ಈ ಹೋಟೆಲ್ಗೆ ಯಾವ್ದೇ ನೇಮ್ ಬೋರ್ಡೇ ಇಲ್ಲ, ಆದ್ರೂ ಜನ ಪ್ರೀತಿಯಿಂದ "ಮುದ್ದಣ್ಣ ಹೋಟೆಲ್" ಅಂತ ಕರೀತಾರೆ. ಸುಮಾರು ಕಡೆ ದುಡ್ಡು ಜಾಸ್ತಿ ತಗೊಂಡು ಕಡಿಮೆ ಊಟ ಕೊಡೋ ಹೋಟೆಲ್ಗಳಿವೆ, ಜೊತೇಲಿ ಟೇಸ್ಟೂ ಕೂಡ ಅಷ್ಟಕ್ಕಷ್ಟೇನೇ ಇರುತ್ತೆ. ಈ ಮಧ್ಯೆ ನಿಮಗೆ ಅತೀ ಕಡಿಮೆ ಬೆಲೆಗೆ ಮನೆಯಲ್ಲೇ ತಯಾರಿಸಿ, ಮನೆಯೂಟದ ರುಚಿಯೇ ಕೊಡೋ ಹೋಟೆಲ್...
ಬೆಂಗಳೂರಲ್ಲಿ ಈಗಂತೂ ಗಲ್ಲಿ ಗಲ್ಲಿಗೂ ಒಂದೊಂದು ಹೋಟೆಲ್ಗಳು ಇದ್ದೇ ಇರುತ್ತೆ. ಆದ್ರೆ ಕಡಿಮೆ ಬೆಲೆಗೆ ಶುಚಿ, ರುಚಿಯಾದ ಆಹಾರ ಸಿಗೋದು ತೀರಾ ವಿರಳ. ತುಂಬಾ ಜನರು ಈಗ ಆರೋಗ್ಯದ ಬಗ್ಗೆ ತುಂಬಾನೇ ಕಾಳಜಿ ವಹಿಸ್ತಾರೆ. ಮನಯಲ್ಲಿ ಅಡುಗೆ ಮಾಡಲಾಗದ ಪರಿಸ್ಥಿತಿ ಇದ್ದುಮ ಹೊರಗಡೆಯ ಹೋಟೆಲ್ಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವವರು ಸಿಲಿಕಾನ್ ಸಿಟಿಯಲ್ಲಿ ಸಿಕ್ಕಾಪಟ್ಟೆ ಜನರಿದ್ದಾರೆ....
ಸೇಬುಗಳು ತುಂಬಾ ಆರೋಗ್ಯಕರ ಹಣ್ಣುಗಳಲ್ಲಿ ಒಂದು. ಇದು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಹೆಚ್ಚು ಸೇವಿಸುವ ಹಣ್ಣು. ಇದರ ಅದ್ಭುತ ಗುಣಲಕ್ಷಣಗಳಿಂದಾಗಿ ಕೆಲವು ತಜ್ಞರು ಇದನ್ನು ಮ್ಯಾಜಿಕ್ ಹಣ್ಣು ಎಂದೂ ಕೂಡ ಕರೆಯುತ್ತಾರೆ. ಇದು ಚರ್ಮದ ಆರೋಗ್ಯದಿಂದ ಹಿಡಿದು ಹಲವಾರು ಪ್ರಯೋಜನಗಳನ್ನು ಹೊಂದಿದೆ. ಸೇಬು ನಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯಿರಿ.
ಸಾಮಾನ್ಯವಾಗಿ...
ಡ್ರೈ ಫ್ರೂಟ್ಸ್ ಅಂತ ಬಂದಾಗ ನಾವೆಲ್ಲಾ ಬಾದಾಮಿ, ಗೋಡಂಬಿ, ಪಿಸ್ತಾಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡ್ತೀವಿ. ಒಣದ್ರಾಕ್ಷಿಯನ್ನು ಮರೆತೇ ಬಿಡ್ತೀವಿ. ಆದರೆ ಒಣದ್ರಾಕ್ಷಿಯಲ್ಲಿರುವಂತಹ ಆರೋಗ್ಯ ಲಾಭಗಳನ್ನ ನೀವು ತಿಳಿದರೆ ಖಂಡಿತವಾಗಿಯೂ ಇದನ್ನ ತಪ್ಪದೇ ತಿನ್ನುವಿರಿ.
