Friday, July 10, 2026

ಕಾನೂನು

ರೇಪಿಸ್ಟ್‌ ಪ್ರಜ್ವಲ್ ಕೇಸ್‌‌ ತೀರ್ಪಿನಲ್ಲೂ ದಾಖಲೆ!!

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅಪರಾಧ ಸಾಬೀತಾಗಲು, ಸಾವಿರಾರು ಫೋಟೋಗಳು, ವೀಡಿಯೋಗಳು ಸಾಕ್ಷಿ ಹೇಳಿವೆ. ಎಸ್‌ಐಟಿ ಸಂಗ್ರಹಿಸಿದ್ದು, ಒಂದಲ್ಲ.. ಎರಡಲ್ಲ.. ಬರೋಬ್ಬರಿ 15 ಸಾವಿರ ಫೋಟೋಗಳು, 2 ಸಾವಿರ ವೀಡಿಯೋಗಳು. ಇವುಗಳನ್ನು ತೆಗೆದಿದ್ದು ಬೇರ್ಯಾರು ಅಲ್ಲ.. ಸ್ವತಃ ಪ್ರಜ್ವಲ್‌ ರೇವಣ್ಣ. ತಮ್ಮ ಕೈಯ್ಯಾರೆ ಗುಂಡಿ ತೋಡಿ, ಅದರೊಳಗೆ ಅವರೇ ಬಿದ್ದಿದ್ದಾರೆ. ಕಾರು ಚಾಲಕ ಕೊಟ್ಟ ಫೋಟೋ,...

ಮಾಲೆಂಗಾವ್‌ ಸ್ಫೋಟ ಪ್ರಕರಣಕ್ಕೆ ತಾರ್ಕಿಕ ಅಂತ್ಯ

17 ವರ್ಷಗಳ ಬಳಿಕ ಮಾಲೆಂಗಾವ್‌ ಸ್ಫೋಟ ಪ್ರಕರಣದ ಐತಿಹಾಸಿಕ ತೀರ್ಪು ಹೊರ ಬಿದ್ದಿದೆ. ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯ, 7 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಿಜೆಪಿ ಮಾಜಿ ಸಂಸದೆ ಪ್ರಗ್ಯಾ ಠಾಕೂರ್‌, ಮಾಜಿ ಸೇನಾಧಿಕಾರಿ ಲೆಫ್ಟಿನೆಂಟ್‌ ಕರ್ನಲ್‌‌ ಪ್ರಸಾದ್‌, ಶ್ರೀಕಾಂತ್ ಪುರೋಹಿತ್‌ ಸೇರಿ ಎಲ್ಲರನ್ನು ನಿರ್ದೋಷಿಗಳೆಂದು ಹೇಳಿದೆ. ಸಾಕ್ಷ್ಯಾಧಾರ ಕೊರತೆ ಇರುವುದರಂದ, ಪ್ರಕರಣವನ್ನು ಮುಂದುವರೆಸಲು ಸಾಧ್ಯವಿಲ್ಲ....
- Advertisement -spot_img

Latest News

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್: ದೆಹಲಿ ಯುವತಿ ಹೇಳಿಕೆ ವೈರಲ್

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್ ಅಂತಾ ಯಾವುದಾದರೂ ಉತ್ತರ ಭಾರತೀಯ ಹುಡುಗಿ ಹೇಳಿದರೆ, ಅದು ಸತ್ಯಕ್ಕೂ ಅತ್ಯುತ್ತಮ ಕಾಂಪ್ಲಿಮೆಂಟ್. ಇತ್ತೀಚಿನ ದಿನಗಳಲ್ಲಿ...
- Advertisement -spot_img