Tuesday, February 24, 2026

ಬ್ಯೂಟಿ ಟಿಪ್ಸ್

ನವಿಲುಕೋಸು ಆರೋಗ್ಯಕ್ಕೆಷ್ಟು ಉತ್ತಮ ಗೊತ್ತಾ..? ಇಲ್ಲಿದೆ ನೋಡಿ ಇದರ ಆರೋಗ್ಯ ಲಾಭಗಳು..

Health Tips: ನವಿಲುಕೋಸನ್ನು ಬಳಸುವವರ ಸಂಖ್ಯೆ ತುಂಬಾ ಕಡಿಮೆ. ತಿಂಗಳಿಗೊಮ್ಮೆ ಅಥವಾ ಎರಡು ತಿಂಗಳಿಗೊಮ್ಮೆ ಬಳಸುವವರಿದ್ದಾರೆ. ಇನ್ನು ಕೆಲವರು ನವಿಲುಕೋಸು ಅಂದ್ರೆ, ಯಾವ ತರಕಾರಿ, ಅದರ ರುಚಿ ಹೇಗಿರುತ್ತೆ ಅಂತಾನೇ ಗೊತ್ತಿರುವುದಿಲ್ಲ. ಆದರೆ ನವಿಲುಕೋಸಿನ ಸೇವನೆಯಿಂದ ಹಲವು ಆರೋಗ್ಯಕರ ಲಾಭಗಳಾಗುತ್ತದೆ. ಇಂದು ನಾವು ನವಿಲುಕೋಸಿನ ಸೇವನೆಯಿಂದ ಆರೋಗ್ಯಕ್ಕೆ ಏನೇನು ಲಾಭವಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ನವಿಲುಕೋಸಿನ...

ತೊಂಡೆಕಾಯಿ ಸೇವನೆಯಿಂದ ತೊದಲು ನುಡಿಯುವ ಸಮಸ್ಯೆ ಬರುತ್ತದೆಯೇ..?

Health Tips: ರುಚಿಕವಾದ, ಆರೋಗ್ಯಕರವಾದ ತರಕಾರಿಗಳಲ್ಲಿ ತೊಂಡೆಕಾಯಿ ಕೂಡ ಒಂದು. ಆದರೆ ತೊಂಡೆಕಾಯಿ ಸೇವನೆ ಮಾಡಿದ್ರೆ, ನಾಲಿಗೆ ತೊದಲುತ್ತದೆ. ಸ್ಪಷ್ಟ ಉಚ್ಛಾರ ಬರುವುದಿಲ್ಲವೆಂದು ಹೇಳಲಾಗುತ್ತದೆ. ಹಾಗಾದ್ರೆ ಇದು ನಿಜಾನಾ ಸುಳ್ಳಾ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ತೊಂಡೆಕಾಯಿ ಬಳಸಿ, ಸಾರು, ಸಾಂಬಾರ್, ಪಲ್ಯ, ಮಜ್ಜಿಗೆ ಹುಳಿ ಮಾಡಲಾಗುತ್ತದೆ. ಇವೆಲ್ಲವೂ ರುಚಿಯಾಗಿರುತ್ತದೆ. ವಾರದಲ್ಲಿ ಒಮ್ಮೆಯಾದರೂ,...

ಬಾಳೆ ಎಲೆಯಲ್ಲೇ ಯಾಕೆ ಊಟ ಮಾಡಬೇಕು ಗೊತ್ತಾ..?

