Monday, February 23, 2026

ಕಾನೂನು

ಬದುಕಿರೋ ವ್ಯಕ್ತಿಗೆ ಮರಣ ಪ್ರಮಾಣಪತ್ರ

ಕೋಲಾರ ನಗರಸಭೆ ಅಧಿಕಾರಿಗಳು ಭಾರೀ ಯಡವಟ್ಟು ಮಾಡಿದ್ದಾರೆ. ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ್ದಾರಂತೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಶಾಸಕ ಕೊತ್ತನೂರು ಮಂಜುನಾಥ್ ಸೂಚಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯಲ್ಲಿ ಈ ವಿಷಯವನ್ನ, ಸದಸ್ಯರಾದ ಸೂರಿ ಹಾಗೂ ಮಂಜುನಾಥ್‌ ಪ್ರಸ್ತಾಪಿಸಿದ್ರು. ನಗರಸಭೆ ಸಿಬ್ಬಂದಿಯ ಲಾಗಿನ್‌ ಐಡಿ, ಪಾಸ್‌ವರ್ಡ್‌ ಬೇರೊಬ್ಬರ ಕೈಯಲ್ಲಿದ್ದು,...

ಜೈಲಲ್ಲಿ ದರ್ಶನ್‌ಗೆ ಪಲ್ಲಂಗ ಕೊಡ್ಬೇಕಾ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಾಕ್ ಆಗಿದ್ದಾರೆ. ಸೆರೆವಾಸದಲ್ಲಿರುವ ದರ್ಶನ್‌ಗೆ ಮತ್ತಷ್ಟು ದಿನಗಳು ಸಂಕಷ್ಟ ತಪ್ಪಿದಲ್ಲ. ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್‌ ಅವರು ಹೆಚ್ಚುವರಿ ದಿಂಬು, ಹಾಸಿಗೆಯ ಸೌಲಭ್ಯ ಕೋರಿ ಮನವಿ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಹೆಚ್‌ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದ್ದು, ವಾದ, ಪ್ರತಿವಾದ ತಾರಕಕ್ಕೇರಿದೆ. ಕೋರ್ಟ್‌ನಲ್ಲಿ ಕಳೆದ ಬಾರಿಯ...

ಕೋರ್ಟ್‌ನಲ್ಲಿ ತಿಮರೋಡಿ ಭವಿಷ್ಯ

ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿದೆ. ಮತ್ತು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಸೆಪ್ಟೆಂಬರ್‌ 21, 25ರಂದು ವಿಚಾರಣೆಗೆ ಬರಲು ನೋಟಿಸ್‌ ನೀಡಲಾಗಿತ್ತು. ಆದ್ರೆ ತಿಮರೋಡಿ ಗೈರಾಗಿದ್ರು. ಇದೀಗ 3ನೇ ಬಾರಿ ನೋಟಿಸ್‌ ನೀಡಿದ್ದು ವಿಚಾರಣೆಗೆ...

ಕಾಂಗ್ರೆಸ್‌ ಶಾಸಕನಿಗೆ ಲೋಕಾಯುಕ್ತ ಶಾಕ್‌

ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ, ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಬೆಳ್ಳಂಬೆಳಗ್ಗೆಯೇ ಶಾಸಕರ ಮನೆಗೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಟಿ.ಡಿ. ರಾಜೇಗೌಡ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ, ಬಿಜೆಪಿ ಮುಖಂಡ ದಿನೇಶ್‌ ಹೊಸೂರು, ಜನಪ್ರತಿನಿಧಿಗಳ...

ಮೂವರು ಸುಳ್ಳು ಹೇಳಿಸಿದ್ರು ಇಷ್ಟಕ್ಕೆಲ್ಲಾ ಅವರೇ ಕಾರಣ..

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ಸ್ವಇಚ್ಛಾ ಹೇಳಿಕೆ ವೇಳೆ ಉಲ್ಟಾ ಹೊಡೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ನ್ಯಾಯಾಲಯದಲ್ಲಿ, ಕಳೆದ 2 ದಿನಗಳಿಂದ ಚಿನ್ನಯ್ಯನ ಹೇಳಿಕೆ ದಾಖಲು ಮಾಡಿಕೊಳ್ಳಲಾಗ್ತಿದೆ. ಬಿಎನ್‌ಎಸ್‌ 183ರ ಅಡಿಯಲ್ಲಿ ಚಿನ್ನಯ್ಯನ ಸ್ವಇಚ್ಛಾ ಹೇಳಿಕೆಗಳನ್ನು ದಾಖಲಿಸಲಾಗಿದೆ. ಸುಮಾರು ಏಳೂವರೆ ಗಂಟೆಗಳ ಕಾಲ ಪ್ರಕ್ರಿಯೆ ನಡೆದಿದ್ದು, ಸೆಪ್ಟೆಂಬರ್‌ 23ರಂದು 11...

ಶಾಸಕರ ವಿರುದ್ಧ ತೆರಿಗೆ ವಂಚನೆ ಆರೋಪ!

