Tuesday, June 9, 2026

ವೆಬ್ ಸ್ಟೋರಿ

ಉತ್ತಮ ಕ್ವಾಲಿಟಿಯ, ವೆರೈಟಿ ಸೈಕಲ್‌ಗಳು ಸಿಗುವ ಜಾಗ ಇದೇ ನೋಡಿ..

ಇಂದಿನ ಕಾಲದಲ್ಲಿ ಸೈಕಲ್ ಓಡಿಸುವವರ ಸಂಖ್ಯೆ ಕಡಿಮೆಯಾಗಿರಬಹುದು. ಆದರೆ ಸೈಕಲ್ ಕ್ರೇಜ್ ಮಾತ್ರ ಹಾಗೇ ಇದೆ. ಕೆಲವರು ಬೆಳ್ಳಂಬೆಳಿಗ್ಗೆ ಸೈಕಲ್ ಓಡಿಸಿ, ಫಿಟ್ ಆಗಿ ಇರ್ತಾರೆ. ಇನ್ನು ಕೆಲವರು ತಮ್ಮ ಮಕ್ಕಳಿಗೆ ಸೈಕಲ್ ಕೊಡಿಸಿ, ಖುಷಿ ಪಡ್ತಾರೆ. ಹಾಗಾಗಿ ಇವತ್ತು ನಾವು ಸಾವಿರ ರೂಪಾಯಿಯಿಂದ ಲಕ್ಷದವರೆಗೆ ಬೆಲೆಬಾಳುವ ಸಾವಿರಾರು ವೆರೈಟಿ ಸೈಕಲ್ ಎಲ್ಲಿ ಸಿಗತ್ತೆ...

Mobile ಖರೀದಿ ಮಾಡುವವರಿಗೆ Mega Offer | 50% off.. ಬೇಗ ಖರೀದಿ ಮಾಡಿ..

Tech News: ಇತ್ತೀಚಿನ ದಿನಗಳಲ್ಲಿ ಬರೀ ಸ್ಮಾರ್ಟ್ ಫೋನ್ ಇದ್ರೆ ಸಾಕಾಗಲ್ಲ. ಅದರಲ್ಲಿ ಸಾಕಷ್ಟು ಉತ್ತಮ ಫೀಚರ್ಸ್ ಇರಬೇಕು. ಒಳ್ಳೆಯ ಕ್ಯಾಮೆರಾ, ಬ್ಯಾಟರಿ ಬ್ಯಾಕಪ್ ಇರಬೇಕು. ಆದ್ರೆ ಅದೇ ರೀತಿ ಮೊಬೈಲ್ ರೇಟ್ ಕೂಡ ಇದೆ. ಹಾಗಾಗಿ ನಾವಿಂದು ನಿಮಗೆ ಅರ್ಧ ಬೆಲೆಗೆ, ಉತ್ತಮ ಕ್ವಾಲಿಟಿಯ ಮೊಬೈಲ್ ಎಲ್ಲಿ ಸಿಗತ್ತೆ ಅನ್ನೋ ಬಗ್ಗೆ ಮಾಹಿತಿ...

ಭಾರತದಲ್ಲಿ ಶೇ.50%ರಷ್ಟು ಟರ್ಮ್ ಇನ್ಶೂರೆನ್ಸ್ ಪಾಲಿಸಿ ತೆಗೆದುಕೊಳ್ಳುತ್ತಿದ್ದಾರಂತೆ ಸ್ವಯಂ ಉದ್ಯೋಗಿಗಳು

Policy: ಟರ್ಮ್ ಇನ್ಶೂರೆನ್ಸ್ ಪಾಲಿಸಿ. ಕೆಲವರ ಪ್ರಕಾರ, ಭವಿಷ್ಯದಲ್ಲಿ ಹಣದ ಸಮಸ್ಯೆ ಬರಬಾರದು ಎಂಬ ರಕ್ಷಣೆಗೆ ಇರುವ ಕವಚ. ಇನ್ನು ಕೆಲವರ ಪ್ರಕಾರ, ಸುಮ್ಮನೆ ದುಡ್ಡು ವೇಸ್ಟ್ ಮಾಡುವ ಕೆಲಸ. ಆದರೆ ಟರ್ಮ್ ಇನ್ಶೂರೆನ್ಸ್ ಪಾಲಿಸಿ, ಅದೆಷ್ಟೋ ಜನರ ಸಂಕಷ್ಟಕ್ಕೆ ಪರಿಹಾರವಾಗಿದೆ. ಹಾಗಾಗಿಯೇ ಭಾರದಲ್ಲಿ ಟರ್ಮ್ ಇನ್ಶೂರೆನ್ಸ್ ಪಾಲಿಸಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ...