ಒಣದ್ರಾಕ್ಷಿ ಅಂದರೆ ನಮಗೆ ನೆನಪಾಗೋದು ಸಿಹಿಪದಾರ್ಥಗಳ ಅಂದ ಹೆಚ್ಚಿಸಲು ಬಳಸುವ ಒಣಫಲ ಎಂದೇ ನಮ್ಮಲ್ಲಿ ಹೆಚ್ಚಿನವರು ಪರಿಗಣಿಸಿದ್ದಾರೆ. ಆದರೆ ಒಣ ದ್ರಾಕ್ಷಿಯಲ್ಲಿ...
ರಾಗಿ ಮುದ್ದೆ ಕರ್ನಾಟಕದ ಗ್ರಾಮೀಣ ಜನರ ಒಂದು ಮುಖ್ಯ ಆಹಾರ. ಶ್ರಮಜೀವಿಗಳು ಮತ್ತು ಗ್ರಾಮಾಂತರ ಪ್ರದೇಶಗಳ ಜನರು ಹೆಚ್ಚಾಗಿ ರಾಗಿ ಮುದ್ದೆಯನ್ನ ಸೇವಿಸುತ್ತಾರೆ. ರಾಗಿಹಿಟ್ಟಿನಿಂದ ತಯಾರಿಸುವ ಈ ಆಹಾರ ಆರೋಗ್ಯಕರವೆಂದು ಪರಿಗಣಿಸಲ್ಪಟ್ಟಿದೆ. "ಹಿಟ್ಟು ತಿಂದು ಗಟ್ಟಿಯಾಗು" ಎಂಬ ಗಾದೆ ರಾಗಿಮುದ್ದೆಯ ಮಹತ್ವವನ್ನು ಸಾರುತ್ತದೆ.
ಹೀಗಿರುವಾಗ ರಾಗಿ ಮುದ್ದೆಯನ್ನ ಯಾವ ಸಮಯದಲ್ಲಿ ತಿನ್ನಬೇಕು, ಯಾವ ಸಮಯದಲ್ಲಿ ತಿನ್ನಬಾರದು...
ಯುಗಾದಿ ಕಳೆದ ನಂತರ ಮಾವಿನ ಹಣ್ಣಿನ ಸೀಸನ್ ಶುರುವಾಗುತ್ತದೆ. ಎಲ್ಲೇ ನೋಡಿದರು ಹಣ್ಣು-ಹಣಾದ ಮಾವಿನ ಹಣ್ಣುಗಳು ಕಾಣ ಸಿಗುತ್ತದೆ. ಆರೋಗ್ಯದ ವಿಷಯಕ್ಕೆ ಬಂದರೆ ಮಾವಿನ ಕಾಯಿ ಮತ್ತು ಮಾವಿನ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಪ್ರಯೋಜನಗಳನ್ನು ಹೊಂದಿದೆ. ಮಾವಿನ ಕಾಯಿ ಆಗಿದ್ದಾಗ ನೀಡುವ ಆರೋಗ್ಯ ಪ್ರಯೋಜನಗಳು ಒಂದು ಕಡೆಯಾದರೆ ಹಣ್ಣಾದ ಬಳಿಕ ದುಪ್ಪಟ್ಟು ಆರೋಗ್ಯ...
ಎಣ್ಣೆಪದಾರ್ಥಗಳನ್ನು ಸೇವಿಸಿದ ನಂತರ ನಂತರ ಅಜೀರ್ಣ, ಹೊಟ್ಟೆಭಾರ ಮತ್ತು ಹೊಟ್ಟೆಯಲ್ಲಿ ಸುಡುವ ಸಂವೇದನೆ ಉಂಟಾಗುತ್ತದೆ. ಎಣ್ಣೆಯುಕ್ತ ಆಹಾರ ಸೇವಿಸಲೂ ಬೇಕು ಹಾಗೆಯೇ ಅದರಿಂದಾಗುವ ಸಮಸ್ಯೆಗಳಿಂದ ಪಾರಾಗಲೂ ಬೇಕು ಎನ್ನುವವರು ಈ ಟಿಪ್ಸ್ ಅನ್ನು ಫಾಲೋ ಮಾಡಲೇ ಬೇಕು.
