Thursday, November 13, 2025

ಕಾನೂನು

ಬಿಗ್‌ಬಾಸ್ ಅಶ್ವಿನಿ ಗೌಡ ಮೇಲೆ ಕೇಸ್‌ ದಾಖಲು

ಬಿಗ್‌ಬಾಸ್‌ 12ನೇ ಸೀಸನ್‌ನಲ್ಲಿ ಸ್ಪರ್ಧಿಗಳ ನಡುವೆ ಗೆಳೆತನಕ್ಕಿಂತಲೂ ಜಾಸ್ತಿ ಜಗಳ-ಮನಸ್ತಾಪಗಳು ಹೆಚ್ಚಾಗುತ್ತಿವೆ. ಈ 3 ವಾರಗಳಲ್ಲಿ ಅಶ್ವಿನಿ ಗೌಡ, ಬಿಗ್‌ಬಾಸ್‌ ಮನೆಯ ಗಟ್ಟಿ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮನೆಯ ಇತರೆ ಸದಸ್ಯರ ಮೇಲೆ ಪ್ರಭಾವ ಬೀರಿದ್ದರು. ಆದರೆ ಕಳೆದ ವಾರ ರಕ್ಷಿತ ಶೆಟ್ಟಿ ಕುರಿತಾಗಿ ಅಶ್ವಿನಿ ಮತ್ತು ಜಾನ್ವಿ ನಡೆದುಕೊಂಡ ರೀತಿ, ಕೊಟ್ಟ ಹಿಂಸೆಗೆ, ಮನೆಯವರಿಂದಲೇ...

ಜನಾರ್ದನ ರೆಡ್ಡಿ V/S ಸಸಿಕಾಂತ್ ಸೆಂಥಿಲ್!

ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದೆ. ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡು ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್, ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ, ಈ ನೋಟಿಸ್‌ ನೀಡಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 223ರ ಅಡಿ ದೂರುದಾರ ಸೆಂಥಿಲ್ ಹಾಗೂ ಸಾಕ್ಷಿ ಕಿರಣ್‌ಜಿತ್...

ವಾಸಂತಿ ಇನ್ನೂ ಬದುಕಿದ್ದಾಳೆ ಎಂದ ಸುಜಾತಾ ಭಟ್

ಧರ್ಮಸ್ಥಳದ ಪ್ರಕರಣದಲ್ಲಿ ಸಂಚಲನ ಸೃಷ್ಟಿಸಿದ್ದ ಸುಜಾತಾ ಭಟ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆ ಗ್ಯಾಂಗ್‌ ಜೊತೆ ಹೋಗಿ ತಪ್ಪು ಮಾಡಿದ್ದೇನೆ. ಆ ಪಶ್ಚಾತ್ತಾಪ ನನಗೆ ಈಗಲೂ ಕಾಡುತ್ತಾ ಇದೆ. 60 ವರ್ಷದ ಜೀವನದಲ್ಲಿ ಇದೊಂದು ಕಪ್ಪುಚುಕ್ಕೆ. ಉಳಿದ ಜೀವನವನ್ನು ಚೆನ್ನಾಗಿ ಮಾಡುವ ಆಸೆ ಇದೆ. ಮುಂದಿನ ವಾರ ಧರ್ಮಸ್ಥಳಕ್ಕೆ ಹೋಗುತ್ತೇನೆ. ದೇವರ ದರ್ಶನ...

