Thursday, November 13, 2025

ಕಾನೂನು

14 ವರ್ಷಗಳ ಹೋರಾಟ – ಗುತ್ತಿಗೆ ಶಿಕ್ಷಕರಿಗೆ ಸಿಕ್ತು ನ್ಯಾಯ

ಗುತ್ತಿಗೆ ಶಿಕ್ಷಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಸತತ 14 ವರ್ಷಗಳ ಹೋರಾಟದ ಫಲವಾಗಿ ನೇಮಕಾತಿ ವೇಳೆ ಕೃಪಾಂಕ ನೀಡಲು, ಸುಪ್ರೀಂಕೋರ್ಟ್‌ ಒಪ್ಪಿಗೆ ಸೂಚಿಸಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ, ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ಶಿಕ್ಷಕರಿಗೆ, ನೇಮಕಾತಿ ವೇಳೆ 'ಕೃಪಾಂಕ' ನೀಡಲು ಸಮ್ಮತಿಸಿದೆ. ಕಳೆದ 14...

ಮಾಸ್ಕ್‌ಮ್ಯಾನ್ ಚಿನ್ನಯ್ಯ SIT ಕಸ್ಟಡಿಗೆ

ಧರ್ಮಸ್ಥಳದ ಮಾಸ್ಕ್‌ಮ್ಯಾನ್‌ ಅನ್ನ ಎಸ್‌ಐಟಿಗೆ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಮಹತ್ವದ ಆದೇಶ ನೀಡಿದೆ. 2 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ SIT ಆಗಸ್ಟ್‌ 23ರ ಬೆಳಗ್ಗೆ ಚಿನ್ನಯ್ಯನನ್ನ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರ ಎದುರು ಚಿನ್ನಯ್ಯ ಸತ್ಯ ಒಪ್ಪಿಕೊಂಡಿದ್ದಾನೆ....

ಯೂಟ್ಯೂಬರ್‌ ಸಮೀರ್‌ ವಿರುದ್ಧ 2ನೇ ದೂರು

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣದಲ್ಲಿ, ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಸಮೀರ್‌ನನ್ನ ಬಂಧಿಸಲು, ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ಬಂದಿದ್ರು. ಆದ್ರೆ ಸಮೀರ್‌ ಸಿಕ್ಕಿರಲಿಲ್ಲ. ಇದಾದ ಕೆಲ ಹೊತ್ತಲ್ಲೇ, ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯ ಆಗಸ್ಟ್‌ 21ರಂದು ನಿರೀಕ್ಷಣಾ ಜಾಮೀನು ನೀಡಿತ್ತು. ಇದರ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು...

ಇವರಿಬ್ಬರು ಇಲ್ಲದಿದ್ರೆ ದರ್ಶನ್ ಬಚಾವ್‌ ಆಗ್ತಿದ್ರು!

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಮತ್ತೆ ಜೈಲು ಪಾಲಾಗಿದೆ. ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿ, ತಕ್ಷಣವೇ ಬಂಧಿಸುವಂತೆ ಸೂಚಿಸಿತ್ತು. ದರ್ಶನ್ ಬೇಲ್‌ ರದ್ದಾಗಲು ಪ್ರಾಸಿಕ್ಯೂಷನ್‌ ಪರ ವಕೀಲರ ಪ್ರಬಲ ವಾದ ಮಂಡನೆಯೇ ಕಾರಣ. ಪ್ರಾಸಿಕ್ಯೂಷನ್‌ ಪರ ಸುಪ್ರೀಂಕೋರ್ಟಿನಲ್ಲಿ ವಾದ ಮಂಡಿಸಿದ್ದು, ಹಿರಿಯ ವಕೀಲ ಸಿದ್ಧಾರ್ಥ್‌ ಲೂತ್ರಾ. ಸುಪ್ರೀಂಕೋರ್ಟ್ ನಲ್ಲಿ ಸಾಕಷ್ಟು ವರ್ಷಗಳಿಂದ...

ನಟ ದರ್ಶನ್‌ ಬೇಲ್‌ ರದ್ದು – ಸುಪ್ರೀಂಕೋರ್ಟ್‌ ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್‌ ಬೇಲ್‌ ರದ್ದಾಗಿದೆ. ಹೈಕೋರ್ಟ್ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದಿರುವ ಸುಪ್ರೀಂಕೋರ್ಟ್‌, ಆರೋಪಿಗಳನ್ನು ತಕ್ಷಣವೇ ಬಂಧಿಸಲು ಆದೇಶಿಸಿದೆ. ಎ1 ಪವಿತ್ರಾ ಗೌಡ , ಎ2 ದರ್ಶನ್‌, ಎ6 ಜಗದೀಶ್‌, ಎ14 ಪ್ರದೂಷ್‌, ಎ11 ನಾಗರಾಜ್‌, ಎ7 ಅನುಕುಮಾರ್‌, ಎ12 ಲಕ್ಷ್ಮಣ್‌ ಶರಣಾಗದಿದ್ದರೆ, ವಶಕ್ಕೆ ಪಡೆಯಿರಿ ಅಂತಾ...

