Monday, February 23, 2026

ಆರೋಗ್ಯ

ತಾಯಿಯ ಹಾಲಲ್ಲೂ ವಿಷ :ಎದೆಹಾಲು ಸುರಕ್ಷಿತವೇ?

ಇದಾಗಲೇ ನಿಮ್ಮೆಲ್ಲರಿಗೂ ಗೊತ್ತಾಗಿರುತ್ತೆ, ಮಕ್ಕಳ ಪಾಲಿಗೆ ಅಮೃತವಾಗಿರುವಂತ ತಾಯಿಯ ಎದೆ ಹಾಲು ವಿಷವಾಗ್ತಿದೆ ಅನ್ನೋವಂತದ್ದು, ಇದೊಂದು ಅಘಾತಕಾರಿ ಸತ್ಯ ಅಂತಲೇ ಹೇಳಬಹುದು, ಜಗತ್ತಲ್ಲಿ ಯಾವುದರಲ್ಲಿ ವಿಷ ಇಲ್ಲ ಹೇಳಿ, ನಾವ್ ಉಸಿರಾಡೋ ಗಾಳಿಯಿಂದ ಹಿಡಿದು ತಿನ್ನೋ ಆಹಾರದಲ್ಲೂ ರಾಸಾಯನಿಕಗಳು ಇದ್ದೆ ಇರುತವೆ ಆದ್ರೆ, ತಾಯಿಯ ಎದೆ ಹಾಲಲ್ಲೂ ಇದೇ ಕತೆ ಅಂದ್ರೆ ನಿಜಕ್ಕೂ ಅಚ್ಚರಿ,...

ಗರ್ಭಾವಸ್ಥೆಯಲ್ಲಿ ನೆಲ್ಲಿಕಾಯಿ ತಿನ್ನುವುದು ಸೂಕ್ತವೇ ?

ನೆಲ್ಲಿಕಾಯಿ ಉತ್ತಮ ಮನೆ ಮದ್ದು ,ಆಯುರ್ವೇದ ಹೇಳುವ ಸೂಪರ್‌ಫುಡ್, ಆದರೆ ಗರ್ಭಾವಸ್ಥೆಯಲ್ಲಿ ಇದನ್ನು ಸೇವಿಸಬಹುದೇ? ಅಂತ ಕೆಲವರಿಗೆ ಪ್ರಶ್ನೆ ಇರುತ್ತೆ,ಹೌದು, ಆಯುರ್ವೇದ ವೈದ್ಯರ ಪ್ರಕಾರ ಗರ್ಭಾವಸ್ಥೆಯಲ್ಲಿ ಸೀಮಿತ ಪ್ರಮಾಣದಲ್ಲಿ ನೆಲ್ಲಿಕಾಯಿ ಸೇವಿಸುವುದು ತಾಯಿ ಮತ್ತು ಮಗುವಿಗೆ ತುಂಬಾ ಉಪಯುಕ್ತ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ದೇಹದಲ್ಲಿನ ರಕ್ತಹೀನತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಲಬದ್ಧತೆ,...

ಕಾರಣವಿಲ್ಲದೆ ಬೇಸರವಾಗ್ತಿದ್ಯಾ? ಈ ವಿಟಮಿನ್ ಕೊರತೆ ಇದೆ !

ನಿಮಗೂ ಆಗಾಗ ಕಾರಣವಿಲ್ಲದೆ ಬೇಸರ, ಚಡಪಡಿಕೆ, ಕೋಪ ಅಥವಾ ಹತಾಶೆಯ ಭಾವನೆ ಬರುತ್ತಾ? ಕೆಲಸ ಮಾಡ್ತಾ ಇದ್ದರೂ concentration ಹೋಗುತ್ತಾ? ಇದೊಂದು ಸಾಮಾನ್ಯ ವಿಷಯ ಅಂತಾ ಹಲವರು ನಿರ್ಲಕ್ಷ್ಯ ಮಾಡ್ತಾರೆ. ಆದರೆ ಇದು ಸಾಮಾನ್ಯ ಅಲ್ಲ. ಇದರ ಹಿಂದೆ ಒಂದು ಪ್ರಮುಖ ಕಾರಣ ಇರಬಹುದು – ವಿಟಮಿನ್ B12 ಕೊರತೆ. ಹೌದು. ಈ ಒಂದು...

ದಿನಕ್ಕೆ ಎಷ್ಟು ಪಿಸ್ತಾ ತಿನ್ನ್ಬೇಕು? ಯಾರಿಗೆ ಹೆಚ್ಚು ಪ್ರಯೋಜಕ ?