Health Tips: ಇಂದಿನ ಕಾಲದಲ್ಲಿ ಸ್ಟೀಲ್, ಪ್ಲಾಸ್ಟಿಕ್, ಅಡಿಕೆ ಪ್ಲೇಟ್‌ಗಳಲ್ಲಿ ಊಟ ಮಾಡಲು ಶುರು ಮಾಡಿದ್ದಾರೆ. ಅಡಿಕೆ ತಟ್ಟೆಯಲ್ಲಿ ಉಂಡರೆ, ಉತ್ತಮ. ಆದರೆ ಪ್ಲಾಸ್ಟಿಕ್‌ಗಿಂತ ಅಪಾಯಕಾರಿ ಮತ್ತೊಂದಿಲ್ಲ. ಜೊತೆಗೆ ಸ್ಟೀಲ್ ತಟ್ಟೆ ಎಲ್ಲರೂ ಬಳಸುತ್ತಾರೆ. ಇದು ಊಟ ಮಾಡಲು ಅಷ್ಟು ಯೋಗ್ಯವಲ್ಲದಿದ್ದರೂ, ಅಷ್ಟೇನು ಅಪಾಯಕಾರಿಯಲ್ಲ. ಆದರೆ ಮೊದಲಿನ ಕಾಲದಲ್ಲಿ ಬಾಳೆ ಎಲೆಯಲ್ಲೇ ಊಟ ಮಾಡುತ್ತಿದ್ದರು....

ಪಾದರಕ್ಷೆ ಧರಿಸಿದಾಗ, ಅಲರ್ಜಿಯಾಗೋಕ್ಕೆ ಕಾರಣವೇನು..?

Health Tips: ಹಲವರಿಗೆ ಹೊಸ ಚಪ್ಪಲಿ ಧರಿಸಿದಾಗ, ಅಥವಾ ಚರ್ಮದ ಚಪ್ಪಲಿ ಧರಿಸಿದಾಗ, ಅಥವಾ ಯಾವುದೇ ಚಪ್ಪಲಿ, ಶೂಸ್ ಧರಿಸಿದಾಗ, ಅಲರ್ಜಿಯಾಗುತ್ತದೆ. ಗುಳ್ಳೆ, ಗಾಯಗಳಾಗುತ್ತದೆ. ಹಾಗಾದ್ರೆ ಯಾಕೆ ಹಾಗೆ ಆಗುತ್ತದೆ..? ಕಾಲಿಗೆ ಅಲರ್ಜಿಯಾಗಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ವೈದ್ಯರಾದ ಡಾ.ಕಿಶೋರ್ ಪ್ರಕಾರ, ಯಾರು ಚಪ್ಪಲಿ, ಶೂಸ್‌ ಧರಿಸದೇ, ಓಡಾಡಲು ಯಾರು ಅಭ್ಯಾಸ ಮಾಡುತ್ತಾರೋ. ಅಂಥವರು...

ಜೇನುತುಪ್ಪದ ಸೇವನೆ ಹೇಗೆ ಮಾಡಬೇಕು..? ಇದರಿಂದಾಗುವ ಲಾಭವೇನು..?

Health Tips: ನಿಸರ್ಗದಿಂದ ನಮಗೆ ಸಿಕ್ಕ ಕೊಡುಗೆಗಳಲ್ಲಿ ಜೇನುತುಪ್ಪ ಕೂಡ ಒಂದು. ಜೇನುಹುಳುವಿನಿಂದ ಬರುವ ಈ ಸಿಹಿತುಪ್ಪ, ಆರೋಗ್ಯಕ್ಕೆ ಅತ್ಯಂತ ಉತ್ತಮ ಔಷಧಿ. ಹಾಗಾಗಿಯೇ ಆಯುರ್ವೇದದಲ್ಲಿ ಜೇನುತುಪ್ಪವನ್ನು ಮಿತವಾಗಿ, ಔಷಧಿ ತೆಗೆದುಕೊಳ್ಳುವಾಗ ಬಳಸಲಾಗುತ್ತದೆ. ಆಯುರ್ವೇದ ಔಷಧಿಯಲ್ಲಿ ಸಿಗುವ ಕೆಲ ಪುಡಿಯನ್ನು, ಜೇನುತುಪ್ಪದೊಂದಿಗೆ ಬೆರೆಸಿಯೇ ಸೇವಿಸಬೇಕು. ಆಗಲೇ ಕೆಲ ರೋಗಗಳು ವಾಸಿಯಾಗುತ್ತದೆ. ಹಾಗಾದರೆ ಜೇನುತುಪ್ಪದ ಸೇವನೆ...

