Web Story: ಇತ್ತೀಚಿನ ದಿನಗಳಲ್ಲಿ ಹಲವು ಮಹಿಳೆಯರು, ಗಂಡನಿಂದ ಡಿವೋರ್ಸ್ ಪಡೆದು, ಜೀವನಾಂಶ ಪಡೆಯಬೇಕು ಅನ್ನೋ ಕಾರಣಕ್ಕೆ ಮದುವೆಯಾಗಿರುವಂತೆ ನಡೆದುಕೊಳ್ಳುತ್ತಿದ್ದಾರೆ. ಅದರಂತೆ ಅತುಲ್ ಎಂಬ ಟೆಕ್ಕಿ ಸಾವನ್ನಪ್ಪಿದ್ದೇ ಇದಕ್ಕೆ ಸ್ಪಷ್ಟ ಉದಾಹರಣೆ, ಹಲವು ಬಾರಿ ಕೋರ್ಟ್ನಲ್ಲಿ ವಿಚಾರಣೆ ನಡೆಯುವಂತೆ ಮಾಡಿ, ಆತ ಬೆಂಗಳೂರಿನಿಂದ ಪದೇ ಪದೇ ತನ್ನೂರಿಗೆ ಹೋಗಲೇಬೇಕಾದ ಸಂದರ್ಭ ಅನಿವಾರ್ಯವಾಗುವಂತೆ ಮಾಡಿ, ಕೊನೆಗೂ...
Health Tips: ಇತ್ತೀಚಿನ ದಿನಗಳಲ್ಲಿ ಡಿವೋರ್ಸ್ ಅನ್ನೋ ವಿಷಯ, ಡಿವೋರ್ಸ್ ಅನ್ನೋ ಪದ ಅದೆಷ್ಟರ ಮಟ್ಟಿಗೆ ಸದ್ದು ಮಾಡಿತ್ತಿದೆ ಎಂದರೆ, ಚಿಕ್ಕ ಮಕ್ಕಳಿಗೂ ಡಿವೋರ್ಸ್ ಅಂದ್ರೆ ಏನು ಅಂತಾ ಗೊತ್ತಾಗುತ್ತಿದೆ. ಕೆಲವು ಸೆಲೆಬ್ರಿಟಿಗಳಂತೂ, ಮದುವೆಯಾಗೋದೇ ಡಿವೋರ್ಸ್ ತೆಗೆದುಕೊಳ್ಳೋಕ್ಕೆ ಅನ್ನೋ ರೀತಿ ಆಡುತ್ತಿದ್ದಾರೆ.
ಮದುವೆಯಾಗಿ, ಸಂಸಾರ ನಡೆಸಲು ಇಷ್ಟವಿಲ್ಲದಿದ್ದಾಗ, ಕಾನೂನು ಪ್ರಕಾರವಾಗಿ ದೂರವಾಗುವುದನ್ನು ಡಿವೋರ್ಸ್ ಎನ್ನಲಾಗುತ್ತದೆ. ಆದರೆ...
Marriage: ಬೇರೆ ದೇಶಗಳಿಗೆ ಹೋಲಿಸಿದರೆ, ನಮ್ಮ ದೇಶದಲ್ಲಿ ಮದುವೆ ಗ್ರ್ಯಾಂಡ್ ಆಗಿ, ಶಾಸ್ತ್ರೋಕ್ತವಾಗಿ ನಡೆಯುತ್ತದೆ. ಹೂವು ಮಾರಾಟಗಾರರಿಗೆ, ಕೇಟರಿಂಗ್ನವರಿಗೆ, ಮೇಕಪ್ ಮಾಡುವವರಿಗೆ, ಡೆಕೋರೇಟರ್ಗಳಿಗೆ ಹೀಗೆ ಹಲವರಿಗೆ ಅತ್ಯುತ್ತಮ ರೀತಿಯಲ್ಲಿ ಮಾರಾಟವಾಗುವಂತೆ ನಮ್ಮ ದೇಶದಲ್ಲಿ ಮದುವೆಯಾಗುತ್ತದೆ. ಆದರೆ 2050ರಲ್ಲಿ ಮದುವೆ ಅನ್ನೋದು ಒಂದು ಅಪರೂಪದ ಫಂಕ್ಷನ್ ಆಗಬಹುದು ಅಂತಿದೆ ಕೆಲವು ವರದಿ.