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಜಾಗರೂಕರಾಗಿರುವುದು ಬಹಳ ಮುಖ್ಯ. ಅದರಲ್ಲಿಯೂ ಸಾಧ್ಯವಾದಷ್ಟು ಆರೋಗ್ಯಕರ ಆಹಾರವನ್ನು(Food) ಸೇವಿಸಿ, ಇದು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಋತುವಿನಲ್ಲಿ, ಕಡಲೆಕಾಯಿ ಮತ್ತು ಬಾದಾಮಿಯಂತೆಯೇ ಪಿಸ್ತಾಗಳ ಸೇವನೆ ಕೂಡ ಬಹಳ ಪ್ರಯೋಜನಕಾರಿ. ಆದರೆ ಅನೇಕರಿಗೆ ಪಿಸ್ತಾ(Pista) ಇಷ್ಟವಾಗುವುದಿಲ್ಲ. ಅದರಲ್ಲಿಯೂ ಪಿಸ್ತಾ ತಿನ್ನುವುದರಿಂದ ತೂಕ...

ಟೂತ್‌ಪೇಸ್ಟ್ ಜಾಸ್ತಿ ಹಾಕ್ಬೇಡಿ : ವಯಸ್ಸಿಗೆ ತಕ್ಕಂತೆ ಬಳಸಿ !

ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು ನಮ್ಮ ಪ್ರತಿದಿನದ ಅಭ್ಯಾಸ. ಆದರೆ ನಾವು ಬಳಸುವ ಟೂತ್‌ಪೇಸ್ಟ್ ಪ್ರಮಾಣ ಸರಿನಾ ಅಂತ ಎಷ್ಟೋ ಜನಕ್ಕೆ ಗೊತ್ತೇ ಇಲ್ಲ,ಜಾಹೀರಾತುಗಳಲ್ಲಿ ಬ್ರಷ್ ಮೇಲೆ ಪೇಸ್ಟ್‌ ಅನ್ನು ತುಂಬಾ ಹಾಕುವುದನ್ನು ತೋರಿಸುತ್ತಾರೆ. ಆದರೆ ನಿಜವಾಗಿ ಅದು ಅಗತ್ಯವಿಲ್ಲ. ಹಲ್ಲು ಸ್ವಚ್ಛವಾಗೋದು ಪೇಸ್ಟ್‌ನ ಪ್ರಮಾಣದಿಂದ ಅಲ್ಲ – ನಾವು ಹೇಗೆ ಹಲ್ಲುಜ್ಜುತ್ತೇವೆ ಎಂಬುದರಿಂದ....

ಸಾವಿನ ವದಂತಿ ನಡುವೆ ಧರ್ಮೇಂದ್ರ ಡಿಸ್ಚಾರ್ಜ್‌

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆರೋಗ್ಯ ಸುಧಾರಿಸಿದ್ದು, ಡಿಸ್ಚಾರ್ಜ್‌ ಆಗಿದ್ದಾರೆ. ಆಸ್ಪತ್ರೆಗೆ ಅಡ್ಮಿಟ್‌ ಆಗುತ್ತಿದ್ದಂತೆ ಧರ್ಮೇಂದ್ರ ನಿಧನರಾಗಿದ್ದಾರೆಂಬ ವದಂತಿಯೂ ಹಬ್ಬಿತ್ತು. ಆದರೆ, ಕುಟುಂಬದವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು, ಮನೆಗೆ ಹೋಗಿದ್ದಾರೆ. ಆದರೆ, ಮನೆಯಲ್ಲೂ ಚಿಕಿತ್ಸೆ ಮುಂದುವರೆದಿದೆ. ಧರ್ಮೇಂದ್ರ ಆರೋಗ್ಯ ತೀವ್ರ ಹದಗೆಟ್ಟಿದೆ ಎಂಬ ಸುದ್ದಿ...

ಹೃದಯಾಘಾತ ತಪ್ಪಿಸಲು ಚುರುಕಾದ ನಡಿಗೆ ಅಗತ್ಯ !

