Wednesday, April 22, 2026

ವೆಬ್ ಸ್ಟೋರಿ

ಹಸುಗೂಸು ಬಿಟ್ಟು ಬಾಣಂತಿ ಕೊನೆಯುಸಿರು

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಮಾಡಲಾಗಿದೆ. ಆಸ್ಪತ್ರೆ‌ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡಿದ ಘಟನೆ, ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಎಂಬುವರನ್ನು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಎಫ್‌ಪಿಎ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಏನೋ ಮುಗಿದಿದೆ. ಬಳಿಕ ಶೌಚಾಲಯಕ್ಕೆ ತೆರಳುವ ವೇಳೆ ಬಾಣಂತಿ ಕುಸಿದು ಬಿದ್ದಿದ್ದಾರೆ. ಆ ವೇಳೆ ವೈದ್ಯರು ಇಂಜಕ್ಷನ್‌...

ಹೆಚ್ಚು ಕೂಲಿ ಆಮಿಷವೊಡ್ಡಿ ಅಮಾನವೀಯವಾಗಿ ನಡೆಸಿಕೊಂಡ್ರು!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದ ಘಟನೆಯೊಂದು, ಇಡೀ ನಾಗರಿಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಮಲಗುಂಡಿಯೊಳಗೆ ಕೂಲಿ ಕಾರ್ಮಿಕರನ್ನು ಇಳಿಸಿ ಸ್ವಚ್ಛಗೊಳಿಸಿ, ಬಳಿಕ ಅದೇ ಮಲವನ್ನು ಅವರ ತಲೆ ಮೇಲೆ ಹೊತ್ತು ಸಾಗಿಸುವಂತೆ ಮಾಡಿದ ಘಟನೆ ಸಂಭವಿಸಿದೆ. ಕೂಸನೂರು ಗ್ರಾಮದ ಸುರೇಶ್ ಪೂಜಾರ ಮತ್ತು ಬಸವರಾಜ್ ಪೂಜಾರ ಎಂಬುವರ ಮನೆಗಳ ಮಲಗುಂಡಿಯನ್ನು...

ಬಾಲಕಿ ಸಾವಿಗೆ ಕಾರಣ ಯಾರು..?

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ ಅಡಿ ಮೆಹಕರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ಕೊಟ್ಟು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆಂದು ಮೃತ ಬಾಲಕಿ ಪೋಷಕರು ಆರೋಪಿಸಿದ್ದಾರೆ. ಪ್ರತಿದಿನ ಶಾಲೆಗೆ ಹೋಗುವಾಗ, ಬಾಲಕಿಗೆ ಅದೇ ಗ್ರಾಮದ...

ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡ್ತಿರೋದು ಯಾರು?

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರಸ್ತೆ ಒತ್ತುವರಿ ತೆರವು ಮಾಡಲಾಗ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಪೊಲೀಸರ ಬಿಗಿ ಭದ್ರತೆಯೊಂದಿಗೆ ಒತ್ತುವರಿ ಮಾಡಿಕೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗ್ತಿದೆ. ಆದ್ರೆ, ಕೆಲವು ಏರಿಯಾಗಳಿಗಷ್ಟೇ ಸೀಮಿತವಾಗಿರೋದು, ನಗರದ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿ.ಹೆಚ್. ರಸ್ತೆ, ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆ...

“ಕಾಮಿಡಿ ಕಿಲಾಡಿ”ಗಳಿಂದ ಹಿಂದೂ ದೇವರಿಗೇ ಅಪಮಾನ?

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುವ ಕಾಮಿಡಿ ಕಿಲಾಡಿಗಳು ಶೋ ತುಂಬ ಫೇಮಸ್ ಅನ್ನೋದ್ ಎಲ್ಲರಿಗೂ ಗೊತ್ತೇ ಇದೆ, ಜೊತೆಗೆ ಎಷ್ಟೇ ಕೆಲಸದಲ್ಲಿ ಬ್ಯುಸಿ ಇದ್ರೂ ಸಂಜೆ ಆದ್ರೆ ಒಂದು ಗಂಟೆ ಕಾಮಿಡಿ ಶೋ ನೋಡ್ತಾ ನೋಡ್ತಾ ನಮ್ಮ ದಿನನಿತ್ಯದ ಒತ್ತಡವನ್ನ ಮರೀತೀವಿ . ಆದ್ರೆ ಈ ಒಂದು ಕಾಮಿಡಿ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳ ಕುರಿತು...