ಮಾರ್ಗನ್ ಸ್ಟ್ಯಾನ್ಲಿ ಎನ್ನುವವರು ರಿಸರ್ಚ್...
Fraud Alert: ಟೆಕ್ನಾಲಜಿ ಮುಂದುವರಿದಷ್ಟು, ಜೀವನ ಸುಲಭವಾಗುತ್ತಿದೆ. ಹಾಗಾಗಿಯೇ ಪ್ರಧಾನಿ ಮೋದಿ ಡಿಜಿಟಲ್ ಇಂಡಿಯಾ ಕನಸು ಕಂಡಿದ್ದು. ಆದರೆ ಇದೇ ಟೆಕ್ನಾಲಜಿಯಿಂದ ಎಷ್ಟೋ ಜನ, ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದಾರೆ. ಹಾಗಾಗಿ ನಾವಿಂದು ನಿಮ್ಮ ಬ್ಯಾಂಕ್ ಅಕೌಂಟ್ ಸೇಫ್ ಆಗಿರಬೇಕು ಅಂದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ಸಲಹೆ ನೀಡಲಿದ್ದೇವೆ.
ಸೈಬರ್ ಸೆಕ್ಯೂರಿಟಿ ಎಕ್ಸಪರ್ಟ್ ಆಗಿರುವ...
Spiritual: ಭಗವದ್ಗೀತೆಯಲ್ಲಿ ಜೀವನ ಸಾರವನ್ನೇ ಹೇಳಲಾಗಿದೆ. ಮನುಷ್ಯ ಜೀವನದಲ್ಲಿ ರೀತಿ ನಡೆದುಕೊಳ್ಳಬೇಕು. ಮನುಷ್ಯ ನೆಮ್ಮದಿಯಾಗಿರಬೇಕು ಅಂದ್ರೆ, ಯಾವ ವಿಷಯವನ್ನು ಅರಿತುಕೊಳ್ಳಬೇಕು ಎಂಬ ಬಗ್ಗೆ ಭಗವದ್ಗೀತೆಯಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲದೇ ಮನುಷ್ಯ ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬ ಬಗ್ಗೆಯೂ ಭಗವದ್ಗೀತೆಯಲ್ಲಿ ಬರೆಯಲಾಗದೆ. ಅದರಲ್ಲೂ ಮನುಷ್ಯ ಅಗತ್ಯಕ್ಕಿಂತ ಹೆಚ್ಚು ಉಪ್ಪು, ಹುಳಿ, ಖಾರ ಸೇವನೆ ಮಾಡಿದರೆ...
Chikka magaluru News: ಇಡೀ ಭಾರತದಲ್ಲಿ ಮೊದಲು ಕಾಫಿ ಗಿಡ ಬೆಳೆದಿದ್ದೇ ನಮ್ಮ ಕರ್ನಾಟಕದ ಚಿಕ್ಕಮಗಳೂರಿನಲ್ಲಿ. ಹಾಗಾಗಿಯೇ ಚಿಕ್ಕ ಮಗಳೂರನ್ನು ಕಾಫಿನಾಡು ಎಂದು ಕರೆಯಲಾಗುತ್ತದೆ. ಎಷ್ಚೋ ಜನರು ಕಾಫಿ ತೋಟದಿಂದಲೇ ಶ್ರೀಮಂತರಾಗಿದ್ದಾರೆ. ಇಡೀ ದೇಶದಲ್ಲೇ ಫೇಮಸ್ ಆಗಿರುವ ಕೆಫೆ ಕಾಫಿ ಡೇ ಶುರುಮಾಡಿದ್ದು, ಚಿಕ್ಕಮಗಳೂರ ಮನೆಮಗ ದಿ. ಸಿದ್ಧಾರ್ಥ್ ಹೆಗ್ಡೆ. ಆದರೆ ನಿಮಗೆ ಚಿಕ್ಕಮಗಳೂರಿಗೆ...