ವಾಣಿಜ್ಯ ಸಾಮ್ರಾಜ್ಯದ ಅಧಿಪತಿಯಾಗಿದ್ದರೂ, ಶ್ರೀಮಂತರ ಪಟ್ಟಿಯಲ್ಲಿ ರತನ್ ಟಾಟಾ ಹೆಸರೇಕೆ ಇಲ್ಲ..?

Business News: ಭಾರತದಲ್ಲಿ ಟಾಟಾ ಕಂಪನಿಗೆ ಸೇರಿದ ಅಥವಾ ಟಾಟಾ ಬ್ರ್ಯಾಂಡ್‌ನ ಇಂಥ ವಸ್ತು ಇಲ್ಲ ಎಂದಿಲ್ಲ. ಉಕ್ಕಿನಿಂದ ಹಿಡಿದು ಉಪ್ಪಿನವರೆಗೂ ಟಾಟಾ ಪ್ರಾಡಕ್ಟ್‌ಗಳಿದೆ. ರತನ್ ಟಾಟಾ ಮನಸ್ಸು ಮಾಡಿದರೆ, ಇಂದಿನವರೆಗೂ ಅಂದ್ರೆ ಅವರ ಮರಣದವರೆಗೂ ಪ್ರಪಂಚದ ಶ್ರೀಮಂತ ಉದ್ಯಮಿ ಎನ್ನಿಸಿಕೊಳ್ಳಬಹುದಿತ್ತು. ಆದ್ರೆ ರತನ್ ಟಾಟಾ ಹೆಸರು ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲೇ ಇಲ್ಲ. ಹಾಗಾದ್ರೆ...

ಹೊಟೇಲ್‌ನಲ್ಲಿ ರೂಮ್ ಬುಕ್ ಮಾಡಿದಾಗ ಫ್ರೀಯಾಗಿ ಬ್ರೇಕ್‌ಫಾಸ್ಟ್ ಏಕೆ ಕೊಡಲಾಗತ್ತೆ..?

Web Story: ಕೆಲವು ಹೊಟೇಲ್‌ನಲ್ಲಿ ರೂಮ್ ಬುಕ್ ಮಾಡಿದಾಗ, ನಿಮಗೆ ಫ್ರೀಯಾಗಿ ಬೆಳಗ್ಗಿನ ತಿಂಡಿ ಕೊಡಲಾಗತ್ತೆ. ಆದರೆ ಅದಕ್ಕೆ ಇಂತಿಷ್ಟೇ ಗಂಟೆಯೊಳಗೆ ಬಂದು ತಿಂಡಿ ಸೇವಿಸಬೇಕು. ಇಲ್ಲವಾದಲ್ಲಿ ತಿಂಡಿ ಸಿಗುವುದಿಲ್ಲವೆಂದು ಹೇಳಿರಲಾಗುತ್ತದೆ. ಹಾಗಾದ್ರೆ ಹೊಟೇಲ್‌ನಲ್ಲಿ ರೂಮ್ ಬುಕ್ ಮಾಡಿದಾಗ, ಏಕೆ ಫ್ರಿಯಾಗಿ ಬ್ರೇಕ್‌ಫಾಸ್ಟ್ ಕೊಡಲಾಗುತ್ತದೆ ಅಂತಾ ತಿಳಿಯೋಣ ಬನ್ನಿ.. https://youtu.be/qaF5qVysVUw 3 ಸ್ಟಾರ್, 5 ಸ್ಟಾರ್ ಹೊಟೇಲ್‌ಗಳಲ್ಲಿ...

