Friday, March 6, 2026

ವೆಬ್ ಸ್ಟೋರಿ

ಹಾಲಿವುಡ್ ಫೀಲ್ ಕೊಟ್ಟ ರಾಕಿಂಗ್ ಸ್ಟಾರ್ ‘ಟಾಕ್ಸಿಕ್’ ಲುಕ್ !

ಭಾರತದಲ್ಲಿ ಅತ್ಯಂತ ನಿರೀಕ್ಷೆಯ ಚಿತ್ರ ಎನ್ನಿಸಿಕೊಂಡಿರುವ ಯಶ್ ಅಭಿನಯದ ‘ಟಾಕ್ಸಿಕ್’(Toxic) ಈಗ ಮತ್ತೊಮ್ಮೆ ದೊಡ್ಡ ಸುದ್ದಿ ಮಾಡಿದೆ. ಸಾಕಷ್ಟು ಸಮಯ, ಶ್ರಮ ಮತ್ತು ಭಾರಿ ತಂಡದೊಂದಿಗೆ ಯಶ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಚಿತ್ರೀಕರಣದ ಅಪ್‌ಡೇಟ್‌ಗಳನ್ನು ಒಂದು ಮಟ್ಟಿಗೆ ರಹಸ್ಯವಾಗಿಟ್ಟಿದ್ದ ಚಿತ್ರತಂಡ, ಬಿಡುಗಡೆಯ ಹಾದಿಯಲ್ಲಿ ಒಂದರ ನಂತರ ಒಂದು ಸರ್ಪ್ರೈಸ್‌ಗಳನ್ನು ನೀಡುತ್ತಿದೆ. ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಅದರಲ್ಲಿ...

ಚಳಿಗಾಲದಲ್ಲಿ ಹೆಚ್ಚು ಟೀ – ಕಾಫಿ ? ಹಾಗಿದ್ರೆ ಅಪಾಯ ತಪ್ಪಿದ್ದಲ್ಲ !

ಹವಾಮಾನ ತಂಪಾಗಿರುವಾಗ ಒಂದು ಕಪ್ ಬಿಸಿ ಕಾಫಿ ಅಥವಾ ಚಹಾ ಕುಡಿಯಬೇಕೆನಿಸುವುದು ಸಹಜ. ಚಳಿಯಲ್ಲಿ ಬಿಸಿ ಪಾನೀಯಗಳನ್ನು ಸಿಪ್ ಮಾಡುವುದು ಒಂದು ವಿಶೇಷ ಅನುಭವ. ಆದರೆ ಚಳಿಯನ್ನು ತಡೆಯಲು ಮತ್ತು ಸೋಮಾರಿತನ ಹೋಗಲಾಡಿಸಲು ಅದನ್ನು ಅತಿಯಾಗಿ ಸೇವಿಸುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ತಜ್ಞರು ಎಚ್ಚರಿಸುತ್ತಾರೆ. ಚಳಿಗಾಲದಲ್ಲಿ ಜನರು ಬಿಸಿ ಆಹಾರ ಮತ್ತು ಪಾನೀಯಗಳಿಗೆ ಹೆಚ್ಚು...

ರಾಕಿಂಗ್ ಸ್ಟಾರ್‌ಗೆ ಬಿಗ್ ರಿಲೀಫ್ ಐಟಿ ನೋಟಿಸ್‌ ಔಟ್ !

ರಾಕಿಂಗ್ ಸ್ಟಾರ್ ಯಶ್‌ ಅವರಿಗೆ ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸ್‌ಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಯಶ್‌ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ಇಲಾಖೆ ನೀಡಿದ್ದ ನೋಟಿಸ್‌ಗಳು ಕಾನೂನುಬದ್ಧವಾಗಿ ಸರಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ತೀರ್ಪಿನಿಂದ ಯಶ್‌ ಅವರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ .....

ಫೋನ್ – ಲ್ಯಾಪ್‌ಟಾಪ್ ರಿ-ಸ್ಟಾರ್ಟ್ ಮಾಡೋದು ಏಕೆ ಮುಖ್ಯ?

ಇಂದಿನ ಡಿಜಿಟಲ್ ಯುಗದಲ್ಲಿ ಫೋನ್‌ ಮತ್ತು ಲ್ಯಾಪ್‌ಟಾಪ್‌ಗಳನ್ನು ಗಂಟೆಗಟ್ಟಲೆ ಬಳಸುವುದು ಸಾಮಾನ್ಯ. ಆದರೆ ದೀರ್ಘಕಾಲ ಬಳಕೆಯಿಂದ ಸಿಸ್ಟಮ್ಸ್ ಸ್ಲೋ ಆಗೋದು, ಅಪ್ಲಿಕೇಶನ್‌ಗಳು ಕ್ರ್ಯಾಶ್ ಆಗುವುದು ಮತ್ತು ಕೆಲವೊಮ್ಮೆ safty ಅಪಾಯ ಸಾಧ್ಯವಾಗುತ್ತದೆ. ತಜ್ಞರ ಪ್ರಕಾರ, ಈ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ನಿಯಮಿತವಾಗಿ ರಿ ಸ್ಟಾರ್ಟ್ ಮಾಡುವುದು ಅತ್ಯಂತ ಮುಖ್ಯ. ಫೋನ್‌ ಮತ್ತು ಲ್ಯಾಪ್‌ಟಾಪ್‌ಗಳನ್ನು ದೀರ್ಘಕಾಲದವರೆಗೆ ಆನ್‌ ಇಟ್ಟಾಗ...