ಸುಪ್ರೀಂಕೋರ್ಟ್‌ ಚೀಫ್‌ ಜಸ್ಟೀಸ್‌ ಮೇಲೆ ಶೂ ಎಸೆದ ವಕೀಲ

ಸುಪ್ರೀಂಕೋರ್ಟ್‌ನಲ್ಲಿ ಇವತ್ತು ಯಾರೂ ಊಹಿಸದ ಘಟನೆಯೊಂದು ನಡೆದಿದೆ. ವಿಚಾರಣೆ ನಡೆಯುತ್ತಿದ್ದ ವೇಳೆ, ಮುಖ್ಯ ನ್ಯಾಯಮೂರ್ತಿಗಳಿದ್ದ ಪೀಠದತ್ತ ಶೂ ಎಸೆಯಲಾಗಿದೆ. ಚೀಫ್‌ ಜಸ್ಟೀಸ್‌ ಬಿ.ಆರ್‌. ಗವಾಯಿ ಅವರು ವಿಚಾರಣೆ ನಡೆಸುತ್ತಿದ್ದು, ನ್ಯಾಯ ಪೀಠದ ಎದುರೇ ನಿಂತು ಶೂ ಎಸೆಯಲಾಗಿದೆ. ಶೂ ಎಸೆದಾತನನ್ನ ವಕೀಲ ರಾಜಶೇಖರ್‌ ಕಿಶೋರ್‌ ಎಂಬುದಾಗಿ ಗುರುತಿಸಲಾಗಿದೆ. ವಿಚಾರಣೆ ಆರಂಭವಾಗ್ತಿದ್ದಂತೆ ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ...

ದರ್ಶನ್‌ ಕೇಸ್‌ನಲ್ಲಿ 3 ಚಾರ್ಜ್‌ಶೀಟ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೊಲೆ ಆರೋಪಿ, ನಟ ದರ್ಶನ್‌ಗೆ ಮತ್ತೊಂದು ಬಿಗ್‌ ಶಾಕ್‌ ಕಾದಿದೆ. ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ, 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು. ಇದೀಗ ಮೂರು ಪ್ರಕರಣಗಳ ಸಂಬಂಧ ಚಾರ್ಜ್‌ಶೀಟ್‌ ಸಲ್ಲಿಕೆಗೆ, ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗ ಜೊತೆ, ದರ್ಶನ್‌ ಟೀ, ಸಿಗರೇಟ್‌...

ಬಿಹಾರ ಚುನಾವಣೆಗೆ ಮುಹೂರ್ತ ಯಾವಾಗ?

ಇಡೀ ದೇಶದ ಚಿತ್ತ ಬಿಹಾರ ಚುನಾವಣೆಯತ್ತ ನೆಟ್ಟಿದೆ. ಕೇವಲ ಇನ್ನೆರಡು ದಿನಗಳಲ್ಲಿ ದಿನಾಂಕ ನಿಗಧಿಯಾಗುವ ಸಾಧ್ಯತೆ ಇದೆ. ಈಗಾಗಲೇ ಚುನಾವಣಾ ಆಯೋಗ ಬಿಹಾರ ಎಲೆಕ್ಷನ್‌ಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಅಂದುಕೊಂಡಂತೆ ಆದ್ರೆ ನಾಳೆ ಅಥವಾ ನಾಡಿದ್ದು ಚುನಾವಣಾ ದಿನಾಂಕ ಘೋಷಿಸಬಹುದು. ನವೆಂಬರ್‌ 22ರೊಳಗೆ ಚುನಾವಣೆ ಕೊನೆಗೊಳ್ಳಲಿದೆ ಅಂತಾ, ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್, ಪಾಟ್ನಾದಲ್ಲಿ ನಡೆದ...

ಸಚಿವ K.J. ಜಾರ್ಜ್‌ ವಿಶೇಷ ಕರ್ತವ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷ ಕರ್ತವ್ಯಾಧಿಕಾರಿ ಜ್ಯೋತಿ ಪ್ರಕಾಶ್, ‌ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜ್ಯೋತಿ ಪ್ರಕಾಶ್ ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದಾರೆ. ಕೆಪಿಟಿಸಿಎಲ್‌‌ ಎಸಿ ಕಾಮಗಾರಿಗೆ ಎನ್‌ಒಸಿ ನೀಡಲು, 1 ಲಕ್ಷ ಲಂಚಕ್ಕೆ ಡಿಮ್ಯಾಂಡ್‌ ಮಾಡಿದ್ರು ಎನ್ನಲಾಗಿದೆ. ಅಡ್ವಾನ್ಸ್‌ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ಮಾಡಿದ್ದು, ಜ್ಯೋತಿ ಪ್ರಕಾಶ್‌ ರೆಡ್‌ ಹ್ಯಾಂಡ್‌ ಆಗಿ...

