Sunday, July 12, 2026

ಆರೋಗ್ಯ

ಯಾವ ತರಕಾರಿಯ ಸಿಪ್ಪೆ ತೆಗಿಯದೇ ಬಳಸಬೇಕು..? ಇದರಿಂದೇನು ಉಪಯೋಗ..?

ನಾವು ಹಲವು ತರಕಾರಿಗಳನ್ನ ಸೇವಿಸುತ್ತೇವೆ. ಅವುಗಳಲ್ಲಿ ಕೆಲವು ತರಕಾರಿಗಳ ಸಿಪ್ಪೆ ತೆಗೆದು ಬಳಸುತ್ತೇವೆ. ಮತ್ತು ಕೆಲವು ತರಕಾರಿಗಳ ಸಿಪ್ಪೆ ತೆಗಿಯದೇ ಬಳಸುತ್ತೇವೆ. ಆದ್ರೆ ಕೆಲವರು ಕೇವಲ ರುಚಿಗಾಗಿ ಕೆಲ ತರಕಾರಿಗಳ ಸಿಪ್ಪೆ ತೆಗೆದು ತಿಂತಾರೆ. ಅದರಿಂದ ಏನೂ ಪ್ರಯೋಜನವಿಲ್ಲ ಎನ್ನುತ್ತದೆ ಆಯುರ್ವೇದ. ಹಾಗಾದ್ರೆ ಯಾವ ತರಕಾರಿಯ ಸಿಪ್ಪೆ ತೆಗಿಯದೇ ತಿನ್ನಬೇಕು ಅನ್ನೋ ಬಗ್ಗೆ ತಿಳಿಯೋಣ...

ಕ್ಯಾಪ್ಸಿಕಂ ತಿಂದ್ರೆ ಆರೋಗ್ಯಕ್ಕೆ ಲಾಭಾನಾ..? ನಷ್ಟಾನಾ..?

ಕ್ಯಾಪ್ಸಿಕಂ ಅಂದ್ರೆ ದೊಣ್ಣ ಮೆಣಸಿನಕಾಯಿಯನ್ನ ನಾವು ಹಲವು ಪದಾರ್ಥಗಳಲ್ಲಿ ಬಳಸುತ್ತೇವೆ. ಪಲ್ಯ, ಸಾರು, ಸಾಂಬಾರ್, ಬಜ್ಜಿ ಹೀಗೆ ಹಲವು ರುಚಿಕರ ಪದಾರ್ಥದಲ್ಲಿ ನಾವು ಕ್ಯಾಪ್ಸಿಕಂ ಯ್ಯೂಸ್ ಮಾಡ್ತೇವೆ. ಆದ್ರೆ ಒಂದು ಪದಾರ್ಥಕ್ಕೆ ಅದ್ಭುತ ರುಚಿ ಕೊಡುವ ಈ ತರಕಾರಿ ಆರೋಗ್ಯಕ್ಕೆ ಲಾಭಾನಾ ನಷ್ಟಾನಾ..?.. ಈ ವಿಷಯದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕ್ಯಾಪ್ಸಿಕಂ. ಹಲವರಿಗೆ...

ರೋಗನಿರೋಧಕ ಶಕ್ತಿ ಹೆಚ್ಚಳದ ಕಡೆ ಗಮನ ಕೊಡಿ.. ಕೋವಿಡ್ ಬಗ್ಗೆ ಭಯ ಬಿಡಿ..

www.karnatakatv.net ಐಪಿಎಲ್ ಸೀಸನ್ 1,2,3,4 ಅನ್ನೋ ರೀತಿ ಇದೀಗ ಓರೊನಾ ಸಹ ಸೀರಿಸ್ ಬರೋಕೆ ಶುರು ಮಾಡಿದೆ. ಇದುವರೆಗೂ ಬಂದ ಎರಡೂ ಅಲೆಯಿಂದ ಬಚಾವಾಗಿದ್ದಾರೆ. ಮತ್ತೆ ಕೆಲವರು ಸಿಲುಕಿ ತತ್ತರಿಸಿದ್ದಾರೆ.. ಸೋಂಕು ತಗುಲಿದರೂ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ರೆ ಇಂಥಹ ೧೦ ಅಲ್ಲ ನೂರು ಕೊರೊನಾ ಅಲೆ ಬಂದರೂ ಏನೂ ಮಾಡಲಾಗುವುದಿಲ್ಲ.....

ಕೆಲವರಿಗೆ ಕೈಯಲ್ಲಿ ಅಥವಾ ಕಾಲಲ್ಲಿ ಆರು ಬೆರಳಿರುತ್ತಲ್ಲ.. ಯಾಕೆ…?

