Sunday, September 20, 2026

ವೆಬ್ ಸ್ಟೋರಿ

Web News: ವಸ್ತುಗಳನ್ನು ಮದುವೆಯಾದ ವಿಚಿತ್ರ ಮನುಷ್ಯರು ಇವರು

Web News: ಮದುವೆ ಅಂದರೆ ಓರ್ವ ವ್ಯಕ್ತಿಯ ಜೀವನವನ್ನೇ ಬದಲಿಸುವ ಘಟನೆ. ಅದು ಹೆಣ್ಣಿನ ಜೀವನವಾದರೂ ಇರಬಹುದು. ಗಂಡಿನ ಜೀವನವಾದರೂ ಇರಬಹುದು. ಉತ್ತಮ ರೀತಿ ಅಥವಾ ಉತ್ತಮವಲ್ಲದ ರೀತಿಯಿಂದಲೂ ಜೀವನ ಬದಲಾಗಬಹುದು. ಆದರೆ ತಮ್ಮ ಜೀವನ ಇದ್ದ ಹಾಗೇ ಇರಲಿ, ಚೇಂಜ್ ಆಗೋದೇ ಬೇಡಾ ಅಂತಾ ಡಿಸೈಡ್ ಮಾಡಿರುವ ಕೆಲ ವ್ಯಕ್ತಿಗಳು ಮದುವೆಯಾಗದೇ, ಅನ್‌ಮ್ಯಾರೀಡ್...

ರೋಲ್ಸ್ ರಾಯ್ಸ್ ಕಾರನ್ನು ಕಸದ ಗಾಡಿ ಮಾಡಿಕೊಡಿದ್ದರು ಭಾರತದ ಈ ರಾಜ

Special Story: ರೋಲ್ಸ್ ರಾಯ್ಸ್ ಕಾರ್ ಅಂದ್ರೆ ಅದು ಆಗರ್ಭ ಶ್ರೀಮಂತರ ಕಾರು. ಆದರೆ, ಆ ಕಾರನ್ನು ಭಾರತದ ರಾಜರೊಬ್ಬರು ಕಸ ಹಾಕುವುದಕ್ಕೆ, ಕಸದ ಗಾಡಿಯ ರೀತಿ ಬಳಸಿದ್ದರು. ಇದಕ್ಕೂ ಒಂದು ಕಾರಣವಿತ್ತು. ಆ ಕಾರಣವೇನು ಅಂತಾ ಹೇಳ್ತೀವಿ ಕೇಳಿ. 1920ರಲ್ಲಿ ಮಹಾರಾಜ ಜೈ ಸಿಂಗ್ ಎಂಬುವವರು ಸಾಧಾರಣ ದಿರಿಸಿನಲ್ಲಿ ಲಂಡನ್‌ನ ರೋಲ್ಸ್ ರಾಯ್ಸ್ ಶೋ...

ಈ ಗ್ರಾಮದಲ್ಲಿ ಯಾರೂ ಕೂಡ ನಾನ್‌ವೆಜ್ ತಿನ್ನೋದೇ ಇಲ್ಲ.. ಮಾಂಸಾಹಾರಿಗಳಿಗೆ ಇಲ್ಲಿ ಎಂಟ್ರಿ ಇಲ್ಲ

Web Story: ನೀವು ಪ್ಯೂರ್ ನಾನ್‌ ವೆಜಿಟೇರಿಯನ್ನಾ..? ನಾಾನ್ ವೆಜ್ ತಿನ್ನದೇ ಇರೋಕ್ಕೆ ಸಾಧ್ಯಾನೇ ಇಲ್ಲ ಅಂತಾ ಹೇಳುವವರಾ..? ಹಾಗಾದ್ರೆ ನೀವು ಯಾವತ್ತೂ ಭಾರತದಲ್ಲಿರುವ ಈ ಗ್ರಾಮಕ್ಕೆ ಹೋಗಲೇಬೇಡಿ. ಇಲ್ಲಿ ನಿಮಗೆ ಯಾವುದೇ ಕಾರಣಕ್ಕೂ ನಾನ್‌ವೆಜ್ ತಿನ್ನಲು ಸಿಗೋದೇ ಇಲ್ಲ. ಹಾಗಂತ ಇಲ್ಲಿ ಬರೀ ಹಿಂದೂಗಳೇ, ಜೈನರೇ, ಬ್ರಾಹ್ಮಣರೇ ಇಲ್ಲ. ಬದಲಾಗಿ ನಿಮಗಿಲ್ಲಿ ಮುಸ್ಲೀಂರೂ...

