Web Story: ನಾವು ವಿದೇಶಕ್ಕೆ ಹೋಗಿ, ವಿದ್ಯಾಭ್ಯಾಸ ಮಾಡುವ ಮಕ್ಕಳು ಪಾರ್ಟ್ ಟೈಮ್ ಕೆಲಸ ಮಾಡುವುದನ್ನು ನೋಡಿರುತ್ತೇವೆ. ಏಕೆಂದರೆ, ವಿದೇಶದಲ್ಲಿ ಖರ್ಚು ವೆಚ್ಚ ಹೆಚ್ಚಾಗಿರುವ ಕಾರಣ, ಅಲ್ಲಿ ಕೆಲಸ ಮಾಡಿ, ವಿದ್ಯೆ ಕಲಿಯಲು ಅವಕಾಶವಿದೆ. ಆದರೆ ಚೀನಾದಲ್ಲಿ ಹಾಗಲ್ಲ. ಅಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ಬರೀ ಶಾಲೆ-ಕಾಲೇಜಿಗೆ ಹೋಗಬೇಕು. ಅದನ್ನು ಬಿಟ್ಟು ಕೆಲಸ ಮಾಡಿದರೆ,...
Web Story: ಈಗ ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರ ತನಕ ಹಲವರು ಕ್ರಾಕ್ಸ್ ಚಪ್ಪಲಿಯನ್ನೇ ಬಳಸುತ್ತಾರೆ. 2ರಿಂದ 3 ಸಾವಿರ ರೂಪಾಯಿ ಬೆಲೆಬಾಳುವ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ಹಲವು ಜನರಿಗೆ ತಿಳಿದಿಲ್ಲ.
ಕ್ರಾಕ್ಸ್ ಅಂದ್ರೆ ಕ್ರೋಕೋಡಯಲ್ ಶಾರ್ಟ್ ಫಾರ್ಮ್. ಅಲ್ಲದೇ, ಚಪ್ಪಲಿಯ ಶೇಪ್ ಕೂಡ ಮೊಸಳೆಯ ಮುಖದ ಶೇಪ್ನಂತೆ ಇದೆ. ಲೋಗೋ...
Web Story: ನಾವು ಪ್ರತಿದಿನ ತಪ್ಪದೇ ಸೇವಿಸುವ ಚಹಾ ನಮ್ಮ ದೇಶದಲ್ಲ. ಬದಲಾಗಿ ಪಕ್ಕದ ಚೀನಾ ದೇಶದಿಂದ ಪರಿಚಯವಾಗಿದ್ದು. ಹಾಗಾದ್ರೆ ನಾವು ಹೇಗೆ ಚಹಾ ಬೆಳೆಯುವ ಮನಸ್ಸು ಮಾಡಿದ್ದು..? ಚಹಾ ಬಗ್ಗೆ ಹಲವು ಸಂಗತಿಗಳನ್ನು ತಿಳಿಯೋಣ ಬನ್ನಿ..
ಚಹಾ ಅನ್ನೋದು ಚೀನಾ ದೇಶದಿಂದ ಪರಿಚಯವಾಗಿತ್ತು. ಅವರು ಎಲೆಗಳನ್ನೇ ಕುದಿಸಿ, ಪೇಯ ಮಾಡಿ ಸೇವಿಸುತ್ತಿದ್ದರು. ಏಕೆಂದರೆ, ಚಹಾ...
Web Story: ನೀವು ಕೆಲವು ರೆಸ್ಟೋರೆಂಟ್ಗಳಿಗೆ ಹೋಗ್ತೀರಿ. ಅಲ್ಲಿ ನೀವು ಆರ್ಡರ್ ಮಾಡುವ ಎಲ್ಲ ರೀತಿಯ ಗ್ರೇವಿಗಳನ್ನು ಅವರು ಕೆಲವೇ ನಿಮಿಷಗಳಲ್ಲಿ ತಂದು ಇಡುತ್ತಾರೆ. ಅದೇ ರೀತಿ ಅಕ್ಕ ಪಕ್ಕದ ಟೇಬಲ್ನವರೂ ಕೂಡ ಹೇಳುವ ತರಹೇವಾರಿ ಗ್ರೇವಿ ಡಿಶ್ಗಳನ್ನು ಕೂಡ ಬೇಗ ಬೇಗ ಸರ್ವ್ ಮಾಡುತ್ತಾರೆ. ಆದರೆ ಎಲ್ಲ ರೀತಿಯ ಗ್ರೇವಿಗಳೂ ಸೇಮ್ ಟೇಸ್ಟ್...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು...
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ 5.50 ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡೋದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು. ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ...
ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ.
ಕೆಐಎಡಿಬಿ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಈ ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ.
ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್ಪೋರ್ಟ್ ಸಂಸ್ಥೆಗೆ ಸೇರಿದ ಈ ಬಸ್ ಹೊಸನಗರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಅರಸಾಳು ಹಾಗೂ ಸುಡೂರು...
ಗಡಿ ಜಿಲ್ಲೆ ಬೀದರ್ನಲ್ಲೂ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ನಗರದ ನೆಹರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಈಶ್ವರ್ ಖಂಡ್ರೆ ಭಾಗಿಯಾಗಿದ್ದು, ಧ್ವಜಾರೋಹಣ ನೆರವೇರಿಸಿದ್ರು. ಸಂಸದ ಸಾಗರ್ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ, ಡಿಸಿ ಶಿಲ್ಪಾ ಶರ್ಮಾ, ಎಸ್ಪಿ ಪ್ರದೀಪ್ ಗುಂಟಿ ಸೇರಿ ಹಲವು ಗಣ್ಯರು ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ರು. ಇನ್ನು,...
ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...