ಸ್ಕ್ರಬಿಂಗ್ ಹೇಗೆ ಮಾಡಿಕೊಳ್ಳಬೇಕು..? ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು..?

Beauty Tips: ನಿಮ್ಮ ಮುಖ ಚೆಂದವಾಗಿರಬೇಕು ಅಂದ್ರೆ, ನೀವು ಮನೆಯಲ್ಲೇ ಅದಕ್ಕೆ ಪರಿಹಾರ ಹುಡುಕಬೇಕು. ಚೆನ್ನಾಗಿ ಫೇಸ್‌ವಾಶ್ ಮಾಡಿ. ಸ್ಕ್ರಬಿಂಗ್ ಮಾಡಿ, ಮುಖಕ್ಕೆ ಹಬೆ ತೆಗೆದುಕೊಂಡು, ಬಳಿಕ ಫೇಸ್‌ಪ್ಯಾಕ್ ಹಾಕಬೇಕು. ಹೀಗೆ ಮಾಡಿದಾಗ, ನಿಮ್ಮ ಮುಖ ಫ್ರೆಶ್ ಆಗಿ ಕಾಣುತ್ತದೆ. ಹಾಗಾದ್ರೆ ಯಾಕೆ ಸ್ಕ್ರಬಿಂಗ್ ಮಾಡಬೇಕು..? ಸ್ಕ್ರಬಿಂಗ್ ಮಾಡುವಾಗ ಮನೆಯಲ್ಲಿರುವ ಯಾವ ವಸ್ತು ಬಳಸಬೇಕು...

ದಾಳಿಂಬೆ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು..?

Health Tips: ದಾಳಿಂಬೆ ಹಣ್ಣನ್ನು ಸೇವಿಸುವುದನ್ನು ಹಲವರು ಇಷ್ಟಪಡುವುದಿಲ್ಲ. ಯಾಕಂದ್ರೆ ದಾಳಿಂಬೆ ಹಣ್ಣಿನ ಸಿಪ್ಪೆ ತೆಗೆದು, ಅದರ ಕಾಳುಗಳನ್ನು ಬಿಡಿಸಿ ತಿನ್ನುವುದೇ ಉದಾಸೀನದ ಕೆಲಸ. ಹಾಗಾಗಿ ದಾಳಿಂಬೆಯನ್ನು ಹೆಚ್ಚಿನವರು ಬಳಸುವುದಿಲ್ಲ. ಆದರೆ ದಾಳಿಂಬೆ ಹಣ್ಣಿನ ಸೇವನೆಯಿಂದ ನಮಗೆ ಅತ್ಯದ್ಭುತ ಆರೋಗ್ಯ ಲಾಭಗಳಾಗುತ್ತದೆ. ಅದೇನು ಅಂತಾ ತಿಳಿಯೋಣ ಬನ್ನಿ.. ದಾಳಿಂಬೆ ಹಣ್ಣಿನ ಸೇವನೆಯಿಂದ ನೆನಪಿನ ಶಕ್ತಿ ಹೆಚ್ಚಾಗುತ್ತದೆ....

ನುಗ್ಗೇಕಾಯಿ ಸೇವನೆಯಿಂದ ಆಗುವ ಆರೋಗ್ಯ ಲಾಭಗಳೇನು..?

