Sunday, September 6, 2026

ಧರ್ಮ

ಪಂಚಮಸಾಲಿ ಹೈವೋಲ್ಟೇಜ್‌ ಮೀಟಿಂಗ್

ರಾಜ್ಯದಲ್ಲಿ ಪಂಚಮಸಾಲಿ-ವೀರಶೈವ ಲಿಂಗಾಯತ ಲಡಾಯಿ ಶುರುವಾಗಿದೆ. ಮರು ಜಾತಿ ಜನಗಣತಿಗೆ ಆದೇಶ ಬೆನ್ನಲ್ಲೇ, ಜಾತಿಯ ಕಾಲಂನಲ್ಲಿ ಏನೆಂದು ನಮೂದಿಸಬೇಕೆಂಬ ಚರ್ಚೆ ಜೋರಾಗಿದೆ. ಹೀಗಾಗಿ ಇಂದು ಮಹತ್ವದ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು, ಪಂಚಮಸಾಲಿ ಸಮಾಜ ಆಯೋಜಿಸಿದೆ. 3 ಪೀಠಗಳ ಜಗದ್ಗುರುಗಳು, 80ಕ್ಕೂ ಹೆಚ್ಚು ವಿರಕ್ತ ಮಠಾಧೀಶರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಅಂತಿಮ...

ಮೀಸಲಾತಿ ಪರಿಷ್ಕರಣೆ ಬಳಿಕ “ಕುರಬ”ರ ಸರದಿ!

ಸಿಎಂ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪರಿಷ್ಕರಣೆ ಮಾಡಿದ್ದಾಯ್ತು. ಈಗ ಕುರುಬ ಸಮುದಾಯದ ಸರದಿ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಇಂದು ಸಭೆ ಕರೆದಿದ್ದಾರೆ. ಇಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯ ಸೂಚನಾ ಪತ್ರದಲ್ಲಿ ಮುಖ್ಯವಾಗಿ 2 ಅಜೆಂಡಾಗಳನ್ನು ಉಲ್ಲೇಖಿಸಲಾಗಿದೆ. ಕುರುಬ...

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು

ರಾಜ್ಯದಲ್ಲಿ ಜಾತಿಗಣತಿ ದಿನ ಹತ್ತಿರವಾಗುತ್ತಿದ್ದಂತೆ, ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಜೋರಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮತ್ತೆ ಮುನ್ನೆಲೆಗೆ ಬಂದಿದೆ. ಜಾತಿಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಲು, ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ. ಇದೇ ವಿಚಾರವಾಗಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಒಮ್ಮತದ ಅಭಿಪ್ರಾಯಕ್ಕೆ ಬಂದಿದೆ. ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ, ಲಿಂಗಾಯತ...

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಯಾತ್ರೆಗೆ ಫುಲ್ ಡಿಮ್ಯಾಂಡ್!

ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಖತ್‌ ಆಕ್ಟೀವ್‌ ಆಗಿದ್ದಾರೆ. ಇಷ್ಟು ದಿನ ಉತ್ತರ ಕರ್ನಾಟಕಕ್ಕೆ ಸೀಮಿತವಾಗಿದ್ದ ಪ್ರವಾಸ, ಮದ್ದೂರು ಘಟನೆ ಬಳಿಕ ದಕ್ಷಿಣ ಕರ್ನಾಟಕಕ್ಕೂ ವಿಸ್ತರಿಸಿದೆ. ಹಿಂದೂ ಫೈರ್‌ ಬ್ರ್ಯಾಂಡ್‌ ಎಂದೇ ಹೆಸರುವಾಸಿಯಾಗಿರುವ ಯತ್ನಾಳ್‌, ಹಿಂದೂ ಸಂಘಟನೆಗಳು ಕರೆದಲ್ಲೆಲ್ಲಾ ಹಾಜರ್‌ ಆಗ್ತಿದ್ದಾರೆ. ಆಗಸ್ಟ್‌ 27ರ ಬಳಿಕ ಕರ್ನಾಟಕ ರಾಜ್ಯದ...

ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಕೇಸ್!

ಮದ್ದೂರಿಗೆ ಫೈರ್ ಬ್ರ್ಯಾಂಡ್, ಹಿಂದೂ ಹುಲಿ ಯತ್ನಾಳ್ ಎಂಟ್ರಿ ಸಂಚಲನ ಮೂಡಿಸಿದೆ. ಪ್ರಚೋದನಕಾರಿ ಭಾಷಣ ಆರೋಪದಡಿ, ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ, ಸೆಪ್ಟೆಂಬರ್‌ 11ರ ಗುರುವಾರದಂದು, ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು....

ಬಿಜೆಪಿಗೆ ಯತ್ನಾಳ್ ದೊಡ್ಡ ಸಂದೇಶ!

ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್​ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...

ನಾವು ಸಿಡಿದೆದ್ರೆ ಅಷ್ಟೇ.. ಯತ್ನಾಳ್ ಖಡಕ್ ಎಚ್ಚರಿಕೆ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಈದ್‌ ಮಿಲಾದ್‌ಗೆ ಡಿಜೆ ಅನುಮತಿ ಕೊಡ್ತಾರೆ. ಪಾಕಿಸ್ತಾನದ ಧ್ವಜ ಹಾರಿಸೋಕೆ ಅನುಮತಿ ಕೊಡ್ತಾರೆ. ಪಾಕ್‌ ಪರ ಘೋಷಣೆ ಕೂಗಬಹುದು. ಪ್ಯಾಲೆಸ್ತೇನ್‌ ಧ್ವಜ ಹಾರಿಸೋಕೂ ಅನುಮತಿ ಕೊಡ್ತಾರೆ. ಬರೀ 15 ನಿಮಿಷ ಕೊಡಿ. ಪೊಲೀಸರು ಹಿಂದೆ ಸರಿಯಿರಿ. ಇಡೀ ಹಿಂದೂಗಳನ್ನು...

ಧರ್ಮಸ್ಥಳಕ್ಕೆ ಇಂದು ಪವರ್ ಸ್ಟಾರ್ ಪವನ್‌ ಕಲ್ಯಾಣ್‌

ಧರ್ಮಸ್ಥಳ ಪ್ರಕರಣದ ಬುರುಡೆ ಗ್ಯಾಂಗ್‌ಗೆ ಎಸ್‌ಐಟಿ ಅಧಿಕಾರಿಗಳು ಸಖತ್‌ ಗ್ರಿಲ್‌ ಮಾಡ್ತಿದ್ದಾರೆ. ನಿರಂತರವಾಗಿ ಹಲವರ ವಿಚಾರಣೆ ನಡೀತಿದೆ. 7ನೇ ದಿನ ಮಟ್ಟಣ್ಣವರ್‌ ವಿಚಾರಣೆಗೆ ಬಂದಿದ್ರೆ, 8ನೇ ದಿನವೂ ಸಾಮಾಜಿಕ ಕಾರ್ಯಕರ್ತ ಜಯಂತ್‌ ವಿಚಾರಣೆ ನಡೆಸಲಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಲ್ಲಿ, ವಿಚಾರಣೆ ನಡೀತಿದೆ. ಮಹೇಶ್ ತಿಮರೋಡಿ, ಮಟ್ಟಣ್ಣವರ್‌, ಜಯಂತ್‌, ಪ್ರದೀಪ್‌, ಯೂಟ್ಯೂಬರ್‌ ಅಭಿಷೇಕ್‌,...

ಬಾನು ಮುಷ್ತಾಕ್‌ ವಿರುದ್ಧ 3 PIL

ನಾಡಹಬ್ಬ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದನ್ನ ವಿರೋಧಿಸಿ, ಹೈಕೋರ್ಟ್‌ಗೆ ಮತ್ತೆರಡು ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ತಮ್ಮ ಆಹ್ವಾನ ಹಿಂಪಡೆಯುವಂತೆ ಸೂಚಿಸಲು ಮನವಿ ಮಾಡಿ, ಮಾಜಿ ಸಂಸದ ಪ್ರತಾಪ್‌ ಸಿಂಹ ಅರ್ಜಿ ಸಲ್ಲಿಸಿದ್ರು. ಇದೀಗ ಪ್ರತ್ಯೇಕವಾಗಿ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು...

ಮದ್ದೂರಲ್ಲಿ ಇಂದು ಗಣೇಶ ವಿಸರ್ಜನೆ

ಕಲ್ಲು ತೂರಾಟದ ಘಟನೆ ಬಳಿಕ ಮದ್ದೂರಿನಲ್ಲಿ ಇಂದು ಸಾಮೂಹಿಕವಾಗಿ ಗಣೇಶ ಮೂರ್ತಿಗಳನ್ನ ವಿಸರ್ಜನೆ ಮಾಡಲಾಗುತ್ತಿದೆ. ಸುಮಾರು 3 ಕಿಲೋ ಮೀಟರ್‌ ದೂರ ಮೆರವಣಿಗೆ ಮಾಡಿ, 28 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು, ಹಿಂದೂ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಪಟ್ಟಣದ ಐಬಿ ಸರ್ಕಲ್‌ನಿಂದ ಶುರುವಾಗಿ ಪೇಟೆ ಬೀದಿ, ಕೊಲ್ಲಿ ಸರ್ಕಲ್‌ ಮಾರ್ಗವಾಗಿ ಮೆರವಣಿಗೆ ಸಾಗಲಿದೆ. ಬಳಿಕ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img