ಫ್ರಿಡ್ಜ್ ಮೇಲೆ ಈ ವಸ್ತುಗಳು ಬೇಡ ! ಫ್ರಿಡ್ಜ್ ವಾಸ್ತುವೂ ಮುಖ್ಯ !

ಮನೆಯಲ್ಲಿ ಸಕಾರಾತ್ಮಕ ಶಕ್ತಿ ಉಳಿಸಿಕೊಳ್ಳಲು ವಾಸ್ತು ಶಾಸ್ತ್ರದ ನಿಯಮಗಳು ತುಂಬಾ ಮುಖ್ಯ. ಇಂದು ಎಲ್ಲರ ಮನೆಯಲ್ಲಿ ಇರುವ ಫ್ರಿಡ್ಜ್ ಕೂಡ ವಾಸ್ತುವಿನ ಪ್ರಕಾರ ಸರಿಯಾಗಿ ಬಳಸಿದರೆ ಮನೆಯಲ್ಲಿ ಶಾಂತಿ, ಸಮತೋಲನ ಮತ್ತು ಸುಖವನ್ನು ಹೆಚ್ಚಿಸುತ್ತದೆ. ಆದರೆ ಕೆಲ ಸಾಮಾನ್ಯ ತಪ್ಪುಗಳು ನಕಾರಾತ್ಮಕತೆಗೂ ಕಾರಣವಾಗಬಹುದು... ಫ್ರಿಡ್ಜ್ ಅಗ್ನಿ ತತ್ತ್ವದ ಸಂಕೇತವಾಗಿರುವುದರಿಂದ, ಅದರ ಮೇಲೆ ನೀರಿನ ಅಂಶಕ್ಕೆ ಸಂಬಂಧಿಸಿದ...

ದೊಡ್ಮನೆಯಿಂದ ಪ್ರಭಲ ಸ್ಪರ್ದಿಯೇ ಔಟ್ ! ಬಿಗ್ ಟ್ವಿಸ್ಟ್ ಕೊಟ್ಟ ಜನತೆ !

ಬಿಗ್ ಬಾಸ್ ಮನೆಯಿಂದ ಈ ವಾರ ಯಾರ್ ಹೊರಗೆ ಬರ್ತಾರೆ ಅನ್ನೋ ಪ್ರಶ್ನೆಗೆ ಇದಾಗಲೇ ಉತ್ತರ ಸಿಗತೊಡಗಿದೆ, ಕಳೆದ ವಾರದಂತೆಯೇ ಈ ವಾರ ಕೂಡ ಶಾಕಿಂಗ್ ಎಲಿಮಿನೇಷನ್(Elimination) ಆಗಿದೆ ಅಂದ್ರೆ ತಪ್ಪಾಗೊದಿಲ್ಲ, ಯಾಕಂದ್ರೆ ಕಳೆದ ವಾರ ಮಾಳು , ಜಾನ್ವಿ(jahnavi) ಇಬ್ಬರ ಪೈಕಿ ಹೊರಗೆ ಬರೋದು ಮಾಳು ಅಂತ ನಾವೆಲ್ಲರೂ ತಿಳಿದಿದ್ದೆವು , ಆದ್ರೆ...

ಸಾರ್ವಜನಿಕ ಕಾರ್ಯಕ್ರಮದಲ್ಲಿ ನೃತ್ಯ ಮಾಡಿದಳೆಂದು ಹಿಗ್ಗಾಮುಗ್ಗಾ ಥಳಿಸಿದ ಪತಿ: Viral Video

National News: ಕಾರ್ಯಕ್ರಮಗಳಲ್ಲಿ ಡಾನ್ಸ್ ಮಾಡೋದು, ಎಂಜಾಯ್ ಮಾಡೋದು ಇತ್ತೀಚೆಗೆ ಕಾಮನ್ ಆಗಿದೆ. ವಯಸ್ಸಿನ ಮಿತಿ ಇಲ್ಲದೇ, ಎಲ್ಲರೂ ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಅದರಲ್ಲೂ ಸೋಶಿಯಲ್ ಮೀಡಿಯಾ ಜಮಾನಾದಲ್ಲಿ ನಾವು, ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹಲವರು ಚಿತ್ರ ವಿಚಿತ್ರವಾಗಿ ನೃತ್ಯ ಮಾಡೋದನ್ನು ನೋಡಿರ್ತೀವಿ. ಆದರೆ ತಮ್ಮ ಮನೆಯ ಹೆಣ್ಣು ಮಕ್ಕಳು ಕಾರ್ಯಕ್ರಮದಲ್ಲೆಲ್ಲಾ ಡಾನ್ಸ್...