ನಾವು ಯಾರನ್ನಾದರೂ ನೋಡೇ ನೋಡಿರ್ತೀವಿ. ಒಬ್ಬರಿಗಾದರೂ ಒಂದು ಕೈನಲ್ಲಿ ಅಥವಾ ಕಾಲಲ್ಲಿ ಆರು ಬೆರಳಿರುತ್ತದೆ. ಅಂಥವರ ಮನೆಯಲ್ಲಿ ಅವರನ್ನ ಲಕ್ಕಿ ಪರ್ಸನ್ ಅಂತಾ ಕರೀತಾರೆ. ಉದಾಹರಣೆಗೆ ಹೃತಿಕ್ ರೋಷನ್‌ಗೆ ಒಂದು ಕೈಗೆ 6 ಬೆರಳುಂಟು. ಅವರು ಸೆಲೆಬ್ರಿಟಿ ಕೂಡ ಹೌದು. ಆದ್ರೆ ಇದು ಹೇಗೆ ಸಾಧ್ಯ..? ಯಾಕೆ ಸಾವಿರದಲ್ಲಿ ಒಬ್ಬರಿಗೆ ಹೀಗೆ 6 ಬೆರಳಿರುತ್ತದೆ...

ಯಾವ ಎಣ್ಣೆ ಸೇವಿಸಿದರೆ ಆರೋಗ್ಯಕ್ಕೆ ಒಳೆಯದು.

ಆರೋಗ್ಯಕ್ಕೆ ಮತ್ತು ಅಡುಗೆಗೆ ಯಾವ ಎಣ್ಣೆ ಉತ್ತಮ. ಅಡುಗೆ ಮಾಡುವುದಕ್ಕೆ ಯಾವ ಎಣ್ಣೆಯನ್ನು ಬಳಸಿದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಸಿಕೊಡುತ್ತೇವೆ. ಅಡುಗೆ ಎಣ್ಣೆಯನ್ನು ಉಪಯೋಗ ಮಾಡಲು ನಮಗೆ ಎಷ್ಟೇ ಭಯವಿದ್ದರೂ ಕೂಡ ಅದು ವ್ಯಕ್ತಿಯ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಅದಲ್ಲದೆ ಎಣ್ಣೆಯನ್ನು ಖರೀದಿಸಲು ಹೋದಾಗ ಯಾವ ಎಣ್ಣೆಯನ್ನು ಖರೀದಿಸಬೇಕೆಂಬ ಗೊಂದಲ ಇದ್ದೇ ಇರುತ್ತದೆ. ನಾವು...

ನೇರಳೆ ಹಣ್ಣಷ್ಟೇ ಅಲ್ಲ. ನೇರಳೆ ಹಣ್ಣಿನ ಬೀಜ ಕೂಡ ಆರೋಗ್ಯಕ್ಕೆ ಒಳ್ಳೆಯದು…

ನಾವು ಹಲವು ಥರದ ಹಣ್ಣುಗಳನ್ನ ತಿಂದಿರ್ತೀವಿ. ಅಂಥ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ರುಚಿಯಾದ ನೇರಳೆ ಹಣ್ಣು ಆರೋಗ್ಯಕ್ಕೂ ಒಳ್ಳೆಯದು. ಆದ್ರೆ ಇದರ ಜೊತೆಗೆ ಇದರ ಬೀಜದ ಸೇವನೆಯಿಂದ ಕೂಡ ಆರೋಗ್ಯಕ್ಕೆ ಲಾಭವಿದೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಹಾಗಾದ್ರೆ ಜಾಮೂನ್ ಬೀಜದಿಂದ ಆರೋಗ್ಯಕ್ಕೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ನೇರಳೆ ಹಣ್ಣಿನ ಬೀಜವನ್ನು...

ಸ್ನಾನ (Bath) ಮಾಡುವುದರಿಂದ ಆಗುವ ಲಾಭಗಳೇನು..

ಸನಾತನ ಸಂಸ್ಕೃತಿಯಲ್ಲಿ ದಿನನಿತ್ಯ ನಾವು ಮಾಡುವ ಪ್ರತಿಯೊಂದು ಕಾರ್ಯಗಳಿಗೂ ಅದರದ್ದೇ ಆದ ಮಹತ್ವವಿದೆ. ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು, ಸೂರ್ಯನಿಗೆ ವಂದಿಸುವುದು, ಸ್ನಾನ, ಸಂಧ್ಯಾವಂದನೆ ಮಾಡುವಾಗ ಅನುಸರಿಸಬೇಕಾದ ಕ್ರಮಗಳು, ಹೀಗೆ ಪ್ರತಿ ಕೆಲಸಕ್ಕೂ ಒಂದೊಂದು ನಿಯಮವಿದೆ. ಆ ನಿಯಮಗಳ ಹಿಂದೆ ಸತ್ಕಾರಣವಿದೆ. ಧಾರ್ಮಿಕ ಆಚರಣೆ ಮತ್ತು ನಂಬಿಕೆಗಳು ಸಕಾರಾತ್ಮಕ ಕಾರಣಗಳ ಮೇಲೆ ನಿಂತಿವೆ. ನಮ್ಮ ಹಿರಿಯರು ಹೇಳಿದ,...

