Saturday, March 7, 2026

ಧರ್ಮ

ಕನ್ನಡ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ 5.50 ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡೋದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು. ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ...

ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ಧಗಂಗಾ ಮಠದಲ್ಲಿ ನೀರಿನ ಸಮಸ್ಯೆ!

ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ. ಕೆಐಎಡಿಬಿ ವಿದ್ಯುತ್ ಬಿಲ್‌ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ ಇದೀಗ ನವೀಕರಣಗೊಂಡ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಅದ್ಧೂರಿ ಪೂಜಾ ಕೈಂಕರ್ಯ ನೆರವೇರಿತು. ಶ್ರೀಯಡಿಯೂರು ಕ್ಷೇತ್ರದ ಶ್ರೀರೇಣುಕಾ ಶಿವಾಚಾರ್ಯ ಮಹಾಸ್ವಾಮಿ ಹಾಗೂ ಹುಬ್ಬಳಿ ಶಾಂತಾಶ್ರಮದ ಸದ್ಗುರು ಶ್ರೀ ಅಭಿನವ...

ಮಕರಜ್ಯೋತಿ ದರ್ಶನಕ್ಕೆ ಶಬರಿಮಲೆ ಸಜ್ಜು

ಶಬರಿಮಲೆ ಮಕರಜ್ಯೋತಿ ಉತ್ಸವವು ಜನವರಿ 14ರಂದು ನಡೆಯಲಿದ್ದು, ಅದಕ್ಕೆ ಸಂಬಂಧಿಸಿದ ಸಿದ್ಧತಾ ಕಾರ್ಯಗಳು ಭರದಿಂದ ಸಾಗುತ್ತಿವೆ. ಮಕರಜ್ಯೋತಿ ತೀರ್ಥಾಟನೆ ಋತು ಆರಂಭವಾಗುತ್ತಿದ್ದಂತೆ ಶಬರಿಮಲೆಗೆ ಭಕ್ತರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಕ್ತರ ಸುರಕ್ಷತೆ ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಶಬರಿಮಲೆ ಸನ್ನಿಧಾನ ವ್ಯಾಪ್ತಿಯಲ್ಲೇ 1,600 ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ...

ಮಂತ್ರಾಲಯಕ್ಕೆ ಹರಿದು ಬಂದ ಕೋಟಿ – ಕೋಟಿ ಕಾಣಿಕೆ!

ಮಂತ್ರಾಲಯಕ್ಕೆ ರಾಘವೇಂದ್ರ ಸ್ವಾಮಿಯ ಭಕ್ತರು ಅಪಾರ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಹಲವರ ಬದುಕಲ್ಲಿ ರಾಯರು ಪವಾಡ ಮಾಡಿದ್ದಾರೆ ಅಂತ ಭಕ್ತರು ನಂಬಿದ್ದಾರೆ. ಹೀಗಾಗಿ ಮಂತ್ರಾಲಯಕ್ಕೆ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಂತ್ರಾಲಯದಲ್ಲಿ ಹುಂಡಿ ಎಣಿಸುವ ಕಾರ್ಯ ನಡೆದಿದ್ದು, ಕೇವಲ 21 ದಿನಗಳಲ್ಲಿ 3.06 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ...

ಪರೀಕ್ಷಾ ಭಯಕ್ಕೆ ಪರಿಹಾರ : ಶಕ್ತಿಶಾಲಿ ಮಂತ್ರಗಳಿಂದ ಯಶಸ್ಸು !

ಪರೀಕ್ಷೆಗಳ ಸಮಯದಲ್ಲಿ ವಿದ್ಯಾರ್ಥಿಗಳಲ್ಲಿ ಆತಂಕ ಮತ್ತು ಭಯ ಉಂಟಾಗುವುದು ಸಾಮಾನ್ಯ. ಇಂತಹ ಸಂದರ್ಭಗಳಲ್ಲಿ ಮನಸ್ಸಿಗೆ ಧೈರ್ಯ ತುಂಬಲು ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಸನಾತನ ಸಂಸ್ಕೃತಿಯಲ್ಲಿ ಕೆಲವು ಆಧ್ಯಾತ್ಮಿಕ ಮಾರ್ಗಗಳನ್ನು ಸೂಚಿಸಲಾಗಿದೆ. ಮಕ್ಕಳ ವಿದ್ಯಾಭ್ಯಾಸ ಮತ್ತು ಪ್ರಗತಿಯ ಬಗ್ಗೆ ಪೋಷಕರಿಗೂ ಚಿಂತೆಯಿರುವುದರಿಂದ, ಮನಸ್ಸಿನ ಸಮತೋಲನ ಕಾಪಾಡಿಕೊಳ್ಳುವುದು ಮುಖ್ಯ. ಈ ಕುರಿತು ಶಾಸ್ತ್ರಜ್ಞರು ಕೆಲವು ಉಪಯುಕ್ತ ಸಲಹೆಗಳನ್ನು...

