Saturday, March 7, 2026

ಬಿಗ್‌ ಬಾಸ್‌

ಈ ವಾರ ಧ್ರುವಂತ್ ಔಟ್ ಪಕ್ಕಾ? ಕಿಚ್ಚನ ಮೇಲೆ ಧ್ರುವಂತ್ ಆರೋಪ !

ಬಿಗ್ ಬಾಸ್ ಮನೆಯಲ್ಲಿರೋ ಸ್ಪರ್ದಿಗಳ ಮೇಲೆ ಆರೋಪ ಮಾಡಿ, ಜಗಳ ಕಾರಿದ್ದಾಯ್ತು, ಈಗ ತಮ್ಮ ತಪ್ಪು ಸರಿಗಳ ಪಾಠ ಮಾಡೋ ಮೇಷ್ಟ್ರು ಮೇಲೇನೆ ಧ್ರುವಂತ್ ಕಂಪ್ಲೈನ್ ಮಾಡ್ತಿದ್ದಾರೆ. ಎಸ್, ಕಿಚ್ಚ ಸುದೀಪ್ ಅವ್ರು ತಮಗೆ ಮಾತಾಡೋಕೆ ಸ್ಪೇಸ್ ಕೊಟ್ಟಿಲ್ಲ ಅಂತ ಧ್ರುವಂತ್ ಮಾತಾಡ್ತಿರೋ ವಿಡಿಯೋ ಈಗ ಸಕ್ಕತ್ ವೈರಲ್ ಆಗ್ತಿದ್ದು,ವಿವಾದಕ್ಕೆ ಸಿಲುಕಿದೆ.ಧ್ರುವಂತ್ ಅವರಲ್ಲಿ ಅಚ್ಚರಿಯ ಬದಲಾವಣೆ...

ಕಿಚ್ಚನ ಕ್ಲಾಸ್ ಕೆಲಸ ಮಾಡ್ತು: ಸೈಲೆಂಟ್ ಮೋಡ್‌ನಲ್ಲಿ ಅಶ್ವಿನಿ ಗೌಡ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅಶ್ವಿನಿ ಗೌಡ ಅವರ ವರ್ತನೆ ಈಗ ಎಲ್ಲರ ಗಮನ ಸೆಳೆದಿದೆ. ಕಿಚ್ಚನ ಖಡಕ್ ಕ್ಲಾಸ್ನ ನಂತರ ಅಶ್ವಿನಿ ಇದೀಗ ಸಂಪೂರ್ಣ ಸೈಲೆಂಟ್ ಮೋಡ್‌ಗೆ ಹೋಗಿದ್ದಾರೆ. ಮೊದಲು ಸಿಟ್ಟಿನಿಂದ ಪ್ರತಿಕ್ರಿಯಿಸುತ್ತಿದ್ದ ಅಶ್ವಿನಿ, ಈಗ ಆರೋಪಗಳನ್ನು ನಗುತ್ತಾ ಸ್ವೀಕರಿಸುತ್ತಿದ್ದಾರೆ. ಈ ಬದಲಾವಣೆ ವೀಕ್ಷಕರಲ್ಲೂ ಕುತೂಹಲ ಹುಟ್ಟಿಸಿದೆ. ನವೆಂಬರ್ 10ರ ಎಪಿಸೋಡ್‌ನಲ್ಲಿ ನಡೆದ...

ಏನ್‌ ಅಂಡರ್​ಸ್ಟ್ಯಾಂಡಿಂಗ್ ಗುರೂ.. ಕರ್ಣನಾದ ಗಿಲ್ಲಿಗೆ ಕ್ಲೀನ್ ಬೋಲ್ಡ್!

ಬಿಗ್ ಬಾಸ್ ಮನೆಯೊಳಗೆ ದಿನದಿಂದ ದಿನಕ್ಕೆ ಹೊಸ ಹೊಸ ಘಟನೆಗಳು ನಡೆಯುತ್ತಿವೆ. ಈ ಬಾರಿ ಪ್ರೇಕ್ಷಕರ ಮನ ಸೆಳೆದ ಘಟನೆ ಎಂದರೆ ಗಿಲ್ಲಿ ಮಾಡಿದ ತ್ಯಾಗ ಮತ್ತು ಕಾವ್ಯಾಳ ಕೃತಜ್ಞತೆ. ಕಾವ್ಯಾ ಮತ್ತು ಗಿಲ್ಲಿಯ ನಡುವಿನ ಅರ್ಥಪೂರ್ಣ ಬಾಂಧವ್ಯ ಈಗ ಎಲ್ಲರ ಚರ್ಚೆಯ ಕೇಂದ್ರವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಗಿಲ್ಲಿ–ಕಾವ್ಯಾ ಜೋಡಿ ಈಗಾಗಲೇ ಅತ್ಯಂತ ಜನಪ್ರಿಯ....

