಡುವ ಬಗ್ಗೆ ಹಲವಾರು ಮಾಹಿತಿ ನೀಡಿದ್ದಾರೆ. ಅದೇ ರೀತಿ ಇಂದು ನಮಗೆ 1 ಕೋಟಿ ರೂಪಾಯಿ ಗಳಿಸಬೇಕು ಎಂದರೆ, ನಾವು ಯಾವ ವಯಸ್ಸಿನಿಂದ, ಎಷ್ಟು ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. ಇಂದಿನ ಕಾಲದಲ್ಲಿ ಹಣ...

Web News: ವಿಮಾನಯಾನ ಮಾಡುವ ಮುನ್ನ ಈ ಎಚ್ಚರಿಕೆ ವಹಿಸಿ

Web News: ವಿಮಾನಯಾನ ಮಾಡುವುದಂದ್ರೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ..? ಬೇರೆ ಬೇರೆ ರಾಜ್ಯ, ದೇಶ ಸುತ್ತುವುದಂದ್ರೆ ಈಗಿನ ಕಾಲದ ಜನರಿಗಂತೂ ಖುಷಿಯೋ, ಖುಷಿ. ಆದರೆ ಈ ಖುಷಿ ನಡುವೆ ನೀವು ಕೆಲವೊಂದಿಷ್ಟು ಮಾತುಗಳನ್ನು ನೆನಪಿಟ್ಟುಕೊಳ್ಳಬೇಕು. ಇದರಿಂದ ನೀವು ಕೆಲ ನಷ್ಟಗಳಿಂದ ತಪ್ಪಿಸಿಕೊಳ್ಳಬಹುದು. ಮೊದಲನೇಯ ವಿಷಯ ನಿಮ್ಮ ಬ್ಯಾಾಗ್, ಟ್ರಾಲಿ ಚೆಕಿಂಗ್‌ಗೆ ಕಳುಹಿಸುವ ಮುನ್ನ ಅದರ...

Web News: ಗಂಡಸರಿಗೂ ಇದೆ ಕಾನೂನು ರಕ್ಷಣೆ: ಸುಳ್ಳು ಕೇಸ್‌ಗಳಿಗೆ ಹೆದರಲೇಬೇಡಿ!

Web News: ಇಂದಿನ ಕಾಲದಲ್ಲಿ ಅದೆಷ್ಟೋ ಹೆಣ್ಣು ಮಕ್ಕಳು ವಿವಾಹವಾಗಿ, ಪತಿಯ ಮೇಲೆ ಸುಳ್ಳು ಆರೋಪ ಹೊರಿಸಿ, ಜೀವನ ನಿರ್ವಹಣಾ ವೆಚ್ಚ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಇಂಥ ಕೇಸ್‌ಗಳನ್ನು ಕೋರ್ಟ್ ಅಷ್ಟು ಸಲೀಸಾಗಿ ನಂಬುತ್ತಿಲ್ಲ. ಹಾಗಾಗಿಯೇ ಎಷ್ಟೋ ಸುಳ್ಳು ಕೇಸ್‌ಗಳಲ್ಲಿ ಪತಿಯ ಮನೆಯವರಿಗೆ ಗೆಲುವು ಸಿಕ್ಕ ಉದಾಹರಣೆಗಳಿದೆ. ಈ ಬಗ್ಗೆ ಖ್ಯಾತ ವಕೀಲರಾದ ವಿ.ಮಂಜುನಾಥ್ ವಿವರಿಸಿದ್ದು,...

Problems in Divorce: ಅಪ್ಪ-ಅಮ್ಮನ ಜಗಳ ಮಕ್ಕಳು ಯಾರ ಸುಪರ್ದಿಗೆ?

Problems in Divorce: ಇತ್ತೀಚಿನ ದಿನಗಳಲ್ಲಿ ಮದುವೆ ಅಂದರೆ ಮಕ್ಕಳಾಟವಾಗಿದೆ. ಮದುವೆಯಾಗಿ ಮಕ್ಕಳಾದ ಬಳಿಕ, ಜಗಳಗಳು ಶುರುವಾಗೋದು ಕಾಮನ್. ಆದರೆ ಅದೇ ಜಗಳವನ್ನು ಸಂಬಂಧ ಮುರಿಯುವವರೆಗೂ ತೆಗೆದುಕೊಂಡು ಹೋಗಬಾರದು. ಆದರೆ ಎಷ್ಟೋ ಜನ, ಜಗಳವಾಡಿ, ಅದರಿಂದಲೇ ಸಂಬಂಧ ಮುರಿದುಕೊಂಡು ಬಿಡುತ್ತಾರೆ. ಮಕ್ಕಳ ಗತಿ ಏನು..? ಅಪ್ಪ- ಅಮ್ಮನ ಪ್ರೀತಿ ಒಟ್ಟಿಗೆ ಸಿಗದಿದ್ದರೆ, ಅದರಿಂದ ಮಕ್ಕಳ...
- Advertisement -spot_img

Latest News

ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೆ ಬೇರೆ?

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...
- Advertisement -spot_img