ನಾವು ನಿಮಗೆ ಈಗಾಗಲೇ ತೂಕ ಇಳಿಸಲು ಯಾವ ಸ್ಮೂದೀಸ್ ಕುಡಿಯಬೇಕು ಅನ್ನೋ ಬಗ್ಗೆ ತಿಳಿಸಿದ್ದೇವೆ. ಅದೇ ರೀತಿ, ತೂಕ ಹೆಚ್ಚಿಸಿಕೊಳ್ಳೋಕ್ಕೂ ಸ್ಮೂದೀಸ್ ಕುಡಿಯಲಾಗತ್ತೆ. ಅಂಥ ತೂಕ ಹೆಚ್ಚಿಸೋ ಸ್ಮೂದೀಸ್ ರೆಸಿಪಿ ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯದಾಗಿ ಬನಾನಾ ಮಿಲ್ಕ್ ಶೇಕ್- ಎರಡು ಬಾಳೆಹಣ್ಣು, ಒಂದು ಸ್ಪೂನ್ ಜೇನುತುಪ್ಪ, ಒಂದು ಸ್ಪೂನ್...
ಆಯುರ್ವೇದದಲ್ಲಿ ಮಹತ್ವ ಪಡೆದ ಹಲವು ಎಲೆಗಳಲ್ಲಿ ಬೇವಿನ ಎಲೆ ಕೂಡ ಒಂದು. ಹಲವರಿಗೆ ಬೇವಿನ ಎಲೆ ಹೆಸರು ತೊಕೊಂಡ್ರೇನೆ, ವಾಕರಿಕೆ ಬರತ್ತೆ. ಯಾಕಂದ್ರೆ ಅದು ಕಹಿಯಾಗಿರತ್ತೆ ಅಂತಾ. ಆದ್ರೆ ಬೇವಿನಲ್ಲಿರುವ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದುಕೊಂಡ್ರೆ, ಇವತ್ತಿಂದಾನೇ ಬೇವು ಬಳಸೋಕ್ಕೆ ಸ್ಟಾರ್ಟ್ ಮಾಡ್ತೀರಾ. ಹಾಗಾದ್ರೆ ಬೇವಿನ ಸೊಪ್ಪಿನ ಆರೋಗ್ಯಕಾರಿ ಗುಣಗಳು ಯಾವುದು..? ಈ...
ಇಂದಿನ ಕಾಲದಲ್ಲಿ ಎಲ್ಲರೂ ಬ್ಯೂಸಿನೇ ಆಗಿರ್ತಾರೆ. ಅದರ ಮಧ್ಯೆ ಫಿಟ್ ಆಗಿರಬೇಕು, ಸುಂದರವಾಗಿರಬೇಕು ಅಂತಾ, ಡಯಟ್ ಮಾಡ್ತಾರೆ. ಆದ್ರೆ ನಾವು ಮಾಡೋ ಡಯಟ್, ನಮ್ಮ ಆರೋಗ್ಯವನ್ನು ಕಾಪಾಡಬೇಕೆ ವಿನಃ, ನಮ್ಮ ಜೀವ ತೆಗೆಯುವ ಹಾಗಿರಬಾರದು. ಯಾಕಂದ್ರೆ ಕೆಟೋ ಎಂಬ ಡಯಟ್ ಮಾಡಿ, ಕೆಲವರು ಯವ್ವನದಲ್ಲೇ ತಮ್ಮ ಜೀವನ ಪಯಣ ಮುಗಿಸಿದ್ದಾರೆ. ಹಾಗಾದ್ರೆ ಕೆಟೋ ಡಯಟ್...
ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ, ಬೆಳಗಿನ ಉಪಾಹಾರವನ್ನು ರಾಜನಂತೆ ತಿನ್ನಬೇಕು ಮತ್ತು ರಾತ್ರಿ ಭೋಜನ ಬಡವರಂತೆ ಮಾಡಬೇಕು ಎಂಬ ಮಾತನ್ನು ಕೇಳಿರಬೇಕು. ಹಾಗಂತ ಈ ಮಾತನ್ನು ಅನುಸರಿಸಿಕೊಂಡು, ಕೆಲವರು ರಾತ್ರಿ ಏನನ್ನೂ ತಿನ್ನದೆ ಖಾಲಿ ಹೊಟ್ಟೆಯಲ್ಲಿ ಮಲಗುತ್ತಾರೆ. ರಾತ್ರಿ ಏನೂ ತಿನ್ನದೇ, ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುತ್ತವೆ. ಈ ರೀತಿ ಮಾಡಿದರೆ, ದೇಹದಲ್ಲಿ ಅನೇಕ...
ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪೂಜಿಸುವ ಮರಗಳಲ್ಲಿ ಅರಳಿ ಮರ ಪ್ರಮುಖವಾದುದ್ದು. ಈ ಮರವನ್ನು ಅರಳಿ ಮರ, ಅಶ್ವತ್ಥ ಮರ ಸೇರಿದಂತೆ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ. ಸಂಸ್ಕೃತದಲ್ಲಿ ಅಶ್ವತ್ಥಮರವೆಂದು ಕರೆಯಲಾಗುವ ಈ ಮರವು ಬ್ರಹ್ಮ, ವಿಷ್ಣು, ಮಹೇಶ್ವರ ಈ ತ್ರಿಮೂರ್ತಿ ದೇವರುಗಳನ್ನು ಪ್ರತಿನಿಧಿಸುತ್ತದೆ. ಇನ್ನು ಹಿಂದೂ ಧರ್ಮದಲ್ಲಿ ಮಾತ್ರವಲ್ಲದೇ ಬೌದ್ಧ ಧರ್ಮಿಯರಿಗೂ ಸಹ ಅರಳಿಮರ...