ಬಿಗ್‌ಬಾಸ್‌ ಗೆಲ್ಲೋದು ಗಿಲ್ಲಿ100% ಎಂದು ಕಾನ್ಫಿಡೆನ್ಸ್​ ಭವಿಷ್ಯ ನುಡಿದ ಮಲ್ಲಮ್ಮ

ಬಿಗ್ ಬಾಸ್ ಕನ್ನಡ ಸೀಸನ್ 12 ಈಗಾಗಲೇ 40 ದಿನಗಳನ್ನು ಪೂರೈಸಿದೆ. ಈ ಸೀಸನ್‌ನ ಸ್ಪರ್ಧಿಗಳಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಗಿಲ್ಲಿ ನಟನ ಆಟವೇ ಗೆಲುವಿನತ್ತ ಸಾಗುತ್ತಿದೆ ಎಂಬ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಗಟ್ಟಿ ಧ್ವನಿಯಲ್ಲಿ ಕೇಳಿಬರುತ್ತಿವೆ. ಕಳೆದ ವಾರ ಬಿಗ್ ಬಾಸ್ ಮನೆಯಿಂದ ಹೊರ...

ಗಿಲ್ಲಿ ಮೇಲೆ ರಿಶಾ ಹಲ್ಲೆ : ಈಗೇನ್ಮಾಡ್ತಾರೆ ಬಿಗ್ ಬಾಸ್ ?

‘ಬಿಗ್ ಬಾಸ್’ ಮನೆಯೊಳಗೆ ವೈಲ್ಡ್ ಕಾರ್ಡ್ (Wild Card ) ಎಂಟ್ರಿ ಕೊಟ್ಟ ರಿಷಾ ಗೌಡ ಇದೀಗ ನಿಜವಾಗಿಯೂ ವೈಲ್ಡ್ ಆಗಿದ್ದಾರೆ. ಗಿಲ್ಲಿ(Gilli Nata )ನಟನೊಂದಿಗೆ ರಿಷಾ ಗೌಡ ಜೋರಾಗಿ ಜಗಳ ಮಾಡಿದ್ದು, ಕೋಪದಲ್ಲಿ ಗಿಲ್ಲಿಗೆ ಹೊಡೆದು ತಳ್ಳಿದ್ದಾರೆ. ‘ಬಿಗ್ ಬಾಸ್’ ರೂಲ್ಸ್ ಪ್ರಕಾರ ಯಾರೂ ಯಾರ ಮೇಲೂ ಕೈಮಾಡುವಂತಿಲ್ಲ. ಈ ನಿಯಮ ಉಲ್ಲಂಘಿಸಿದ...

ರಕ್ಷಿತಾ ಚಪ್ಪಲಿ ತೋರಿಸಿದ್ದು ನಿಜಾನಾ ? ಕ್ಲಾರಿಟಿ ಕೊಡಿ ಬಿಗ್ ಬಾಸ್ !

ಬಿಗ್ ಬಾಸ್ ವೀಕೆಂಡ್ ಎಪಿಸೋಡ್ಸ್ ನೋಡಿದ್ರೆ ನಿಮಗೆ ಗೊತ್ತಾಗಿರುತ್ತೆ , ಕಿಚ್ಚ ಸುದೀಪ್ (Kiccha Sudeep ) ಸರ್ ಮುಂದೆ ಪದೇ ಪದೇ ‘’ರಕ್ಷಿತಾ ಕಲಾವಿದರಿಗೆ ಅವಮಾನ ಮಾಡಿದ್ಲು, 4 ಬಾರಿ ಚಪ್ಪಲಿ ತೋರಿಸಿದ್ಲು’’ ಅಂತ ಅಶ್ವಿನಿ ಗೌಡ ಆರೋಪಿಸಿದರು. ಆದರೆ, ಸುದೀಪ್‌ ಸರ್ ಇದಕ್ಕೆ ಕ್ಯಾರೇ ಎನ್ನಲಿಲ್ಲ. ‘’ರಕ್ಷಿತಾ ಶೆಟ್ಟಿ( Rakshitha Shetty...

ಬಿಗ್‌ಬಾಸ್ ಅಶ್ವಿನಿ ಗೌಡ ಮೇಲೆ ಕೇಸ್‌ ದಾಖಲು

ಬಿಗ್‌ಬಾಸ್‌ 12ನೇ ಸೀಸನ್‌ನಲ್ಲಿ ಸ್ಪರ್ಧಿಗಳ ನಡುವೆ ಗೆಳೆತನಕ್ಕಿಂತಲೂ ಜಾಸ್ತಿ ಜಗಳ-ಮನಸ್ತಾಪಗಳು ಹೆಚ್ಚಾಗುತ್ತಿವೆ. ಈ 3 ವಾರಗಳಲ್ಲಿ ಅಶ್ವಿನಿ ಗೌಡ, ಬಿಗ್‌ಬಾಸ್‌ ಮನೆಯ ಗಟ್ಟಿ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮನೆಯ ಇತರೆ ಸದಸ್ಯರ ಮೇಲೆ ಪ್ರಭಾವ ಬೀರಿದ್ದರು. ಆದರೆ ಕಳೆದ ವಾರ ರಕ್ಷಿತ ಶೆಟ್ಟಿ ಕುರಿತಾಗಿ ಅಶ್ವಿನಿ ಮತ್ತು ಜಾನ್ವಿ ನಡೆದುಕೊಂಡ ರೀತಿ, ಕೊಟ್ಟ ಹಿಂಸೆಗೆ, ಮನೆಯವರಿಂದಲೇ...

