Monday, August 24, 2026

ಕಾನೂನು

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ಹಿರಿಯ ವಕೀಲರಾದ ಹಷ್ಮತ್ ಪಾಷಾ ಅವರು ವಾದ ಮಂಡಿಸಿದ್ದು, ಸಾಕ್ಷಿಗಳ ವಿಚಾರಣೆ...

ಅಮೆಜಾನ್–ಫ್ಲಿಪ್‌ಕಾರ್ಟ್‌ಗೆ ಸಂಕಷ್ಟ – ಕೇಂದ್ರದಿಂದ ಕಠಿಣ ಕ್ರಮ ಜಾರಿ!

ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ಮೀಶೋ ಮುಂತಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಶಾಪಿಂಗ್ ಮಾಡುವುದು ಗ್ರಾಹಕರಿಗೆ ಖುಷಿಯ ವಿಚಾರವಾದರೂ, ಇತ್ತೀಚಿನ ದಿನಗಳಲ್ಲಿ ಈ ಇ-ಕಾಮರ್ಸ್ ಕಂಪನಿಗಳಿಗೆ ಬಿಗ್ ಶಾಕ್ ಕಾದಿದೆ. ಕಳೆದ ಒಂದು ವರ್ಷದಲ್ಲಿ ಈ ಪ್ರಮುಖ ಆನ್‌ಲೈನ್ ಶಾಪಿಂಗ್ ಕಂಪನಿಗಳ ವಿರುದ್ಧ ಬರೋಬ್ಬರಿ 5 ಲಕ್ಷಕ್ಕೂ ಅಧಿಕ ಗ್ರಾಹಕರ ದೂರುಗಳು ದಾಖಲಾಗಿವೆ. ಕೇಂದ್ರ ಸಹಾಯಕ ಸಚಿವ ಬಿ.ಎಲ್....

ಯೂಟ್ಯೂಬರ್‌ಗಳಿಗೆ ಬಿಗ್ ಶಾಕ್ – ಅನುಮತಿ ಇಲ್ಲದೇ ಕೋರ್ಟ್ ವಿಡಿಯೋ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್!

ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಮಧ್ಯಂತರ ಆದೇಶವನ್ನು ನೀಡಿದೆ. ಇನ್ಮುಂದೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ಗಳ ಕಲಾಪಗಳ ಆಡಿಯೋ ಮತ್ತು ವಿಡಿಯೋಗಳನ್ನು ಸಂಬಂಧಪಟ್ಟ ಕೋರ್ಟ್‌ನ ಪೂರ್ವಾನುಮತಿ ಇಲ್ಲದೆ ಸೋಶಿಯಲ್ ಮೀಡಿಯಾ ಹಾಗೂ ಡಿಜಿಟಲ್ ವೇದಿಕೆಗಳಲ್ಲಿ ಹಂಚಿಕೊಳ್ಳುವುದು, ಎಡಿಟ್ ಮಾಡುವುದು ಅಥವಾ...

ಅಕ್ರಮ ಮದ್ಯಕ್ಕೆ ಬ್ರೇಕ್ ಹಾಕಿ! ಕೊಪ್ಪಳದಲ್ಲಿ ‘ಕರ್ನಾಟಕ ಸೇನೆ’ ರಣಕಹಳೆ!

ಕೊಪ್ಪಳ ಜಿಲ್ಲೆಯಲ್ಲಿ ಧಾರ್ಮಿಕ ಸ್ಥಳಗಳು, ಶಾಲೆ-ಕಾಲೇಜುಗಳು ಹಾಗೂ ಬಸ್ ನಿಲ್ದಾಣಗಳ ಸಮೀಪದಲ್ಲೇ ಕಾರ್ಯನಿರ್ವಹಿಸುತ್ತಿರುವ ಬಾರ್ ಮತ್ತು ವೈನ್ ಶಾಪ್‌ಗಳನ್ನು ತಕ್ಷಣ ಬಂದ್ ಮಾಡಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ. ಈ ಸಂಬಂಧ ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ದೇಶ್ವರ ಅವರ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಸಂಘಟನೆ, ಜಿಲ್ಲೆಯಲ್ಲಿ ಮದ್ಯದ ಅಂಗಡಿಗಳು ನಿಯಮ ಉಲ್ಲಂಘನೆ...

ಮರಳು ಮಾಫಿಯಾ ಅಟ್ಟಹಾಸ! ಅಕ್ರಮ ಮರಳು ತಡೆಯಲು ಹೋದವರಿಗೆ ಗಂಡಾಂತರ?

