ಚೆಕ್ ಕ್ಲಿಯರೆನ್ಸ್ಗಳಲ್ಲಿ ಆಗುತ್ತಿದ್ದ ವಿಳಂಬ ತಪ್ಪಿಸಲು, ಇಂದಿನಿಂದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಾಗಿದೆ. ಈ ಬದಲಾವಣೆ 2 ಹಂತದಲ್ಲಿ ಜಾರಿಗೆ ಬರಲಿದೆ. ಮೊದಲ ಹಂತ ಇಂದಿನಿಂದಲೇ ಜಾರಿಗೆ ಬರಲಿದ್ದು, ಸಂಜೆ 7 ಗಂಟೆಯೊಳಗೆ ಚೆಕ್ಗೆ ಸಂಬಂಧಪಟ್ಟ ಬ್ಯಾಂಕ್ಗಳು ಕ್ಲಿಯರ್ ಮಾಡಬೇಕು. ತಪ್ಪಿದ್ದಲ್ಲಿ ಆ ಚೆಕ್ಗಳು ಸ್ವಯಂ ಆಗಿ ಸ್ವೀಕೃತವಾಗಿ ಹಣ ಪಾವತಿ ಆಗಲಿದೆ....
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...