Friday, September 11, 2026

ಪ್ರತಿಭಟನೆ

ಪಟ್ಟು ಬಿಡದ ನೌಕರರು ಬಂದ್ ಮುಂದುವರಿಯುತ್ತಾ?

ಕರೆ ಕೊಟ್ಟಂತೆ ಆಗಸ್ಟ್‌ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್‌ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ. ಆಗಸ್ಟ್‌ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...

ಮಂಡಿಯೂರಿದ ಸರ್ಕಾರ – ಆಗಸ್ಟ್‌ 4ಕ್ಕೆ ಸಂಧಾನ ಸಭೆ?

ಕೊನೆಗೂ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ರಾಜ್ಯ ಸರ್ಕಾರ ಮಂಡಿಯೂರಿದೆ. ಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ, ರಜೆಯ ಹಕ್ಕು ಸೇರಿ, ಹಲವು ಬೇಡಿಕೆಗಳ ಈಡೇರಿಕೆಗೆ, ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ನೌಕರರ ಸಂಘ ಹಲವು ಬಾರಿ ಸಿಎಂ, ಸಾರಿಗೆ ಸಚಿವರ ಭೇಟಿಗೆ ಪ್ರಯತ್ನಿಸಿದ್ರೂ ಯಾವುದೇ ಜಯ ಸಿಕ್ಕಿಲ್ಲ. ಮೊದಲ ಸಭೆಯಲ್ಲಿ ನೌಕರರ ಬೇಡಿಕೆಗಳ...

ಸಾರಿಗೆ ನೌಕರರ ಬಳಿಕ ಆಶಾ ಕಾರ್ಯಕರ್ತೆಯರ ಮುಷ್ಕರ!

ಸಾರಿಗೆ ನೌಕರರ ಮುಷ್ಕರದ ಬೆನ್ನಲ್ಲೇ, ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿಗೆ ಕರೆ ಕೊಟ್ಟಿದ್ದಾರೆ. ಆಗಸ್ಟ್‌ 12, 13, 14ರಂದು, 3 ದಿನಗಳ ಕಾಲ ಹೋರಾಟಕ್ಕೆ ಧುಮುಕಲಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಹೋರಾಟಕ್ಕೆ ಕರೆ ಕೊಟ್ಟಿದೆ. ಆಗಸ್ಟ್‌ 1ರಂದು ನಡೆದ ಸುದ್ದಿಗೋಷ್ಠಿಯಲ್ಲಿ,...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img