ಬೀದರ್‌ನಲ್ಲಿ ಅಕ್ರಮ ಮರಳು ಮಾಫಿಯಾದ ಅಟ್ಟಹಾಸ ಮುಂದುವರಿದಿದೆ! ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಲಾರಿಯನ್ನು ತಡೆದ ಕಾರಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮೇಲೆ ಗುಂಡಾಗಿರಿ ಪ್ರದರ್ಶಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಕ್ರಮ ಮರಳು...

ಜೂಜಾಟದ ಅಡ್ಡೆ ಮೇಲೆ ಖಾಕಿ ರೈಡ್! ಸೀಜ್ ಆಯ್ತು ಕಂತೆ ಕಂತೆ ನೋಟು!

ಮಂಡ್ಯ ಜಿಲ್ಲೆಯ ಹಲಗೂರು ವ್ಯಾಪ್ತಿಯ ನಿಟ್ಟೂರು ಸಮೀಪದ ಪ್ರದೇಶದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಹಲಗೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಪಣಕ್ಕೆ ಇಟ್ಟಿದ್ದ ಸುಮಾರು ₹29 ಸಾವಿರ ನಗದನ್ನು ಪೊಲೀಸರು...

ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ: ಏನಿದು ಹೊಸ ನಿಯಮಗಳು?

ದೇಶದಲ್ಲಿ ಆನ್‌ಲೈನ್ ಗೇಮಿಂಗ್ ಚಟುವಟಿಕೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ “ಆನ್‌ಲೈನ್ ಗೇಮಿಂಗ್‌ನ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆ, 2025” ಅನ್ನು ಇಂದಿನಿಂದ (ಮೇ 1) ಜಾರಿಗೆ ತಂದಿದೆ. ಯುವಜನತೆ ಹಾಗೂ ಅಪ್ರಾಪ್ತರು ಗೇಮಿಂಗ್‌ನಲ್ಲಿ ಹಣ ಕಳೆದುಕೊಳ್ಳುವುದು, ಸಾಲದ ಬಲೆಗೆ ಬೀಳುವುದು ಮತ್ತು ಕೆಲ ಪ್ರಕರಣಗಳಲ್ಲಿ ಆತ್ಮಹತ್ಯೆಗೂ ಕಾರಣವಾಗಿರುವ ಹಿನ್ನೆಲೆ ಈ ಕಠಿಣ ನಿಯಮಗಳನ್ನು ಜಾರಿಗೆ...

ತೆರಿಗೆ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ: ಶೇ. 5ರ ರಿಯಾಯಿತಿ!

ನಗರದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ ಪಾವತಿಯಲ್ಲಿ ನೀಡಲಾಗುತ್ತಿದ್ದ ಶೇ. 5ರ ರಿಯಾಯಿತಿಯ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರದಿಂದ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯ ಸುಮಾರು 25 ಲಕ್ಷ ಆಸ್ತಿ ಮಾಲೀಕರಿಗೆ ನೇರ ಪ್ರಯೋಜನವಾಗಲಿದೆ. ಸಾಮಾನ್ಯವಾಗಿ ಏಪ್ರಿಲ್ ಅಂತ್ಯದೊಳಗೆ ಈ ರಿಯಾಯಿತಿ ಅವಧಿ ಮುಕ್ತಾಯವಾಗುತ್ತಿತ್ತು....

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ ನಿಯಂತ್ರಿಸಲು ಹೊಸ ಸುಗ್ರೀವಾಜ್ಞೆ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ದೆಹಲಿ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಬೇರೆ ರಾಜ್ಯಗಳಲ್ಲಿ ನೋಂದಣಿಯಾಗಿರುವ ವಾಹನಗಳ ಸಂಚಾರ ಹೆಚ್ಚಾಗಿದೆ, ಎಂಬುದು...

ನಡು ರಸ್ತೆಯಲ್ಲಿ ರಜತ್ ರೀಲ್ಸ್ ಸ್ಟಂಟ್! ಪೆಟ್ರೋಲ್ ಸ್ಫೋಟ ವಿಡಿಯೋ ವೈರಲ್

ಕನ್ನಡ ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ರೀಲ್ಸ್ ಶೂಟಿಂಗ್ ಹೆಸರಿನಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಮತ್ತೆ ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ. ರಜತ್ ನಡು ರಸ್ತೆಯಲ್ಲಿ ಕವರ್ ಒಳಗೆ ಪೆಟ್ರೋಲ್ ತುಂಬಿಸಿ ಅದನ್ನು ಬ್ಲಾಸ್ಟ್‌ ಮಾಡಿ ರೀಲ್ಸ್ ಶೂಟ್ ಮಾಡಿ ತಮ್ಮ ಸೋಷಿಯಲ್‌ ಮೀಡಿಯಾ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img