News: ನಾವು ನೀವೆಲ್ಲ ಬಿಸ್ಕೇಟ್ ಪ್ಯಾಕೇಟ್ ತಂದು ಅದನ್ನು ಡೈರೆಕ್ಟ್ ಆಗಿ ತಿಂದು ಬಿಡುತ್ತೇವೆ. ಆದರೆ ಚೆನ್ನೈನ ಓರ್ವ ವ್ಯಕ್ತಿ ಬಿಸ್ಕೇಟ್ ಪ್ಯಾಕೇಟ್ ಓಪನ್ ಮಾಡಿ, ಎಷ್ಟು ಬಿಸ್ಕೇಟ್ ಇದೆ ಎಂದು ಎಣಿಸಿ, ಅದರಲ್ಲಿ ಒಂದು ಬಿಸ್ಕೇಟ್ ಕಡಿಮೆ ಇದೆ ಎಂದು ಕಂಡು ಹಿಡಿದಿದ್ದಾನೆ. ಬಳಿಕ ಸಾಕ್ಷಿ ಸಮೇತ ಕೇಸ್ ಹಾಕಿದ್ದಾನೆ. ಒಂದು ಬಿಸ್ಕೇಟ್...
Web Story: ನೀವು ಭಾರತದ ಶ್ರೀಮಂತರು ಯಾವ ಜಾತಿಯವರು ಎಂದು ಲೆಕ್ಕ ಹಾಕಿದರೆ, ನಿಮಗೆ ಸಿಗುವ ಹೆಚ್ಚಿನವರು ಗುಜರಾತಿಗಳೇ ಆಗಿರುತ್ತಾರೆ. ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಬರುವ ಮೊದಲ ಹೆಸರು ಅಂಬಾನಿಯದ್ದು. ಇವರು ಕೂಡ ಗುಜರಾತಿಗಳು. ಅದಾನಿ, ಅಂಬಾನಿ, ಮೋದಿ ಇವರೆಲ್ಲರೂ ಗುಜರಾತಿಗಳೇ. ಹಾಗಾದ್ರೆ ಗುಜರಾತಿಗಳು ಉದ್ಯಮದಲ್ಲಿ ಪರಿಣಿತರಾಗಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.
ಒಗ್ಗಟ್ಟು:...
Tech News: ಮೊದಲೆಲ್ಲ ಮದುವೆ ಅಂದ್ರೆ, ಮನೆಗೆ ಹೋಗಿ ಆಮಂತ್ರಣ ಪತ್ರಿಕೆ ಕೊಟ್ಟು, ಮದುವೆಗೆ ಬನ್ನಿ ಎಂದು ಹೇಳುವುದಾಗಿತ್ತು. ಬಳಿಕ, ಪೋಸ್ಟ್ನಲ್ಲಿ ವೆಡ್ಡಿಂಗ್ ಕಾರ್ಡ್ ಕಳಿಸಿ, ಆಮಂತ್ರಣ ನೀಡುವ ಪದ್ಧತಿ ಬಂತು. ಆದರೆ ಈಗ ಜನ ಅಪ್ಡೇಟ್ ಆಗಿದ್ದು, ವಾಟ್ಸಪ್ನಲ್ಲೇ ಮದುವೆ ಆಮಂತ್ರಣ ಕಳುಹಿಸಲು ಶುರು ಮಾಡಿದ್ದಾರೆ. ಆದರೆ ಇದೇ ಆಮಂತ್ರಣ ಪತ್ರಿಕೆಯಿಂದ ನಿಮ್ಮ...
Web Story: ಸಂಬಂಧಿಕರು, ಸ್ನೇಹಿತರು ಯಾರದ್ದಾದರೂ ಮದುವೆ ಇದ್ದಾಗ, ಏನಾದರೂ ಉಡುಗೊರೆ ನೀಡಬೇಕಾಗುತ್ತದೆ. ಅಂಥ ಸಂದರ್ಭದಲ್ಲಿ ಯಾವ ಉಡುಗೊರೆ ನೀಡಬೇಕು ಎಂಬ ಕಳವಳವಿರುತ್ತದೆ. ಹಾಗಾಗಿ ನಾವಿಂದು ಮದುವೆ, ಗೃಹಪ್ರವೇಶದಂಥ ಕಾರ್ಯಕ್ರಮದಲ್ಲಿ ಎಂಥ ಗಿಫ್ಟ್ ನೀಡಬೇಕು ಎಂದು ವಿವರಿಸಲಿದ್ದೇವೆ.
ನೀವು ಪಾತ್ರೆ ಸಾಮಾನು, ಬಟ್ಟೆ, ಬ್ಯಾಗ್ ಸೇರಿ ಉಪಯುಕ್ತ ವಸ್ತು ಕೊಟ್ಟಾಗ, ಅದರಿಂದ ಅವರಿಗೆ ಸಹಾಯವಾಗಬಹುದು. ಆದರೆ...
ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...