Saturday, July 25, 2026

ವೆಬ್ ಸ್ಟೋರಿ

ಸೈಬರ್ ಕ್ರೈಂ ಕಾಟಕ್ಕೆ ಪೊಲೀಸ್ ಮೆಟ್ಟಿಲೇರಿದ ಯುವತಿ!

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಯುವತಿ, ತನ್ನ ಪ್ರಿಯಕರನಿಗೆ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಳು. ಬಳಿಕ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಯುವತಿಗೆ ಕರೆ ಮಾಡಿದ ವ್ಯಕ್ತಿ, ಆಕೆಯ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಾನೆ. ಅಲ್ಲದೆ, ₹1 ಲಕ್ಷ ಕೊಡದಿದ್ರೆ ಆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಹೆದರಿಸಿದ್ದಾನೆ. ಇದರಿಂದ ಕಂಗಾಲಾದ ಯುವತಿ, ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ...

ಹಿಂದೂ ಸಂಘಟನೆಗಳ ಭಾಷಣಕ್ಕಷ್ಟೇ ನಿರ್ಬಂಧನಾ?

ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್‌ವೆಲ್‌ಗೆ...

ಕೇಂದ್ರ ಸರ್ಕಾರಕ್ಕೆ ಉಗ್ರಪ್ಪ ಲಾಸ್ಟ್‌ ವಾರ್ನ್‌

ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿ ಮೀಸಲಾತಿ ಪ್ರಮಾಣವನ್ನು, ಶೇಕಡ 56ಕ್ಕೆ ಏರಿಸಿರುವ ಕಾಯ್ದೆಯನ್ನು, ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು, ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ವಾಲ್ಮೀಕಿ ಸಮಾಜದ ಸಮಾನ...

ರಾಜಸ್ತಾನದ ಜೈಪುರನ್ನು ಪಿಂಕ್ ಸಿಟಿ ಎಂದು ಜೋಧ್ಪುರವನ್ನು ಬ್ಲ್ಯೂ ಸಿಟಿ ಅಂತಾ ಕರೆಯಲು ಕಾರಣವೇನು..?

Rajasthan: ಇಡೀ ದೇಶದಲ್ಲಿ ನೀವೆಲ್ಲೇ ಹೋದರು ನಿಮಗೆ ಎಲ್ಲ ನಗರಗಳಲ್ಲಿಯೂ ಬಣ್ಣ ಬಣ್ಣದ ಮನೆಗಳು ಕಾಣ ಸಿಗುತ್ತದೆ. ಆದರೆ ರಾಜಸ್ತಾನದ ಜೈಪುರ್‌ನಲ್ಲಿ ಮಾತ್ರ, ಎಲ್ಲ ಮನೆಗಳ, ಅಂಗಡಿಗಳ ಬಣ್ಣ ಗುಲಾಬಿಯೇ ಆಗಿದೆ. ಹಾಗಾದ್ರೆ ಯಾಕೆ ಇಡೀ ನಗರಕ್ಕೆ ಗುಲಾಬಿ ಬಣ್ಣದಿಂದ ಶೃಂಗರಿಸಿದ್ದು..? ಯಾಕೆ ಈ ನಗರವನ್ನು ಗುಲಾಬಿ ಬಣ್ಣದ ನಗರವೆಂದು ಕರೆಯುತ್ತಾರೆ ಅಂತಾ ತಿಳಿಯೋಣ...

ಶೂ ಪ್ರಮೋಟ್ ಮಾಡುವ ಭರದಲ್ಲಿ ಭರತನಾಟ್ಯಕ್ಕೆ ಅವಮಾನಿಸಿದ ಕಲಾವಿದೆ.. ನೆಟ್ಟಿಗರ ಅಸಮಾಧಾನ

National News: ಭರತನಾಟ್ಯ ಅನ್ನೋದು ಬರೀ 1 ಕಲೆಯಲ್ಲ. ಅದು ವಿದೇಶದಲ್ಲಿ ನಮ್ಮ ಭಾರತವನ್ನು ಪ್ರತಿನಿಧಿಸುವ ಕಲೆ. ಕೆಲವರ ಜೀವನ ರೂಪಿಸುವ ಕಲೆ. ಅನ್ನಪೂರ್ಣೆಗೆ ಸಮನಾದ ಕಲೆ. ಅದಕ್ಕೆ ಅದರದ್ದೇ ಆದ ಬೆಲೆ ಇದೆ. ಆದರೆ ಇಲ್ಲೋರ್ವ ಭರತನಾಟ್ಯ ಕಲಾವಿದೆ. ಕಲೆಗೆ ಇರುವ ಬೆಲೆ ಮತ್ತು ಕಲಾವಿದರಿಗೆ ಇರುವ ಬೆಲೆ ಮರೆತು. ಶೂ ಪ್ರಮೋಟ್ ಮಾಡಲು,...

ಪರೀಕ್ಷೆ ಸಮಯದಲ್ಲಿ ಕೆಲವರು ಮಕ್ಕಳಿಗೆ ಮೊಟ್ಟೆ ಸೇವಿಸಲು ಯಾಕೆ ಬಿಡುವುದಿಲ್ಲ..?