ಪ್ರಪಂಚದಲ್ಲಿರುವ ದುಬಾರಿ ಫ್ಯಾಷನ್ ಬ್ರ್ಯಾಂಡ್ ಹಿಂದಿನ ಕರಾಳ ಸತ್ಯದ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..

Web News: ಈ ಪ್ರಪಂಚದಲ್ಲಿ ಅದೆಷ್ಟು ದುಬಾರಿ ಫ್ಯಾಷನ್‌ ಬ್ರ್ಯಾಂಡ್‌ಗಳಿದೆ. ಬಾಲಿವುಡ್‌ ಸೆಲೆಬ್ರಿಟಿಗಳು ಬಳಸುವ ಬ್ಯಾಗ್‌ಗಳಂತೂ 3ರಿಂದ 4 ಲಕ್ಷ ಮೇಲ್ಪಟ್ಟ ಬ್ಯಾಗ್‌ಗಳೇ. ಎಷ್ಟೋ ದೊಡ್ಡ ದೊಡ್ಡ ಸೆಲೆಬ್ರಿಟಿಗಳು, ಶ್ರೀಮಂತ ಉದ್ಯಮಿಗಳು ಕೋಟಿಗೂ ಮೀರಿದ ಬ್ರ್ಯಾಂಡೇಡ್ ಬ್ಯಾಗ್, ಬೆಲ್ಟ್, ಶೂಸ್, ಕ್ಲಚ್ ಬಳಸುತ್ತಾರೆ. ಆದರೆ ಈ ಬ್ರ್ಯಾಂಡೆಡ್ ಬ್ಯಾಗ್‌ಗಳ ಹಿಂದೆ ದೊಡ್ಡ ಕರಾಳ ಸತ್ಯವೇ...

ಭಾರತದ ಈ ಭಾಗದಲ್ಲಿ ಪತ್ನಿಯನ್ನು ಬಾಡಿಗೆಗೆ ಕೊಡುವ ದರಿದ್ರ ಪದ್ಧತಿ ಇನ್ನೂ ಇದೆ ಗೊತ್ತಾ..?

Web News: ಕಾರ್, ಬೈಕ್, ಸೈಕಲ್, ಮನೆ, ಜುವೆಲ್ಲರಿ ಸೇರಿ ಹಲವು ವಸ್ತುಗಳನ್ನು ಬಾಡಿಗೆಗೆ ನೀಡಲಾಗುತ್ತದೆ. ಅದನ್ನು ಬಾಡಿಗೆಗೆ ತೆಗೆದುಕೊಂಡವರು, ಆ ವಸ್ತುವನ್ನು ಬಳಸಿ ಮನೆಗ ಹಿಂದಿರುಗಿಸುತ್ತಾರೆ. ಬಾಡಿಗೆ ತೆಗೆದುಕೊಂಡಿದ್ದಕ್ಕಾಗಿ, ಒಂದಿಷ್ಟು ಹಣವನ್ನು ಕೂಡ ನೀಡುತ್ತಾರೆ. ಆದರೆ ಪತ್ನಿಯನ್ನು ಬಾಡಿಗೆಗೆ ಕೊಡುವ ಕರಾಳ ಸತ್ಯದ ಬಗ್ಗೆ ನಿಮಗೆ ಗೊತ್ತಾ..? ಹೌದು ಪತ್ನಿಯನ್ನು ಸಹ ಬಾಡಿಗೆಗೆ ಕೊಡಲಾಗುತ್ತದೆ....