ಮಂಜು ಮುಸುಕಿದ ವಾತಾವರಣದಲ್ಲಿ ವಾಹನ ಚಲಾಯಿಸುವ ಮುನ್ನ ಈ ವಿಷಯ ತಿಳಿದಿರಿ..

Web Story: ಚಳಿ ಶುರುವಾಗಿದೆ. ಆದರೆ ಕೆಲಸ ಮಾಡುವವರಿಗೆ, ವಾಹನವೇರಿ ಕೆಲಸಕ್ಕೆ ಹೋಗಲೇಬೇಕು ಎನ್ನುವವರಿಗೆ ಎಲ್ಲ ಕಾಲವೂ ಸೇಮ್. ಆದರೆ ಚಳಿಗಾಲದಲ್ಲಿ ಬೆಳಿಗ್ಗೆ ಬೆಳಿಗ್ಗೆ ಕೆಲಸಕ್ಕೆ ಹೋಗುವವರಿಗೆ, ಮಂಜು ಅಡ್ಡ ಬಂದು ಕಿರಿಕಿರಿಯಾಗೋದು ಖಂಡಿತ. ಇದು ಬರೀ ಕಿರಿ ಕಿರಿ ಅಲ್ಲ, ಬದಲಾಗಿ, ಜೀವಕ್ಕೂ ಆಪತ್ತು ತರಬಹುದು. ಹಾಗಾಗಿ ನಾವಿಂದು ನಿಮಗೆ ಆಪತ್ತು ಬಾರದ...

Web Story: ಸ್ಕೂಬಾ ಡೈವಿಂಗ್ ಮಾಡುವ ಮುನ್ನ ಈ ವಿಷಯಗಳನ್ನು ಖಂಡಿತ ನೆನಪಿನಲ್ಲಿರಿಸಿ

Web Story: ಮಳೆಗಾಲ ಮುಗಿದು ವಾಟರ್ ಆ್ಯಕ್ಟಿವಿಟೀಸ್ ಎಲ್ಲ ಶುರುವಾಗಿದೆ. ಜನ ಕೂಡ ಪ್ರವಾಸಕ್ಕಾಗಿ ಬೇರೆ ಬೇರೆ ಕಡೆ ತೆರಳುತ್ತಿದ್ದಾರೆ. ಹೀಗಿರುವಾಗ ಸ್ಕೂಬಾ ಡೈವಿಂಗ್ ಮಾಡುವ ಆಸೆ ಕೂಡ ಕೆಲವರಿಗಿರುತ್ತದೆ. ಅಂಥವರು ಕೆಲ ಸಂಗತಿಗಳನ್ನು ನೆನಪಿನಲ್ಲಿರಿಸಿಕ``ಳ್ಳಬೇಕು. ಅದೇನು ಅಂತಾ ತಿಳಿಯೋಣ ಬನ್ನಿ. 1. ನಿಮಗೆ ಶೀತವಿರಬಾರದು. ತಲೆನೋವಿರಬಾರದು. 2.ಉಸಿರಾಟದ ಸಮಸ್ಯೆ ಇರಬಾರದು. 3.ನೀವು ಮದ್ಯಪಾನ ಮಾಡಿರಬಾರದು....