ಬಿಗ್ ಬಾಸ್ ಗೆ ಹೋಗಲು 1 ಕೋಟಿ ಲಂಚ? ಖ್ಯಾತಿಗಾಗಿ ಇಷ್ಟೆಲ್ಲಾ ಮಾಡಿದ್ಲಾ ಚೆಲುವೆ!

ಬಿಗ್ ಬಾಸ್‌ ಕಾರ್ಯಕ್ರಮವು ಸಮಾಜಕ್ಕೆ, ವಿಶೇಷವಾಗಿ ಯುವಜನತೆಗೆ ತಪ್ಪು ಸಂದೇಶ ನೀಡುತ್ತಿದೆ ಎಂಬ ಆರೋಪ ಮತ್ತೆ ಗಂಭೀರವಾಗಿ ಕೇಳಿಬಂದಿದೆ. ಅನೇಕ ಸೆಲೆಬ್ರಿಟಿಗಳ ಪ್ರಕಾರ, ಈ ಶೋ ಕುಟುಂಬ ಮೌಲ್ಯಗಳನ್ನು ಹಾಳುಮಾಡುವಂತಹ ದೃಶ್ಯಗಳನ್ನು ತೋರಿಸುತ್ತಿದ್ದು, ಸಂಸ್ಕೃತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಆದರೂ, ಬಿಗ್ ಬಾಸ್‌ಗೆ ಜನಪ್ರಿಯತೆ ಮಾತ್ರ ಕಡಿಮೆಯಾಗಿಲ್ಲ. ತೆಲುಗು ಬಿಗ್ ಬಾಸ್‌ ವಿರುದ್ಧ ಸಾರ್ವಜನಿಕ...

ಗಿಲ್ಲಿಗೆ ಈಗ ಇವರೇ ‘ಪ್ರಾಪರ್ಟಿ’ : ಅಶ್ವಿನಿ–ಜಾನ್ವಿಗೆ ಫುಲ್ ಗಿರಿಗಿಟ್ಲೆ!

ಕನ್ನಡ ಬಿಗ್‌ ಬಾಸ್‌ ಸೀಸನ್‌ 12 ಈಗ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡು ಸಖತ್‌ ಹವಾ ಸೃಷ್ಟಿಸಿದೆ. ಅದರಲ್ಲೂ ಗಿಲ್ಲಿ ನಟ ಮನೆ ಒಳಗೆ ಟಾಪ್‌ ಕಂಟೆಸ್ಟೆಂಟ್‌ ಆಗಿ ಎಲ್ಲರ ಗಮನ ಸೆಳೆದಿದ್ದಾರೆ. ತಮ್ಮ ಹಾಸ್ಯ, ತಕ್ಕ ಸಮಯದ ಪಂಚ್‌ಗಳು ಮತ್ತು ನ್ಯಾಚುರಲ್‌ ಸ್ಟೈಲ್‌ನಿಂದ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದರೆ ಎಲ್ಲೆಡೆ...

ಬಿಗ್‌ಬಾಸ್ ಎಲಿಮಿನೇಷನ್‌ಗೆ ಟ್ವಿಸ್ಟ್ : ಇಬ್ಬರು ಔಟ್ ಆದ ಸೀಕ್ರೆಟ್ ರಿವೀಲ್!

ಕನ್ನಡ ಬಿಗ್ ಬಾಸ್ ಸೀಸನ್ 12 ಈಗ ಎಲ್ಲೆಡೆ ಮನೆ ಮಾತಾಗಿದೆ. ಸೋಷಿಯಲ್ ಮೀಡಿಯಾದ ಟ್ರೋಲ್ ಪೇಜ್‌ಗಳಲ್ಲಿ ಬಿಗ್ ಬಾಸ್ ಶಾರ್ಟ್‌ ವೀಡಿಯೊಗಳು ಸದ್ದು ಮಾಡುತ್ತಿವೆ. ಈ ಸೀಸನ್‌ನಲ್ಲಿ ಹಲವು ಅಚ್ಚರಿ ಘಟನೆಗಳು ಎದುರಾಗಲಿವೆ ಎಂದು ಬಿಗ್‌ ಬಾಸ್‌ ತಂಡ ಮೊದಲೇ ಸೂಚಿಸಿದ್ದರು. ಅದರಂತೆ, ಈ ವಾರ ಪ್ರೇಕ್ಷಕರಿಗೆ ಸರ್ಪ್ರೈಸ್ ಮಿಡ್ ವೀಕ್ ಎಲಿಮಿನೇಷನ್...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img