Health Tips: ಯಾವುದಾದರೂ ಸಾಂಬಾರ್ ಮಾಡಿದ್ರೆ, ಅದಕ್ಕೆ ಒಂದೇ ಒಂದು ನುಗ್ಗೇಕಾಯಿ ಹಾಕಿದ್ರೆ ಸಾಕು. ಅದರ ಪರಿಮಳ ಮತ್ತು ರುಚಿ ಅದ್ಭುತವಾಗಿರುತ್ತದೆ. ಸಾರಿನ ಘಮ ಮನೆ ತುಂಬ ಪಸರಿಸುತ್ತದೆ. ಇಂಥ ರುಚಿಕರ ತರಕಾರಿಯಲ್ಲಿಯೂ, ಹಲವು ಆರೋಗ್ಯಕರ ಗುಣಗಳಿದೆ. ಹಾಗಾದ್ರೆ ಅದೇನು..? ನುಗ್ಗೇಕಾಯಿ ಸೇವನೆಯಿಂದ ಆಗುವ ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ನುಗ್ಗೇಕಾಯಿ ಸೇವನೆಯಿಂದ ದೇಹದಲ್ಲಿ...

ಅಕ್ಕಿ ತೊಳೆದ ನೀರನ್ನು ಬಳಸುವುದರಿಂದ ಎಷ್ಟೆಲ್ಲ ಚಮತ್ಕಾರಿ ಉಪಯೋಗವಿದೆ ಗೊತ್ತಾ..?

Health Tips: ಚೀನಾ, ಜಪಾನ್‌ನಂಥ ದೇಶದಲ್ಲಿ, ಭಾರತದ ಕೆಲವು ಬುಡಕಟ್ಟು ಜನಾಂಗದವರಲ್ಲಿ ಅಕ್ಕಿ ತೊಳೆದ ನೀರನ್ನು ಮುಖ ಮತ್ತು ಕೂದಲಿನ ಸೌಂದರ್ಯ ಅಭಿವೃದ್ಧಿ ಮಾಡಲು ಉಪಯೋಗಿಸುತ್ತಾರೆ. ಹಾಗಾದ್ರೆ ಅಕ್ಕಿ ತೊಳೆದ ನೀರನ್ನು ಹೇಗೆ ಉಪಯೋಗಿಸಬೇಕು..? ಇದರಿಂದ ಏನು ಪ್ರಯೋಜನ ಅಂತ ತಿಳಿಯೋಣ ಬನ್ನಿ.. ಏಷ್ಯನ್ ಮಹಿಳೆಯರು ಅಕ್ಕಿ ತೊಳೆದ ನೀರನ್ನು ತಲೆಸ್ನಾನಕ್ಕೆ ಬಳಸುತ್ತಾರೆ. ಹಾಗಾಗಿ ಅವರ...

ಬಿಸಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಹೃದಯಾಘಾತವಾಗುತ್ತದೆಯಾ..?

Health Tips: ಮಳೆಗಾಲದಲ್ಲಿ, ಚಳಿಗಾಲದಲ್ಲಿ ಬಿಸಿ ಬಿಸಿಯಾದ ನೀರಿನ ಸ್ನಾನ ಮಾಡುವುದರಿಂದ ದೇಹಕ್ಕೆ ಹಿತವೆನ್ನಿಸುತ್ತದೆ. ಆದರೆ ಆರೋಗ್ಯಕ್ಕೆ ಇದು ತುಂಬಾ ಹಾನಿಕಾರಕವೆಂದು ಹೇಳಲಾಗಿದೆ. ಬೇಸಿಗೆ, ಮಳೆಗಾಲ, ಮತ್ತು ಚಳಿಗಾಲ ಎಲ್ಲ ಕಾಲದಲ್ಲೂ, ಉಗುರು ಬೆಚ್ಚಗಿನ ನೀರಿನಿಂದಲೇ ಸ್ನಾನ ಮಾಡಬೇಕು. ಅಥವಾ ತಣ್ಣಿರಿನಿಂದ ಸ್ನಾನ ಮಾಡಿದರೂ ಉತ್ತಮ. ಆದರೆ ತಣ್ಣೀರಿನಿಂದ ಸ್ನಾನ ಮಾಡಿದರೆ, ಕೆಲವರಿಗೆ ಅಲರ್ಜಿಯಾಗುತ್ತದೆ....
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img