EMERGENCY FUND ಎಷ್ಟು ಮುಖ್ಯ? ಈ 3 ವಿಷಯಗಳು ಬಹಳ ಮುಖ್ಯ: Dr Bharath Chandra Podcast

Money Saving Tips: ಮನುಷ್ಯನಿಗೆ ಯಾವುದೇ ಸಮಸ್ಯೆ ಯಾವಾಗ ಬರುತ್ತದೆ ಅಂತಾ ಹೇಳಲು ಆಗೋದಿಲ್ಲ. ಹಾಗಾಗಿ ಎಲ್ಲರ ಬಳಿ ಎಮರ್ಜೆನ್ಸಿ ಫಂಡ್ ಅನ್ನೋದು ಇರಲೇಬೇಕು. ಹಾಗಾದ್ರೆ ಎಮರ್ಜೆನ್ಸಿ ಫಂಡ್ ಅನ್ನೋದು ಎಷ್ಟು ಮುಖ್ಯ ಎಂದು ಡಾ.ಭರತ್ಚಂದ್ರ ಅವರು ವಿವರಿಸಿದ್ದಾರೆ. https://youtu.be/FCLjaYIIKOI https://youtu.be/Bdb820RpBCE ಹಣಕಾಸು ತಜ್ಞರಾಗಿರುವ ಡಾ.ಭರತ್ ಚಂದ್ರೆ ಅವರು ಎಮರ್ಜೆನ್ಸಿ ಫಂಡ್ ಬಗ್ಗೆ ಮಾತನಾಡಿದ್ದಾರೆ. ನಾವು ದುಡಿಯುವ ಹಣದಲ್ಲಿ...

ಗಳಿಸಿದ ಹಣ ಬೆಳೆಸೋದು ಹೇಗೆ? ಖಜಾನೆ ಖಾಲಿ ಆದ್ರೆ ಏನು ಮಾಡೋದು?: Dr Bharath Chandra Podcast

Money Saving Tips: ಮ್ಯೂಚುವಲ್ ಫಂಡ್‌ ಬಗ್ಗೆ ಹಲವರಿಗೆ ಮಾಹಿತಿ ಇರುವುದಿಲ್ಲ. ಯಾಕಂದ್ರೆ ಮ್ಯೂಚುವಲ್ ಫಂಡ್‌ನಲ್ಲಿ ಹೂಡಿಕೆ ಮಾಡಿದ ಹಣವನ್ನು ಶೇರ್ ಮಾರುಕಟ್ಟೆಯಲ್ಲಿ ಹಾಕುತ್ತಾರೆ ಅಂತಾ ಹೇಳಲಾಗತ್ತೆ. ಹಾಗಾದ್ರೆ ಎಲ್ಲ ಹಣವನ್ನು ಅಲ್ಲೇ ಹಾಕ್ತಾರಾ..? ಹಾಗೆ ಹಣ ಹಾಕಿದಾಗ, ನಮ್ಮ ಹಣ ಮುಳುಗಿ ಹೋದ್ರೆ ಏನು ಕಥೆ ಅನ್ನೋ ಆತಂಕ ಎಲ್ಲರಲ್ಲೂ ಇರೋದು ಸಹಜ....

ಆಸ್ತಿಯ ವಿಂಗಡಣೆ ಹೇಗಿರಬೇಕು? ಚಿನ್ನ ದುಡ್ಡು ಕೂಡಿಡುವುದು ಹೇಗೆ?: Dr Bharath Chandra Podcast

Money Saving Tips: ಹಣಕಾಸು ತಜ್ಞರಾಗಿರುವ ಡಾ.ಭರತ್ ಚಂದ್ರ ಅವರು ಮ್ಯೂಚುವಲ್ ಫಂಡ್ ಹೂಡಿಕೆ ಬಗ್ಗೆ ವಿವರಿಸಿದ್ದಾರೆ. https://youtu.be/tSw20SH6YtA ಜನ ಮ್ಯೂಚುವಲ್ ಫಂಡ್‌ನಲ್ಲಿ 2 ರೀತಿಯಾಗಿ ಹೂಡಿಕೆ ಮಾಡುತ್ತಾರೆ. 1 ತಾವಾಗೇ ಹೂಡಿಕೆ ಮಾಡೋದು. ಮತ್ತು ತಜ್ಞರ ಸಲಹೆ ಜತೆ ಹೂಡಿಕೆ ಮಾಡೋದು. ತಾಾವಾಗೇ ಹೂಡಿಕೆ ಮಾಡಿದ್ದಲ್ಲಿ, ಆ ಬಗ್ಗೆ ಹೆಚ್ಚು ಗಮನವಿರಿಸಬೇಕಾಗುತ್ತದೆ. ಆದರೆ ಆ ಕೆಲಸವನ್ನು...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img