ದೇವರಿಗೂ ಚಪ್ಪಲಿ ಅರ್ಪಣೆ : ಎಲ್ಲಿದೆ ಲಕ್ಕಮ್ಮ ದೇವಾಲಯ ?

ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನಲ್ಲಿ ಇರುವ ಲಕ್ಕಮ್ಮ ದೇವಿ ದೇವಸ್ಥಾನವು ತನ್ನ ಅಸಾಮಾನ್ಯ ಸಂಪ್ರದಾಯಕ್ಕಾಗಿ ದೇಶದಾದ್ಯಂತ ಪ್ರಸಿದ್ಧವಾಗಿದೆ. ಸಾಮಾನ್ಯವಾಗಿ ದೇವರಿಗೆ ಹೂ, ಹಣ್ಣು, ತೆಂಗಿನಕಾಯಿ ಅರ್ಪಿಸುವುದು ರೂಢಿ. ಆದರೆ ಇಲ್ಲಿ ಭಕ್ತರು ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ದೇವಿಗೆ ಹೊಸ ಚಪ್ಪಲಿಗಳನ್ನು ಅರ್ಪಿಸುತ್ತಾರೆ. ಹೌದು ನೀವ್ ಕೇಳಿದ್ದು ಸತ್ಯ ಹಿಂದೊಮ್ಮೆ ಈ ಪ್ರದೇಶದಲ್ಲಿ ಎತ್ತು ಬಲಿ...

ಸಾಕು ಪ್ರಾಣಿ – ಪಕ್ಷಿಗಳ ಬಂಧನ ಶುಭವೋ – ಅಶುಭವೋ ?

ಮನೆಯಲ್ಲಿ (pets)ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಇಡುವುದು ಸಾಮಾನ್ಯವಾದ ವಿಷಯ. ಆದರೆ ಪಂಜರಗಳಲ್ಲಿ ಹಕ್ಕಿಗಳನ್ನು ಇಡುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಬಹಳ ಮಂದಿಯಲ್ಲಿ ಇದೆ.ಶಾಸ್ತ್ರಜ್ಞರು ಹೇಳುವಂತೆ ಭಗವಂತನ ವರಗಳಾದ ಭೂಮಿ, ಗಾಳಿ, ನೀರು ಎಲ್ಲ ಜೀವಿಗಳಿಗೂ ಸೇರಿವೆ. ಹೀಗಿರುವಾಗ ಪಕ್ಷಿಗಳನ್ನು ಬಂಧಿಸುವುದು ಅವುಗಳ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ. ಇದು ಮನೆಯ ಶಾಂತಿಗೆ ಭಂಗ...

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಮಾಜ್ ಮಾಡಿದ್ದಕ್ಕೆ bjp ಗರಂ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಸಾಮೂಹಿಕ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಮಾಜ್‌ ವಿಡಿಯೋ ಪೋಸ್ಟ್‌ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಇದನ್ನು ಒಪ್ಪುತ್ತಾರೆಯೇ ಎಂದು, ಕರ್ನಾಟಕ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಪ್ರಶ್ನಿಸಿದ್ದಾರೆ. ಈ ವ್ಯಕ್ತಿಗಳು ಅತಿ ಹೆಚ್ಚಿನ...

ವಂದೇ ಮಾತರಂ 150 ವರ್ಷದ ಇತಿಹಾಸ ನಿಮ್ಗೆ ಗೊತ್ತಾ..?

ಇಂದಿಗೆ ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿದೆ. ಇದು ಅಸಂಖ್ಯಾತ ತಲೆಮಾರುಗಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರ ನಿರ್ಮಾಣಕಾರರಿಗೆ ಸ್ಪೂರ್ತಿ ನೀಡಿದ ಸಂಯೋಜನೆ ಎಂದೇ ಹೇಳಬಹುದು. ವಂದೇ ಮಾತರಂ ಅನ್ನು ಬಂಕಿಮ್ ಚಂದ್ರ ಚಟರ್ಜಿ ರಚಿಸಿದ್ದಾರೆ. ಇದು ಮೊದಲು ನವೆಂಬರ್ 7, 1875ರಂದು ಸಾಹಿತ್ಯ ನಿಯತಕಾಲಿಕೆ ಬಂಗದರ್ಶನ್‌ನಲ್ಲಿ ಪ್ರಕಟವಾಯಿತು. ನಂತರ ಬಂಕಿಮ್ ಚಂದ್ರ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img