ಇವತ್ತು ನಾವು ತೂಕ ಇಳಿಸೋಕ್ಕೆ ಸಹಾಯ ಮಾಡುವ ಮೂರು ಸ್ಮೂದೀಸ್ ರೆಸಿಪಿ ಹೇಳಿ ಕೊಡಲಿದ್ದೇವೆ. ಈ ರೆಸಿಪಿಯನ್ನ ಸಕ್ಕರೆ ಹಾಕದೇ ಮಾಡಿದ್ರೆ, ಇದು ನಿಮ್ಮ ತೂಕ ಇಳಿಸೋಕ್ಕೆ ಸಹಾಯ ಮಾಡತ್ತೆ. ಹಾಗಾದ್ರೆ ಯಾವುದು ಆ ಮೂರು ಸ್ಮೂದೀ ರೆಸಿಪಿ, ಅದನ್ನ ಮಾಡೋದು ಹೇಗೆ..? ಅದಕ್ಕೆ ಬೇಕಾದ ಸಾಮಗ್ರಿಗಳೇನು..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯದು ಬನಾನಾ...
ಅಂದವಾಗಿರುವ, ಕ್ಲೀನ್ ಆಗಿರುವ ಮುಖದ ಮೇಲೆ ಚಿಕ್ಕ ಗುಳ್ಳೆ, ಅಥವಾ ಮೊಡವೆ ಬಂದ್ರೆ ಎಷ್ಟು ಇರಿಟೇಟ್ ಆಗತ್ತೆ ಅಂತಾ, ಈಗಷ್ಟೇ 10ನೇ ತರಗತಿಗೆ ಸೇರಿದವರನ್ನ ಕೇಳಿ. ಯಾಕಂದ್ರೆ ಈ ಮೊಡವೆಗಳ ಕಾಟ ಹೆಚ್ಚಾಗಿ ಕಾಡುವುದು ಈ ಯುವಕ-ಯುವತಿಯರಿಗೆ. ಅಲ್ಲದೇ, ಗರ್ಭ ಧರಿಸಿದ ಹೊಸತರಲ್ಲೂ ಈ ಮೊಡವೆಯ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾದ್ರೆ ಮೊಡವೆ ಕಲೆ ಉಳಿಯದಂತೆ...
ಪಪ್ಪಾಯಿಯನ್ನು (Papaya) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ, ಆದರೆ ವೈದ್ಯರು ಪಪ್ಪಾಯಿಯನ್ನು ತಿನ್ನಲು ಹೆಚ್ಚಿನ ಜನರಿಗೆ ಸಲಹೆ ನೀಡುವುದಿಲ್ಲ. ಏಕೆಂದರೆ ಪಪ್ಪಾಯಿಯು ಕೆಲವರಿಗೆ ಹಾನಿಕಾರಕವಾಗಿದೆ. ಹಾಗಾದರೆ ಯಾವ ಜನರು ಪಪ್ಪಾಯಿಯನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳೋಣ. ಪಪ್ಪಾಯಿಯು ಫೈಬರ್ ಮತ್ತು ವಿಟಮಿನ್ಗಳಂತಹ ಅನೇಕ ಪೋಷಕಾಂಶಗಳಿಂದ ತುಂಬಿದೆ. ಹೀಗಿರುವಾಗ ಇದು ಜೀರ್ಣಕ್ರಿಯೆ, ತೂಕ ಹೆಚ್ಚಾಗುವುದು, ಮಧುಮೇಹ,...
ಮನೆ ಕೆಲಸ ಅಥವಾ ಆಫೀಸು ಕೆಲಸದ ಮಧ್ಯೆ ಹೆಣ್ಣು ಮಕ್ಕಳು ಸರಿಯಾಗಿ ತಿನ್ನೋದನ್ನೇ ಮರೆತು ಬಿಡ್ತಾರೆ. ಮಕ್ಕಳ ಕೆಲಸ, ಮನೆ ಕೆಲಸದಲ್ಲಿ ಮುಳುಗಿರುವ ಮಹಿಳೆಯರು ತಮಗಾಗಿ ಸ್ವಲ್ಪ ಬಿಡುವು ಮಾಡಿಕೊಂಡು, ಒಳ್ಳೆಯ ಆಹಾರ ಸೇವಿಸುವುದು ತುಂಬಾ ಮುಖ್ಯವಾಗಿದೆ. ಈ ವಿಷಯವನ್ನು ಎಲ್ಲ ಮಹಿಳೆಯರು ತಿಳಿದುಕೊಳ್ಳಬೇಕು. ಎಷ್ಟೋ ಹೆಣ್ಣು ಮಕ್ಕಳು ಮನೆ ಜನರನ್ನ ನೋಡಿಕೊಳ್ಳುವ ಭರದಲ್ಲಿ...
ಬೆಳಿಗ್ಗೆ ನಾವು ಯಾವ ಆಹಾರವನ್ನು ಸೇವಿಸುತ್ತೆವೋ, ಅದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ಯಾಕಂದ್ರೆ ಬೆಳಗ್ಗಿನ ತಿಂಡಿ ತುಂಬಾ ಇಂಪಾರ್ಟೆಂಟ್. ನಾವು ಉತ್ತಮ ಆಹಾರ ಸೇವಿಸಿದ್ರೆ, ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ನಮ್ಮ ತೂಕ ಕೂಡ ಕರೆಕ್ಟ್ ಆಗಿರುತ್ತದೆ. ಅದೇ ನಾವು ಜಂಕ್ ಫುಡ್ ತಿಂದ್ರೆ, ನಮ್ಮ ದೇಹದ ತೂಕ ಹೆಚ್ಚುತ್ತದೆ. ಹಾಗಾದ್ರೆ ಬೆಳಿಗ್ಗೆ 9...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...