ಎಣ್ಣೆಯಲ್ಲಿ ಕರಿದ ತಿನಿಸುಗಳನ್ನ ತಿಂದ ನಂತರ ಅಥವಾ ಊಟ ಮಾಡಿದ ಬಳಿಕ ಮೊಸರು ಸೇವಿಸುವುದು ಒಳ್ಳೆಯದು. ಏಕೆಂದರೆ...
ಅವರು ಪೂನಂ ರಾಣಾ ದೆಹಲಿ ಮೂಲದ ೩೫ ವರ್ಷದ ಹೆಣ್ಣುಮಗಳು. ತೀವ್ರ ಹೊಟ್ಟೆನೋವಿನಿಂದ ಬಳಲ್ತಾ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸೇರಿಕೊಳ್ತಾರೆ. ಏಳು ವರ್ಷದ ಹಿಂದೆ, ಅಂದ್ರೆ ೨೦೧೫ರಲ್ಲಿ. ಅವರ ಪತಿ ಕೇರಳ ಮೂಲದ ರಾಜೇಶ್ ನಾಯರ್ ಕಾಳಜಿ ಮಾಡ್ತಾರೆ. ಆದರೆ ಹೊಟ್ಟೆ ನೋವು ವಾಸಿಯಾಗದೇ ೬ ವರ್ಷ ಏಳು ತಿಂಗಳು...
ದಿನವನ್ನು ಶುರು ಮಾಡಲು ಅಥವಾ ಇಡೀ ದಿನದ ಆಯಾಸವನ್ನು ನಿವಾರಿಸಲು ಟೀ ಮೊರೆ ಹೋಗುವ ಹಲವು ಜನರಿದ್ದಾರೆ. ಹಾಗಾಗಿ ಈ ಅಭ್ಯಾಸವನ್ನು ಇಂದಿನಿಂದಲೇ ಬದಲಾಯಿಸಿ. ಯಾಕಂದ್ರೆ ಟೀಯಲ್ಲಿರುವ ಕೆಫೀನ್ ದೇಹದಲ್ಲಿ ಕಾರ್ಟಿಸೋಲ್ ಅಥವಾ ಸ್ಟೀರಾಯ್ಡ್ ಹಾರ್ಮೋನ್ ಅನ್ನು ಹೆಚ್ಚಿಸುವ ಮೂಲಕ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತದೆ. ಅದರಲ್ಲೂ ಕಾಫಿ ಕುಡಿಯುವವರ ಸಂಖ್ಯೆಗಿಂತ, ಚಹಾ ಕುಡಿಯುವ ಮಂದಿ...
ಉಪ್ಪಿಟ್ಟು ಅಂದರೆ ಹೆದರಿಕೊಂಡು ದೂರ ಹೋಗುವವರು ಇಂದಿಗೂ ನಮ್ಮ ಮಧ್ಯೆ ಇದ್ದಾರೆ. ಹಾಗೆಯೇ ರವೆ ಉತ್ಪನ್ನಗಳನ್ನು ಸೇವಿಸಿ ಆರೋಗ್ಯಕರವಾಗಿ ಜೀವನ ನಡೆಸುತ್ತಿರುವವರು ಕೂಡ ನಮ್ಮ ಮಧ್ಯೆಯೇ ಇದ್ದಾರೆ. ಇವರಲ್ಲಿ ಯಾರು ಆರೋಗ್ಯವಾಗಿದ್ದಾರೆ ಎಂಬುದನ್ನು ಗಮನಿಸುವುದಾದರೆ ಅದು ರವೆಯಿಂದ ಯಾವುದಾದರೂ ಉತ್ಪನ್ನಗಳನ್ನು ಆಗಾಗ ಅಡುಗೆ ತಯಾರಿ ಮಾಡಿಕೊಂಡು ತಿನ್ನುವವರು ಎಂದು ಸುಲಭವಾಗಿ ಹೇಳಬಹುದು. ರವೆಯಿಂದ ನಮ್ಮ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...