ಚುರುಕಾದ ನಡಿಗೆ, ಏರೋಬಿಕ್ಸ್, ಈಜು,(Swimming) ಸೈಕ್ಲಿಂಗ್, ಓಟ — ಇವೆಲ್ಲವೂ ನಮ್ಮ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ವ್ಯಾಯಾಮಗಳು. ಆದರೆ ಎಲ್ಲರಿಗೂ ಈ ಎಲ್ಲ ಚಟುವಟಿಕೆಗಳು ಸಾಧ್ಯವಿಲ್ಲದಿರಬಹುದು. ಆದ್ದರಿಂದ ಪ್ರತಿದಿನ ವಾಕಿಂಗ್ ಮಾಡುವ ಅಭ್ಯಾಸವು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಮಾರ್ಗವಾಗಿದೆ. ಆರೋಗ್ಯ ತಜ್ಞರ ಪ್ರಕಾರ, ನಿಯಮಿತವಾಗಿ ನಡೆಯುವುದರಿಂದ ಹೃದಯಾಘಾತದ(Heart Attack) ಅಪಾಯವನ್ನು ಗಣನೀಯವಾಗಿ...

3 ವರ್ಷ ‘ಚಾಚಾ’ ಹೋರಾಟದ ಬಗ್ಗೆ ಕಿದ್ವಾಯಿ ವೈದ್ಯರು ಹೇಳಿದ್ದೇನು?

ಖ್ಯಾತ ಖಳನಟ ಹರೀಶ್ ರಾಯ್, ಕಳೆದ 3 ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ರು. ಹಲವು ರೀತಿಯ ಚಿಕಿತ್ಸೆಯನ್ನು ನೀಡಲಾಗಿತ್ತು. ಅವರ ಚಿಕಿತ್ಸೆಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಹಣದ ಸಹಾಯ ಮಾಡಿದ್ದರು. ಇನ್ನೇನು ಹರೀಶ್ ರಾಯ್ ಅವರು ಗುಣಮುಖರಾಗಿ, ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಾರೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದರೆ ಅದು ನಿಜವಾಗಲಿಲ್ಲ. ನಿನ್ನೆ ಹರೀಶ್...

‘ಬೇಬಿ ಬ್ಲೂಸ್’ಎಂದರೇನು, ಸಮಸ್ಯೆಗೆ ಪರಿಹಾರವೇನು ?

ಮನೆಯಲ್ಲಿ ಹೊಸ ಮಗು ಬಂದಾಗ ಎಲ್ಲರೂ ಖುಷಿಯಿಂದ ಸಂಭ್ರಮಿಸುತ್ತಾರೆ. ಆದರೆ ಆ ಸಂತೋಷದ ನಡುವೆ ಬಾಣಂತಿಯ ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಜನರು ಗಮನ ಹರಿಸುತ್ತಿಲ್ಲ. ಹೆರಿಗೆಯ ನಂತರ ಶೇ.85ರಷ್ಟು ಮಹಿಳೆಯರು ಮಾನಸಿಕ ಖಿನ್ನತೆಯನ್ನು ಅನುಭವಿಸುತ್ತಾರೆ. ಇದನ್ನು ವೈದ್ಯಕೀಯವಾಗಿ “ಪೋಸ್ಟ್‌ಪಾರ್ಟಮ್ ಡಿಪ್ರೆಷನ್” ಅಥವಾ “ಬೇಬಿ ಬ್ಲೂಸ್” ಎಂದು ಕರೆಯುತ್ತಾರೆ. ಹೆರಿಗೆಯ ನಂತರ ಮಹಿಳೆಯ ದೇಹ ಮತ್ತು...

ಗುಣಮಟ್ಟ ಪರೀಕ್ಷೆಯಲ್ಲಿ ಸಿರಪ್‌ಗಳು ಫೇಲ್!

ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ 2 ಬ್ರ್ಯಾಂಡ್‌ಗಳ ಕೆಮ್ಮಿನ ಸಿರಪ್ ಗುಣಮಟ್ಟ ಕಳಪೆಯಾಗಿದೆ ಎಂದು, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಆಗಸ್ಟ್‌ನಲ್ಲೇ ವರದಿ ನೀಡಿತ್ತಂತೆ. ಆದರೆ, ಈ ಬಗ್ಗೆ ಆಹಾರ ಮತ್ತು ಔಷಧ ಗುಣಮಟ್ಟ ನಿಯಂತ್ರಣ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟ ಮಾಹಿತಿಯೇ ನೀಡಿಲ್ಲ ಅನ್ನೋದು ಬಹಿರಂಗವಾಗಿದೆ. ಹಿಮಾಚಲಪ್ರದೇಶದ ಎಲ್‌ವಿ ಲೈಫ್‌ ಸೈನ್ಸ್‌ ತಯಾರಿಸುವ ಸಿರಪ್‌...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img