ಸಿಖ್ಖರು ಯಾಕೆ ತಲೆಗೆ ಟರ್ಬನ್ ಕಟ್ಟುತ್ತಾರೆ..? ಇದರ ಹಿಂದಿರುವ ಸಿಕ್ರೇಟ್ ಏನು..?

Web story: ಭಾರತದಲ್ಲಿ ಹಲವು ಜಾತಿ ಮತದವರಿದ್ದಾರೆ. ಅದರಲ್ಲಿ ಸಿಖ್ಖರು ಕೂಡ ಒಬ್ಬರು. ಸಿಖ್ಖರನ್ನು ಹೇಗೆ ಕಂಡುಹಿಡಿಯಬಹುದು ಎಂದರೆ, ಅವರು ತಲೆಗೆ ಸುತ್ತಿಕೊಂಡ ಟರ್ಬನ್ ಮೂಲಕ. ತಲೆಗೆ ಸುತ್ತಿಕೊಳ್ಳುವ ಟರ್ಬನ್ ಸಿಖ್ಖರ್ ಸಿಂಬಲ್ ಆಗಿದ್ದು, ಇದರ ಹಿಂದೆ ಒಂದು ರೋಚಕ ಕಥೆ ಇದೆ. ಹಾಗಾದ್ರೆ ಸಿಖ್ಖರು ಏಕೆ ಟರ್ಬನ್ ಸುತ್ತುತ್ತಾರೆ ಅಂತಾ ತಿಳಿಯೋಣ ಬನ್ನಿ. ಸಿಖ್ಖರ...

ಬಾಲಿವುಡ್ ಸೆಲೆಬ್ರಿಟಿಗಳು ಮದುವೆಗೆ ಗೆಸ್ಟ್ ಆಗಿ ಬರಲು ಎಷ್ಟು ಫೀಸ್ ತೆಗೆದುಕೊಳ್ಳುತ್ತಾರೆ ಗೊತ್ತಾ..?

Bollywood News: ಯಾರಾದರೂ ಮದುವೆಗೆ ಕರೆದರೆ, ನಾವೇನು ಮಾಡುತ್ತೇವೆ..? ಮದುವೆಗೆ ಹೋಗಿ, ಉಡುಗೊರೆ ನೀಡಿ, ಊಟ ಮಾಡಿ, ವಿಶ್ ಮಾಡಿ ಬರುತ್ತೇವೆ. ಆದರೆ ಬಾಲಿವುಡ್ ನಟ ನಟಿಯರು ತಮ್ಮ ಸಂಬಂಧಿಕರ ಮನೆಗೆ ಬಿಟ್ಟರೆ, ಇತರರ ಮನೆಯ ಮದುವೆಗೆ ಎಂದಿಗೂ ಫ್ರೀಯಾಗಿ ಹೋಗೋದಿಲ್ಲ. ಅವರಿಗೆ ಸಿಕ್ಕಿರುವ ಪ್ರಸಿದ್ಧಿಯಿಂದ ಅವರು, ಗೆಸ್ಟ್ ಆಗಿ ಹೋಗುವುದಕ್ಕೂ ದುಡ್ಡು ಪಡೆಯುತ್ತಾರೆ...

Business News: ಮ್ಯಾಗಿ ಶುರುವಾಗಿದ್ದು ಹೇಗೆ ಗೊತ್ತಾ..?

Business News: ಮ್ಯಾಗಿ ಅಂದ್ರೆ ಎಲ್ಲರಿಗೂ ಇಷ್ಟ. ಮಾರ್ಕೆಟ್‌ನಲ್ಲಿ ವೆರೈಟಿ ವೆರೈಟಿ ನೂಡಲ್ಸ್ ಬಂದ್ರು, ಹಲವು ರೀತಿಯ ಆರೋಪ ಇದ್ದರೂ, ಹಲವರು ಇನ್ನೂವರೆಗೂ ಇಷ್ಟಪಡೋದು ಮ್ಯಾಗಿಯನ್ನೇ. ಆದರೆ ಮ್ಯಾಗಿ ಶುರುವಾಗಿದ್ದು ಹೇಗೆ ಅಂತಾ ಹಲವರಿಗೆ ಗೊತ್ತಿಲ್ಲ. ಇಂದು ನಾವು ಮ್ಯಾಗಿ ಹೇಗೆ ಶುರುವಾಯ್ತು..? ಮ್ಯಾಗಿ ಲೇವ್ ಹೆಚ್ಚಿಸಲು ಯಾವ ರೀತಿಯ ಮಾರ್ಕೆಟಿಂಗ್ ತಂತ್ರ ರೂಪಿಸಲಾಗುತ್ತದೆ...