ನಟ ದರ್ಶನ್‌ಗೆ ಜೈಲಿನಲ್ಲಿ VIP ಟ್ರೀಟ್‌ಮೆಂಟ್ ಸಿಗಲ್ಲ

ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್‌ಗೆ, ಡೆವಿಲ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸುಪ್ರೀಂ ಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ದರ್ಶನ್‌ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...

ನಟ ದರ್ಶನ್‌ ಜಾಮೀನು ವಜಾಕ್ಕೆ 5 ಕಾರಣ!!

ನಟ ದರ್ಶನ್‌ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ‌ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್‌ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು. 1) ಜಾಮೀನು ದುರ್ಬಳಕೆ ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...

ಕಾಂಗ್ರೆಸ್ MLA ಸತೀಶ್‌ ಸೈಲ್‌ ಮನೆ ಮೇಲೆ ED ದಾಳಿ

ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ, ಬೆಳ್ಳಂಬೆಳಗ್ಗೆ ಇಡಿ ಶಾಕ್‌ ಕೊಟ್ಟಿದೆ. ಉತ್ತರಕನ್ನಡ ಜಿಲ್ಲೆ ಕಾರವಾರದ ಸದಾಶಿವಗಡದಲ್ಲಿರುವ ನಿವಾಸದ ಮೇಲೆ, 24ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. 6 ಕಾರುಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿದ್ರು. ಕಾರವಾರದಲ್ಲಿ ನಡೆಸಲಾಗ್ತಿದ್ದ ಅದಿರು ಸಾಗಾಟ ಪ್ರಕರಣ, ಸತೀಶ್‌ ಸೈಲ್‌ರನ್ನು ಜೈಲು ಸೇರುವಂತೆ ಮಾಡಿತ್ತು. ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪನಿ...

ರಾಜ್ಯದಲ್ಲೂ ಹಳೆಯ ಪಿಂಚಣಿ ಯೋಜನೆ ಜಾರಿ?

ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಾಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಬದಲಾಗಿ, ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುವ ಸಾಧ್ಯತೆ ಇದೆ. ಈ ಕುರಿತು ಆಗಸ್ಟ್‌ 12ರಂದು ಮಹತ್ವದ ಸಭೆ ಕರೆಯಲಾಗಿದೆ. ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್‌ ಅಧ್ಯಕ್ಷತೆಯಲ್ಲಿ, ಸಭೆ ನಡೆಯಲಿದೆ. ಆಗಸ್ಟ್‌ 12ರ ಸಂಜೆ ವಿಧಾನಸೌಧದಲ್ಲಿ...

ಮಡೆನೂರು ಮನು ಬಾಳಲ್ಲಿ ಹೊಸ ಮಿಂಚು!

ಕಾಂಪ್ರಮೈಸ್‌ ಆಗಿದ್ಯಂತೆ. ಮಡೆನೂರು ಮನು ಹಾಗೂ ಮಿಂಚು ಇಬ್ಬರು ತಮ್ಮ ಕೋಪ, ತಾಪಗಳನ್ನ ಮರೆತಿದ್ದಾರೆ. ಮನಸ್‌ ಪೂರ್ತಿಯಾಗಿ, ಖುಷಿಯಾಗಿ ಮತ್ತೆ ಒಟ್ಟಿಗೆ ಸ್ಮೈಲ್‌ ಮಾಡಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು, ಮಿಂಚು ವಿವಾದ ಕೊನೆಗೂ ಸುಖಾಂತ್ಯ ಕಂಡಿದೆ. ಒಪ್ಪಂದದ ಮೇರೆಗೆ ಮನು ಮೇಲಿನ‌ ಕೇಸ್‌ ಅನ್ನು ಮನಸ್ ಪೂರ್ತಿಯಾಗಿ, ಮಿಂಚು ಹಿಂಪಡೆದಿದ್ದಾರೆ. ಕಾಮಿಡಿ ಕಿಲಾಡಿಗಳು...
- Advertisement -spot_img

Latest News

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು...
- Advertisement -spot_img