Vasthu:ಕನ್ನಡಿಯನ್ನ ಈ ದಿಕ್ಕಿನಲ್ಲಿಟ್ರೆ ಅಪಾಯ ಫಿಕ್ಸ್!

ಕನ್ನಡಿ ಇಲ್ದೇ ಇರೋ ಮನೆ ಲೋಕದಲ್ಲಿ ಎಲ್ಲಿ ಸಹ ನೋಡಲೂ ಸಿಗೋದಿಲ್ಲ.ಯಾಕಂದ್ರೆ ಕನ್ನಡಿ ಜನ ಜೀವನದ ಒಂದು ಭಾಗವಾಗಿದೆ.ಅದರಲ್ಲೂ ಮುಖ್ಯವಾಗಿ ಮನೆಯ ವಾಸ್ತುವಿನ ದೋಷ ಪರಿಹಾರಕ್ಕೆ ಕನ್ನಡಿ ಪರಿಹಾರವಾಗುತ್ತೋ? ಇಲ್ವೋ? ಎಂಬುದು ಹಲವರ ಪ್ರಶ್ನೆ.ಕನ್ನಡಿಯನ್ನ ಕೆಲವೊಂದು ಸೂಕ್ತ ದಿಕ್ಕಿಗೆ ಇಟ್ರೆ ಮಾತ್ರ ವಾಸ್ತು ದೋಷ ಪರಿಹಾರ ಮಾಡೋಕ್ಕೆ ಸಾಧ್ಯ. ಹಾಗಿದ್ರೆವಾಸ್ತು ಪರಿಹಾರಕ್ಕೆ ಕನ್ನಡಿಯನ್ನ ಯಾವ...

Ganesha: ಡ್ಯಾಶ್​​ ಬೋರ್ಡ್​ನಲ್ಲಿ ಯಾವ ವಿಗ್ರಹ ಇಡಬೇಕು

ಸಾಮಾನ್ಯವಾಗಿ ಕಾರಿನ ಡ್ಯಾಷ್ ಬೋರ್ಡ್ ನಲ್ಲಿ ಪುಟ್ಟ ಗಣೇಶನನ್ನ ಇಡೋದು ಕಾಮನ್. ಪ್ರಯಾಣದಲ್ಲಿ ಯಾವುದೇ ವಿಘ್ನ ಬರದಂತೆ ಕಾಪಾಡು ಎಂಬುದಕ್ಕಾಗಿ ಈ ರೀತಿ ಗಣೇಶನ ಪುಟ್ಟ ವಿಗ್ರಹಳನ್ನ ಇಟ್ಕೋತಾರೆ.ಕಾರು ಚಾಲನೆ ಮಾಡುವ ಮುನ್ನ ಬಹುತೇಕರು ಡ್ಯಾಶ್‌ಬೋರ್ಡ್‌ ಗಣೇಶನ ನೆನೆದು ಕಾರ್‌ ಸ್ಟಾರ್ಟ್‌ ಮಾಡುತ್ತಾರೆ.ಅಲ್ಲದೇ ಮನೆಗಳಲ್ಲಿ ಒಂದಕ್ಕಿಂತ ಹೆಚ್ಚು ಗಣೇಶ ಮೂರ್ತಿಗಳನ್ನ ಇಟ್ಕೋಬಾರದು ಅಂತಾರೆ, ಹಾಗಿದ್ರೆ...

KBC: ₹1 ಕೋಟಿಯ ಪ್ರಶ್ನೆ – ಆದಿವಾಸಿ ಹುಡುಗ ಗೆದ್ದಿದ್ದೆಷ್ಟು?