ರಾಟ್‌ವೀಲರ್ಗೆ ತಾಯಿ ಬಲಿ – ಮೂರು ಮಕ್ಕಳು ಅನಾಥ!

ದಾವಣಗೆರೆಯ ಮಲ್ಲಶೆಟ್ಟಿಹಳ್ಳಿಯಲ್ಲಿ ನಡೆದ ಹೃದಯವಿದ್ರಾವಕ ದುರಂತ… ರಾಟ್‌ವೀಲರ್ ನಾಯಿಗಳ ಭೀಕರ ದಾಳಿಗೆ 38 ವರ್ಷದ ಅನಿತಾ ಬಲಿಯಾದರು. ಎರಡು ಗಂಟೆಗಳಿಗೂ ಹೆಚ್ಚು ಕಾಲ ನಾಯಿಗಳು ಎಳೆದಾಡಿ ಕಚ್ಚಿದ ಪರಿಣಾಮ ರಕ್ತಸಿಕ್ತ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಬೆಂಗಳೂರಿಗೆ ಸಾಗಿಸುವ ಮಾರ್ಗದಲ್ಲಿ ಶಿರಾ ಬಳಿ ಅವರು ಕೊನೆಯುಸಿರೆಳೆದರು. ಐದು ವರ್ಷಗಳ ಹಿಂದೆ ಪತಿ ಸಾವು, ಈಗ ತಾಯಿ...

ಜಾನ್ವಿ ಟಾರ್ಗೆಟ್ಸ್ ಗಿಲ್ಲಿ ! ಗಿಲ್ಲಿ ಗೆಲ್ಲೋದು ಗ್ಯಾರಂಟಿ – ಆದ್ರೆ..?

ಜಾನ್ವಿ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಸಂದರ್ಶನಗಳಲ್ಲಿ ಬಿಸಿಯಾಗ್ಬಿಟ್ಟಿದಾರೆ, ಅದ್ರಲ್ಲೂ ಗಿಲ್ಲಿ ವಿರುದ್ಧ ನೆಗೆಟಿವಿಟಿಯನ್ನ ಸ್ಪ್ರೆಡ್ ಮಾಡೋದ್ರಲ್ಲಿ ಸ್ವಲ್ಪ ಜಾಸ್ತಿನೇ ಬಿಸಿಯಾಗಿದ್ದಾರೆ, ಇದು ಸಾಕಷ್ಟು ಜನರ ಅಭಿಪ್ರಾಯ .. ಗಿಲ್ಲಿ ಬಿಗ್ ಬಾಸ್ ಶೊಗೋಸ್ಕರ ತನ್ನ ವ್ಯಕ್ತಿತ್ವವನ್ನ ಚೇಂಜ್ ಮಾಡ್ಕೊಂಡಿದಾನೆ, ಅವ್ನು ಡ್ರಾಮಾ ಮಾಡ್ತಿದ್ದಾನೆ ಅನ್ನೋ ರೀತಿಯಾಗಿ ಜಾನ್ವಿಯವ್ರು ತಮ್ಮ ಸಾಕಷ್ಟು ಸಂದರ್ಶನಗಳಲ್ಲಿ...

‘45’ ದಾಖಲೆಯ ರಿಲೀಸ್ ಪ್ಲ್ಯಾನ್ : 7 ಕಡೆ ಟ್ರೇಲರ್ ರಿಲೀಸ್ !

ರಿಲೀಸ್ಗೂ ಮೊದಲೇ ಸಕತ್ ಕುತೂಹಲ ಹುಟ್ಟಿಸಿರುವಂತ ‘45 ಸಿನಿಮಾ ಮತ್ತೊಂದು ಕುತೂಹಲವನ್ನ ಹುಟ್ಟಿ ಹಾಕಿದೆ, ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ‘45’ ಚಿತ್ರದ ಟ್ರೇಲರ್ ಗ್ರ್ಯಾಂಡ್ ಲೆವೆಲ್‌ನಲ್ಲಿ ಬಿಡುಗಡೆ ಮಾಡುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎಲ್ಲ ಅಭಿಮಾನಿಗಳು ಬೆಂಗಳೂರಿಗೆ ಬರೋದು ಸಾಧ್ಯವಾಗದೆ ಇರೋದನ್ನು ಗಮನದಲ್ಲಿ ಇಟ್ಟುಕೊಂಡು, ಕಾರ್ಯಕ್ರಮವನ್ನು 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಮಾಡಲು ಚಿತ್ರತಂಡ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img