ರಕ್ತದಾನ ಮಾಡಿದ ಬಳಿಕ ಈ ಆಹಾರವನ್ನು ಖಂಡಿತ ತಿನ್ನಿ..

ಹಲವು ದಾನಗಳಲ್ಲಿ ಶ್ರೇಷ್ಠದಾನ ಅಂದ್ರೆ ರಕ್ತದಾನ. ಯಾಕಂದ್ರೆ ರಕ್ತದಾನದಿಂದ ಜೀವ ಉಳಿಯತ್ತೆ. ಹಾಗಾಗಿ ರಕ್ತದಾನ ಕೂಡ ಶ್ರೇಷ್ಠವೇ. ಆದ್ರೆ ಎಲ್ಲರೂ ಎಲ್ಲರಿಗೂ ರಕ್ತ ಕೊಡಲಾಗುವುದಿಲ್ಲ. ಅದಕ್ಕೆ ಇಂತಿಷ್ಟು ತೂಕ ಹೊಂದಿರಬೇಕು. ಆರೋಗ್ಯ ಸಮಸ್ಯೆ ಎಲ್ಲ ಇರಕೂಡದು ಎಂಬ ನಿಯಮವಿದೆ. ಹಾಗಾಗಿ ಮೊದಲು ಕೊಂಚ ನಿಮ್ಮ ಬ್ಲಡ್ ತೆಗೆಯುತ್ತಾರೆ. ನಿಮ್ಮ ಆರೋಗ್ಯ ಪರೀಕ್ಷಿಸಲಾಗತ್ತೆ. ಆಗ ನಿಮಗೆ...

ಬಾಳೆ ಹಣ್ಣಷ್ಟೇ ಅಲ್ಲ, ಬಾಳೆಕಾಯಿ ಕೂಡ ಆರೋಗ್ಯಕ್ಕೆ ಒಳ್ಳೇದು..

ನಾವು ಹೆಚ್ಚಾಗಿ ತಿನ್ನುವ ಹಣ್ಣು ಅಂದ್ರೆ ಬಾಳೆ ಹಣ್ಣು. ಎಲ್ಲಾ ಸೀಸನ್‌ನಲ್ಲೂ ಸಿಗುವ, ಕೈಗೆಟಕುವ ಬೆಲೆಗೆ ಸಿಗುವ ಹಣ್ಣು ಅಂದ್ರೆ ಬಾಳೆ ಹಣ್ಣು. ನಾವಿಗಾಗಲೇ ಬಾಳೆಹಣ್ಣನ್ನ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಬಾಳೆ ಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ.. https://youtu.be/0kGbqF6AhU4 ಬಾಳೆಕಾಯಿ ಎಂದಕೂಡಲೇ ಎಲ್ಲರಿಗೂ ಥಟ್ ಅಂತಾ...

ಬೇಲದ ಹಣ್ಣಿನ ಜ್ಯೂಸ್‌ನಲ್ಲಿರುವ ಚಮತ್ಕಾರಿ ಗುಣಗಳಿವು..

ನಾವು ಹಲವು ಬಾರಿ ಆ್ಯಪಲ್, ಕಲ್ಲಂಗಡಿ, ಪಪ್ಪಾಯಿ, ಆರೆಂಜ್ ಇತ್ಯಾದಿ ಹಣ್ಣುಗಳ ಜ್ಯೂಸ್‌ ಕುಡಿದಿದ್ದೇವೆ. ಕುಡಿಯುತ್ತಲಿರುತ್ತೇವೆ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದಿದ್ದೀರಾ.. ಕೆಲವರಷ್ಟೇ ಬೆಲದ ಹಣ್ಣನ್ನ ತಿಂದಿರ್ತಾರೆ ಮತ್ತು ಬೆಲದ ಜ್ಯೂಸ್ ಕುಡಿದಿರುತ್ತಾರೆ. ಇನ್ನು ಕೆಲವರು ಈ ಹಣ್ಣನ್ನ ನೋಡಿರುತ್ತಾರಷ್ಟೇ ಆದ್ರೆ ಇದರ ಜ್ಯೂಸ್ ಕುಡಿದಿರೋದಿಲ್ಲ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದ್ರೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img