ಹಿಂದಿಯಲ್ಲಿ ಕೌನ್ ಬನೇಗಾ ಕರೋಡ್​​ಪತಿ ಕಾರ್ಯಕ್ರಮ ತುಂಬಾನೇ ಫೇಮಸ್​​.. ಅಮಿತಾಬ್ ಬಚ್ಚನ್ ನಡೆಸಿಕೊಡೋ ಈ ಕಾರ್ಯಕ್ರಮದಲ್ಲಿ ಆದಿವಾಸಿ ಯುವಕನೊಬ್ಬ ಮೊದಲ ಬಾರಿ ಹಾಟ್​​ಸೀಟ್ ಏರಿದ್ದ.. 14 ಪ್ರಶ್ನೆಗಳಿಗೂ ಸರಿಯಾದ ಉತ್ತರ ಕೊಟ್ಟಿದ್ದ.. ರೋಚಕವಾಗಿದ್ದ ₹1 ಕೋಟಿಯ ಕಡೇ ಪ್ರಶ್ನೆ ಹೇಗಿತ್ತು? ಆತನ ಉತ್ತರ ಏನು? ₹1 ಕೋಟಿ ಹಣ ಗೆದ್ದನಾ? ಈ ಮುಂದೆ ಓದಿ ಅಮಿತಾಬ್...

Akram Ahmad :ಕೋಟ್ಯಧಿಪತಿ ಯುಟ್ಯೂಬರ್ : ತಿಂಗಳಿಗೆ 2 ಕೋಟಿ ಆದಾಯ!

ಸಾಧನೆ ಮಾಡ್ಬೇಕು ಅನ್ನೊ ಛಲ ಇದ್ರೆ ಸಾಕು ಏನ್ ಬೇಕಾದ್ರೂ ಸಾಧಿಸಬಹುದು ಅನ್ನೋ ಮಾತಿದೆ. ಇಲ್ಲೋಬ್ಬ ವ್ಯಕ್ತಿ ತಿಂಗಳಿಗೆ 6 ಲಕ್ಷ ರೂಪಾಯಿ ಬರ್ತಿದ್ದ ಕೆಲಸವನ್ನು ಬಿಟ್ಟು, ಈಗ ಎರಡೂ ಕೋಟಿ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.. ಹೌದು ವೀಕ್ಷಕರೇ.. ಇದು ಆಶ್ಚರ್ಯ ಅನ್ನಿಸಿದ್ರೂ ಸತ್ಯ. ನಾವ್ ವರ್ಷಕ್ಕೆ 6 ಲಕ್ಷ ರೂಪಾಯಿ ದುಡಿಯೋದಿಲ್ಲ. ಅಂತಹದ್ರಲ್ಲಿ...

Fashion :ಮಳೆಗಾಲಕ್ಕೆ ಕಾಲಿಟ್ಟಿವೆ ಟ್ರೆಂಡಿ ಸ್ಪೆಕ್ಟ್ರಮ್‌

ಮಹಿಳೆಯರಿಗೂ ಬಟ್ಟೆಗೂ ಇರೋ ನಂಟು ತೋಬಾನೇ ಹಳೆಯದ್ದು.ತನ್ನ ಹತ್ರ ಎಷ್ಟೇ ಬಟ್ಟೆಗಳಿದ್ರೂ ಬಟ್ಟೆನೆ ಇಲ್ಲ ಅನ್ನೋ ಹೆಂಗಳಿಯರಿಗೆ ,ಕಾಲಕ್ಕೇ ತಕ್ಕಂತೆ ಫ್ಯಾಷನ್ ಗಳು ಬದಲಾಗುತ್ತೆ. ಬದಲಾಗುವ ಹವಮಾನಕ್ಕೆ ಒಗ್ಗುವಂತೆ ಮಹಿಳೆಯರ ಫ್ಯಾಷನ್ ಡ್ರೆಸ್ ಗಳು ಕೂಡ ಹೊಸ ರೀತಿಯಲ್ಲಿ ವಿನ್ಯಾಸಗೊಳ್ಳುತ್ತವೆ.ಅದರಲ್ಲೂ ಇದೀಗ ಮಳೆಗಾಲದಲ್ಲಿ ಮಹಿಳೆಯರ ಫ್ಯಾಷನ್ ಗಾಗಿ ಮಾರುಕಟ್ಟೆಗೆ ಸೈಲೀಶ್ ಟ್ರೆಂಡ್ ಒಂದು ಕಾಲಿಟ್ಟಿದೆ....
- Advertisement -spot_img

Latest News

Hubli News: ಗಾಂಜಾ ಮಾರಾಟ ಆರೋಪದಡಿ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲು

Hubli News: ಹುಬ್ಬಳ್ಳಿಯ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್...
- Advertisement -spot_img