ಹಣ ಉಳಿಸೋಕೆ ಐಡಿಯಾ ಮಾಡಿದ ಕಾಂಗ್ರೆಸ್‌ ಶಾಸಕರೊಬ್ರು, ಪುದುಚೇರಿಯಲ್ಲಿ ಕಾರು ನೋಂದಣಿ ಮಾಡಿಸಿ ಸಿಕ್ಕಿಬಿದ್ದಿದ್ದಾರೆ. ನಾಗಠಾಣ ಮೀಸಲು ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಸರ್ಕಾರಕ್ಕೆ ತೆರಿಗೆ ಕಟ್ಟದ ಆರೋಪ ಕೇಳಿ ಬಂದಿದೆ. ಶಾಸಕ ವಿಠ್ಠಲ ಕಟಕದೊಂಡ ಬಳಸುತ್ತಿರುವ ಕಾರು, ಪುದುಚೇರಿಯ ವಿಲ್ಲೈನೂರ್‌ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. 2024ರ ಜುಲೈ 17ರಂದು ಖರೀದಿಸಿರುವ PY05 VE9836...

‘ಜಾತಿಗಣತಿ’ ಸಿಎಂ ಸಿದ್ದುಗೆ ಹಿಂದುಳಿದ ವರ್ಗಗಳ ಬಲ

ಮಹತ್ವದ ಜಾತಿ ಸಮೀಕ್ಷೆಗೆ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ನಾಯಕರು, ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ, ಸಂತೋಷ್ ಲಾಡ್, ಮಧು ಬಂಗಾರಪ್ಪ, ಬಿ.ಎ. ಸುರೇಶ್, ವೀರಪ್ಪ ಮೊಯ್ಲಿ, ಬಿ.ಕೆ. ಹರಿಪ್ರಸಾದ್ ಸೇರಿದಂತೆ, ಹಿಂದುಳಿದ ವರ್ಗಗಳಿಗೆ ಸೇರಿದ ಹಿರಿಯ ನಾಯಕರುಗಳು, ಸಚಿವರು, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಭಾಗವಹಿಸಿದ್ದರು.‌ ಈ ವೇಳೆ...

ಕಂಬಿ ಹಿಂದೆ ಸೇರಿದ “ಕಾಡಿಯಾ” ಗ್ಯಾಂಗ್‌

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಆತಂಕ ಮೂಡಿಸಿದ್ದ, ಚಡ್ಡಿ ಗ್ಯಾಂಗ್‌, ಬ್ಯ್ಲಾಕ್‌ ಅಂಡ್‌ ವೈಟ್‌ ಗ್ಯಾಂಗನ್ನು ಎಡೆಮುರಿ ಕಟ್ಟಿದ್ದಾಯ್ತು. ಈಗ ಕಾಡಿಯಾ ಗ್ಯಾಂಗ್‌ ಸರದಿ. ತುಮಕೂರು ನಾಗರೀಕರ ನಿದ್ದೆಗೆಡ್ಡಿಸಿದ್ದ, ಖತರ್ನಾಕ್ ಕಾಡಿಯಾ ಗ್ಯಾಂಗ್‌ ಕೊನೆಗೂ ಕಂಬಿ ಹಿಂದೆ ಲಾಕ್‌ ಆಗಿದೆ. ಬ್ಯಾಂಕ್‌ಗಳೇ ಇವರ ಹಾಟ್ ಸ್ಪಾಟ್ ಆಗಿದ್ವು. ವೃದ್ಧರನ್ನೇ ಟಾರ್ಗೆಟ್ ಮಾಡ್ಕೊಂಡು ಹಣ ಎಗರಿಸುತ್ತಿದ್ರು. ಬರೀ...

ಹೈಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಮುಖಭಂಗ!

ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಡಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್‌ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಇನ್ನೆರಡು ಕ್ರಿಮಿನಲ್‌ ಪ್ರಕರಣಗಳು ನಡೆಯುತ್ತಿವೆ. ಈ ಪ್ರಕರಣಗಳನ್ನು ಮತ್ತೊಂದು ಸೆಷನ್ಸ್‌ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು, ಹೈಕೋರ್ಟ್‌ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರಿದ್ದ ಏಕಸದಸ್ಯ ಪೀಠ, ಪ್ರಜ್ವಲ್‌ ರೇವಣ್ಣ ಅರ್ಜಿಯನ್ನು...

ಚಿನ್ನಯ್ಯನಿಗಾಗಿ ಸಮಯ ಮೀಸಲಿಟ್ಟ ಕೋರ್ಟ್

ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಇಂದೂ ಕೂಡ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ. ಚಿನ್ನಯ್ಯನ ವಿಚಾರಣೆಗಾಗಿಯೇ, ಕೋರ್ಟಿನ ಅರ್ಧ ದಿನದ ಸಮಯವನ್ನೇ ಮೀಸಲಿಡಲಾಗಿದೆ. ಸೆಪ್ಟೆಂಬರ್‌ 23ರಂದು ಚಿನ್ನಯ್ಯನನ್ನು, ಶಿವಮೊಗ್ಗ ಕಾರಾಗೃಹದಿಂದ ಬೆಳ್ತಂಗಡಿಗೆ ಕರೆದುಕೊಂಡು ಬರಲಾಗಿತ್ತು. ಜೆಎಂಎಫ್‌ಸಿ ಕೋರ್ಟ್‌ ನ್ಯಾಯಾಧೀಶರಾದ ವಿಜಯೇಂದ್ರ ಅವರು ವಿಚಾರಣೆ ನಡೆಸಿದ್ರು. ಸಂಜೆ 3 ಗಂಟೆಯಿಂದ 6 ಗಂಟೆವರೆಗೆ, ನಿರಂತರವಾಗಿ 3 ಗಂಟೆಗಳ ಕಾಲ ವಿಚಾರಣೆ ನಡೆದಿದೆ....
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img