ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಸೆಪ್ಟೆಂಬರ್ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....
ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ.
ಸೆಪ್ಟೆಂಬರ್ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....
ಮದ್ದೂರು ಕಲ್ಲು ತೂರಾಟದ ಆರೋಪಿಗಳು, ಕಿಂಗ್ಪಿನ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪಕ್ಕಾ ಪ್ರೀ ಪ್ಲಾನ್ ಮಾಡಿಕೊಂಡೇ, ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ಮಾಡಲಾಗಿದೆ ಎನ್ನಲಾಗಿದೆ. ಐದಾರು ಮಂದಿ ಅನ್ಯಕೋಮಿನ ಯುವಕರಿಂದಲೇ ಕಲ್ಲು ತೂರಾಟ ಮಾಡಿರುವುದು, ತನಿಖೆಯಲ್ಲಿ ಗೊತ್ತಾಗಿದೆ. ಇದಕ್ಕೆಲ್ಲಾ ಮೂಲ ಕಾರಣವೇ ಜಾಫರ್, ಇರ್ಫಾನ್. ಜಾಫರ್ ಮಾತುಗಳಿಂದ ಪ್ರಚೋದನೆಗೊಂಡಿದ್ದ ಇರ್ಫಾನ್, ಕಲ್ಲು ತೂರಾಟಕ್ಕೆ ಸಂಚು ರೂಪಿಸಿದ್ದ...
ಕಲ್ಲು ತೂರಾಟದಿಂದ, ಮದ್ದೂರು ಪಟ್ಟಣ ರಣಾಂಗಣವಾಗಿ ಬದಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಮದ್ದೂರು ಗಲಾಟೆ ಪ್ರೀ ಪ್ಲ್ಯಾನ್ ಅನ್ನೋ ಮಾಹಿತಿ ಗೊತ್ತಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಲೈಟ್ ಆಫ್ ಮಾಡಿದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕಲ್ಲು ತೂರಾಟ ನಡೆಸಿರೋದು ರಾಜಕೀಯ ಪ್ರೇರಿತನಾ? ಅಥವಾ ಇದರ ಹಿಂದೆ ಯಾರಿದ್ದಾರೆ?...
ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ವಿಡಿಯೋ ಬಿರುಗಾಳಿ ಎಬ್ಬಿಸಿದೆ. ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದಲ್ಲಿ ನಡೆದಿದೆ ಎನ್ನಲಾದ, ಘಟನೆಯ ವಿಡಿಯೋ ಇದಾಗಿದೆ.
ಸೆಪ್ಟೆಂಬರ್ 8ರಂದು ರಾತ್ರಿ 8 ಗಂಟೆ ಸುಮಾರಿಗೆ, ಈದ್ ಮಿಲಾದ್ ಮೆರವಣಿಗೆ ನಡೆದಿದೆ....
ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮದ್ದೂರಿನಲ್ಲಿ ಪೊಲೀಸ್ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...
ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್ಮ್ಯಾನ್ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್, ತಿಮರೋಡಿ, ಜಯಂತ್, ಸಮೀರ್, ವಿಠಲ ಗೌಡ, ಪ್ರದೀಪ್ ಗೌಡ ಸೇರಿದಂತೆ, ಹಲವು ಯೂಟ್ಯೂಬರ್ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ.
ಪ್ರತಿಯೊಬ್ಬರಿಗೂ ಬುಲಾವ್ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....
ಧರ್ಮಸ್ಥಳ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರುವ ರಾಜಕೀಯ ಪಕ್ಷಗಳು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವುದು ಬಿಜೆಪಿಯವರು. ಬುರುಡೆ ಗಿರಾಕಿ ಯಾರು?. ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ. ಹೀಗಂತ ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.
ಬಿಜೆಪಿಯ ಎರಡು ಗುಂಪುಗಳ ನಡುವಿನ ತಿಕ್ಕಾಟಕ್ಕೆ, ಧರ್ಮಸ್ಥಳವನ್ನು...
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ, ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ. ನಿನಗಾಗಿ ಪಶ್ಚಿಮದಲ್ಲಿ ಸೂರ್ಯ ಮೂಡುತ್ತಾನಾ? ಶಕ್ತಿ ಇದ್ದರೆ ಗೆಲ್ಲು, ಇಲ್ಲದಿದ್ದರೆ ಒದಿಸಿಕೋ ಅಂತಾ ಮಾರ್ಮಿಕ ಮಾತುಗಳನ್ನಾಡಿದ್ದಾರೆ.
ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಕುಟುಂಬದ ವಿರುದ್ಧ ಭಾರೀ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವೀರೇಂದ್ರ ಹೆಗ್ಗಡೆಯವ್ರು ಕೂಡ ಪ್ರತಿಕ್ರಿಯಿಸಿದ್ದು, ಆರೋಪ ನಿರಾಧಾರ ಅಂತಾ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...