Business News: ರೋಲ್ಸ್ ರಾಯ್ಸ್ ಯಾವ ರೀತಿ ತನ್ನ ಗ್ರಾಹಕರನ್ನು ಸೆಳೆಯುತ್ತದೆ ಗೊತ್ತಾ..?

Business News: ನೀವು ಸಾಮಾನ್ಯ ಕಾರುಗಳನ್ನು ಕಾರುಗಳ ಶೋರೂಮ್‌ನಲ್ಲಿ ಅಥವಾ ಕಾರ್ ಮಾರಾಟ ಮೇಳಗಳಲ್ಲಿ ನೋಡಿರುತ್ತೀರಿ. ಆದರೆ ನೀವು ರೋಲ್ಸ್ ರಾಯ್ಸ್ ಕಾರ್‌ಗಳನ್ನು ಕಾರ್‌ ಮೇಳಗಳಲ್ಲಿ ನೋಡಲು ಸಾಧ್ಯವೇ ಇಲ್ಲ. ಯಾಕಂದ್ರೆ ರೋಲ್ಸ್ ರಾಯ್ಸ್ ಕಂಪನಿ ತನ್ನ ಕಾರ್‌ಗಳನ್ನು ಕಾರ್ ಮೇಳದಲ್ಲಿ ಪ್ರದರ್ಶನಕ್ಕೆ ಇಡೋದಿಲ್ಲ. ಬದಲಾಗಿ ಏರ್‌ಕ್ರಾಪ್ಟ್‌ನಲ್ಲಿ ಇರಿಸುತ್ತದೆ. ಏರ್‌ಕ್ರಾಪ್ಟ್ ಎಕ್ಸಿಬಿಷನ್ ಇದ್ದಾಗ, ಅಲ್ಲಿ...

ಐಕಿಯಾ ಬರೀ ಫರ್ನಿಚರ್ ಉದ್ಯಮಕ್ಕಷ್ಟೇ ಪ್ರಸಿದ್ಧವಲ್ಲ, ಬದಲಾಗಿ ಈ ಉದ್ಯಮವನ್ನೂ ಮಾಡುತ್ತದೆ

Business News: ಐಕಿಯಾ ಬಗ್ಗೆ ಎಲ್ಲರಿಗೂ ಗೊತ್ತಿದೆ. ಎರಡು ವರ್ಷಗಳ ಹಿಂದೆ ಐಕಿಯಾ ಬೆಂಗಳೂರಿಗೆ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ ಇದ್ದವರು, ಅಥವಾ ಬೆಂಗಳೂರು ಪ್ರವಾಸಕ್ಕೆ ಬಂದವರು, ಐಕಿಯಾ ನೋಡೇ ನೋಡಿರುತ್ತಾರೆ. ಐಕಿಯಾದಲ್ಲಿ ನಿಮಗೆ ತರಹೇವಾರಿ ಫರ್ನಿಚರ್, ಗೊಂಬೆಗಳು, ಹೀಗೆ ಮನೆಯನ್ನು ಶೃಂಗರಿಸಬಹುದಾದ ಹಲವು ವಸ್ತುಗಳು ಕಾಣ ಸಿಗುತ್ತದೆ. ಆದರೆ ಆಶ್ಚರ್ಯಕರ ವಿಷಯ ಅಂದ್ರೆ, ಐಕಿಯಾ ಬರೀ ಫರ್ನಿಚರ್...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img