ಹೆಂಡ್ತಿಗೆ ಜೈಲಿಗೆ ಬರಬೇಡ ಎಂದ ದರ್ಶನ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಹಲವು ದಿನಗಳಿಂದ ಸೆರೆವಾಸದಲ್ಲಿರುವ ನಟ ದರ್ಶನ್‌ಗೆ, ನರಕದಂತ ಸ್ಥಿತಿ ಎದುರಾಗಿದೆ. ಹೆಚ್ಚುವರಿ ಹಾಸಿಗೆ, ದಿಂಬಿಗಾಗಿ ಕೋರ್ಟ್‌ ಮೊರೆ ಹೋದ್ರೂ, ಜೈಲಾಧಿಕಾರಿಗಳು ಕೊಟ್ಟಿಲ್ಲ ಎನ್ನಲಾಗಿದೆ. ಇನ್‌ಫೆಕ್ಷನ್‌ಗೆ ಒಳಗಾಗಿರುವ ದರ್ಶನ್‌ ಅಕ್ಷರಶಃ ಕುಸಿದು ಹೋಗಿದ್ದಾರೆ. ಅಕ್ಟೋಬರ್‌ 3ರಂದು ಜೈಲಿನಲ್ಲಿರುವ ದರ್ಶನ್‌ರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ....

ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್ಸ್‌ಗೆ ಶಾಕ್!

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭವಾದ ಎಸ್‌ಐಟಿ ತನಿಖೆ, ಬೇರೆಯದ್ದೇ ತಿರುವು ಪಡೆದುಕೊಂಡಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ತಿಮರೋಡಿ, ಮಟ್ಟಣ್ಣವರ್‌, ಜಯಂತ್ ವಿಚಾರಣೆ ಬಳಿಕ, ಅಧಿಕಾರಿಗಳು ಯೂಟ್ಯೂಬರ್‌ಗಳ ಬೆನ್ನು ಬಿದ್ದಿದ್ದಾರೆ. ಎಂ.ಡಿ. ಸಮೀರ್‌, ಹಾಸನ ಮೂಲದ ಅಭಿಷೇಕ್‌ ಸೇರಿದಂತೆ 5ಕ್ಕೂ ಹೆಚ್ಚು ಯೂಟ್ಯೂಬರ್‌ಗಳ ವಿಚಾರಣೆ ನಡೀತಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ, ಈ...

ಬದುಕಿರೋ ವ್ಯಕ್ತಿಗೆ ಮರಣ ಪ್ರಮಾಣಪತ್ರ

ಕೋಲಾರ ನಗರಸಭೆ ಅಧಿಕಾರಿಗಳು ಭಾರೀ ಯಡವಟ್ಟು ಮಾಡಿದ್ದಾರೆ. ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ್ದಾರಂತೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಶಾಸಕ ಕೊತ್ತನೂರು ಮಂಜುನಾಥ್ ಸೂಚಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯಲ್ಲಿ ಈ ವಿಷಯವನ್ನ, ಸದಸ್ಯರಾದ ಸೂರಿ ಹಾಗೂ ಮಂಜುನಾಥ್‌ ಪ್ರಸ್ತಾಪಿಸಿದ್ರು. ನಗರಸಭೆ ಸಿಬ್ಬಂದಿಯ ಲಾಗಿನ್‌ ಐಡಿ, ಪಾಸ್‌ವರ್ಡ್‌ ಬೇರೊಬ್ಬರ ಕೈಯಲ್ಲಿದ್ದು,...
- Advertisement -spot_img

Latest News

‘ಸೂಪರ್‌ಸ್ಟಾರ್’ ಆಗಿ ಮೆರೆದು ಭಾರತ ಬಿಟ್ಟು ದುಬೈಗೆ ಶಿಫ್ಟ್ ಆದ ಸ್ಟಾರ್ ನಟ!

ಹುಟ್ಟೂರು ಅಂದ್ರೆ ಸ್ವರ್ಗ, ಒಬ್ಬ ವ್ಯಕ್ತಿಯ ಮೂಲ, ಮನದಾಳದ ನೆಮ್ಮದಿ. ಈ ಮಾತು ಎಲ್ಲರಿಗೂ ಗೊತ್ತು. ಆದರೆ ಇದೇ ಹುಟ್ಟೂರನ್ನೇ ಬಿಟ್ಟು ಹೊರಟಿದ್ದಾರೆ ಕಾಲಿವುಡ್‌ನ ಸೂಪರ್...
- Advertisement -spot_img