Web Story: ಪರೀಕ್ಷೆ ಅಂದ್ರೆ ಸಾಕು ಕೆಲ ಮಕ್ಕಳಿಗೆ ಸಂತಸ, ಇನ್ನು ಕೆಲ ಮಕ್ಕಳಿಗೆ ಹೆದರಿಕೆ. ಸಂತಸ ಏಕೆ ಎಂದರೆ, ಅಂಥ ಮಕ್ಕಳು ಸ್ಪರ್ಧಾತ್ಮಕ ಮನೋಭಾವ ಉಳ್ಳವರು. ತಾನು ಈ ಬಾರಿ ಚೆನ್ನಾಗಿ ಪರೀಕ್ಷೆ ಬರೆದು, ಉತ್ತಮ ಅಂಕ ಗಳಿಸಲೇಬೇಕು ಎನ್ನುವಂಥವರು. ಹೆದರಿಕೆ ಉಳ್ಳವರು, ತಾನು ಓದಿದ್ದು ಸಾಕೋ ಇಲ್ಲವೋ, ಪರೀಕ್ಷೆಯಲ್ಲಿ ತಿಳಿಯದ ವಿಷಯಗಳ...

ತಮ್ಮ ಡೀಪ್ ಫೇಕ್ ವೀಡಿಯೋ ಬಗ್ಗೆ ಎಚ್ಚರಿಕೆ ನೀಡಿದ ಸುಧಾಮೂರ್ತಿ, ಹೇಳಿದ್ದೇನು..?

Web News: ಲೇಖಕಿ, ಸಮಾಜ ಸೇವಕಿ ಸುಧಾ ಮೂರ್ತಿಯವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವೀಡಿಯೋ ಹಾಕಿ, ಎಚ್ಚರಿಕೆ ಸಂದೇಶ ನೀಡಿದ್ದಾರೆ. ಏನಿದು ಎಚ್ಚರಿಕೆ ಸಂದೇಶವೆಂದು ನೋಡಿದಾಗ, ನೀವು ಫೇಸ್‌ಬುಕ್ ಓಪನ್ ಮಾಡಿದಾಗ, ನಿಮಗೆ ನನ್ನ ವೀಡಿಯೋ ಕಾಣುತ್ತದೆ. ಅದರಲ್ಲಿ ನನ್ನ ಹೆಸರಿನಲ್ಲಿ ಡೀಪ್ ಫೇಕ್ ವೀಡಿಯೋ ಮಾಡಿ, ದುಡ್ಡು ಹೂಡಿಕೆ ಮಾಡಲು, ಹೇಳಲಾಗುತ್ತಿದೆ....

ಮಕ್ಕಳ ವಿಷಯದಲ್ಲಿ ಪೋಷಕರೇ ಎಚ್ಚರ!

ಹಾಸನ ಜಿಲ್ಲೆಯಲ್ಲಿ ಪುಂಡಪೋಕರಿಗಳ ಹಾವಳಿ ಮತ್ತೆ ಹೆಚ್ಚಾಗಿದೆ. ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಯೊಬ್ಬಳನ್ನು ಅಪರಿಚಿತ ವ್ಯಕ್ತಿಯೊಬ್ಬ ಹಿಂಬಾಲಿಸಿ ಕಿರುಕುಳ ನೀಡಿರುವ ಆತಂಕಕಾರಿ ಘಟನೆ, ನಗರದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ​ನಗರದ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ, ಸಂಜೆ ಶಾಲಾ ವಾಹನದಲ್ಲಿ ಮನೆಗೆ ಮರಳಿದ್ದಾಳೆ. ವಾಹನದಿಂದ ಇಳಿದು ಬಾಲಕಿ ತನ್ನ ಮನೆಯತ್ತ...

ಹಸುಗೂಸು ಬಿಟ್ಟು ಬಾಣಂತಿ ಕೊನೆಯುಸಿರು

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಮಾಡಲಾಗಿದೆ. ಆಸ್ಪತ್ರೆ‌ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡಿದ ಘಟನೆ, ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಎಂಬುವರನ್ನು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಎಫ್‌ಪಿಎ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಏನೋ ಮುಗಿದಿದೆ. ಬಳಿಕ ಶೌಚಾಲಯಕ್ಕೆ ತೆರಳುವ ವೇಳೆ ಬಾಣಂತಿ ಕುಸಿದು ಬಿದ್ದಿದ್ದಾರೆ. ಆ ವೇಳೆ ವೈದ್ಯರು ಇಂಜಕ್ಷನ್‌...

ಹೆಚ್ಚು ಕೂಲಿ ಆಮಿಷವೊಡ್ಡಿ ಅಮಾನವೀಯವಾಗಿ ನಡೆಸಿಕೊಂಡ್ರು!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದ ಘಟನೆಯೊಂದು, ಇಡೀ ನಾಗರಿಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಮಲಗುಂಡಿಯೊಳಗೆ ಕೂಲಿ ಕಾರ್ಮಿಕರನ್ನು ಇಳಿಸಿ ಸ್ವಚ್ಛಗೊಳಿಸಿ, ಬಳಿಕ ಅದೇ ಮಲವನ್ನು ಅವರ ತಲೆ ಮೇಲೆ ಹೊತ್ತು ಸಾಗಿಸುವಂತೆ ಮಾಡಿದ ಘಟನೆ ಸಂಭವಿಸಿದೆ. ಕೂಸನೂರು ಗ್ರಾಮದ ಸುರೇಶ್ ಪೂಜಾರ ಮತ್ತು ಬಸವರಾಜ್ ಪೂಜಾರ ಎಂಬುವರ ಮನೆಗಳ ಮಲಗುಂಡಿಯನ್ನು...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img